• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫೆಬ್ರವರಿ ೨೦ ರಂದು ಬ್ಯಾಂಕುಗಳ ವಿರುದ್ಧ ಹಾಸನದಲ್ಲಿ ಪ್ರತಿಭಟನೆ
ಬ್ಯಾಂಕ್‌ಗಳು ಇ-ಟೆಂಡರ್ ಪ್ರಕ್ರಿಯೆ ಮೂಲಕ ಹರಾಜು ಮಾಡುತ್ತಿರುವ ಬ್ಯಾಂಕ್‌ಗಳ ವಿರುದ್ಧ ಫೆ.೨೦ ರಂದು ಮಂಗಳವಾರ ಬೆಳಿಗ್ಗೆ ೧೧ ಕ್ಕೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಜಿ. ಹಳ್ಳಿನಾರಾಯಣಸ್ವಾಮಿ ಮತ್ತು ರಾಜ್ಯ ಉಪಾಧ್ಯಕ್ಷ ಮೂರ್ತಿ ಕಣಗಾಲ್ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಲು ಸೂಚನೆ: ಡಿಸಿ ಸಿ ಸತ್ಯಭಾಮ
ಪೋಲಿಯೋ ಲಸಿಕೆಯಿಂದ ಯಾವುದೇ ಅರ್ಹ ಮಕ್ಕಳು ವಂಚಿತರಾಗಬಾರದು, ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷವಾಗದಂತೆ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಸೂಚಿಸಿದರು. ಹಾಸನದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಚಾಲನಾ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಪ್ರೇಮಿಗಳ ದಿನಾಚರಣೆಗೆ ಹಾಸನದಲ್ಲಿ ಶ್ರೀರಾಮಸೇನೆ ಖಂಡನೆ
ಪ್ರೇಮಿಗಳ ದಿನಾಚರಣೆ ದಿನ ಯಾರಾದರೂ ಯುವಕರು ಗುಂಪು ಗುಂಪಾಗಿ ಆಚರಣೆ ಮಾಡುವುದು ಕಂಡು ಬಂದರೆ ಶ್ರೀರಾಮ ಸೇನೆ ಕಾರ್ಯಕರ್ತರು ಖಂಡಿಸಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಮುಂದಾಗಬೇಕಾಗುತ್ತದೆ ಎಂದು ಶ್ರೀರಾಮಸೇನೆ ರಾಜ್ಯ ಕಾರ್‍ಯಕಾರಿಣಿ ಸದಸ್ಯ ಹಾಗೂ ಜಿಲ್ಲಾಧ್ಯಕ್ಷ ಹೇಮಂತ್ ಜಾನೆಕೆರೆ ಎಚ್ಚರಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹಾಸನದ ಹಿಮ್ಸ್‌ ಕ್ಯಾನ್ಸರ್‌ ಕೇಂದ್ರದ ಖಾಲಿ ಹುದ್ದೆ ನೇಮಕಕ್ಕೆ ಒತ್ತಾಯ
ಕ್ಯಾನ್ಸರ್ ಕೇಂದ್ರ ಹಿಮ್ಸ್‌ನಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇಮಕ ಮಾಡಲು ತುರ್ತು ಆದೇಶ ಮಾಡಬೇಕು ಎಂದು ಜಿಲ್ಲಾ ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ವೈ.ಎಸ್. ವೀರಭದ್ರಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಕೆ. ಮಂಜುನಾಥ್ ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಒತ್ತಾಯಿಸಿದರು.
ಪೋಡಿ ಮಾಡಲು ಲಕ್ಷ್ಮಿಸಾಗರ ಗ್ರಾಮಸ್ಥರ ಆಗ್ರಹ
ಹಾಸನದ ಕಸಬಾ ಹೋಬಳಿಯ ಲಕ್ಷ್ಮೀಸಾಗರ ಗ್ರಾಮದ ಸರ್ವೆ ನಂಬರ್ ೩೫ ರಲ್ಲಿ ಸರ್ಕಾರದಿಂದ ಮಂಜೂರಾಗಿರುವ ಬಗರ್ ಹುಕುಂ ಸಾಗುವಳಿ ಭೂಮಿಯನ್ನು ಸಮೀಕ್ಷೆ ಮಾಡಿ, ಪೋಡಿ ಮಾಡಿಕೊಡುವಂತೆ ಕೆಪಿಆರ್‌ಎಸ್ ನೇತೃತ್ವದಲ್ಲಿ ತಹಸೀಲ್ದಾರ್ ಕಚೇರಿ ಎದುರು ನೊಂದ ಕುಟುಂಬದವರು ಮಂಗಳವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಯುವಜನತೆ ಸ್ವಯಂ ರಕ್ತದಾನ ಮಾಡಬೇಕು: ರೆಡ್‌ ಕ್ರಾಸ್‌ ಸಂಸ್ಥೆಯ ಎಚ್.ಪಿ.ಮೋಹನ್
ಯುವಜನತೆ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಲು ಮುಂದೆ ಬರುವ ಮೂಲಕ ರಕ್ತದ ಕೊರತೆಯನ್ನುನೀಗಿಸಬೇಕು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಸಭಾಪತಿ ಎಚ್.ಪಿ.ಮೋಹನ್ ಹೇಳಿದರು. ಆಲೂರು ಮಗ್ಗೆ ಗ್ರಾಮದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಲಯನ್ಸ್ ಸೇವಾ ಸಂಸ್ಥೆ ಮಗ್ಗೆ ರಾಯರಕೊಪ್ಪಲು ಮತ್ತು ಹಾಸನ ರಕ್ತನಿಧಿ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.
ಎತ್ತಿನಹೊಳೆ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಿ: ಶಾಸಕ ಹುಲ್ಲಳ್ಳಿ ಸುರೇಶ್ ಆಗ್ರಹ
ಸರ್ಕಾರದ ಮಹತ್ವದ ಯೋಜನೆಯಾದ ಎತ್ತಿನಹೊಳೆ ಯೋಜನೆಯ ಕಾಮಗಾರಿ ಶೀಘ್ರದಲ್ಲೇ ಪೂರ್ಣಗೊಳ್ಳಬೇಕು ಎಂದು ಬೇಲೂರು ಶಾಸಕ ಹುಲ್ಲಳ್ಳಿ ಸುರೇಶ್ ಸರ್ಕಾರಕ್ಕೆ ಒತ್ತಾಯ ಮಾಡಿದರು. 16 ನೇ ಅಧಿವೇಶನದಲ್ಲಿ ಚುಕ್ಕಿ ಗುರುತಿನ ಪ್ರಶ್ನೆಯ ಮೇಲೆ ಸರ್ಕಾರದ ಮಹತ್ವದ ಯೋಜನೆಯಾದ ಎತ್ತಿನಹೊಳೆ ಯೋಜನೆಯ ಬಗ್ಗೆ ಮಾತನಾಡಿದರು.
ಉದ್ಯಾನ ಜಾಗ ಉಳಿಸಲು ನಾಗರತವಹಳ್ಳಿ ಗ್ರಾಮಸ್ಥರ ಧರಣಿ
ಹಾಸನ ಜಿಲ್ಲೆಯ ಗ್ರಾಮದ ಸರ್ವೆ ನಂಬರ್ 54 ರಲ್ಲಿ ಉದ್ಯಾನಕ್ಕೆ ಮೀಸಲಿಟ್ಟಿದ್ದ ಜಾಗವನ್ನು ಕೆಐಎಡಿಬಿ ಅಧಿಕಾರಿಗಳು ಅಕ್ರಮವಾಗಿ ಖಾಸಗಿಯವರಿಗೆ ಮಂಜೂರು ಮಾಡಿದ್ದಾರೆ ಎಂದು ಆರೋಪಿಸಿ ನಾಗರತವಳ್ಳಿ ಗ್ರಾಮಸ್ಥರು ಉದ್ಯಾನಕ್ಕೆ ಮೀಸಲಿಟ್ಟಿದ್ದ ಜಾಗದಲ್ಲಿ ಮಂಗಳವಾರ ಅನಿರ್ದಿಷ್ಟಾವಧಿ ಧರಣಿ ಮುಂದುವರೆಸಿದ್ದಾರೆ.
ಫೆಬ್ರವರಿ 13 ರಿಂದ ಅರಸೀಕೆರೆಯಲ್ಲಿ ಸಂವಿಧಾನ ಜಾಥಾ: ಎಲ್ಲರೂ ಪಾಲ್ಗೊಳ್ಳುವಂತೆ ದಲಿತ ಒಕ್ಕೂಟದ ವೆಂಕಟೇಶ್‌ ಮನವಿ
ಫೆಬ್ರವರಿ 13 ರಿಂದ 21 ರ ವರೆಗೆ ಅರಸೀಕೆರೆಯಲ್ಲಿ ನಡೆಯುವ ಸಂವಿಧಾನ ಜಾಗೃತಿ ಜಾಥಾದಲ್ಲಿ ದಲಿತ ಸಮಾಜ ಬಂಧುಗಳು ಸೇರಿದಂತೆ ಪ್ರತಿಯೊಬ್ಬರು ಪಾಲ್ಗೊಳ್ಳುವ ಮೂಲಕ ಸಂವಿಧಾನವನ್ನು ಅರಿತುಕೊಳ್ಳಬೇಕು ಎಂದು ತಾಲೂಕು ದಲಿತಪರ ಒಕ್ಕೂಟಗಳ ಅಧ್ಯಕ್ಷ ವೆಂಕಟೇಶ್ ಮನವಿ ಮಾಡಿದರು.
ಫೆಬ್ರವರಿ19 ರಿಂದ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ನೌಕರರ ಮುಷ್ಕರ
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಫೆ.೧೯ ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡುತ್ತಿರುವುದಾಗಿ ಕರ್ನಾಟಕ ರಾಜ್ಯ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಗುತ್ತಿಗೆ ನೌಕರರ ಸಂಘದ ವತಿಯಿಂದ ಮಂಗಳವಾರ ಹಾಸನ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 455
  • 456
  • 457
  • 458
  • 459
  • 460
  • 461
  • 462
  • 463
  • ...
  • 503
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved