• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉನ್ನತ ಜ್ಞಾನದಿಂದ ಮಾತ್ರ ಉತ್ತಮ ಭವಿಷ್ಯ: ಶಂಭುನಾಥ ಸ್ವಾಮೀಜಿ
ಉನ್ನತ ಜ್ಞಾನವನ್ನು ಗಳಿಸಿಕೊಂಡಾಗ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಆದಿಚುಂಚನಗಿರಿ ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ತಿಳಿಸಿದರು. ಅರಕಲಗೂಡು ಪಟ್ಟಣದ ಬಿಜಿಎಸ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜು ಆಯೋಜಿಸಿದ್ದ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಸಂವಿಧಾನ ಜಾಗೃತಿ ಜಾಥಾಕ್ಕೆ ಅರಕಲಗೂಡಲ್ಲಿ ಪೂರ್ಣಕುಂಭ ಸ್ವಾಗತ
ಸೋಮವಾರ ಅರಕಲಗೂಡು ತಾಲೂಕಿಗೆ ಆಗಮಿಸಿದ ಸಂವಿಧಾನ ಮಹತ್ವ ಮತ್ತು ಸಂವಿಧಾನದ ಕುರಿತು ಅರಿವು ಮೂಡಿಸುವ ಸಂವಿಧಾನ ಜಾಗೃತಿ ಜಾಥಾಕ್ಕೆ ಮಲ್ಲಿಪಟ್ಟಣದಲ್ಲಿ ಪೂರ್ಣಕುಂಭ ಸ್ವಾಗತದೊಂದಿಗೆ ಅದ್ಧೂರಿಯಾಗಿ ಆಮಂತ್ರಿಸಲಾಯಿತು.
ಬಿಜೆಪಿ-ಜೆಡಿಎಸ್‌ ಮೈತ್ರಿ ಸೀಟು ಹಂಚಿಕೆ ಗೊಂದಲವಿಲ್ಲ: ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟನೆ
ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಸ್ಥಾನದ ಬಗ್ಗೆ ಯಾವುದೇ ಸಮಸ್ಯೆ ಇಲ್ಲ. ಕಾಂಗ್ರೆಸ್‌ನ ದುರಾಡಳಿತ ಕೊನೆಗಾಣಿಸಬೇಕು. ಈ ಭ್ರಷ್ಟ ಸರ್ಕಾರ ತೆಗೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಹಾಸನದ ಕಟ್ಟಾಯ ಹೋಬಳಿಯ ಚನ್ನಂಗಿಹಳ್ಳಿ ಗ್ರಾಮದ ಶ್ರೀ ಕೆರೆಕೋಡಿಯಮ್ಮ ಮತ್ತು ಶ್ರೀ ಈಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕಳಪೆ ಕಾಮಗಾರಿ ಆರೋಪ: ತಾತನಹಳ್ಳಿಯಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ
ಹೊಳೆನರಸೀಪುರ ತಾಲೂಕಿನ ತಾತನಹಳ್ಳಿ ಗ್ರಾಮದ ಗ್ರಾಪಂ ಮುಂಭಾಗದಲ್ಲಿ ಸೋಮವಾರ ಜಲ ಜೀವನ್ ಮಿಷನ್ ಯೋಜನೆಯ ಕಳಪೆ ಕಾಮಗಾರಿ ವಿರುದ್ಧ ಆಹೋರಾತ್ರಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದರು.
ಹಿಂದಿನ ಚುನಾವಣೆಯಲ್ಲಿ ನನ್ನನ್ನು ಸೋಲಿಸಿ ಅಂದಿದ್ದರು: ಪ್ರೀತಂ ಗೌಡ
ಇಂದು ತಮ್ಮನ್ನು ಅವರ ತಮ್ಮ ಎಂದು ಹೇಳುತ್ತಿರುವ ಕುಮಾರಸ್ವಾಮಿ ಅವರು 2023ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಸೋಲಿಸಿ ಎಂದು ಪ್ರಚಾರ ಮಾಡಿದ್ದರು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ.ಗೌಡ ಹಾಸನದಲ್ಲಿ ತಿರುಗೇಟು ನೀಡಿದರು.
ಪಾಶ್ಚಿಮಾತ್ಯ ಶಿಕ್ಷಣದಿಂದ ಮಕ್ಕಳು ಜ್ಞಾನ ಪಡೆಯುತ್ತಿಲ್ಲ: ಸಿ.ಇ.ಶಂಕರ್
ಭಾರತೀಯ ಸಂಸ್ಕೃತಿ, ಶಿಕ್ಷಣವನ್ನು ನೀಡದ ಕಾರಣ ಮಕ್ಕಳು ವಿದ್ಯಾವಂತರಾಗುತ್ತಿದ್ದಾರೆಯೇ ಹೊರತು ಜ್ಞಾನವಂತರಾಗಿ ಬೆಳೆಯಲು ಸಾಧ್ಯವಾಗುತ್ತಿಲ್ಲ ಎಂದು ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಸಿ.ಇ.ಶಂಕರ್ ತಿಳಿಸಿದರು. ಅರಸೀಕೆರೆಯಲ್ಲಿ ಶ್ರೀನಿವಾಸ ನಗರದಲ್ಲಿನ ಸೇವಾ ಸಂಕಲ್ಪ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಡಾಕೂಟಗಳಿಂದ ಪರಸ್ಪರ ವಿಶ್ವಾಸ ವೃದ್ಧಿ: ಶಾಸಕ ಕೆ,ಎಂ.ಶಿವಲಿಂಗೇಗೌಡ
ಪರಸ್ಪರ ಪ್ರೀತಿ, ವಿಶ್ವಾಸ ವೃದ್ಧಿಸಲು ಸಹಕಾರಿಯಾಗಲಿದೆ ಎಂದು ಕರ್ನಾಟಕ ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷರೂ ಆದ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು. ಅರಸೀಕೆರೆಯ ಸರ್ಕಾರಿ ಹಳೆಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಆಯೋಜಿಸಿದ್ದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.
ಬರಡು ಭೂಮಿಯಲ್ಲಿ ಅರಕಲಗೂಡು ರೈತನ ಸಾವಯವ ಕೃಷಿ ಸಾಧನೆ

ಬರಡು ಭೂಮಿಯಲ್ಲಿ ಏನೂ ಮಾಡಲು ಆಗುವುದಿಲ್ಲ ಎಂದವರಿಗೆ ಚಿನ್ನದಂತಹ ಬೆಳೆ ತೆಗೆದು ಆಧುನಿಕ ರೈತರೊಬ್ಬರು ಇತರ ರೈತರಿಗೆ ಸ್ಫೂರ್ತಿಯಾಗಿದ್ದಾರೆ.

ಆರೋಪ ಸಾಬೀತಾದರೆ ರಾಜಕೀಯ ಕ್ಷೇತ್ರ ತೆರವು: ಸಹಕಾರ ಸಚಿವ ರಾಜಣ್ಣ
ಮಾಜಿ ಸಚಿವ ಬಿ.ಶಿವರಾಂ ಲಂಚ ಪಡೆದ ಆರೋಪ ಇದ್ದರೆ ಯಾವುದಾದರೂ ದೇವಾಲಯಕ್ಕೆ ಬಂದು ಪ್ರಮಾಣ ಮಾಡಿ ಸಾಬೀತು ಮಾಡಲಿ. ನಾನು ರಾಜಕೀಯ ಕ್ಷೇತ್ರವನ್ನೇ ಬಿಡುತ್ತೇನೆ ಎಂದು ಉಸ್ತುವಾರಿ ಸಚಿವ ರಾಜಣ್ಣ ಮಾಜಿ ಸಚಿವ ಬಿ.ಶಿವರಾಂಗೆ ಸವಾಲು ಹಾಕಿದರು. ಬೇಲೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಒಗ್ಗಟ್ಟಾಗಿ ಲೋಕಸಭೆ ಚುನಾವಣೆ ಎದುರಿಸಲು ಸಿದ್ಧರಾಗಿ: ಶಾಸಕ ಶಿವಲಿಂಗೇಗೌಡ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಸಿದ್ಧತೆ ನಡೆಸಿ ಎಂದು ಅರಸೀಕೆರೆ ಶಾಸಕ ಹಾಗೂ ರಾಜ್ಯ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಕಾರ್ಯಕರ್ತರಿಗೆ ಮನವಿ ಮಾಡಿದರು. ಅರಕಲಗೂಡಲ್ಲಿ ಸಿದ್ದರಾಮಯ್ಯ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.
  • < previous
  • 1
  • ...
  • 456
  • 457
  • 458
  • 459
  • 460
  • 461
  • 462
  • 463
  • 464
  • ...
  • 503
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved