• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಉಳಿವಿಗೆ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು: ಬೇಲೂರು ಶಾಸಕ ಹುಲ್ಲಳ್ಳಿ ಸುರೇಶ್
ಭಾರತ ದೇಶ ಉಳಿವಿಗಾಗಿ ಮತ್ತೊಮ್ಮೆ ಮೋದಿ ಪ್ರಧಾನ ಮಂತ್ರಿ ಆಗಬೇಕು ಎಂದು ಬಿಜೆಪಿ ಪಕ್ಷದ ಶ್ರವಣಬೆಳಗೊಳ ಕ್ಷೇತ್ರದ ಉಸ್ತುವಾರಿ ಮತ್ತು ಬೇಲೂರು ಶಾಸಕ ಹುಲ್ಲಳ್ಳಿ ಸುರೇಶ್ ತಿಳಿಸಿದ್ದಾರೆ. ಶ್ರವಣಬೆಳಗೊಳದಲ್ಲಿ ಮಂಡಳದ ಬಿಜೆಪಿ ಪಕ್ಷದ ಶಕ್ತಿ ಕೇಂದ್ರದ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಜಾವಗಲ್‌ ದರ್ಗಾಕ್ಕೆ ಕಾಂಗ್ರೆಸ್ ಮುಖಂಡರ ದಂಡು

ಜಾವಗಲ್‌ ಪಟ್ಟಣದ ಪ್ರಸಿದ್ಧ ದರ್ಗಾಗೆ ರಂಜಾನ್ ಹಬ್ಬದ ಅಂಗವಾಗಿ ಭೇಟಿ ನೀಡಿ ಬಾಬಾ ಅವರ ಸಮಾಧಿಗೆ ಪೂಜೆ ಸಲ್ಲಿಸಿ ವೈ.ಎನ್.ಕೃಷ್ಣೇಗೌಡ ಬಿರುಸಿನ ಚುನಾವಣೆ ಪ್ರಚಾರ ಮಾಡಿದರು.

ಚನ್ನರಾಯಪಟ್ಟಣದಲ್ಲಿ ಪಿಯು ಪರೀಕ್ಷೆಯಲ್ಲ ಶೇ 100 ಫಲಿತಾಂಶ ಹೆಮ್ಮೆಯ ವಿಚಾರ: ನಾಡಪ್ರಭು ಕೆಂಪೇಗೌಡ ವೇದಿಕೆಯ ಕಾಳೇನಹಳ್ಳಿ ಆನಂದ್
ನೂರಕ್ಕೆ ನೂರರಷ್ಟು ಫಲಿತಾಂಶ ಬಂದಿರುವುದು ಮಂಗಳೂರು ಪಿಯು ಕಾಲೇಜಿಗೆ ಹೆಮ್ಮೆಯ ವಿಚಾರ ಎಂದು ನಾಡಪ್ರಭು ಕೆಂಪೇಗೌಡ ವೇದಿಕೆಯ ರಾಜ್ಯಾಧ್ಯಕ್ಷ ಕಾಳೇನಹಳ್ಳಿ ಆನಂದ್ ಹರ್ಷ ವ್ಯಕ್ತಪಡಿಸಿದರು. ಚನ್ನರಾಯಪಟ್ಟಣದ ಮಂಗಳೂರು ಪಿಯು ಕಾಲೇಜಿನ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದರು.
ಹಾಸನದ ಕಟ್ಟಿನಕೆರೆ ಮಾರುಕಟ್ಟೇಲಿ ವಾಹನ ದಟ್ಟಣೆ: ಪರಿಹರಿಸಲು ಮನವಿ
ಹಾಸನದ ಸಿಟಿ ಬಸ್ ನಿಲ್ದಾಣದ ಪಕ್ಕ ಹೃದಯ ಭಾಗದಲ್ಲಿರುವ ಕಟ್ಟಿನಕೆರೆ ಮಾರುಕಟ್ಟೆಯಲ್ಲಿ ದಿನೇ ದಿನೇ ವಾಹನಗಳ ಸಂಚಾರ ಹೆಚ್ಚಾಗಿದ್ದರಿಂದ ಅಲ್ಲಿ ಹಬ್ಬಗಳ ವೇಳೆ ವ್ಯಾಪಾರ ಮಾಡುವವರಿಗೆ ಹಾಗೂ ಗ್ರಾಹಕರಿಗೆ ಕಿರಿಕಿರಿಯಾಗಿದೆ.
ಇತಿಹಾಸದಲ್ಲಿ ಇದೇ ಮೊದಲ ಬಾರಿ ಹರಿವು ನಿಲ್ಲಿಸಿದ ಹೇಮಾವತಿ ನದಿ

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹೇಮಾವತಿ ನದಿ ತನ್ನ ಹರಿವನ್ನು ನಿಲ್ಲಿಸಿದೆ. ಜಾವಳಿ ಗ್ರಾಮದ ಕಾಫಿ ತೋಟದಲ್ಲಿ ಹುಟ್ಟುವ ಹೇಮಾವತಿ ನದಿ ಪಟ್ಟಣ ಸಮೀಪಿಸುವ ವೇಳೆಗೆ ಜಪವತಿ ಸೇರಿದಂತೆ 10  ಕ್ಕೂ ಅಧಿಕ ಉಪನದಿಗಳ ಸಂಗಮವಾಗುತ್ತಿದೆ.

ಹಾಸನ ಜಿಲ್ಲೆಯ ವಿವಿಧೆಡೆ ವಿಜೃಂಭಣೆಯಿಂದ ರಂಜಾನ್‌ ಆಚರಣೆ
ಹಾಸನದ ಬಾಣಾವರ, ಜಾವಗಲ್‌, ಅರಸೀಕೆರೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಇಸ್ಲಾಂ ಧರ್ಮದ ಧಾರ್ಮಿಕ ವಿಧಿ ವಿಧಾನಗಳಂತೆ ಆಚರಿಸಿದರು.
ಹಾಸನದಲ್ಲಿ ನಿವೃತ್ತ ಯೋಧ ಜಗದೀಶ್‌ಗೆ ಅದ್ಧೂರಿ ಸ್ವಾಗತ, ಮೆರವಣಿಗೆ
ಯೋಧ ಟಿ.ಜಿ. ಜಗದೀಶ್ ಅರಸೀಕೆರೆ ರಸ್ತೆ ಬಿ. ಕಾಟೀಹಳ್ಳಿ ನಿವಾಸಿಯಾಗಿದ್ದು, ನಿವೃತ್ತರಾಗಿ ತಮ್ಮ ತವರಿಗೆ ಮರಳಿದ ಯೋಧನಿಗೆ ಹಾಸನ ನಗರದ ಡೈರಿ ವೃತ್ತದಲ್ಲಿ ಅದ್ಧೂರಿ ಸ್ವಾಗತ ನೀಡಿ ಪಟಾಕಿ ಸಿಡಿಸಿ ಹೂವಿನ ಹಾರ ಹಾಕಿ, ಪೇಟ ತೊಡಿಸಿ ಬರಮಾಡಿಕೊಳ್ಳಲಾಯಿತು. ನಂತರ ಮೆರವಣಿಗೆ ಮೂಲಕ ಕರೆದೊಯ್ಯಲಾಯಿತು.
ದೇಶ ನಡೆಸುವ ಶಕ್ತಿ ಇರುವುದು ಎನ್‌ಡಿಎಗೆ ಮಾತ್ರ: ಮಾಜಿ ಪ್ರಧಾನಿ ಎಚ್.ಡಿ ದೇವೆಗೌಡ
ದೇಶವನ್ನು ಮುನ್ನಡೆಸುವ ಏಕೈಕ ಶಕ್ತಿ ಇರುವುದು ಬಿಜೆಪಿ ನೇತೃತ್ವದ ಎನ್‌ಡಿಎಗೆ ಮಾತ್ರ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು. ಸಕಲೇಶಪುರದ ಹೆತ್ತೂರು ಗ್ರಾಮದಲ್ಲಿ ನಡೆದ ಲೋಕಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಹಾಸನದ ಐನೆಟ್‌ ಮಳಿಗೆ ಮಾಲೀಕ ಮೇಲೆ ಪುಂಡರಿಂದ ಹಲ್ಲೆ: ಆಸ್ಪತ್ರೆಗೆ ದಾಖಲು
ಹಾಸನದ ಎಂ.ಜಿ. ರಸ್ತೆ ಬಳಿ ಇರುವ ಐ-ನೆಟ್ ಮಳಿಗೆ ಮಾಲೀಕ ವಿಜಿಕುಮಾರ್‌ ಮೇಲೆ ಯುವಕರ ಗುಂಪೊಂದು ಶುಕ್ರವಾರ ಮಧ್ಯಾಹ್ನ ಏಕಾಏಕಿ ದಾಳಿ ಮಾಡಿ ಹಲ್ಲೆ ಮಾಡಿದೆ. ಪ್ರೀತಂಗೌಡ ಶಾಸಕರಾದ ನಂತರದಲ್ಲಿ ಅವರ ಆಪ್ತ ವಲಯದಲ್ಲಿ ಗುರ್ತಿಸಿಕೊಂಡಿದ್ದ ವಿಜಯ್‌ ಕುಮಾರ್ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಾದ ನಂತರದಲ್ಲಿ ಇತ್ತೀಚೆಗೆ ಸಂಸದ ಪ್ರಜ್ವಲ್ ರೇವಣ್ಣ ಪರ ಪ್ರಚಾರ ಮಾಡಿದ್ದರು.
ಚನ್ನರಾಯಪಟ್ಟಣದ ಫೋಕಸ್ ಪಿಯು ಕಾಲೇಜಿಗೆ ಶೇ.೧೦೦ ಫಲಿತಾಂಶ ದಾಖಲು
ಚನ್ನರಾಯಪಟ್ಟಣದ ಕೇಂದ್ರ ಸ್ಥಾನದಲ್ಲಿ ಕಳೆದ ಮೂರು ವರ್ಷಗಳ ಹಿಂದೆ ಆರಂಭವಾದ ಫೋಕಸ್ ಪದವಿಪೂರ್ವ ಕಾಲೇಜು ೨೦೨೩-೨೪ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.೧೦೦ ಫಲಿತಾಂಶ ದಾಖಲಿಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಹೆಗ್ಗಳಿಕೆ ಹೊಂದಿದೆ.
  • < previous
  • 1
  • ...
  • 458
  • 459
  • 460
  • 461
  • 462
  • 463
  • 464
  • 465
  • 466
  • ...
  • 550
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved