• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಾತ್ರ ದೇಶ ಅಭಿವೃದ್ಧಿ: ಮಾಜಿ ಎಂಎಲ್‌ಸಿ ಎಂ.ಎ.ಗೋಪಾಲಸ್ವಾಮಿ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಮಾತ್ರ ದೇಶ ಹಾಗೂ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮಾಜಿ ಎಂಎಲ್‌ಸಿ ಎಂ.ಎ.ಗೋಪಾಲಸ್ವಾಮಿ ಹೇಳಿದರು. ಚನ್ನರಾಯಪಟ್ಟಣದ ದಿಡಗ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಬೇಲೂರಿನ ಅರೇಹಳ್ಳಿ ಜೆಡಿಎಸ್ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆ
ಬೇಲೂರು ತಾಲೂಕಿನ ಅರೇಹಳ್ಳಿ ಜಿಲ್ಲಾ ಪಂಚಾಯತಿ ಕ್ಷೇತ್ರದ ಸ್ಥಳಿಯ ಪ್ರಭಾವಿ ಜೆಡಿಎಸ್ ಮುಖಂಡರಾದ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪ, ದೇವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಪಿ.ಮಲ್ಲೇಶ್, ಅಲ್ಪಸಂಖ್ಯಾತರ ಮುಖಂಡ ಮುಸ್ತಾಫ ಇತ್ತೀಚೆಗೆ ಕಾಂಗ್ರೆಸ್ ಮುಖಂಡರ ಸಮ್ಮಲ್ದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾದರು.
ಕಾಂಗ್ರೆಸ್‌ ತೆರಿಗೆ ಹಣ ಲೂಟಿ ಮಾಡುವುದ ನಿಲ್ಲಿಸಲಿ: ಎಚ್‌.ಡಿ.ಕುಮಾರಸ್ವಾಮಿ
ರಾಜ್ಯದ ಖಜಾನೆಯನ್ನು ತೆರಿಗೆ ಮೂಲಕ ಸಂಪೂರ್ಣವಾಗಿ ತುಂಬಿಸಿದ್ದೀರಿ. ಆ ದುಡ್ಡನ್ನು ಕಾಂಗ್ರೆಸ್ ಲೂಟಿ ಹೊಡೆಯುವುದನ್ನು ನಿಲ್ಲಿಸಿದರೆ ಜನರ ಕಷ್ಟ-ಸುಖ ಬಗೆಹರಿಸಬಹುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಅರಕಲಗೂಡು ರಾಮನಾಥಪುರದ ಕಾಲೇಜು ಮೈದಾನದಲ್ಲಿ ಗುರುವಾರ ಆಯೊಜಿಸಿದ್ದ ಜೆಡಿಎಸ್-ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶಕ್ಕೆ ಭದ್ರ ಬುನಾದಿ ಮೋದಿ: ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ
ಮುಂದಿನ ೨೬ ರಂದು ನಡೆಯುವ ಚುನಾವಣೆಯಲ್ಲಿ ತಾಯಂದಿರು, ಹಿರಿಯರು, ಯುವಕರು, ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಮತ ನೀಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಿನಂತಿಸಿದರು. ಹೊಳೆನರಸೀಪುರದಲ್ಲಿ ಗುರುವಾರ ಆಯೋಜನೆ ಮಾಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಬೇಸಿಗೆ ಶಿಬಿರದಿಂದ ಮಕ್ಕಳಲ್ಲಿ ಕೌಶಲ ವೃದ್ಧಿ: ಕ್ಷೇತ್ರ ಶಿಕ್ಷಣಾಧಿಕಾರಿ ಎ.ಜೆ.ಕೃಷ್ಣೇಗೌಡ
ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಜೀವನ ಕೌಶಲಗಳನ್ನು ವೃದ್ಧಿಸುವುದರ ಜತೆಗೆ ಮೌಲ್ಯಗಳನ್ನು ಬೆಳೆಸುತ್ತವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಜೆ. ಕೃಷ್ಣೇಗೌಡ ತಿಳಿಸಿದರು. ಆಲೂರು ಕಣತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರು ದಿನಗಳ ಕಾಲ ಏರ್ಪಡಿಸಿರುವ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಈ ವರ್ಷ ಮಳೆ ಕಡಿಮೆ, ಪದಾರ್ಥಗಳಿಗೆ ಬೆಲೆ ಹೆಚ್ಚು: ವೇದ ಬ್ರಹ್ಮಶ್ರೀ ರವಿ ಪುರಾಣಿಕ್‌
ಅರಸೀಕೆರೆಯ ಶ್ರೀರಾಮ ಮಂದಿರಲ್ಲಿ ತಾಲೂಕು ಬ್ರಾಹ್ಮಣ ಸಂಘವು ಹಮ್ಮಿಕೊಂಡಿರುವ 11 ದಿನಗಳ ಶ್ರೀ ರಾಮೋತ್ಸವ ಕಾರ್ಯಕ್ರಮದ ಮೊದಲ ದಿನವಾದ ಮಂಗಳವಾರ ಮಠ ಮುದ್ರಾ ವೇದ ಬ್ರಹ್ಮಶ್ರೀ ರವಿ ಪುರಾಣಿಕ್ ಅವರು ಪಂಚಾಂಗ ಶ್ರವಣ ಮಾಡಿದರು.
ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾದ ಶ್ರೇಯಸ್ ಎಂ. ಪಟೇಲ್ ಅವರ ಸಮ್ಮುಖದಲ್ಲಿ ತಮ್ಮ ನಿವಾಸದಲ್ಲಿ ಚನ್ನರಾಯಪಟ್ಟಣ, ಹೊಳೆನರಸೀಪುರದ ಜೆಡಿಎಸ್ ಮುಖಂಡರು ಕಾಂಗ್ರೆಸ್‌ ಸೇರ್ಪಡೆಯಾದರು.
ದೇವೇಗೌಡರ ಕೃಪೆಯಲ್ಲಿ ಬೆಳದವರಿಗೆ ಕಾಲ ಉತ್ತರ: ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕೃಪೆಯಿಂದ ಬೆಳದವರು ಎಲ್ಲವನ್ನು ಮರೆತು ಮನಬಂದಂತೆ ಮಾತನಾಡುತ್ತಿದ್ದು ಕಾಲವೇ ಅವರಿಗೆ ಉತ್ತರಿಸಲಿದೆ ಎಂದು ಸಂಸದ ಪ್ರಜ್ವಲ್‌ ರೇವಣ್ಣ ಹೇಳಿದರು. ಅರಸೀಕೆರೆಯಲ್ಲಿ ಮತಯಾಚನೆ ಮಾಡಿ ಮಾತನಾಡಿದರು.
ಬಲವಂತ ಮಾಡಿದರೆ ರಾಜಕೀಯ ಬಿಡುತ್ತೇನೆ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ
‘ನನಗೆ ಪ್ರೀತಿ ತೋರಿಸಿದರೆ ಅಚ್ಚುಕಟ್ಟಾಗಿ ಕೆಲಸ ಮಾಡುತ್ತೇನೆ. ಏನಾದರೂ ನನಗೆ ಬಲವಂತ ಮಾಡಿದರೆ ರಾಜಕೀಯವನ್ನೇ ಬಿಟ್ಟು ಬಿಡುತ್ತೇನೆ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡ ಹೇಳಿದ್ದಾರೆ. ಹಾಸನದ ವಿದ್ಯಾನಗರದಿಂದ ಪ್ರಚಾರ ಆರಂಭಿಸಿದ ಪ್ರೀತಂಗೌಡ ಮೈತ್ರಿ ಅಭ್ಯರ್ಥಿ ಪರ ಇದೇ ಮೊದಲ ಬಾರಿಗೆ ಬೆಂಬಲಿಗರೊಂದಿಗೆ ಕರಪತ್ರಗಳನ್ನು ಹಂಚಿದರು.
ಹೊ.ನ.ಪುರದ ಸರ್ಕಾರಿ ಪಿಯು ಕಾಲೇಜಿಗೆ ಶೇ.90.20 ಅಂಕ
ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಹೊಳೆನರಸೀಪುರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಕೀರ್ತನ 580, ರಕ್ಷಿತಾ ಎಚ್.ವೈ., ವಾಣಿಜ್ಯ ವಿಭಾಗದಲ್ಲಿ 579 ಹಾಗೂ ದ್ರಾಕ್ಷಾಯಿಣಿ ಕಲಾ ವಿಭಾಗದಲ್ಲಿ 549 ಅಂಕಗಳಿಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
  • < previous
  • 1
  • ...
  • 459
  • 460
  • 461
  • 462
  • 463
  • 464
  • 465
  • 466
  • 467
  • ...
  • 550
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved