• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದುಡಿಯುವ ಬಂಡವಾಳಕ್ಕೆ ಕೊರತೆ ಇಲ್ಲ : ಹರೀಶ್‌
ಸಂಘದ ಸದಸ್ಯರುಗಳಿಗೆ ಎಲ್ಲಾ ವಿಧದ ಸಾಲಗಳನ್ನು ನೀಡಲಾಗುತ್ತಿದ್ದು ಸಂಘದಲ್ಲಿ ದುಡಿಯುವ ಬಂಡವಾಳಕ್ಕೆ ಕೊರತೆ ಇಲ್ಲ ಎಂದು ನಗರದ ಗಾಯತ್ರಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ ಹರೀಶ್ ಹೇಳಿದರು.
ನನ್ನ ಮಗ ತಬ್ಬಲಿಯಲ್ಲ ಅವನನ್ನು ಕೈಬಿಡಬೇಡಿ: ಅನುಪಮಾ ಮಹೇಶ್‌
ಶಿವರ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಮತಯಾಚನೆ
ಅಗ್ನಿ ಆಕಸ್ಮಿಕದಲ್ಲಿ ಸುಟ್ಟುಹೋದ ತೋಟಕ್ಕೆ ಶಾಸಕ ಸಿಮೆಂಟ್‌ ಮಂಜು ಭೇಟಿ
ಇತ್ತೀಚಿಗೆ ಕಾಫಿ ತೋಟಕ್ಕೆ ಬೆಂಕಿ ಬಿದ್ದು ಕೊಯ್ಲಿಗೆ ಬಂದಿದ್ದ ಕಾಫಿಗಿಡ, ಕಾಳುಮೆಣಸು, ಸಿಲ್ವಾರ್, ಸುಟ್ಟು ಕರಕಲಾಗಿದ್ದ ನಿಡುಗರಹಳ್ಳಿ ಗ್ರಾಮದ ರೈತ ಸೋಮಶೇಖರ್ ತೋಟಕ್ಕೆ ಶಾಸಕ ಸಿಮೆಂಟ್ ಮಂಜುನಾಥ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸೂಕ್ತ ಪರಿಹಾರ ಕಲ್ಪಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ದೇವೇಗೌಡರ ವಿರುದ್ಧದ ರಾಜಣ್ಣ ಹೇಳಿಕೆಗೆ ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ಖಂಡನೆ
ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಿರುವುದನ್ನು ಖಂಡಿಸುತ್ತೇನೆ ಎಂದು ಬೇಲೂರು ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಹೇಳಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಭಾರತ ರಕ್ಷಣೆಗೆ ಉದಯಿಸಿದ ದೇವದೂತ ಪ್ರಧಾನಿ ಮೋದಿ
ದೇಶದ ಅಸ್ತಿತ್ವಕ್ಕೆ ಧಕ್ಕೆ ಬಂದ ವೇಳೆ ದೇವದೂತರೊಬ್ಬರ ಉದಯವಾಗುತ್ತದೆ. ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಿಲುಕಿ ನಲುಗಿದ್ದ ಭಾರತ ದೇಶದ ರಕ್ಷಣೆಗಾಗಿ ಉದಯಿಸಿದ ದೇವದೂತ ನರೇಂದ್ರ ಮೋದಿ ಎಂದು ಜೆಡಿಎಸ್‌ ನಾಯಕ ಎಚ್‌.ಡಿ.ರೇವಣ್ಣ ಹೇಳಿದರು. ಸಕಲೇಶಪುರದ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರ ಸಮನ್ವಯ ಸಭೆಯಲ್ಲಿ ಮಾತನಾಡಿದರು.
ಕಾಂಗ್ರೆಸ್‌ ಸೇರಿದ ಕೃಷ್ಣೇಗೌಡರಿಗೆ ಅರಕಲಗೂಡಲ್ಲಿ ಅದ್ಧೂರಿ ಸ್ವಾಗತ
ಅರಕಲಗೂಡು ತಾಲೂಕಿನ ಗಡಿ ಭಾಗದ ಕಳ್ಳಿಮುದ್ದನಹಳ್ಳಿ ಬಳಿ ಜಮಾಯಿಸಿದ್ದ ಅಪಾರ ಕಾರ್ಯಕರ್ತರು ಹಾಗೂ ಬೆಂಬಲಿಗರು ಕೃಷ್ಣೇಗೌಡ ಅವರಿಗೆ ಸ್ವಾಗತ ಕೋರಿ ಬೈಕ್ ರ್‍ಯಾಲಿ ಮೂಲಕ ಪಟ್ಟಣಕ್ಕೆ ಬರ ಮಾಡಿಕೊಂಡರು.
ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಬೆಂಬಲಿಸಿ: ಶಾಸಕ ಸಿ. ಎನ್. ಬಾಲಕೃಷ್ಣ
ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಮತದಾರರು ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಬೆಂಬಲಿಸುವಂತೆ ಶಾಸಕ ಸಿ. ಎನ್.ಬಾಲಕೃಷ್ಣ ಮನವಿ ಮಾಡಿದರು. ಚನ್ನರಾಯಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸತತ ಧ್ಯಾನ ಮಾಡುವುದರಿಂದ ಮನಸ್ಸು ಶುದ್ಧ
ಅರಕಲಗೂಡಿನ ಕೊಣನೂರು ಹೋಬಳಿ ಚಿಕ್ಕಬೊಮ್ಮನಹಳ್ಳಿಯಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ 3 ದಿನ ಆಯೋಜಿಸಿದ್ದ ಶ್ರೀರಂಗನಾಥಸ್ವಾಮಿ ಜಾತ್ರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿದರು.
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಹೆಚ್ಚುತ್ತಿದೆ: ಉಪನ್ಯಾಸಕಿ, ವಾಗ್ಮಿ ನಾಗಶ್ರೀ ತ್ಯಾಗರಾಜ್
ಕೌಟಂಬಿಕ ಹಿಂಸಾಚಾರ, ಮಹಿಳೆಯರ ವಿರುದ್ಧದ ತಾರತಮ್ಯ ಹಾಗೂ ಪಕ್ಷಪಾತ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಉಪನ್ಯಾಸಕಿ ಹಾಗೂ ವಾಗ್ಮಿ ನಾಗಶ್ರೀ ತ್ಯಾಗರಾಜ್ ಕಳವಳ ವ್ಯಕ್ತಪಡಿಸಿದರು. ಬೇಲೂರಲ್ಲಿ ಆಯೋಜಿಸಿದ ಮಹಿಳಾ ದಿನಾಚರಣೆ, ಮಹಿಳಾ ಸಬಲೀಕರಣ ಕುರಿತು ಉಪನ್ಯಾಸ ಹಾಗೂ ಸರಸ್ವತಿ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರೀತಂಗೌಡಗೆ ಹಾಸನಕ್ಕೆ ಬರಬೇಡಿ ಎಂದಿದ್ದೇ ನಾವು
ಬಿಜೆಪಿ-ಜೆಡಿಎಸ್ ಕರ್ನಾಟಕದಲ್ಲಿ ೨೮ಕ್ಕೆ ೨೮ ಸ್ಥಾನ ಗೆಲ್ಲುತ್ತದೆ ಎಂದು ಗ್ಯಾರಂಟಿ ಕೊಡುತ್ತೇನೆ. ಬಿಜೆಪಿ ನಾಯಕ ಪ್ರೀತಂಗೌಡ ಅವರಿಗೆ ಹಾಸನದಲ್ಲಿ ಇರಬೇಡಿ ಎಂದು ನಾನೇ ಹೇಳಿದ್ದೇನೆ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್‌ ಅಗರ್ವಾಲ್‌ ಹೇಳಿದರು. ಹಾಸನದಲ್ಲಿ ಬಿಜೆಪಿ-ಜೆಡಿಎಸ್‌ ತುರ್ತು ಸಮನ್ವಯ ಸಭೆಯಲ್ಲಿ ಮಾತನಾಡಿದರು.
  • < previous
  • 1
  • ...
  • 461
  • 462
  • 463
  • 464
  • 465
  • 466
  • 467
  • 468
  • 469
  • ...
  • 550
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved