• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಮಾಳ ಅತಿಕ್ರಮ: ನಾಗತವಳ್ಳಿ ಗ್ರಾಮಸ್ಥರ ವಿರೋಧ
ಹಾಸನದ ನಾಗತವಳ್ಳಿ ಗ್ರಾಮದ ಸರ್ವೆ ನಂಬರ್ 54 ರಲ್ಲಿನ 2 ಎಕರೆ ಗೋಮಾಳ ಜಾಗಕ್ಕೆ ಪುಷ್ಪಗಿರಿ ವೇರ್ ಹೌಸ್ ಮಾಲೀಕರು ಅಕ್ರಮ ಪ್ರವೇಶ ಮಾಡಿ ನಿವೇಶನ ಮಾಡಲು ಮುಂದಾಗಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಕಾಮಗಾರಿ ತಡೆದು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು.
ಹುಟ್ಟು ಕುರುಡನಾದ ವೃದ್ಧನಿಗೆ ಧರ್ಮಸ್ಥಳ ವಾತ್ಸಲ್ಯ ಯೋಜನೆಯಿಂದ ಮನೆ
ಬೇಲೂರು ತಾಲೂಕಿನ ಕಲ್ಲುಶೆಟ್ಟಿಹಳ್ಳಿ ಗ್ರಾಮದಲ್ಲಿ ಸೂರಿಲ್ಲದೆ ಅನಾಥರಾಗಿ ಜೀವನ ಸಾಗಿಸುತ್ತಿದ್ದ ಜನ್ಮತಃ ಕುರುಡರಾಗಿದ್ದ ಅಣ್ಣೇಗೌಡರಿಗೆ ಪುಟ್ಟದೊಂದು ಮನೆ ಕಟ್ಟಿಕೊಟ್ಟು ಅವರ ಜೀವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ವಾತ್ಸಲ್ಯ ಯೋಜನೆ ಬೆಳಕು ಮೂಡಿಸಿದೆ.
ಕಸಬಾ ಸೊಸೈಟಿ ವಿರುದ್ಧ ಷೇರುದಾರರ ಪ್ರತಿಭಟನೆ, ಅಕ್ರಮ ನಡೆದಿಲ್ಲ ಎಂದ ಆಡಳಿತ ಮಂಡಳಿ
ಸಕಲೇಶಪುರ ತಾಲೂಕಿನ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದಿರುವ ಅಕ್ರಮವನ್ನು ತನಿಖೆ ನಡೆಸಿ ಆಡಳಿತ ಮಂಡಳಿಯನ್ನು ವಜಾಗೊಳಿಬೇಕು ಎಂದು ಸಂಘದ ಕೆಲವು ಷೇರುದಾರರು ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರೆ, ಅದೇ ಸಮಯದಲ್ಲಿ ಸುದ್ದಿಗೋಷ್ಠಿ ನಡೆಸಿ ಸಂಘದಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಆಡಳಿತ ಮಂಡಳಿ ಸ್ವಷ್ಟನೆ ನೀಡಿದೆ.
ರೌಡಿಶೀಟರ್‌ಗೆ ನಿವೇಶನ: ಮಂಜೂರಿಗೆ ಪಿಎಸ್‌ಐ ಯತ್ನ ಆರೋಪ
ಬೇಲುರು ತಾಲೂಕಿನ ಬಿಕ್ಕೋಡು ಗ್ರಾಮದ ಸಮೀಪವಿರುವ ಎರಡು ಎಕರೆ ಸರ್ಕಾರಿ ಜಾಗವನ್ನು ರೌಡಿಶೀಟರ್ ಪಟ್ಟಿಯಲ್ಲಿರುವ ಚಂದ್ರೇಗೌಡ ಎಂಬುವರಿಗೆ ಮಾಡಿಸಿಕೊಡಲು ಬೇಲೂರು ಠಾಣೆ ಸಬ್‌ ಇನ್ಸ್‌ಪೆಕ್ಟರ್ ಜಯರಾಮ್ ಆಸಕ್ತಿ ವಹಿಸಿದ್ದು, ಫಾರಂ ೫೭ ರಲ್ಲಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಬಿಕ್ಕೋಡು ಗ್ರಾಮಸ್ಥರು ಆರೋಪಿಸಿದರು.
ರೋಟರಿ ಕ್ಲಬ್‌ಗೆ ಜಿಲ್ಲಾ ಗವರ್ನರ್ ಬಿ.ಸಿ.ಗೀತಾ ಭೇಟಿ
ಪ್ರಾರಂಭದಿಂದಲೂ ರೋಟರಿ ಸಂಸ್ಥೆ ಸಮಾಜ ಸೇವೆ ಹಾಗೂ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಒತ್ತು ನೀಡುತ್ತ ಬಂದಿದೆ ಎಂದು ರೋಟರಿ ಕ್ಲಬ್ ಜಿಲ್ಲಾ ಗವರ್ನರ್ ಬಿ.ಸಿ. ಗೀತಾ ಹೇಳಿದರು. ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅತ್ತಿಹಳ್ಳಿ ಡೈರಿ ಚುನಾವಣೆ: ಕಾಂಗ್ರೆಸ್ ಜಯಭೇರಿ
ನುಗ್ಗೇಹಳ್ಳಿ ಹೋಬಳಿಯ ಅತ್ತಿಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ನೆಡೆದ ಚುನಾವಣೆಯಲ್ಲಿ 12 ನಿರ್ದೇಶಕರ ಪೈಕಿ 11 ಸ್ಥಾನವನ್ನು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸುವ ಮೂಲಕ ಹಾಲು ಉತ್ಪಾದಕರ ಸಂಘ ಕಾಂಗ್ರೆಸ್‌ ವಶವಾಗಿದೆ.
ಸಂಸದ ಡಿ.ಕೆ.ಸುರೇಶ್‌ ವಿರುದ್ಧ ಹಾಸನದಲ್ಲಿ ಬಿಜೆಪಿ ಪ್ರತಿಭಟನೆ
ದಕ್ಷಿಣ ಭಾರತವನ್ನು ಪ್ರತ್ಯೇಕ ದೇಶ ಮಾಡಬೇಕೆನ್ನುವ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸೋಮವಾರ ಜಿಲ್ಲೆಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಒಳ ಹೋಗಲು ಯತ್ನಿಸುವ ವೇಳೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆದರು.
ಕೇಂದ್ರ ಸರ್ಕಾರದಿಂದ ಸಹಕಾರ ಸಂಘಗಳ ನಿರ್ಲಕ್ಷ್ಯ: ಶಾಸಕ ಶಿವಲಿಂಗೇಗೌಡ
ಸಹಕಾರ ಸಂಘಗಳನ್ನು ನಿರ್ಲಕ್ಷಿಸುವ ಮೂಲಕ ರೈತರಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಕರ್ನಾಟಕ ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷ, ಶಾಸಕ ಕೆ ಎಂ ಶಿವಲಿಂಗೇಗೌಡ ಅರಸೀಕೆರೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಗಂಡಸಿ ಸಂತೆ ಮೈದಾನ ಸಹಕಾರ ಸಂಘಕ್ಕೆ ನೂತನವಾಗಿ ಅಧಿಕಾರ ವಹಿಸಿಕೊಂಡ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.
ಬಿ.ಶಿವರಾಂರನ್ನು ಕಾಂಗ್ರೆಸ್ ನಿಂದ ಉಚ್ಛಾಟಿಸಿ: ವಿನಯ್ ಗಾಂಧಿ

ಜಿಲ್ಲೆಯಲ್ಲಿ ಶಕ್ತಿಯುತವಾಗಿ ಬೆಳೆಯುತ್ತಿರುವ ಕಾಂಗ್ರೆಸ್ ನಲ್ಲಿ ಒಡಕು ಸೃಷ್ಟಿಸಿ ಪಕ್ಷ ವಿರೋಧಿ ಚುಟುವಟಿಕೆಯಲ್ಲಿ ತೊಡಗಿರುವ ಮಾಜಿ ಸಚಿವ ಬಿ. ಶಿವರಾಂರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಕಾಂಗ್ರೆಸ್ ಮುಖಂಡ ವಿನಯ್ ಗಾಂಧಿ ಹೇಳಿದ್ದಾರೆ.

ಶಿರಾಡಿ ಹೆದ್ದಾರಿ : ಅಪಘಾತಗಳು ನಿರಂತರ

ರಾಷ್ಟ್ರೀಯ ಹೆದ್ದಾರಿ ೭೫ ರ ಶಿರಾಡಿಘಾಟ್ ವ್ಯಾಪ್ತಿಯ ರಸ್ತೆ ನಿರ್ವಹಣೆಯನ್ನು ಇಲಾಖೆ ನಿರ್ಲಕ್ಷಿಸಿರುವ ಪರಿಣಾಮ ಸಾಕಷ್ಟು ಅಪಘಾತಗಳಿಗೆ ಎಡೆಮಾಡಿಕೊಡುತ್ತಿದೆ.

  • < previous
  • 1
  • ...
  • 461
  • 462
  • 463
  • 464
  • 465
  • 466
  • 467
  • 468
  • 469
  • ...
  • 503
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved