• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
11ರಂದು ಶಿಕಾರಿಪುರದಲ್ಲಿ ಬೃಹತ್‌ ಮಹಿಳಾ ಸಮಾವೇಶ
ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಮಹಿಳಾ ಸ್ವ ಸಹಾಯ ಸಂಘದಿಂದ ಇದೇ ಫೆ.೧೧ರಂದು ಪುಷ್ಪಗಿರಿ ಮಹಾಸಂಸ್ಥಾನದ ಪರಮಪೂಜ್ಯ ಜಗದ್ಗುರು ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಶಿಕಾರಿಪುರದಲ್ಲಿ ನಡೆಯುವ ಬೃಹತ್ ಮಹಿಳಾ ಸಮಾವೇಶಕ್ಕೆ ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದ ಪುಷ್ಪಗಿರಿ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರನ್ನು ಆಹ್ವಾನಿಸಲಾಯಿತು.
ಸಂವಿಧಾನ ಜಾಗೃತಿ ಜಾಥಕ್ಕೆ ಸಂಭ್ರಮದ ಸ್ವಾಗತ
ಹೊಳೆನರಸೀಪುರ ತಾಲೂಕಿಗೆ ಶುಕ್ರವಾರ ಆಗಮಿಸಿದ ಸಂವಿಧಾನ ಜಾಗೃತಿ ರಥಕ್ಕೆ ತಾಲೂಕು ಆಡಳಿತ, ಸಂಘ ಸಂಸ್ಥೆಗಳ ಸದಸ್ಯರು, ಸಾರ್ವಜನಿಕರು ಭವ್ಯ ಸ್ವಾಗತ ನೀಡಿದರು.
ವಾಸವಿ ಕ್ಲಬ್‌ನಿಂದ ರಂಗನಾಥಸ್ವಾಮಿ ದೇವಾಲಯ ಆವರಣ ಸ್ವಚ್ಛತೆ
ಹುತಾತ್ಮರ ದಿನಾಚರಣೆ ಅಂಗವಾಗಿವಾಸವಿ ಕ್ಲಬ್‌ನಿಂದ ರಂಗನಾಥಸ್ವಾಮಿ ದೇವಾಲಯ ಆವರಣ ಸ್ವಚ್ಛತೆ ಕಾರ್ಯಕ್ರಮ ನಡೆಯಿತು.
ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಕ್ರಮವಹಿಸಿ: ಜಿಲ್ಲಾಧಿಕಾರಿ ಸತ್ಯಭಾಮ ಸೂಚನೆ
ಜಿಲ್ಲೆಯಲ್ಲಿ ಈಗಾಗಲೇ ಪೂರ್ಣಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ ಸಂಬಂಧ ಅಗತ್ಯ ಕ್ರಮ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಸೂಚಿಸಿದ್ದಾರೆ.
ಕಾಂಗ್ರೆಸ್‌ಗೆ ದೇಶ ಒಗ್ಗೂಡಿಸೋದು ಗೊತ್ತಿಲ್ಲ, ಒಡೆಯೋದೆ ಗೊತ್ತಿರೋದು
ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರವಾಗಬೇಕು ಎಂಬ ಸಂಸದ ಡಿ.ಕೆ. ಸುರೇಶ್ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಚಿವ ಸಿ.ಟಿ.ರವಿ, ಒಡೆದು ಆಳುವ ರಾಜಕಾರಣವನ್ನೇ ಮಾಡಿಕೊಂಡು ಬಂದಿರುವ ಕಾಂಗ್ರೆಸ್‌ಗೆ ದೇಶವನ್ನು ಒಟ್ಟುಗೂಡಿಸಿ ಅಭ್ಯಾಸವೇ ಇಲ್ಲ ಎಂದು ಟೀಕಿಸಿದ್ದಾರೆ.
ಶಿಕ್ಷಕರು ತಪ್ಪದೆ ಹಾಜರಾತಿ ಪಾಲಿಸಬೇಕು: ಮೋಹನ್ ಕುಮಾರ್
ಹಾಜರಾತಿ ಮಹತ್ವ ಶಿಕ್ಷಕರು ಸಹ ತಪ್ಪದೇ ಹಾಜರಾತಿಯನ್ನು ಪಾಲಿಸಬೇಕು.
ವಿಷ ಕೊಡಿ, ಇಲ್ಲ ಮನೆ ಕಟ್ಟಲು ಅನುಮತಿ ಕೊಡಿ: ಕುಟುಂಬಸ್ಥರ ಅಳಲು
ಪಟ್ಟಣದ 11ನೇ ವಾರ್ಡಿನಲ್ಲಿ ವಾಸವಾಗಿರುವ ಭದ್ರೆಗೌಡ ಎಂಬುವರು ವಾಸಿಸುತ್ತಿದ್ದ ಮನೆಯು ಕಳೆದ ಮಳೆಗಾಲದಲ್ಲಿ ಬಿದ್ದುಹೋದ ಕಾರಣ, ಬೇರೆ ಮನೆಯನ್ನು ಅದೇ ಜಾಗದಲ್ಲಿ ಕಟ್ಟಲು ಅನುಮತಿಗಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರೂ ಸಂಬಂಧಪಟ್ಟ ಇಲಾಖೆ ಅನುಮತಿ ನೀಡುತ್ತಿಲ್ಲ .
ಮಕ್ಕಳ ರಕ್ಷಣೆಗಾಗಿ ಇರುವ ಕಾನೂನು ಬಗ್ಗೆ ಪೋಷಕರು ತಿಳಿದುಕೊಳ್ಳಿ: ನ್ಯಾಯಮೂರ್ತಿ ನಾಗೇಶ್‌
ಅರಕಲುಗೂಡಿನ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದಲ್ಲಿ ಪೋಕ್ಸೊ ಕಾಯ್ದೆ ಅರಿವು ಕಾರ್ಯಕ್ರಮ
ನಿರ್ವಹಣೆಯಿಲ್ಲದೆ ಅವನತಿಯತ್ತ ವೆಂಕಟೇಶ್ವರ ಕಲಾಭವನ
ನಿರ್ವಹಣೆಯಿಲ್ಲದೆ ಅವನತಿಯತ್ತ ಸಾಗುತ್ತಿರುವ ವೆಂಕಟೇಶ್ವರ ಕಲಾಭವನವನ್ನು ಸೂಕ್ತ ನಿರ್ವಹಣೆ ಮಾಡುವಂತೆ ಸಾರ್ವಜನಿಕರ ಒತ್ತಾಯ
ನಿವೃತ್ತರಾದ ಅಂಚೆಯಣ್ಣ ಧನಪಾಲ್‌ಗೆ ಬೀಳ್ಕೊಡುಗೆ
ಅಂಚೆ ಇಲಾಖೆ ಸೇವೆಯಿಂದ ನಿವೃತ್ತರಾದ ಅಂಚೆಯಣ್ಣ ಧನಪಾಲ್‌ಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
  • < previous
  • 1
  • ...
  • 462
  • 463
  • 464
  • 465
  • 466
  • 467
  • 468
  • 469
  • 470
  • ...
  • 502
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved