• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಗಜೀವನ್‌ರಿಂದ ಕ್ರಾಂತಿಕಾರಕ ಸುಧಾರಣೆ: ಗೋಪಾಲ್ ಪಿ.ಆರ್.
ಹೊಳೆನರಸೀಪುರ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ಆಯೋಜನೆ ಮಾಡಿದ್ದ ಡಾ.ಬಾಬು ಜಗಜೀವನ್ ರಾಂರ ೧೧೭ನೇ ಜಯಂತಿ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಯೋಜನಾಧಿಕಾರಿ ಗೋಪಾಲ್ ಪಿ.ಆರ್. ಮಾತನಾಡಿದರು.
ಕಾಂಗ್ರೆಸ್ ಸೇರ್ಪಡೆಯಾದ ಎಂ.ಟಿ.ಕೃಷ್ಣೇಗೌಡ
ಅರಕಲಗೂಡು ತಾಲೂಕಿನ ಪ್ರಭಾವಿ ಮುಖಂಡ ಹಾಗೂ ಸಮಾಜ ಸೇವಕ ಎಂ.ಟಿ.ಕೃಷ್ಣೇಗೌಡ ತಮ್ಮ ಅಪಾರ ಬೆಂಬಲಿಗರೊಂದಿಗೆ ಶುಕ್ರವಾರ ಕಾಂಗ್ರೆಸ್ ಸೇರ್ಪಡೆಯಾದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷದ ಬಾವುಟ ನೀಡಿ ಸ್ವಾಗತಿಸಿದರು.
ಒಗ್ಗಟ್ಟಿನಿಂದ ಇದ್ದರೆ ಸಮಸ್ಯೆಗೆ ಪರಿಹಾರ: ವಿತರಕರ ಸಂಘದ ಅಧ್ಯಕ್ಷ ಎಚ್.ವಿ.ಸುರೇಶ್
ವಿತರಕರಲ್ಲಿ ಒಂದೇ ಕುಟುಂಬದ ಸದಸ್ಯರು ಎಂಬ ಮನೋಭಾವ ಮತ್ತು ಎಲ್ಲರೂ ಜತೆಗಿದ್ದಾರೆ ಎಂಬ ಭಾವನೆಯೂ ಶಿಸ್ತುಬದ್ಧ ವ್ಯವಹಾರ ಮತ್ತು ನೆಮ್ಮದಿಯ ಜೀವನಕ್ಕೆ ಸಾಧ್ಯವಾಗಿದೆ. ಒಗ್ಗಟ್ಟಿನಿಂದ ಇದ್ದರೆ ಎಲ್ಲ ಸಮಸ್ಯೆಗೂ ಪ್‍ರಿಹಾರ ಸಿಗಲಿದೆ ಎಂದು ವಿತರಕರ ಸಂಘದ ಅಧ್ಯಕ್ಷ ಎಚ್.ವಿ.ಸುರೇಶ್ ತಿಳಿಸಿದರು. ಹೊಳೆನರಸೀಪುರದಲ್ಲಿ ಸರ್ವ ಸದಸ್ಯರ ಸಭೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ವಿದ್ಯೆಯ ಜತೆ ಸಂಸ್ಕಾರ ಕಲಿಕೆ: ಡಾ. ವೂಡೇ ಪಿ.ಕೃಷ್ಣ
ದೇಶದ ಭವಿಷ್ಯಕ್ಕಾಗಿ ಮಕ್ಕಳನ್ನು ಸಿದ್ಧಗೊಳಿಸಿ. ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಸುಸಂಸ್ಕೃತರಾದರೆ ಮಾತ್ರ ವಿದ್ಯೆಗೆ ಬೆಲೆ ಎಂದು ನಾಡೋಜ ಡಾ. ವೂಡೇ ಪಿ.ಕೃಷ್ಣ ಹೇಳಿದರು. ಅರಸೀಕೆರೆಯ ಅನಂತ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದಲ್ಲಿ ಮಾತನಾಡಿದರು.
ದೇಶ ವಿಭಜಿಸುವ ದುರುಳರ ಮಟ್ಟಹಾಕಬೇಕು: ಸಂಸದ ಪ್ರಜ್ವಲ್ ರೇವಣ್ಣ
ಸ್ವಾರ್ಥ ಹಿತಾಸಕ್ತಿಗಾಗಿ ದೇಶ ವಿಭಜನೆ ಹುನ್ನಾರ ನಡೆಸಿರುವ ದುಷ್ಟ ಕೂಟದ ದುರುಳ ಶಕ್ತಿಗಳನ್ನು ಮಟ್ಟಹಾಕಲು ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಒಗ್ಗೂಡಿ ಹೋರಾಟ ನಡೆಸೋಣ ಎಂದು ಸಂಸದ ಪ್ರಜ್ವಲ್ ರೇವಣ್ಣ ಕರೆ ನೀಡಿದರು. ಅರಸೀಕೆರೆಯಲ್ಲಿ ಹಮ್ಮಿಕೊಂಡ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು.
ಕಾಯಕಲ್ಪವಿಲ್ಲದೆ ಸೊರಗಿರುವ ನುಗ್ಗೇಹಳ್ಳಿ ನೋಂದಣಾ ಕಚೇರಿ
ಸ್ವಾತಂತ್ರ್ಯಪೂರ್ವದಲ್ಲಿಯೇ ಪ್ರಾರಂಭವಾದ ಚನ್ನರಾಯಪಟ್ಟಣದ ನುಗ್ಗೇಹಳ್ಳಿಯ ಉಪ ನೋಂದಣಾಧಿಕಾರಿಗಳ ಕಚೇರಿ ಇಂದು ಹಾಳು ಕೊಂಪೆಯಂತಾಗಿದೆ. ಇದಕ್ಕೆ ಅಧಿಕಾರಿಗಳು ಮತ್ತು ಇಲಾಖೆಯ ನಿರ್ಲಕ್ಷ್ಯ ಕಾರಣ ಎಂದು ದೂರಲಾಗಿದೆ.
ಹಳೇಬೀಡಿನ ವಾರದ ಸಂತೆಗೆ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಂದ ಕ್ಷೇತ್ರ ಸಮೀಕ್ಷೆ
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಒಂದು ದಿನದ ಕ್ಷೇತ್ರಾಧ್ಯಯನವಾಗಿ ಹಳೇಬೀಡಿನ ವಾರದ ಸಂತೆಗೆ ಭೇಟಿ ನೀಡಿ ವಿವಿಧ ವ್ಯಾಪಾರ ವ್ಯವಹಾರಗಳ ಮಾಹಿತಿ ಪಡೆದರು.
ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಸಹಕರಿಸಿ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ
ಜಿಲ್ಲೆಯಲ್ಲಿ ಪ್ರಜ್ವಲ್ ರೇವಣ್ಣ ಗೆಲ್ಲಿಸುವ ಮೂಲಕ ನನ್ನ ಕಡೆಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಶಕ್ತಿ ತುಂಬುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು. ಆಲೂರಲ್ಲಿ ಜೆಡಿಎಸ್, ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ರಾಮನಾಥಪುರ ಇಂದಿಗೂ ಜನಾಕರ್ಷಣೆ ಕೇಂದ್ರ
ರಾಮನಾಥಪುರ ಕಾವೇರಿ ನದಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಶಿಲ್ಪಿ ರವಿಸುಂದರ ಅವರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಸಂಗಮ ಮಠದ ಅಧ್ಯಕ್ಷ ಕಾರ್ಯಸ್ವಾಮಿ ಗೌರವ ಸಮರ್ಪಣೆ ತೆಗೆದುಕೊಂಡರು.
ಮತದಾನ ಧಿಕ್ಕರಿಸಿದ್ದ ಗ್ರಾಮಸ್ಥರ ಮನವೊಲಿಸಿದ ಸಕಲೇಶಪುರ ಎಸಿ, ತಹಸೀಲ್ದಾರ್
ಮತದಾನ ಬಹಿಷ್ಕರಿಸುವ ನಿರ್ಧಾರ ಪ್ರಕಟಿಸಿದ್ದ ಸಕಲೇಶಪುರದ ನೆಲಗಳ್ಳಿ ಗ್ರಾಮಸ್ಥರ ಮನವೊಲಿಕೆಗೆ ತಾಲೂಕಿನ ಹಿರಿಯ ಅಧಿಕಾರಿಗಳು ಪ್ರಯತ್ನ ನಡೆಸಿ ಯಶಸ್ವಿಯಾದರು.
  • < previous
  • 1
  • ...
  • 463
  • 464
  • 465
  • 466
  • 467
  • 468
  • 469
  • 470
  • 471
  • ...
  • 550
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved