ಸಕಲೇಶಪುರದ ನದಿ, ಹಳ್ಳಕೊಳ್ಳಗಳಿಂದ ಮೋಟರ್ಗಳಲ್ಲಿ ಕಾಫಿ ತೋಟಗಳಿಗೆ ನೀರೆತ್ತಲು ಅವಕಾಶ ನೀಡಿ ಎಂಬ ಕಾಫಿ ಬೆಳೆಗಾರ ಮುಖಂಡರ ವಾದಕ್ಕೆ ಸಾರ್ವಜನಿಕ ವಲಯದಿಂದ ಭಾರಿ ಪ್ರಮಾಣದ ಟೀಕೆಗಳು ವ್ಯಕ್ತವಾಗುತ್ತಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು ಇದನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಮಹಿಳೆಯರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು.