• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಕ್ಷತೆ, ಸರಳತೆಗೆ ಬೈಕೆರೆ ಹೊಸ ಭಾಷ್ಯ: ಶಾಸಕ ಸಿಮೆಂಟ್‌ ಮಂಜು
ದಕ್ಷತೆ ಹಾಗೂ ಸರಳತೆಗೆ ಹೊಸ ಭಾಷ್ಯ ಬರೆದವರು ಬೈಕೆರೆ ನಾಗೇಶ್ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಮಲೆನಾಡು ವೀರಶೈವ ಸಮಾಜದ ನೇತೃತ್ವದಲ್ಲಿ ವಿವಿಧ ಸಮಾಜದವರು ಹಮ್ಮಿಕೊಂಡಿದ್ದ ಬೈಕೆರೆ ನಾಗೇಶ್ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಿಜೆಪಿ ಶೇ.40, ಕೈ ಸರ್ಕಾರ ಇನ್ನೂ ಹೆಚ್ಚು ಭ್ರಷ್ಟ: ಬಿ.ಶಿವರಾಂ
ಕಾಂಗ್ರೆಸ್‌ ಅಧಿಕಾರಕ್ಕೆ ಬರುವ ಮೊದಲು ಬಿಜೆಪಿ ೪೦ ಪರ್ಸೆಂಟ್ ಸರ್ಕಾರ ಎಂದು ಆರೋಪ ಮಾಡಿದ್ದೆವು. ಆದರೆ ಈಗ ಕಾಂಗ್ರೆಸ್‌ ಸರ್ಕಾರದಲ್ಲಿ ಅದಕ್ಕಿಂತ ಹೆಚ್ಚಾಗಿದ್ದು, ಅದಕ್ಕೆ ಕಡಿವಾಣ ಹಾಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೇಳಿದ್ದೇನೆ ಎಂದು ಕಾಂಗ್ರೆಸ್‌ ಮುಖಂಡ, ಮಾಜಿ ಸಚಿವ ಶಿವರಾಂ ತಮ್ಮದೇ ಸರ್ಕಾರದ ವಿರುದ್ಧ ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಿದರು.
ಕೆಎಚ್‌ಬಿ ಅಧ್ಯಕ್ಷರಾಗಿ ಶಾಸಕ ಶಿವಲಿಂಗೇಗೌಡ ಅಧಿಕಾರ, ಕಾರ್ಯಕರ್ತರ ಸಂಭ್ರಮ
ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಬುಧವಾರ ಸಂಜೆ ಅರಸೀಕೆರೆಗೆ ಆಗಮಿಸಿದ ಸ್ಥಳೀಯ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ಧೂರಿ ಸ್ವಾಗತ ನೀಡಿದರು.
ಮಡಿವಾಳ ಮಾಚಿದೇವ ಸಾಮಾಜಿಕ ಚಳವಳಿಯ ದಂಡನಾಯಕ: ಶಾಸಕ ಕೆ.ಎಂ.ಶಿವಲಿಂಗೇಗೌಡ
ತಮ್ಮ ವಚನ ಸಾಹಿತ್ಯದ ಮೂಲಕ ಸಾಮಾಜಿಕ ಕ್ರಾಂತಿಯನ್ನೇ ಹುಟ್ಟು ಹಾಕಿದ ಕೀರ್ತಿ ಬಸವಾದಿ ಶಿವಶರಣರಿಗೆ ಸಲ್ಲುತ್ತದೆ. ಅಂತಹ ಮಹಾನ್ ಶಿವಶರಣರಲ್ಲಿ ವಚನ ಸಾಹಿತ್ಯ ರಕ್ಷಕ ಮಡಿವಾಳ ಮಾಚಿದೇವರು ಶ್ರೇಷ್ಠ ದಾರ್ಶನಿಕರು. ಅವರ ತತ್ವಾದರ್ಶಗಳು ಎಲ್ಲರಿಗೂ ಇಂದು ದಾರಿ ದೀಪವಾಗಬೇಕಾಗಿದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಅಭಿಪ್ರಾಯಪಟ್ಟರು. ಅರಸೀಕೆರೆಯಲ್ಲಿ ಮಡಿವಾಳ ಮಾಚಿ ದೇವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಶಕ್ತ ರಾಷ್ಟ್ರ ನಿರ್ಮಾಣಕ್ಕೆ ಆರೋಗ್ಯ ಕಾಪಾಡಿಕೊಳ್ಳಿ: ಡಾ.ಅನಿಲ್ ಸಲಹೆ
ಇತ್ತೀಚಿನ ದಿನಗಳಲ್ಲಿ ಯುವಕರು ಸಣ್ಣಪುಟ್ಟ ಆಸೆಗಳಿಗಾಗಿ ಜೀವನವನ್ನು ವ್ಯರ್ಥ ಮಾಡಿಕೊಳ್ಳುತ್ತಿದ್ದಾರೆ. ದೇಶದ ಉಜ್ವಲ ಭವಿಷ್ಯಕ್ಕಾಗಿ ಯುವ ಜನತೆಯು ಉತ್ತಮ ಆರೋಗ್ಯ ಶೈಲಿಯನ್ನು ಅಳವಡಿಸಿಕೊಳ್ಳುವುದರ ಮೂಲಕ ಆರೋಗ್ಯದಿಂದ ಇರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅನಿಲ್ ತಿಳಿಸಿದರು. ‘ರಾಷ್ಟ್ರೀಯ ಯುವ ದಿನಾಚರಣೆ - ೨೦೨೪’ರ ಕಾರ್ಯಕ್ರಮಲ್ಲಿ ಮಾತನಾಡಿದರು.
ಆರ್ಥಿಕ ಸಬಲತೆಗೆ ಮಹಿಳೆಯರು ಸ್ವಾವಲಂಬಿಯಾಗಬೇಕು
ಮಹಿಳೆಯರ ಚಟುವಟಿಕೆಗಳಿಗೆ ಸಾರ್ವಜನಿಕರು ಪ್ರೋತ್ಸಾಹ, ಸಹಕಾರ ನೀಡಬೇಕು. ಎಲ್ಲಾ ಮಹಿಳೆಯರು ಸರ್ಕಾರದ ಯೋಜನೆಗಳ ಸದುಪಯೋಗ ಪಡಿದುಕೊಂಡು ಸ್ವಾವಲಂಬಿಗಳಾಗಿ ಆರ್ಥಿಕತೆಯಲ್ಲಿ ಸಬಲರಾಗಬೇಕು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಕಮಲ ಚೆನ್ನಪ್ಪ ಹೇಳಿದರು. ಬೇಲೂರಲ್ಲಿ ಆರೋಜಿಸಿದ್ದ ಮಾಸಿಕ ಸಂತೆಯಲ್ಲಿ ಮಾತನಾಡಿದರು.
ಸಂಸ್ಕರಣಾ ಘಟಕ ಸ್ಥಳಾಂತರಕ್ಕೆ ಸರ್ವೆ ನಂಬರ್ ೪೪೧ ನಿವಾಸಿಗಳ ಮನವಿ
ಹಾಸನ ಕಸಬಾ ಹೋಬಳಿಯ ಸರ್ವೆ ನಂಬರ್ ೪೪೧ ರಲ್ಲಿ, ಕೊಳಚೆ ಮತ್ತು ಒಳಚರಂಡಿ ನಿರ್ಮೂಲನ ಮಂಡಳಿಯಿಂದ ನಡೆಯುತ್ತಿರುವ ಕೊಳಚೆ ನೀರು ಸಂಸ್ಕರಣಾ ಘಟಕದ ಕಾಮಗಾರಿಯನ್ನು ಸ್ಥಗಿತಗೊಳಿಸಿ ಘಟಕವನ್ನು ಸ್ಥಳಾಂತರಗೊಳಿಸುವಂತೆ ಆಗ್ರಹಿಸಿ ಆ ಭಾಗದ ನಿವಾಸಿಗಳು ಗುರುವಾರ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು.
ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
ಟೈರ್ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಲೂರು ತಾಲೂಕಿನ ಪಾಳ್ಯ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುರುವಾರ ಮುಂಜಾನೆ ನಡೆದಿದೆ. ಹಾಸನ ಕೃಷ್ಣ ಹೋಟೆಲ್‌ನಲ್ಲಿ ಮ್ಯಾನೇಜರ್ ಆಗಿದ್ದ ಪ್ರದೀಪ್ ಹಾಗೂ ಅದೇ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಗುರು ಮೃತರು.
ಮಡಿವಾಳ ಮಾಚಿದೇವರ ಆದರ್ಶ ಪಾಲಿಸೋಣ: ಸರ್ಕಾರಿ ನೌಕರರ ಸಂಘದ ಈ ಕೃಷ್ಣೇಗೌಡ ಸಲಹೆ
ಮಡಿವಾಳ ಮಾಚಿದೇವನವರ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲನೆ ಮಾಡಿ ಸದೃಢ ಸಮಾಜ ನಿರ್ಮಾಣ ಮಾಡೋಣ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಈ ಕೃಷ್ಣೇಗೌಡ ತಿಳಿಸಿದ್ದಾರೆ. ಹಾಸನದಲ್ಲಿ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಜೆಟ್ ಪೂರ್ವಭಾವಿಸಭೆ: ಮೂಲಸೌಕರ್ಯ ಅನುಷ್ಠಾನದ ಬಗ್ಗೆ ಚರ್ಚೆ
ಅರಕಲಗೂಡು ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ 2024-25ನೇ ಸಾಲಿನ ಪಪಂ ಆಯವ್ಯಯ ಪೂರ್ವಭಾವಿ ಸಭೆಯು ಆಡಳಿತಾಧಿಕಾರಿ ತಹಸೀಲ್ದಾರ್ ಬಸವರೆಡ್ಡಪ್ಪ ರೋಣದ ಅಧ್ಯಕ್ಷತೆಯಲ್ಲಿ ನಡೆಯಿತು.
  • < previous
  • 1
  • ...
  • 464
  • 465
  • 466
  • 467
  • 468
  • 469
  • 470
  • 471
  • 472
  • ...
  • 502
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved