• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿ, ಆದಾಯ ಪ್ರಮಾಣಪತ್ರ ನಿರಾಕರಣೆ: ಹಾಸನ ಡಿಸಿಗೆ ದಂಡ
ಬೆಂಗಳೂರು: ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಆಯ್ಕೆಯಾದ ಮಹಿಳಾ ಅಭ್ಯರ್ಥಿಗೆ ಗಂಡನ ಆದಾಯ ಪ್ರಮಾಣ ಪರಿಗಣಿಸಿ ಜಾತಿ, ಆದಾಯ ಮತ್ತು ಸಿಂಧುತ್ವ ಪ್ರಮಾಣ ಪತ್ರ ನೀಡಲು ನಿರಾಕರಿಸಿದ ಪ್ರಕರಣ ಸಂಬಂಧ ಹಾಸನ ಜಿಲ್ಲಾ ಜಾತಿ ಮತ್ತು ಆದಾಯ ಪರಿಶೀಲನಾ ಸಮಿತಿ ಅಧ್ಯಕ್ಷ (ಜಿಲ್ಲಾಧಿಕಾರಿ) ಮತ್ತು ಸದಸ್ಯರಿಗೆ ಎರಡು ಲಕ್ಷ ರು. ದಂಡ ವಿಧಿಸಿ ಹೈಕೋರ್ಟ್‌ ಮಹತ್ವದ ಆದೇಶ ಪ್ರಕಟಿಸಿದೆ.
ಹದಗೆಟ್ಟ ರಸ್ತೆಯಲ್ಲಿ ಬಾಳೆಗಿಡ ನೆಟ್ಟು ಕರವೇ ಪ್ರತಿಭಟನೆ
ಈ ರಸ್ತೆ ಗುಂಡಿ ಬಿದ್ದು ಸುಮಾರು ವರ್ಷಗಳು ಕಳೆದಿವೆ, ತಾತ್ಕಾಲಿಕವಾಗಿ ತೇಪೆ ಹಾಕಿ ಮುಚ್ಚುವ ಕೆಲಸ ಮಾಡುತ್ತಾರೆ ಹೊರತು, ಶಾಶ್ವತ ಪರಿಹಾರ ಇಲ್ಲಿವರೆಗೂ ಮಾಡಿಲ್ಲ. ಈ ಜಾಗದಲ್ಲಿ ಸಾಕಷ್ಟು ಅಪಘಾತಗಳು ನಡೆದಿದ್ದು, ಗಂಭೀರ ಪರಿಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ್ದಾರೆ. ಇಲ್ಲಿಯ ಶಾಸಕರು ತಾಲೂಕು ಪೂರ್ಣ ಅಭಿವೃದ್ಧಿ ಆಗಿದೆ ಎಂದು ನೆಪ ಹೇಳುತ್ತಾರೆ ಹೊರತು, ಯಾವುದೇ ರೀತಿಯ ಕೆಲಸ- ಕಾರ್ಯಗಳಾಗಿಲ್ಲ.
ಬೇಲೂರು ಡಿಪೋ ವ್ಯವಸ್ಥಾಪಕಿ ಕಿರುಕುಳ: ವಿಷ ಕುಡಿದ ಚಾಲಕ
ತಮಗೆ ಇಷ್ಟ ಬಂದ ರೂಟ್ ಗೆ ಕಳಿಸಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು. ಇದರಿಂದಾಗಿ ನಮ್ಮ ಜೊತೆಗಾರ ವಿಷ ಕುಡಿಯುವ ಪರಿಸ್ಥಿತಿ ಬಂದಿದ್ದು ಕೂಡಲೆ ಶಹಜೀಯಾ ಭಾನು ಅವರನ್ನು ಇಲ್ಲಿಂದ ಬೇರೆಡೆಗೆ ಸ್ಥಳಾಂತರಿಸುವರೆಗೂ ನಾವು ಕೆಲಸ ಮಾಡುವುದಿಲ್ಲ ಎಂದು ಚಾಲಕರು ಪಟ್ಟು ಹಿಡಿದರು.
ಸ್ವಾಸ್ಥ್ಯ ಮನಸ್ಸಿನಿಂದ ಮಾತ್ರ ಸದೃಢ ಮನುಷ್ಯನಾಗಲು ಸಾಧ್ಯ: ಚೆಸ್ಕಾಂ ಇಂಜಿನಿಯರ್ ಸುಬ್ರಹ್ಮಣ್ಯ ಕರೆ
ನಿಮಗೆ ಭಗವಂತ ಎಲ್ಲ ಸೌಲಭ್ಯಗಳನ್ನು ಕೊಟ್ಟಿದ್ದಾನೆ, ಅವುಗಳನ್ನು ಸದುಪಯೋಗ ಪಡಿಸಿಕೊಂಡು ನಿಮ್ಮ ಭವಿಷ್ಯವನ್ನು ಸುಂದರವಾಗಿ ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ಕೊಟ್ಟರು.
ಸಾವಿರಾರು ಭಕ್ತರ ಸಮ್ಮುಖದಲ್ಲಿ ಲಕ್ಷ್ಮೀ ವೆಂಕಟರಮಣಸ್ವಾಮಿ ಮಹಾರಥೋತ್ಸವ ಸಂಪನ್ನ
ಅಲಂಕಾರ ಪ್ರಿಯನಾದ ವೆಂಕಟರಮಣ ಸ್ವಾಮಿಯು ತನ್ನ ಪತ್ನಿಯರಾದ ಶ್ರೀದೇವಿ- ಭೂದೇವಿ ಸಮೇತ ವಿವಿಧ ಚಿನ್ನಾಭರಣಗಳ ಅಲಂಕಾರದೊಂದಿಗೆ ಭಕ್ತರಿಗೆ ದರ್ಶನ ಕರುಣಿಸಿದ.
ಭೂಮಾಪಕರ ಮುಷ್ಕರಕ್ಕೆ ರೈತ ಸಂಘದ ಬೆಂಬಲ
ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ ಸೇವೆ ಕಾಯಂಗೊಳಿಸುವಂತೆ ಸರ್ಕಾರಿ ಭೂ ಮಾಪಕರ ಕಚೇರಿ ಆವರಣದಲ್ಲಿ ಕಳೆದ ಒಂದು ವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದರೂ ಸರ್ಕಾರ ಕಣ್ಮುಚ್ಚಿ ಕುಳಿತಿದೆ.
ರೈತರು ಸಂಕಷ್ಟದಲ್ಲಿದ್ದರೆ, ಸರ್ಕಾರ ಗಾಢ ನಿದ್ರೆಯಲ್ಲಿದೆ: ವಿಪಕ್ಷ ನಾಯಕ ಆರ್‌.ಅಶೋಕ್
ಮಾವು ಬೆಲೆ ನೆಲಕಚ್ಚಿದ ವೇಳೆಯೂ ಸರ್ಕಾರ ಗಾಢ ನಿದ್ರೆಯಲ್ಲಿತ್ತು, ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಿಸಿದ ನಂತರ ರಾಜ್ಯ ಸರ್ಕಾರ ನಿದ್ರೆಯಿಂದ ಎಚ್ಚೆತ್ತು ಬೆಂಬಲ ಬೆಲೆ ಘೋಷಿಸಿದೆ. ಕಾಫಿ ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಆಗಮಿಸಬೇಕು ಎಂದಾದರೆ ಹಾನಿಪ್ರಮಾಣದ ಅಂಕಿ ಅಂಶಗಳನ್ನು ರಾಜ್ಯ ಸರ್ಕಾರ ನೀಡಬೇಕು, ಆನಂತರ ಕೇಂದ್ರದಿಂದ ಪರಿಹಾರ ಬಿಡುಗಡೆ ಮಾಡಿಸುವ ಬಗ್ಗೆ ಮಾತನಾಡಬಹುದು.
ವ್ಯವಸ್ಥಾಪಕಿಯನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಕೆಸ್ಸಾರ್ಟಿಸಿ ನೌಕರರ ಧರಣಿ
ಕಳೆದ ತಿಂಗಳು ಕೂಡ ವ್ಯವಸ್ಥಾಪಕಿಯ ವರ್ತನೆ ಬಗ್ಗೆ ಮಾಹಿತಿ ತಿಳಿದು ಕರೆದು ಬುದ್ದಿವಾದ ಹೇಳಿ, ನೌಕರರು ಕಷ್ಟದ ಸಂದರ್ಭದಲ್ಲಿ ರಜೆ ಕೇಳಿದಾಗ ಕೊಡಬೇಕು. ನಿಮ್ಮ ವರ್ತನೆ ಸರಿ ಮಾಡಿಕೊಳ್ಳಬೇಕು ಎಂದು ಹೇಳಿ ಕಳಿಸಿದ್ದೆ. ಆದರೆ ಇಂದು ಇಂತಹ ಪರಿಸ್ಥಿತಿಯಲ್ಲಿ ಬಂದು ಮಾತನಾಡಲು ತಮಗೆ ಬೇಸರವಾಗುತ್ತಿದೆ.
ಕಳಪೆ ಬಿತ್ತನೆ ಬೀಜ ಪೂರೈಕೆ: ಪರಿಹಾರಕ್ಕಾಗಿ ರೈತರ ಪ್ರತಿಭಟನೆ
ಬೆಳೆ ನಾಶವಾಗಿರುವ ರೈತರಿಗೆ ಕಂಪನಿಯವರಿಂದಲೇ ಕೃಷಿ ಇಲಾಖೆಯವರು ಪ್ರತಿ ಎಕರೆಗೆ ೫೦ ಸಾವಿರ ರು. ಪರಿಹಾರ ಕೊಡಿಸಬೇಕು ಹಾಗೂ ಹಾಸನ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಹೆಸರನ್ನು ಅವರ ಅನುಮತಿ ಇಲ್ಲದೆ ಬಳಸಿಕೊಂಡು ಕರಪತ್ರವನ್ನು ಮುದ್ರಿಸಿ, ಇಲಾಖೆಯನ್ನು ದುರುಪಯೋಗ ಪಡಿಸಿಕೊಂಡಿರುವ ಬಿತ್ತನೆ ಬೀಜದ ಹೈಟೆಕ್ ಕಂಪನಿ ಮತ್ತು ಏಜೆನ್ಸಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು.
ಆಲೂರು ತಾಲೂಕಿನಲ್ಲಿ ಮೆಕ್ಕೆಜೋಳ ಬೆಳೆ ಹಾನಿ ವೀಕ್ಷಿಸಿದ ಆರ್‌. ಅಶೋಕ್‌
ಹಾಸನದ ಭಯಾನಕ ಸ್ಥಿತಿಯನ್ನು ಅನೇಕ ಸಚಿವರು ಕಂಡುಕೊಳ್ಳದೆ, ಭೇಟಿ ನೀಡದೆ ಅಲ್ಲಿಂದಲೇ ಹಿಂದಿರುಗಿದ್ದಾರೆ. ಹಿರಿಯ ಸಚಿವರು, ವೈದ್ಯಕೀಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರೆ ನಿಖರವಾದ ಕಾರಣ ಪತ್ತೆಯಾಗಬಹುದು ಎಂದು ಅವರು ಒತ್ತಾಯಿಸಿದರು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 506
  • next >
Top Stories
ಮತ್ತೆ ಕಲ್ಲು ತೂರಾಟ: ಮದ್ದೂರು ಕೊತ ಕೊತ..!
ತೊಗರಿ ರೈತನಿಗೆ ಗದರಿದ ಖರ್ಗೆ ವಿರುದ್ಧ ವಿಪಕ್ಷ ಗರಂ
ಯಾದಗಿರಿ ಅಕ್ಕಿ ಜಪ್ತಿ ಕೇಸ್‌ ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿ ರಹಸ್ಯ ಬಯಲು
ಕಾಶ್ಮೀರದ ಉಗ್ರರಿಗೆ ಹಣ: ರಾಜ್ಯದಲ್ಲಿ ಎನ್‌ಐಎ ಬೇಟೆ
ನೇಪಾಳದಲ್ಲಿ ಫೇಸ್‌ಬುಕ್‌ ನಿಷೇಧಿಸಿದ್ದಕ್ಕೆ ಯುವಕರ ದಂಗೆ: 20 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved