• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಮಲದ ಬಗ್ಗೆ ಶಾಸಕ ಶಿವಲಿಂಗೇಗೌಡಗೆ ಅಜ್ಞಾನ, ತಾಲೂಕಿನ ಘನತೆಗೆ ಧಕ್ಕೆ: ಸಾಗರ ಶಿವರಾಜ್ ಕುಮಾರ್ ಟೀಕೆ
75ನೇ ವರ್ಷದ ಗಣರಾಜ್ಯೋತ್ಸವದಲ್ಲಿ ನಗರದ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದ ರಾಷ್ಟ್ರ ಲಾಂಛನ ಕಮಲದ ಹೂವು ಬಗ್ಗೆ ತಮ್ಮ ಅಜ್ಞಾನದಿಂದ ವರ್ತಿಸಿದ ಶಾಸಕರ ನಡೆ ತಾಲೂಕಿನ ಘನತೆಗೆ ಧಕ್ಕೆ ತಂದಿದೆ ಎಂದು ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ವಕೀಲ ಕೆಂಪು ಸಾಗರ ಶಿವರಾಜ್ ಕುಮಾರ್ ಹೇಳಿದರು. ಅರಸೀಕೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸಂವಿಧಾನ ಎಲ್ಲರಿಗೂ ಸಮಾನತೆ ನೀಡಿದೆ: ಚಿತ್ರ ಕಲಾವಿದ ಕೆ.ಟಿ.ಶಿವಪ್ರಸಾದ್
ಸಂವಿಧಾನ ನಮ್ಮ ಪ್ರಜಾಪ್ರಭುತ್ವ ರಾಷ್ಟ್ರದ ಆತ್ಮವಿದ್ದಂತೆ. ಈ ಸಂವಿಧಾನ ಎಲ್ಲರಿಗೂ ನ್ಯಾಯ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ನೀಡಿದೆ ಎಂದು ಖ್ಯಾತ ಅಂತಾರಾಷ್ಟ್ರೀಯ ಚಿತ್ರ ಕಲಾವಿದರಾದ ಕೆ.ಟಿ.ಶಿವಪ್ರಸಾದ್ ಹೇಳಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ವತಿಯಿಂದ ಏರ್ಪಡಿಸಿದ್ದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಮಾತನಾಡಿದರು.
ದೇಶ ಪ್ರೇಮಕ್ಕಿಂತ ಜಾತಿ ಪ್ರೇಮ ಹೆಚ್ಚಾಗಿದೆ: ಶಾಸಕ ಎ.ಮಂಜು
ದೇಶದಲ್ಲಿ ದೇಶಪ್ರೇಮಕ್ಕಿಂತ ಜಾತಿಪ್ರೇಮ ಹೆಚ್ಚಾಗಿದ್ದು, ಇದನ್ನು ಬಿಟ್ಟು ನಾವೆಲ್ಲರೂ ಭಾರತೀಯರು ಎಂಬುದನ್ನು ಮನಗಾಣಬೇಕು ಎಂದು ಶಾಸಕ ಎ.ಮಂಜು ತಿಳಿಸಿದರು. ಅರಕಲಗೂಡು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಾಗತಿಕವಾಗಿ ಭಾರತ ಪ್ರಬಲ ರಾಷ್ಟ್ರವಾಗುತ್ತಿದೆ: ಶಾಸಕ ಸಿಮೆಂಟ್ ಮಂಜು
ಭಾರತ ಜಾಗತಿಕ ಮಟ್ಟದಲ್ಲಿ ಪ್ರಬಲವಾಗಿ ಮುಂದುವರೆದ ರಾಷ್ಟ್ರವಾಗಿ ಹೊಮ್ಮುತ್ತಿದೆ ಎಂದು ಶಾಸಕ ಸಿಮೆಂಟ್ ಮಂಜು ಅಭಿಪ್ರಾಯ ವ್ಯಕ್ತಪಡಿಸಿದರು. ಆಲೂರು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಳೇ ವಿದ್ಯಾರ್ಥಿಗಳಿಂದ ಸರ್ಕಾರಿ ಶಾಲೆಗಳ ಉದ್ಧಾರ: ರಮೇಶ್
ಸರ್ಕಾರಿ ಶಾಲೆಗಳಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ಗ್ರಾಮದ ಮುಖಂಡರು ಹಾಗೂ ಆ ಶಾಲೆಯ ಹಳೆಯ ವಿದ್ಯಾರ್ಥಿಗಳು ಮಾಡಿದರೆ ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ದೊರೆತು, ಶಾಲೆಗಳು ಮುಚ್ಚುವುದನ್ನು ತಡೆಯಬಹುದು ಎಂದು ನಿವೃತ್ತ ಭೂ ಮಾಪನಾ ಸಹಾಯಕ ನಿರ್ದೇಶಕ ರಮೇಶ್ ಹೇಳಿದರು. ಚನ್ನರಾಯಪಟ್ಟಣದ ಕಬ್ಬಾಳು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪೀಠೋಪಕರಣ ಹಾಗೂ ಕ್ರೀಡಾ ಸಮವಸ್ತ್ರ ವಿತರಿಸಿ ಮಾತನಾಡಿದರು.
ನಗರಸಭೆ ಸಮಸ್ಯೆ ಶೀಘ್ರ ಪರಿಹರಿಸುತ್ತೇನೆ: ಸಚಿವ ರಹೀಂ ಖಾನ್
ನಗರಸಭೆಯಲ್ಲಿ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಆಯ್ಕೆ, ಪೌರಕಾರ್ಮಿಕರ ಸಮಸ್ಯೆ, ಅಭಿವೃದ್ಧಿ ಸೇರಿದಂತೆ ಅನೇಕ ಸಮಸ್ಯೆ ಇದ್ದು, ಎಲ್ಲವನ್ನು ಚರ್ಚಿಸಿ ಶೀಘ್ರ ಪರಿಹರಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಭರವಸೆ ನೀಡಿದರು. ಹಾಸನ ನಗರಸಭೆಯಲ್ಲಿ ಮಾತನಾಡಿದರು.
ದೇಶದ ಸಂವಿಧಾನ ಗೌರವಿಸಬೇಕು: ವೀಣಾ ಸುರೇಶ್
ಸಂವಿಧಾನದಿಂದ ಪ್ರತಿಯೊಬ್ಬ ನಾಗರಿಕನು ಸಹ ಇಂದು ದೇಶದಲ್ಲಿ ಎಲ್ಲಾ ರೀತಿಯ ಸೌಲಭ್ಯವನ್ನು ಪಡೆಯಲು ಅರ್ಹನಾಗಿದ್ದು ಎಲ್ಲಾ ರೀತಿಯ ಸ್ವತಂತ್ರವನ್ನು ಪಡೆಯಲು ಸಹ ಪ್ರತಿಯೊಬ್ಬರಿಗೂ ಸಮಾನತೆ ಇದೆ. ಇಂತಹ ಸಂವಿಧಾನವನ್ನು ನಾವು ಗೌರವಿಸುವುದರ ಜೊತೆಗೆ ದೇಶದ ಕಾನೂನು ಕಟ್ಟಳೆಗಳನ್ನು ಗೌರವಿಸಿ ಭಾರತ ದೇಶದ ಇತಿಹಾಸವನ್ನು ಯುವಜನತೆ ತಿಳಿದುಕೊಂಡು ದೇಶದ ಕಾನೂನು ಕಟ್ಟಡಗಳನ್ನು ಗೌರವಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು. ಅರಸೀಕೆರೆ ತಾಲೂಕಿನ ಬಾಣಾವರದ ಗ್ರಾಮ ಪಂಚಾಯಿತಿ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ 75ನೇ ಗಣರಾಜ್ಯೋತ್ಸವ ಆಚರಿಸಲಾಯಿತು.
ಆರ್‌ಎಸ್ಎಸ್ ಸಿದ್ಧಾಂತದಿಂದ ಶೆಟ್ಟರ್‌ ಮತ್ತೆ ಬಿಜೆಪಿಗೆ ಸೇರ್ಪಡೆ: ಸಚಿವ ರಾಜಣ್ಣ
ಜಗದೀಶ್‌ ಶೆಟ್ಟರ್‌ ಆರ್‌ಎಸ್‌ಎಸ್‌ ತತ್ವ ಸಿದ್ಧಾಂತದಿಂದ ಬಂದವರು. ಹಾಗಾಗಿ ಅವರೇ ಈವರೆಗೆ ಕಾಂಗ್ರೆಸ್‌ನಲ್ಲಿ ತಮಗೆ ಅವಮಾನ ಆಗಿಲ್ಲ ಎಂದು ಹೇಳಿದ್ದಾರೆ. ಇದರಿಂದ ಅವರ ಮೇಲೆ ವೈಯಕ್ತಿಕ ಆರೋಪವನ್ನು ಮಾಡೋದು ಸಾಧುವಲ್ಲ. ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕು ಎನ್ನುವ ನಿಟ್ಟಿನಲ್ಲಿ ನಾನು ಬಿಜೆಪಿಗೆ ಬಂದಿದ್ದೇನೆ ಎಂದು ಅವರೇ ಹೇಳಿದ್ದಾರೆ ಎಂದು ಸಹಕಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಹೇಳಿದರು. ಹಾಸನದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದರು.
ಅಂಬೇಡ್ಕರ್‌, ಸರ್ದಾರ್‌ರನ್ನು ಗೌರವಿಸಬೇಕು: ಶಾಸಕ ಕೆ.ಎಂ.ಶಿವಲಿಂಗೇಗೌಡ
ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಎಲ್ಲ ಧರ್ಮ, ಎಲ್ಲ ಜಾತಿ-ಜನಾಂಗಳಿಗೆ, ಇಡೀ ವಿಶ್ವವೇ ಒಪ್ಪುವ ಸಂವಿಧಾನವನ್ನು ರಚನೆ ಮಾಡಿದ ಡಾ.ಅಂಬೇಡ್ಕರ್ ಅವರನ್ನು ಸ್ಮರಿಸಿಕೊಳ್ಳುತ್ತ ಹರಿದು-ಹಂಚಿ ಹೊಗಿದ್ದ ಭಾರತ ದೇಶವನ್ನು ಮತ್ತೆ ಒಗ್ಗೂಡಿಸಲು ಹೋರಾಟ ಮಾಡಿದ ಸರ್ಧಾರ್ ವಲ್ಲಾಬಾಯಿ ಪಟೇಲ್ ಅವರನ್ನು ನೆನಪಿಸಿಕೊಳ್ಳೋಣ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತಿಳಿಸಿದು. ಅರಸೀಕೆರೆಯ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹೋಬಳಿಯಲ್ಲೂ ಇಂಗ್ಲೀಷ್‌ ಮಾಧ್ಯಮ ಶಾಲೆಗಳ ತೆರೆಯಬೇಕಿದೆ: ಎಚ್‌.ಡಿ.ರೇವಣ್ಣ
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತಮ ಬುನಾದಿ ಹಾಕಿದಾಗ ಮಾತ್ರ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಬಡವರ, ರೈತರ ಮಕ್ಕಳು ಸ್ಪರ್ಧಿಸಲು ಸಾಧ್ಯವಾಗಲಿದೆ. ಆದ್ದರಿಂದ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರ ಇಂಗ್ಲಿಷ್ ಮಾಧ್ಯಮದ ಶಾಲೆಗಳನ್ನು ಹೋಬಳಿ ಮಟ್ಟದಲ್ಲೂ ತೆರೆದು, ಅಗತ್ಯ ಸೌಲಭ್ಯಗಳನ್ನು ಓದಗಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಶಾಸಕ ಎಚ್.ಡಿ.ರೇವಣ್ಣ ಸಲಹೆ ನೀಡಿದರು. ಹೊಳೆನರಸೀಪುರದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 467
  • 468
  • 469
  • 470
  • 471
  • 472
  • 473
  • 474
  • 475
  • ...
  • 501
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved