• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವಣ್ಣನವರು ಕರ್ನಾಟಕದ ಸಾಂಸ್ಕೃತಿಕ ನಾಯಕ: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ
ಕರ್ನಾಟಕ ಸರ್ಕಾರ ಇಂದು ಬಸವಣ್ಣನವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಣೆ ಮಾಡಿರುವ ವಿಚಾರ ತಿಳಿದು ತುಂಬಾ ಸಂತೋಷವಾಯಿತು. ಇದಕ್ಕಾಗಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಸಂಪುಟದ ಎಲ್ಲ ಸಚಿವರನ್ನು ಹೃತ್ಪೂರ್ವಕವಾಗಿ ಅಭಿನಂದಿಸಲು ಇಷ್ಟಪಡುತ್ತೇವೆ ಎಂದು ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.
ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಲ್ಲಿ ಸೇವಾ ಮನೋಭಾವ ಬೆಳೆಸುತ್ತದೆ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಲ್ಲಿ ಶಿಸ್ತು, ಸಂಯಮ ಕಲಿಸುವುದರ ಜೊತೆಗೆ ಸೇವಾ ಮನೋಭಾವವನ್ನು ವೃದ್ಧಿಸುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಆಲೂರು ತಾಲೂಕು ಅಧ್ಯಕ್ಷ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಜೆ.ಕೃಷ್ಣೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.
ಅನಂತ್ ಕುಮಾರ್‌ ಹೆಗಡೆ ವಿರುದ್ಧ ಅಹಿಂದಾ ಪ್ರತಿಭಟನೆ
ಚನ್ನರಾಯಪಟ್ಟಣಸಭೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ನಿಂಧಿಸಿರುವ ಉತ್ತರ ಕನ್ನಡ ಜಿಲ್ಲೆಯ ಸಂಸದರಾದ ಅನಂತಕುಮಾರ್ ಹೆಗಡೆ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ನಗರದಲ್ಲಿ ಅಹಿಂದ ಸಂಘಟನೆಯ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಇಂದು ನಾಳೆ ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ
ಮುಂಬರುವ ಲೋಕಾಸಭಾ ಚುನಾವಣೆ ಹಿನ್ನಲೆಯಲ್ಲಿ ಜನವರಿ ೧೮ ಮತ್ತು ೧೯ ರಂದು ಹಾಸನ ಜಿಲ್ಲೆಯ ಬೇಲೂರು, ಹಾಸನ ಮತ್ತು ಅರಸೀಕೆರೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ ತಿಳಿಸಿದರು.
ವಿಜೃಂಭಣೆಯ ಗುತ್ತಿನಕೆರೆ ರಂಗನಾಥ ಸ್ವಾಮಿ ಮಹಾರಥೋತ್ಸವ
ಅರಸೀಕೆರೆತಾಲೂಕಿನ ಸುಕ್ಷೇತ್ರ ಗುತ್ತಿನಕೆರೆ ರಂಗನಾಥ ಸ್ವಾಮಿಯ ಮಹಾರಥೋತ್ಸವವು ಸಹಸ್ರಾರು ಭಕ್ತಾದಿಗಳ ಗೋವಿಂದ ನಾಮ ಸ್ಮರಣೆಯೊಂದಿಗೆ ಸಡಗರ ಸಂಭ್ರಮದಿಂದ ವಿಜೃಂಭಣೆಯಿಂದ ಜರುಗಿತು. ಜಾತ್ರಾ ಮಹೋತ್ಸವದ ಮೊದಲನೇ ದಿನ ಕಲ್ಯಾಣೋತ್ಸವ, ಎರಡನೇ ದಿನ ಬ್ರಹ್ಮ ರಥೋತ್ಸವ, 3ನೇ ದಿನ ಮಹಾರಥೋತ್ಸವ ಹೀಗೆ ನಾಲ್ಕು ದಿನಗಳ ಕಾಲ ರಂಗನಾಥ ಸ್ವಾಮಿಯ ಜಾತ್ರಾ ಮಹೋತ್ಸವ ಭಕ್ತರ ಶ್ರದ್ಧಾ ಭಕ್ತಿಯೊಂದಿಗೆ ಜರುಗಿತು.
ಸರ್ಕಾರಿ ಜಮೀನು ಒತ್ತುವರಿ ಖಂಡಿಸಿ ಪ್ರತಿಭಟನೆ
ಬೇಲೂರು ತಾಲೂಕಿನ ಅರೆಹಳ್ಳಿ ಗ್ರಾಪಂ ವ್ಯಾಪ್ತಿಯ ಸರ್ಕಾರಿ ಜಮೀನು ಒತ್ತುವರಿಯಾಗಿದ್ದು, ತನಿಖೆ ಮಾಡಿಸಬೇಕು ಹಾಗೂ ಸಕಲೇಶಪುರ ತಾಲೂಕಿನ ದೊಡ್ಡ ಸತ್ಗಲ್ ಗ್ರಾಮದಲ್ಲಿ ನೂತನ ಅಂಗನವಾಡಿ ಕೇಂದ್ರ ಸ್ಥಾಪಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಬುಧವಾರ ಡೀಸಿ ಕಛೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
3.7 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ಬಾಲಕೃಷ್ಣ ಅವರಿಂದ ಭೂಮಿಪೂಜೆ
ಪುರಸಭೆ ವ್ಯಾಪ್ತಿಯ ೩.೭ಕೋಟಿ ವೆಚ್ಚದಲ್ಲಿ ವಿವಿಧ ವಾರ್ಡ್‌ಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ. ಎನ್. ಬಾಲಕೃಷ್ಣ ಭೂಮಿ ಪೂಜೆ ನೆರವೇರಿಸಿದರು. ನಗರದ ಎರಡನೇ ವಾರ್ಡಿನ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ೨೩ಲಕ್ಷ.ರು ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಪ್ರತಿದಿನ ರೈಲ್ವೆ ನಿಲ್ದಾಣಕ್ಕೆ ಪ್ರಯಾಣಿಕರು ತೆರಳಲು ಮಾರ್ಗವಾಗಿದ್ದು ರಸ್ತೆಗಳು ಗುಂಡಿಬಿದ್ದಿರುವ ಹಿನ್ನಲೆಯಲ್ಲಿ ಓಡಾಟಕ್ಕೆ ತೊಂದರೆಯಾಗಬಾರದೆಂಬ ಸಲುವಾಗಿ ೨೩ ಲಕ್ಷದ ವೆಚ್ಚದಲ್ಲಿ ಮರು ಡಾಬರೀಕರಣ ಮಾಡಲು ಈ ದಿನ ಭೂಮಿ ಪೂಜೆಯನ್ನು ನೆರವೇರಿಸಲಾಗಿದೆ
ಗ್ರಾಮಸಭೆಗಳ ಮಹತ್ವ ಅರಿತು ಕೆಲಸವನ್ನು ನಿರ್ವಹಿಸಿ: ಹುಲ್ಲಳ್ಳಿ ಸುರೇಶ್
ಗ್ರಾಮೀಣ ಭಾಗದ ಸಾರ್ವಜನಿಕರುಗಳ ಬರದಿಂದ ತತ್ತರಿಸುತ್ತಿದ್ದು, ಅವರುಗಳ ಜೊತೆಯಾಗಿ ನಿಂತು ಅವರಿಗೆ ಆತ್ಮಸ್ಥೈರ್ಯವನ್ನು ತುಂಬಿ ಅವರುಗಳ ಬದುಕನ್ನು ಹಸನು ಮಾಡುವ ಬಗ್ಗೆ ಚಿಂತಿಸುವ ಕೆಲಸ ನಮ್ಮೆಲ್ಲರದಾಗಿದೆ ಎಂದು ಬೇಲೂರು ಕ್ಷೇತ್ರದ ಶಾಸಕ ಹುಲ್ಲಳ್ಳಿ ಸುರೇಶ್ ತಿಳಿಸಿದರು.
ಅಕಾಲಿಕ ಮಳೆ ಕಾರಣ ಕಾಫಿ ಗಿಡದಲ್ಲಿ ಅರಳಿದ ಹೂ
ಸಕಲೇಶಪುರ ತಾಲೂಕಿನಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಕಾಫಿ ಹಣ್ಣು ಕೊಯ್ಲು ಪೂರ್ಣಗೊಳಿಸುವುದಕ್ಕೂ ಮುನ್ನವೇ ಕಾಫಿ ಗಿಡದಲ್ಲಿ ಹೂ ಅರಳಿದ್ದು, ಬೆಳೆಗಾರರು ಹಣ್ಣು ಕೊಯ್ಲನ್ನು ಮುಂದೆ ಹಾಕಿದ್ದಾರೆ. ವರ್ಷದ ಮೊದಲ ಮಳೆ ತಾಲೂಕಿನ ಕಾಫಿ ಬೆಳೆಗಾರರಿಗೆ ಕಹಿ ಅನುಭವ ಉಂಟುಮಾಡಿದ್ದು, ಜನವರಿ ತಿಂಗಳ ಮೊದಲ ವಾರದಲ್ಲಿ ತಾಲೂಕಿನ ಬಹುತೇಕ ಭಾಗದಲ್ಲಿ ಒಂದು ಅಂಗುಲದಿಂದ ಮೂರು ಅಂಗುಲದವರಗೆ ಭಾರಿ ಮಳೆಸುರಿದ ಪರಿಣಾಮ ಜನವರಿ ತಿಂಗಳ ಎರಡನೇ ವಾರದ ಆರಂಭದಲ್ಲಿ ಕಾಫಿಗಿಡದಲ್ಲಿ ಹೂವು ಮೂಡಿದ್ದು ಪರಿಣಾಮ ಕಾಫಿ ಹಣ್ಣು ಕೊಯ್ಲು ನಿಲುಗಡೆ ಮಾಡಲಾಗಿದೆ.
ಕೆರೆ ಗ್ರಾಮ ಠಾಣಾಜಾಗ ಒತ್ತುವರಿ: ತೀರ್ಥಪ್ಪ ಏಕಾಂಗಿ ಹೋರಾಟ
ತಾಲೂಕಿನ ಬಿಕ್ಕೋಡು ಹೋಬಳಿಯ ಕೆಸಗೋಡು ಗ್ರಾಪಂ ವ್ಯಾಪ್ತಿಯ ಕೆಸಗೋಡು, ಹೊಳಲು, ಹೊಸಳ್ಳಿ ಗ್ರಾಮಗಳ ಕೆರೆಗಳು ಹಾಗೂ ಗ್ರಾಮಠಾಣಾ ಜಾಗದ ಒತ್ತುವರಿ ಮಾಡಿರುವ ಪ್ರಭಾವಿ ವ್ಯಕ್ತಿಗಳ ವಿರುದ್ಧ ಏಕಾಂಗಿ ಹೋರಾಟಗಾರ ತೀರ್ಥಪ್ಪ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 473
  • 474
  • 475
  • 476
  • 477
  • 478
  • 479
  • 480
  • 481
  • ...
  • 500
  • next >
Top Stories
ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಎಚ್. ವಿಶ್ವನಾಥ್ ಸ್ವಾಗತ
ಪ್ರೇಮದ ಇನ್ನೊಂದು ಹೆಸರೇ ಅಮೃತಾ ಪ್ರೀತಮ್
ವಾಸಂತಿ ಸತ್ತಿಲ್ಲ, ಬದುಕಿದ್ದಾರೆ - ಸುಜಾತ : ಎಸ್‌ಐಟಿ ಅಧಿಕಾರಿಗಳನ್ನೇ ಪ್ರಶ್ನಿಸಿದ ವೃದ್ಧೆ
ಉತ್ತಮ ಮುಂಗಾರು : ಈ ಬಾರಿ ಗುರಿ ಮೀರಿ ಬಿತ್ತನೆ ಸಾಧ್ಯತೆ
ನಮೋಸ್ತೆ ಚೀನಾ ! 7 ವರ್ಷ ಬಳಿಕ ಮೋದಿ ಚೀನಾಕ್ಕೆ - ಶಾಂಘೈ ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved