• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಭಾಷೆ ಎಂಬುದು ಎಲ್ಲರ ಆಂತರ್ಯ: ಪ್ರೊ.ಕಾಳೇಗೌಡ ನಾಗವಾರ
ಸಕಲೇಶಪುರ ತಾಲೂಕಿನ ಹೆತ್ತೂರಿನಲ್ಲಿ ಶನಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಮ್ಮಿಕೊಂಡಿದ್ದ ೨೨ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜಾನಪದ ತಜ್ಞ ಪ್ರೊ.ಕಾಳೇಗೌಡ ನಾಗವಾರ ಉದ್ಘಾಟಿಸಿದರು.
ವಾಸ್ತುಶಿಲ್ಪಕ್ಕೆ ಹೊಯ್ಸಳರ ಕೊಡುಗೆ ಅಪಾರ: ಹೊಯ್ಸಳ ವಾಸ್ತುಶಿಲ್ಪ ತಜ್ಞ ಶಶಿಧರ್
ಹೊಯ್ಸಳರು ಕನ್ನಡ ಸಾಹಿತ್ಯ, ಸಂಸ್ಕ್ರತಿ ಮತ್ತು ಶಿಲ್ಪಕಲೆಗಳ ಅಭಿವೃದ್ದಿಗೆ ನೀಡಿದ ಪ್ರೋತ್ಸಾಹ ಅನನ್ಯವಾಗಿದ್ದು ಹೊಯ್ಸಳರ ಕಾಲದಲ್ಲಿ ತಾಲೂಕಿಗೆ ತಮ್ಮದೇ ಆದ ವಾಸ್ತುಶಿಲ್ಪ, ಕಲೆಗಳಿಗೆ ಕೊಡುಗೆ ನೀಡಿದ್ದಾರೆ ಎಂದು ಹೊಯ್ಸಳ ವಾಸ್ತುಶಿಲ್ಪ ತಜ್ಞ ಶಶಿಧರ್ ತಿಳಿಸಿದರು. ಅರಸೀಕೆರೆಯಲ್ಲಿ ಹೊಯ್ಸಳ ದೇವಾಲಯಗಳ ವಾಸ್ತುಶಿಲ್ಪ ಕುರಿತ ಉಪನ್ಯಾಸದಲ್ಲಿ ಮಾತನಾಡಿದರು.
ಮಾರ್ಚ್‌ 24ರಿಂದ ಹಾಸನದಲ್ಲಿ ನಾಲ್ಕು ದಿನ ಕಾಲೇಜು ರಂಗೋತ್ಸವ
ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ರಂಗಸಿರಿ ವತಿಯಿಂದ ಕಾಲೇಜು ರಂಗೋತ್ಸವವನ್ನು ಮಾ.೨೪ ರಿಂದ ೨೭ರ ವರೆಗೂ ನಾಲ್ಕು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ರಂಗಸಿರಿಯ ಕಾರ್ಯದರ್ಶಿ ಪಿ.ಶಾಡ್ರಾಕ್ ತಿಳಿಸಿದರು. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಶ್ರವಣಬೆಳಗೊಳ ಗ್ರಾಪಂ ಅಧ್ಯಕ್ಷೆಯಾಗಿ ಭಾರತಿ ಚಂದ್ರೇಗೌಡ ಅವಿರೋಧ ಆಯ್ಕೆ
ಚನ್ನರಾಯಪಟ್ಟಣದ ಶ್ರವಣಬೆಳಗೊಳ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷೆಯಾಗಿ ಭಾರತಿ ಚಂದ್ರೇಗೌಡ ಅವಿರೋಧವಾಗಿ ಆಯ್ಕೆಗೊಂಡರು.
ನಾವು ಜನರ ಮೇಲೆ ನಂಬಿಕೆ ಇಟ್ಟಿದ್ದೇವೆ: ಸಂಸದ ಪ್ರಜ್ವಲ್ ರೇವಣ್ಣ
ಹೊಳೆನರಸೀಪುರ ತಾಲೂಕಿನ ಮೂಡಲಹಿಪ್ಪೆ ಗ್ರಾಮದ ಶ್ರೀ ಚೆನ್ನಿಗರಾಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ವಿಧ್ಯುಕ್ತವಾಗಿ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಶಾಸಕ ಎಚ್.ಡಿ. ರೇವಣ್ಣ ಚಾಲನೆ ನೀಡಿದ ನಂತರ ಸಂಸದ ಪ್ರಜ್ವಲ್‌ ರೇವಣ್ಣ ಮಾತನಾಡಿದರು.
ಅದ್ಧೂರಿಯಾಗಿ ಜರುಗಿದ ಬೇಲೂರಿನ ಪುಷ್ಪಗಿರಿ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ
ಬೇಲೂರು ತಾಲೂಕಿನ ಹಳೇಬೀಡು ‌ಸಮೀಪದ ಪುಷ್ಪಗಿರಿ ಶ್ರೀ ಮಲ್ಲಿಕಾರ್ಜುನಸ್ವಾಮಿ ರಥೋತ್ಸವ ಅತ್ಯಂತ ಅದ್ಧೂರಿ ಮತ್ತು ಸಂಭ್ರಮ ಸಡಗರದಿಂದ ನಡೆಸಲಾಯಿತು.
ದೇವೇಗೌಡರಂತೆ ಮೊಮ್ಮಗ ಪ್ರಜ್ವಲ್‌ ರೇವಣ್ಣನಿಗೂ ಬುದ್ಧಿ ಕಲಿಸಿ: ಉಸ್ತುವಾರಿ ಮಂತ್ರಿ ರಾಜಣ್ಣ
ದೇವೇಗೌಡರಿಗೆ ಹಿಂದೆ ತುಮಕೂರಿನ ಜನ ಸೋಲಿಸುವ ಮೂಲಕ ಸರಿಯಾಗಿ ಬುದ್ಧಿ ಕಲಿಸಿದ್ದಾರೆ. ಹಾಗೆಯೇ ಈ ಬಾರಿ ಹಾಸನದ ಜನರು ಅವರ ಮೊಮ್ಮಗ ಪ್ರಜ್ವಲ್ ರೇವಣ್ಣರನ್ನು ಸೋಲಿಸುವ ಮೂಲಕ ಅವರಿಗೂ ಬುದ್ಧಿ ಕಲಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ಹಾಸನದಲ್ಲಿ ದಲಿತ ಮುಖಂಡರ ಸಭೆಯಲ್ಲಿ ಮಾತನಾಡಿದರು.
ಹೊಳೆನರಸೀಪುರದಲ್ಲಿ 2232 ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳು: ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಜಿ.ಎನ್.
ಹೊಳೆನರಸೀಪುರದಲ್ಲಿ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.೨೫ ರಿಂದ ಪ್ರಾರಂಭವಾಗುತ್ತದೆ. ಏಪ್ರಿಲ್ ೪ಕ್ಕೆ ಮುಕ್ತಾಯವಾಗುತ್ತದೆ. ೨೨೩೨ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಜಿ.ಎನ್. ಹೇಳಿದರು.
ಸ್ವಾರ್ಥಕ್ಕಾಗಿ ಬಿಜೆಪಿ ಜತೆ ಮೈತ್ರಿ ಮಾಡಿಲ್ಲ: ಶಾಸಕ ಎಚ್‌.ಡಿ.ರೇವಣ್ಣ
ರಾಜ್ಯದ ಜನತೆಯ ಒಳಿತಿಗಾಗಿ ಹಾಗೂ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ತೆಗೆಯುವ ಉದ್ದೇಶದಿಂದ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು. ಹಾಸನದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.
ರೈತರಿಂದ ಹಣ ವಸೂಲಿ ಆರೋಪ ಸುಳ್ಳು: ರೈತ ಸಂಘ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್
ಅರಸೀಕೆರೆ ತಾಲೂಕು ಆಡಳಿತ ಕಚೇರಿ ಮುಂಭಾಗದಲ್ಲಿ ರಾಜ್ಯ ರೈತ ಸಂಘ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಹಾಗೂ ಬೆಂಬಲಿಗರು ತಮ್ಮ ಮೇಲೆ ರೈತ ಸಂಘದ ಹೆಸರಿನಲ್ಲಿ ಸುಳ್ಳು ಆಪಾದನೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 474
  • 475
  • 476
  • 477
  • 478
  • 479
  • 480
  • 481
  • 482
  • ...
  • 550
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved