• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿಯುವ ನೀರಿಗೆ ಸಮಸ್ಯೆ : ಬಿಟ್ಟಗೌಡನಹಳ್ಳಿ ನಿವಾಸಿಗಳ ಪ್ರತಿಭಟನೆ
ಕಳೆದ ಆರೇಳು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಕೂಡಲೇ ನೀರಿನ ಸಂಪರ್ಕ ಒದಗಿಸಿಕೊಡುವಂತೆ ಆಗ್ರಹಿಸಿ ಬಿಟ್ಟಗೌಡನಹಳ್ಳಿ ಗ್ರಾಮಸ್ಥರು ಬುಧವಾರ ಡಿಸಿ ಕಛೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಅನಂತ್‌ ಕುಮಾರ್ ಹೇಳಿಕೆ ಖಂಡಿಸಿ ಹಾಸನದಲ್ಲಿ ಕಾಂಗ್ರೆಸ್ ಪ್ರತಿಭಟನೆ
ಸಭೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ಅವಾಚ್ಯ ಪದಗಳಿಂದ ನಿಂಧಿಸಿರುವ ಉತ್ತರ ಕನ್ನಡ ಜಿಲ್ಲೆಯ ಸಂಸದರಾದ ಅನಂತ್‌ ಕುಮಾರ್ ಹೆಗಡೆ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಮಂಗಳವಾರ ಹಾಸನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಶಿಕ್ಷಣ ಕ್ಷೇತ್ರಕ್ಕೆ ಮಠಗಳ ಕೊಡುಗೆ ಅಪಾರ: ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಮೋಹನ್ ಕುಮಾರ್
ಇತ್ತೀಚೆಗೆ ಶಿಕ್ಷಣ ಕ್ಷೇತ್ರಕ್ಕೆ ಮಠಗಳ ಕೊಡುಗೆ ಅಪಾರವಾದುದು ಎಂದು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಮೋಹನ್ ಕುಮಾರ್ ಹೇಳಿದರು. ಹಾಸನದ ಅರಸೀಕೆರೆ ಕಾರ್ಯಕ್ರಮದಲ್ಲಿ ಮಾತನಾಡಿದರು.
೨೧ಕ್ಕೆ ಬೇಡ ಜಂಗಮ ಸಮಾಜದ ವಾರ್ಷಿಕ ಮಹಾಸಭೆ: ಸೋಮಶೇಖರಯ್ಯ
ಹಾಸನ ತಾಲೂಕಿನ ದೊಡ್ಡಪುರದಲ್ಲಿರುವ ಶ್ರೀ ಉದ್ಬವ ರಾಮೇಶ್ವರ ವಿಪ್ರ ಸಭಾ ಭವನದಲ್ಲಿ ಜನವರಿ ಇಪ್ಪತ್ತೊಂದರ ಭಾನುವಾರ ಬೆಳಿಗ್ಗೆ ೧೦ ಗಂಟೆಗೆ ತಾಲೂಕು ಬೇಡ ಜಂಗಮ ಸಮಾಜದ ಜಾಗೃತಿ ಕಾರ್ಯಕ್ರಮ ಮತ್ತು ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಕರೆಯಲಾಗಿದೆ ಎಂದು ಸಮಾಜದ ತಾಲೂಕು ಅಧ್ಯಕ್ಷ ಸೋಮಶೇಖರಯ್ಯ ತಿಳಿಸಿದರು.
ಸಂಗೊಳ್ಳಿ ರಾಯಣ್ಣ ಆದರ್ಶ ಅಳವಡಿಸಿಕೊಳ್ಳಬೇಕು: ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ
ಸಂಗೊಳ್ಳಿ ರಾಯಣ್ಣ ಅವರ ಆದರ್ಶಗಳನ್ನು ಪಾಲನೆ ಮಾಡುವ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿಕೊಂಡು, ನಾಯಕ ಗುಣವಿರುವ ವ್ಯಕ್ತಿಗೆ ಬೆಂಬಲ ನೀಡಬೇಕು. ಹಿಂದುಳಿದವರು ಒಗ್ಗಟಿಲ್ಲದೇ ಹರಿದು ಹಂಚಿ ಹೋದಲ್ಲಿ ಮುಂದುವರೆಯಲು ಸಾಧ್ಯವಿಲ್ಲ ಎಂದು ಮಾಜಿ ಶಾಸಕ ಡಾ. ಯತೀಂದ್ರ ಸಿದ್ಧರಾಮಯ್ಯ ಅಭಿಪ್ರಾಯಪಟ್ಟರು. ಹೊಳೆನರಸೀಪುರ ತಾಲೂಕಿನ ಅಣ್ಣೇಚಾಕನಹಳ್ಳಿ ಗ್ರಾಮದಲ್ಲಿ ಮಂಗಳವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಗೊಳಿಸಿ, ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದರು.
ಎತ್ತಿನಹೊಳೆ ಯೋನೆಯ ಪರಿಹಾರ ಹಣಕ್ಕೆ ಸಂತ್ರಸ್ತ ರವೀಂದ್ರ ಮನವಿ
ಎತ್ತಿನಹೊಳೆ ಯೋಜನೆಗೆ ಶಿವಯ್ಯನವರ ಮನೆ ಮುಳುಗಡೆಯಾಗಿದ್ದು, ಪರಿಹಾರದ ಹಣ ನಮಗೆ ನೀಡದೇ ಬೇರೆಯವರಿಗೆ ಹಾಕಲಾಗಿದ್ದು, ಈ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು ನಮಗೆ ಪರಿಹಾರದ ಹಣ ನೀಡುವಂತೆ ಹಾಸನದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ತಿರುಮಲನಹಳ್ಳಿ ಗ್ರಾಮದ ಟಿ.ಎಸ್. ರವೀಂದ್ರ ಮತ್ತು ಕುಟುಂಬದವರು ಮಂಗಳವಾರ ಪ್ರತಿಭಟನೆ ನಡೆಸಿದರು.
ಅನಂತ್‌ ಕುಮಾರ್ ಪ್ರತಿಕೃತಿ ದಹಿಸಿ ಪ್ರತಿಭಟನೆ
ಸಂಸದ ಅನಂತ್ ಕುಮಾರ್ ಹೆಗಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ನಿಂದಿಸಿದ್ದನ್ನು ಖಂಡಿಸಿ ಅರಕಲಗೂಡಿನ ಕುರುಬರ ಸಂಘದ ಮುಖಂಡರು ಪಟ್ಟಣದ ಅನಕೃ ವೃತ್ತದಲ್ಲಿ ಮಂಗಳವಾರ ಅನಂತ್ ಕುಮಾರ್ ಹೆಗಡೆ ಅವರ ಶವಯಾತ್ರೆ ನಡೆಸಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ಅನಂತ್‌ ಕುಮಾರ್‌ ಬಹಿರಂಗ ಕ್ಷಮೆಯಾಚಿಸಬೇಕು: ಶಾಸಕ ಕೆ.ಎಂ.ಶಿವಲಿಂಗೇಗೌಡ ಒತ್ತಾಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ಏಕವಚನದಲ್ಲಿ ನಿಂದಿಸಿರುವ ಸಂಸದ ಅನಂತ್ ಕುಮಾರ್ ಹೆಗಡೆ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ಶಾಸಕ ಕೆ,ಎಂ ಶಿವಲಿಂಗೇಗೌಡರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅರಸೀಕೆರೆಯಲ್ಲಿ ಪ್ರತಿಭಟನೆ ನಡೆಸಿದರು.
ಪುರಸಭೆ ಅಧಿಕಾರಗಳ ಮೇಲೆ ಕ್ರಮಕ್ಕೆ ಮಲೆನಾಡು ರಕ್ಷಣಾ ಸೇನೆ ರಾಜ್ಯಾಧ್ಯಕ್ಷ ಸಾಗರ್ ಜಾನೆಕೆರೆ ಒತ್ತಾಯ
ಸಕಲೇಶಪುರದ ೨೩ ವಾರ್ಡ್‌ ಗಳ ಕಸವನ್ನು ಹಸಿಕಸ ಮತ್ತು ಒಣ ಕಸವೆಂದು ಬೇರ್ಪಡಿಸದೇ ತಂದು ಹೇಮಾವತಿ ಹೊಳೆಗೆ ಹಾಕಿದ ಪುರಸಭಾ ಮುಖ್ಯ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿ ಅಮಾನತ್ತುಗೊಳಿಸುವಂತೆ ಮಲೆನಾಡು ರಕ್ಷಣಾ ಸೇನೆ ರಾಜ್ಯಾಧ್ಯಕ್ಷ ಸಾಗರ್ ಜಾನೆಕೆರೆ ಆಗ್ರಹಿಸಿದರು.
ಎಚ್‌.ಡಿ.ರೇವಣ್ಣಗೆ ಸೂಕ್ತ ದಾಖಲೆ ಕೊರಿಯರ್‌ ಮಾಡುತ್ತೇನೆ: ಜಿ. ದೇವರಾಜೇಗೌಡ
ಮಾಜಿ ಸಚಿವ ಎಚ್.ಡಿ. ರೇವಣ್ಣನವರು ನನ್ನ ವಿರುದ್ಧ ಪೊಳ್ಳು ಎಂಬ ಅಸಂಬದ್ಧ ಪದ ಬಳಕೆ ಮಾಡಲಾಗಿದೆ. ನನ್ನ ವಿರುದ್ಧ ಹಾಕಲಾಗಿರುವ ಸವಾಲನ್ನು ಸ್ವೀಕಾರ ಮಾಡಲಾಗುವುದು. ರೇವಣ್ಣ ಅವರು ಸೂಕ್ತ ವಿಳಾಸ ನೀಡಿದರೆ ಸೂಕ್ತ ದಾಖಲೆಗಳನ್ನು ಕೊರಿಯರ್‌ ಮಾಡುತ್ತೇನೆ ಎಂದು ಬಿಜೆಪಿ ಪಕ್ಷದ ಮುಖಂಡ, ವಕೀಲ ಜಿ. ದೇವರಾಜೇಗೌಡ ಹಾಸನದಲ್ಲಿ ಮಂಗಳವಾರ ಹೇಳಿದ್ದಾರೆ.
  • < previous
  • 1
  • ...
  • 474
  • 475
  • 476
  • 477
  • 478
  • 479
  • 480
  • 481
  • 482
  • ...
  • 500
  • next >
Top Stories
ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಎಚ್. ವಿಶ್ವನಾಥ್ ಸ್ವಾಗತ
ಪ್ರೇಮದ ಇನ್ನೊಂದು ಹೆಸರೇ ಅಮೃತಾ ಪ್ರೀತಮ್
ವಾಸಂತಿ ಸತ್ತಿಲ್ಲ, ಬದುಕಿದ್ದಾರೆ - ಸುಜಾತ : ಎಸ್‌ಐಟಿ ಅಧಿಕಾರಿಗಳನ್ನೇ ಪ್ರಶ್ನಿಸಿದ ವೃದ್ಧೆ
ಉತ್ತಮ ಮುಂಗಾರು : ಈ ಬಾರಿ ಗುರಿ ಮೀರಿ ಬಿತ್ತನೆ ಸಾಧ್ಯತೆ
ನಮೋಸ್ತೆ ಚೀನಾ ! 7 ವರ್ಷ ಬಳಿಕ ಮೋದಿ ಚೀನಾಕ್ಕೆ - ಶಾಂಘೈ ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved