• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭೆ ಪಾಳೆಗಾರಿಕೆ ವಿರುದ್ಧದ ಚುನಾವಣೆ: ಶ್ರೇಯಸ್ ಪಟೇಲ್
ಹಾಸನ ಜಿಲ್ಲೆಯ ಲೋಕಸಭಾ ಚುನಾವಣೆ ದರ್ಪ, ದುರಹಂಕಾರ, ಪಾಳೆಗಾರಿಕೆ, ಕುಟುಂಬ ರಾಜಕಾರಣ ವಿರುದ್ಧ ನಡೆಯುತ್ತಿರುವ ಚುನಾವಣೆಯಾಗಿದೆ ಎಂದು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹೇಳಿದರು.
ಮತದಾನ ಜಾಗೃತಿ ತೀವ್ರಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಸೂಚನೆ
ಲೋಕಸಭಾ ಚುನಾವಣೆ ಅಂಗವಾಗಿ ಹಾಸನದಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ನಿರಂತರವಾಗಿ ಕಾರ್ಯಕ್ರಮಗಳನ್ನು ನಡೆಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಬಿ.ಆರ್ ಪೂರ್ಣಿಮಾ ತಿಳಿಸಿದ್ದಾರೆ.
ಕೋಡಿಮಠದಲ್ಲಿ ಮಾರ್ಚ್‌ 26ರಿಂದ ಮೂರು ದಿನ ಮಹದೇಶ್ವರ ಜಾತ್ರೆ
ಕೋಡಿಮಠ ಮಹಾಸಂಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಮಾ.೨೬. ೨೭, ೨೮ ಮೂರು ದಿನ ಮಹದೇಶ್ವರ ಜಾತ್ರಾ ಮಹೋತ್ಸವ ನೆಡೆಯಲಿದೆ. ಶ್ರೀ ಮಠದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಸೂಚನೆಯಂತೆ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡರ ಮುಂದಾಳತ್ವ ವಹಿಸಲಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಆರೋಗ್ಯಕ್ಕೆ ಜೆಡಿಎಸ್ ವಿಶೇಷ ಪೂಜೆ
ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಇದಕ್ಕೂ ಮುನ್ನ ಚಿಕಿತ್ಸೆ ಯಶಸ್ವಿ ಆಗಲೆಂದು ಪ್ರಾರ್ಥಿಸಿ ಹಾಸನದ ಶ್ರೀ ಗಣಪತಿ ದೇವಾಲಯದಲ್ಲಿ ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರು ಗುರುವಾರ ಬೆಳಿಗ್ಗೆ ವಿಶೇಷ ಪೂಜೆ ಸಲ್ಲಿಸಿದರು.
ಮಾರ್ಚ್‌ ೨೪ ರಂದು ಹಾಸನದಲ್ಲಿ ರೋಟರಿ ಮಾನಿನಿ ಸಮಾವೇಶ
ರೋಟರಿ ಡಿಸ್ಟ್ರಿಕ್ಟ್ ೩೧೮೨ ಜಿಲ್ಲಾ ಕಾರ್ಯಕ್ರಮವಾದ ‘ಮಾನಿನಿ’ ಎಂಬ ಸಮಾವೇಶವನ್ನು ಜಿಲ್ಲಾ ಗವರ್ನರ್ ರೋಟೇರಿಯನ್ ಬಿ.ಸಿ.ಗೀತ ರವರ ನೇತೃತ್ವದಲ್ಲಿ ಮಾ.೨೪ರ ಭಾನುವಾರ ಹಾಸನದ ಹೊರವಲಯದಲ್ಲಿರುವ ನಂದಗೋಕುಲ ಕನ್ವೆನ್ಷನ್ ಹಾಲ್‌ನಲ್ಲಿ ಜರುಗಲಿದೆ.
ಮಾರ್ಚ್‌ ೨೩, ೨೪ಕ್ಕೆ 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಹಾಸನದ ಸಕಲೇಶಪುರ ತಾಲೂಕು ಹೆತ್ತೂರಿನಲ್ಲಿ ಮಾ.೨೩ ಮತ್ತು ೨೪ ರಂದು ಎರಡು ದಿನಗಳ ಕಾಲ ನಡೆಯುವ ೨೨ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪೂರ್ವ ಸಿದ್ಧತಾ ಕಾರ್ಯ ಪೂರ್ಣಗೊಂಡಿವೆ.
ಕೌಟುಂಬಿಕ ವ್ಯವಸ್ಥೆಗೆ ಮಹಿಳೆಯರು ಮಾದರಿ
ಹಾಸನದ ನ್ಯಾಯಾಲಯ ಆವರಣದಲ್ಲಿರುವ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯಾಂಗ ಇಲಾಖೆ ಮತ್ತು ವಕೀಲರ ಸಂಘ ಜಂಟಿಯಾಗಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಯೋಜಿಸಲಾಗಿತ್ತು.
ಬೇಲೂರಲ್ಲಿ ಪ್ರೇಯಸಿ ಮದುವೆಗೆ ಪ್ರಿಯಕರನಿಂದ ಅಡ್ಡಿ: ಪ್ರೇಮಿಯೊಂದಿಗೇ ಮತ್ತೆ ವಿವಾಹ ನಿಶ್ಚಯ
ಭಗ್ನ ಪ್ರೇಮಿಯೊಬ್ಬ ಸಿನಿಮೀಯ ರೀತಿಯಲ್ಲಿ ಕಲ್ಯಾಣ ಮಂಟಪಕ್ಕೆ ನುಗ್ಗಿ ತನ್ನ ಪ್ರೇಯಸಿಯ ಕೊರಳಿಗೆ ವರ ಕಟ್ಟುತ್ತಿದ್ದ ತಾಳಿಯನ್ನು ಕಿತ್ತುಕೊಂಡು ಮಂಗಳ ಕಾರ್ಯಕ್ಕೆ ತಡೆಯೊಡ್ಡಿದ ಘಟನೆ ಬೇಲೂರಿನ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದಿದೆ.
ಹಾಸನ ಜಿಲ್ಲೆಯ ಕೆರಗಳಿಗೂ ಹೇಮಾವತಿ ನೀರು ಬಿಡಿ: ಜೆಡಿಎಸ್ ಪಕ್ಷದಿಂದ ಜಿಲ್ಲಾಡಳಿತಕ್ಕೆ ಆಗ್ರಹ
ಹೇಮಾವತಿ ಜಲಾಶಯದಿಂದ ಎಡದಂಡೆ ನಾಲೆ ಮೂಲಕ ತುಮಕೂರಿಗೆ ನೀರು ಹರಿಸುತ್ತಿದ್ದು, ತುಮಕೂರಿಗೆ ನೀರು ಹರಿಸುವಂತೆ ಹಾಸನ ಜಿಲ್ಲೆಯ ಕೆರೆಗಳಿಗೂ ನೀರು ಬಿಡಬೇಕು ಎಂದು ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಗುರುವಾರ ಅಪರ ಜಿಲ್ಲಾಧಿಕಾರಿ ಶಾಂತಲಾ ಅವರಿಗೆ ಮನವಿ ಸಲ್ಲಿಸಿದರು.
ಬೇಲೂರಲ್ಲಿ ೨೦೮೧ ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳು: ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್ ಮಾಹಿತಿ
ಈ ಬಾರಿ ಎಸ್ಎಸ್ಎಲ್‌ಸಿ ಪರೀಕ್ಷೆಗೆ ಎಲ್ಲಾ ರೀತಿಯ ಪೂರ್ವಸಿದ್ಧತೆ ಮಾಡಿಕೊಂಡಿದ್ದು ಅರಸೀಕೆರೆಯಲ್ಲಿ ಒಟ್ಟು ೨೦೮೧ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್ ತಿಳಿಸಿದರು.
  • < previous
  • 1
  • ...
  • 475
  • 476
  • 477
  • 478
  • 479
  • 480
  • 481
  • 482
  • 483
  • ...
  • 550
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved