• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಸಮಸ್ಯೆಯಿಲ್ಲ: ಪ್ರಜ್ವಲ್
ಮೈತ್ರಿ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಅಸಮಾಧಾನಗೊಂಡಿರುವುದಿಲ್ಲ. ಬಿಜೆಪಿಯ ಕೇಂದ್ರದ ಪ್ರಧಾನ ಕಾರ್ಯದರ್ಶಿ ಮತ್ತು ಎಚ್.ಡಿ. ದೇವೇಗೌಡರು ಈ ಬಗ್ಗೆ ಚರ್ಚೆ ಮಾಡಲಿದ್ದಾರೆ. ನಾವು ಇನ್ನೊಂದು ಸೀಟು ಮಾತ್ರ ಹೆಚ್ಚುವರಿ ಕೇಳಿದ್ದೇವೆ. ನಂತರದಲ್ಲಿ ಎಲ್ಲಾ ಸರಿ ಹೋಗಲಿದೆ.
ಕೇರಳಾಪುರದ ಶ್ರೀವೀರಭದ್ರೇಶ್ವರ ರಥೋತ್ಸವ ಸಂಪನ್ನ
ಕೇರಳಾಪುರ ಗ್ರಾಮವು ೪ ತಾಲೂಕುಗಳ ಸಂಗಮ ಸ್ಥಳವಾಗಿದ್ದು, ಶ್ರೀವೀರಭದೇಶ್ವರ ಸ್ವಾಮಿಯು ೪ ತಾಲೂಕುಗಳ ಅನೇಕ ಕುಟುಂಬಗಳಿಗೆ ಕುಲದೈವವಾಗಿದ್ದಾನೆ.ಅಲ್ಲದೇ ರಾಜ್ಯದ ಅನೇಕ ಜಿಲ್ಲೆಗಳಿಂದಲೂ ಶ್ರೀಸ್ವಾಮಿಯವರ ದರ್ಶನಕ್ಕಾಗಿ ಭಕ್ತಾದಿಗಳು ಅಗಮಿಸುತ್ತಾರೆ.
ಶ್ರೀ ಗುರು ರಾಘವೇಂದ್ರ ಸ್ವಾಮಿಯವರ ಜನ್ಮವರ್ಧಂತಿ
ಬೆಳಿಗ್ಗೆ ಮತ್ತು ಮಧ್ಯಾಹ್ನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹೊಳೆನರಸೀಪುರದ ನೇಕಾರ ಕುರುಹಿನಶೆಟ್ಟಿ ಮಹಿಳಾ ಭಜನಾ ಮಂಡಳಿ, ಅರಸೀಕೆರೆಯ ಸೀತಾರಾಮ ಮಹಿಳಾ ಭಜನಾ ಮಂಡಳಿ, ಚನ್ನರಾಯಪಟ್ಟಣದ ಓಂಕಾರೇಶ್ವರ ಭಜನಾ ಮಂಡಳಿ, ಬಲಮುರಿ ಗಣಪತಿ ಮಹಿಳಾ ಭಜನಾ ಮಂಡಳಿ ವತಿಯಿಂದ ನಿರಂತರವಾಗಿ ಭಜನಾ ಕಾರ್ಯಕ್ರಮ ಜರುಗಿತು.
ಪ್ರತಿಯೊಬ್ಬರ ಜೀವನದಲ್ಲೂ ಮಹಿಳೆಯ ಪಾತ್ರ ಹಿರಿದು: ಕವಯಿತ್ರಿ ಸವಿತಾ ನಾಗಭೂಷಣ್
ಹಿಂದಿನ ಕಾಲದಲ್ಲಿ ಮಹಿಳೆಯ ಬಗ್ಗೆ ತುಂಬ ತಾರತಮ್ಯವಿತ್ತು. ಗಂಡು - ಹೆಣ್ಣು ಎನ್ನುವ ಭೇದಭಾವ ಮಾಡುತ್ತಿದ್ದರು. ಈಗ ಎಲ್ಲಾ ಬದಲಾಗಿದೆ. ಗಂಡಿನಂತೆ ಹೆಣ್ಣೂ ಕೂಡ ಎಲ್ಲಾ ರಂಗದಲ್ಲೂ ಕಾಲಿಟ್ಟಿದ್ದಾಳೆ. ನಮಗೆ ಇತಿಹಾಸ ಗೊತ್ತಿಲ್ಲದಿದ್ದರೆ ಮುಂದೆ ನಾವು ಏನನ್ನೂ ಸಾಧಿಸಲಾಗುವುದಿಲ್ಲ.
ಬಂದ ಅವಕಾಶಗಳನ್ನು ಸಮರ್ಪಕವಾಗಿಸಿಕೊಳ್ಳಿ: ಡಾ.ಅಪ್ಪಾಜಿಗೌಡ
ಉದ್ಯೋಗ ಮನುಷ್ಯ ಲಕ್ಷಣಂ ಎನ್ನುವ ಹಾಗೆ ಇಂದು ಉದ್ಯೋಗ ಹೆಣ್ಣು-ಗಂಡು ಎನ್ನುವಂತಿಲ್ಲ ಎಲ್ಲರಿಗೂ ಬೇಕು. ಸಮಾನತೆಯ ದಿಕ್ಕಿನಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ಉದ್ಯೋಗ ಪಡೆದುಕೊಳ್ಳುವ ಗುರಿ ಇರಬೇಕು.
ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ ರದ್ದತಿಗೆ ಧಾರ್ಮಿಕ ಸಂಸ್ಥೆಗಳ ಮಹಾಸಂಘ ಆಗ್ರಹ
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಕರ್ನಾಟಕ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ ರದ್ದು ಮಾಡುವಂತೆ ಹಾಸನದ ಅಪರ ಜಿಲ್ಲಾಧಿಕಾರಿ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಹಾಸನ ಜಿಲ್ಲಾಡಳಿತ ವಿರುದ್ಧ ಜಿಲ್ಲಾ ದಲಿತ ಉದ್ಯಮದಾರರ ಧರಣಿ
ಹಾಸನ ಜಿಲ್ಲಾಡಳಿತ ಮತ್ತು ಕೆಐಎಡಿಬಿದಿಂದ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಜಿಲ್ಲಾ ದಲಿತ ಉದ್ಯಮದಾರರ ಸಂಘದ ವತಿಯಿಂದ ಕೆಐಎಡಿಬಿ ಕಚೇರಿ ಮುಂದೆ ಸೋಮವಾರದಿಂದ ಅನಿರ್ದಿಷ್ಟಾವಧಿ ಧರಣಿಯನ್ನು ಆರಂಭಿಸಲಾಗಿದೆ.
ಅರಸೀಕೆರೆ ಗಂಡಸಿ ಶಾಲೆಯಲ್ಲಿ ಗುರುವಂದನೆ, ಸ್ನೇಹ ಸಂಭ್ರಮ
ಶ್ರೀ ಶಂಭುಲಿಂಗೇಶ್ವರ ವಿದ್ಯಾ ಸಂಸ್ಥೆ, ಗಂಡಸಿ ಪ್ರೌಢ ಶಾಲೆಯ 2000-2001 ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಂದ ಗುರುವಂದನೆ ಹಾಗೂ ಸ್ನೇಹ ಸಂಭ್ರಮ ಕಾರ್ಯಕ್ರಮವನ್ನು ಅರಸೀಕೆರೆ ಹಳ್ಳಿಮನೆ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಸನಾತನ ಸಂಸ್ಕೃತಿಗೆ ಬ್ರಾಹ್ಮಣರ ಕೊಡುಗೆ ಅಪಾರ: ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ
ಬೇಲೂರು ಪಟ್ಟಣದ ಕೋಟೆ ಶೃಂಗೇರಿ ಮಠದಲ್ಲಿ ತಾಲೂಕು ಬ್ರಾಹ್ಮಣ ಮಹಾಸಭಾದ ವಾರ್ಷಿಕ ಮಹಾಸಭೆ ಹಮ್ಮಿಕೊಳ್ಳಲಾಗಿತ್ತು.
ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಕೇರಳಾಪುರ ಗ್ರಾಮ ಪಂಚಾಯಿತಿ
ಬಸವಾಪಟ್ಟಣದ ಕೇರಳಾಪುರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಸುಮಾರು ೩ ಸಾವಿರ ಮನೆಗಳಿದ್ದು ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾತದಾರರನ್ನು ಹೊಂದಿರುವ ಗ್ರಾಮಗಳಲ್ಲಿ ಒಂದಾಗಿದೆ.
  • < previous
  • 1
  • ...
  • 477
  • 478
  • 479
  • 480
  • 481
  • 482
  • 483
  • 484
  • 485
  • ...
  • 550
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved