• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇಲ್ಸೇತುವೆ ಮುಂದಿನ ಮಾರ್ಚ್‌ಗೆ ಪೂರ್ಣ
ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದಿನ ವರ್ಷದ ಮಾರ್ಚ್ ವೇಳೆಗೆ ಮೇಲ್ಸೇತುವೆ ಸಂಚಾರಕ್ಕೆ ಮುಕ್ತವಾಗಲಿದೆ ಎಂದರು. ಈ ಯೋಜನೆಯ ಒಟ್ಟು ಅಂದಾಜು ವೆಚ್ಚ ೮೩.೭೨ ಕೋಟಿ. ಇದರಲ್ಲಿ ರಾಜ್ಯದ ಪಾಲು ೪೯.೫೪ ಕೋಟಿ ನೀಡಬೇಕಿದೆ. ಈಗ ೨೧.೮೧ ಕೋಟಿ ರು. ನೀಡುವುದಾಗಿ ಸರ್ಕಾರ ಹೇಳಿದ್ದು, ಎಚ್‌ಎಂಆರ್‌ಡಿಸಿ ಅಡಿ ೧೫ ಕೋಟಿ ನೀಡಲಾಗಿದೆ. ಅನುದಾನಕ್ಕೆ ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಮೇಲ್ಸೇತುವೆ ಮೇಲಿನ ಕಬ್ಬಿಣದ ಬೃಹತ್ ಕಮಾನು ನಿರ್ಮಾಣ ಹೈದ್ರಾಬಾದ್‌ನಲ್ಲಿ ಆಗಲಿದೆ, ಅದಕ್ಕಾಗಿ ೮ ತಿಂಗಳು ಸಮಯಾವಕಾಶ ಬೇಕಿದೆ. ಅಲ್ಲಿವರೆಗೂ ಸಿವಿಲ್ ವರ್ಕ್ ಸೇರಿ ಉಳಿದ ಕಾಮಗಾರಿ ನಡೆಯಲಿವೆ ಎಂದರು.
ನ್ಯಾಯಕ್ಕೆ ಒತ್ತು ಕೊಡುವುದು ನಮ್ಮ ಉದ್ದೇಶ
ಯಾವುದೇ ಸಮಾಜಕ್ಕೂ ಅನ್ಯಾಯ ಮಾಡಲ್ಲ, ಯಾವುದೇ ಸಮುದಾಯವನ್ನು ಹೊಡೆದಾಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಬಿಜೆಪಿಯವರು ರಾಜ್ಯ ಸರ್ಕಾರ ಬೀಳಿಸಲು ಹುನ್ನಾರ ಮಾಡಿದ್ದಾರೆ. ನೀವು ಹುಷಾರಾಗಿರಿ ಎಂಬ ಎಐಸಿಸಿ ಅಧ್ಯಕ್ಷರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ, ವಿಪಕ್ಷಗಳು ಆ ಕೆಲಸವನ್ನು ನಿರಂತರವಾಗಿ ಮಾಡುತ್ತಿವೆ. ಅವರ ಕೆಲಸವೇ ಅದು, ನಾವು ಜನ ಸೇವೆ ಮಾಡಲು ಅಧಿಕಾರ ಬಯಸುತ್ತೇವೆ, ಆದರೆ ಅವರು ದುರಾಸೆ, ಆದರೂ ನಾವು ಎಚ್ಚರಿಕೆಯಿಂದ ಇದ್ದೇವೆ ಎಂದರು. ನಮ್ಮ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಯಾವುದೇ ರೀತಿಯಲ್ಲೂ ಒಡಕಿಲ್ಲ ಎಂದರು.
ಪುರಸಭೆ ಮಳಿಗೆಗಳ ಹಳೆಯ ಬಾಡಿಗೆದಾರರ ತೆರವಿಗೆ ಕ್ರಮ
ಕೆಲವು ಮಳಿಗೆಗಳ ಸಿಂಗಲ್ ಟೆಂಡರ್ ನಡೆದಿದ್ದು ಇವುಗಳ ಮರು ಹರಾಜು ನಡೆಸಬೇಕು ಎಂದು ಸದಸ್ಯೆ ರೇಖಾ ಒತ್ತಾಯಿಸಿದರು. ಇದಕ್ಕೆ ಕೆಲವು ಸದಸ್ಯರು ಧ್ವನಿಗೊಡಿಸಿದರು. ೬ ಮಳಿಗೆಗಳು ಸಿಂಗಲ್ ಟೆಂಡರ್ ನಡೆದಿದ್ದು ಇವುಗಳ ಮರು ಹರಾಜು ನಡೆಸಲು ಜಿಲ್ಲಾಧಿಕಾರಿಗಳ ಅನುಮತಿಗಾಗಿ ಕಳುಹಿಸಿಕೊಡಲಾಗುವುದು ಎಂದು ಅಧ್ಯಕ್ಷರು ಹೇಳಿದರು. ಸದ್ಯ ೩೪ ವರ್ತಕರು ಎಲ್ಲ ಮಳಿಗೆಗಳನ್ನು ಏಕಕಾಲಕ್ಕೆ ಹರಾಜು ನಡೆಸುವಂತೆ ನ್ಯಾಯಾಲಯದ ಮೊರೆಹೋಗಿದ್ದು ನ್ಯಾಯಾಲಯ ಮುಂದಿನ ಮೂರು ತಿಂಗಳ ಒಳಗಾಗಿ ಉಳಿದಿರುವ ಮಳಿಗೆಗಳ ಟೆಂಡರ್ ನಡೆಸುವಂತೆ ಸೂಚಿಸಿದೆ ಎಂದರು.
ಖರ್ಗೆ ಹೇಳಿರುವುದು ಸತ್ಯ ನಾವು ಹುಷಾರಾಗಿರಬೇಕು : ಸಚಿವ ಸತೀಶ್ ಜಾರಕಿಹೊಳಿ

ರಾಜ್ಯದಲ್ಲಿ ಜಾತಿಗಣತಿ ತಕ್ಷಣ ಮಾಡೋ ಅಂತ ವಿಚಾರ ಅಲ್ಲ, ಸಮಯ ತೆಗೆದುಕೊಳ್ಳುತ್ತೆ, ಸೂಕ್ಷ್ಮ ವಿಚಾರ ಈ ವಿಚಾರದಲ್ಲಿ ಇನ್ನೂ ಸರಿಯಾದ ನಿರ್ಧಾರ ಆಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಬಾಣಾವರ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ ಸಂಪನ್ನ
ರಥೋತ್ಸವದ ನಿಮಿತ್ತ ಶ್ರೀ ಆಂಜನೇಯ ಸ್ವಾಮಿಯವರಿಗೆ ಅಭಿಷೇಕ ಗಂಗಾಸ್ಥಾನವನ್ನು ಮಾಡಿಸಲಾಯಿತು. ನಂತರ ಮಯೂರ ವಾಹನೋತ್ಸವ, ಶೇಷ ವಾಹನೋತ್ಸವವನ್ನು ನೆರವೇರಿಸಿ ಗುರುವಾರದಂದು ಗಣಪತಿ ಹೋಮ, ಆಂಜನೇಯ ಹೋಮ, ರಾಮಕಾರಕ ಹೋಮ, ಬ್ರಹ್ಮಹೋಮ, ರುದ್ರ ಹೋಮ, ಆಂಜನೇಯ ಸ್ವಾಮಿಯವರ ರಥಾಂಗ ಹೋಮ, ರಥ ಪ್ರತಿಷ್ಠಾಪನೆ ಮತ್ತು ಕಳಸಾಭಿಷೇಕವನ್ನು ನಡೆಸಿ ಗಜೇಂದ್ರ ಮೋಕ್ಷ ಗರುಡೋತ್ಸವವನ್ನುನಡೆಸಿ ರಾತ್ರಿ 9 ಗಂಟೆಗೆ ಕಲ್ಯಾಣೋತ್ಸವವನ್ನು ನೆರವೇರಿಸಲಾಯಿತು.
ಒತ್ತಡ ಹೋಗಲಾಡಿಸಲು ಧ್ಯಾನ ಬಹಳ ಮುಖ್ಯ
ಈಗಾಗಲೇ ನಾದ ಧ್ಯಾನ ಚಕ್ರ-೫ ಮೆಡಿಟೇಶನ್ ನನ್ನು ರಾಜ್ಯ ಹಲವಾರು ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಮಾಡಲಾಗಿದೆ. ಈಗ ಹಾಸನದಲ್ಲಿ ಮಾಡಲಾಗುತ್ತಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಇಂತಹ ಕಾರ್ಯಕ್ರಮ ಆಯೋಜಿಸಲಾಗುವುದು. ಒತ್ತಡ ಹೋಗಲಾಡಿಸಲು ಧ್ಯಾನ ಎಂಬುದು ಬಹಳ ಮುಖ್ಯ. ಎಷ್ಟು ಮೆಡಿಷನ್, ರಿಸರ್ಚ್ ಸೈಂಸಿಸ್ಟ್ ಆಗಲಿ ಮೆಡಿಟೇಶನ್ ಮಾಡಬೇಕೆಂದು ಹೇಳುತ್ತಿದ್ದಾರೆ. ಕಳೆದ ೨೫ ವರ್ಷದಿಂದ ಸಿಂಪಲ್ ಮೆಡಿಟೇಶನ್ ಮಾಡುತ್ತಿದ್ದು, ಇದು ಉಸಿರು ಮೇಲೆ ಗಮನವಿರುತ್ತದೆ. ನಮ್ಮ ಗುರುಗಳು ಹೇಳಿದಾಗೆ ಉಚಿತವಾಗಿ ಈ ಧ್ಯಾನವನ್ನು ಹೇಳಿಕೊಡಲಾಗುತ್ತಿದೆ.
ರಸ್ತೆ ಡಾಂಬರೀಕರಣಕ್ಕೆ ಶಾಸಕ ಬಾಲಕೃಷ್ಣ ಚಾಲನೆ
ಜಂಬೂರು ಮುಖ್ಯರಸ್ತೆಯಿಂದ ಮಾದಿಹಳ್ಳಿಗೆ ಹೋಗುವ ಡಾಂಬರ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿ ಮಾತನಾಡಿದರು. 4 ವರ್ಷಗಳ ಹಿಂದೆ ಈ ರಸ್ತೆ ನಿರ್ಮಾಣ ಕಾಮಗಾರಿಗೆ ಹೇಮಾವತಿ ನೀರಾವರಿ ಯೋಜನೆಯಿಂದ 60 ಲಕ್ಷ ರು. ಹಣ ಬಿಡುಗಡೆಯಾಗಿತ್ತು. ತಾಂತ್ರಿಕ ದೋಷದ ಕಾರಣ ಈಗ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಬಾಲಕೃಷ್ಣ ತಿಳಿಸಿದರು.
ವಿದ್ಯಾರ್ಥಿಯ ಜನಿವಾರ ತೆಗೆಸಿದಕ್ಕೆ ಖಂಡನೆ
ಕೇವಲ ಬ್ರಾಹ್ಮಣರನ್ನು ಗುರಿಯಾಗಿಸಿ ಅಪಮಾನಿಸುವ ಷಡ್ಯಂತ್ರದ ಒಂದು ಭಾಗವಾಗಿರುವ ಇದು, ಶಾಂತಿಪ್ರಿಯರಾಗಿ ಸದಾ ಸಮಾಜದ ಹಿತ ಬಯಸುವ ಬ್ರಾಹ್ಮಣ ಸಮಾಜವನ್ನು ದುರ್ಬಲರೆಂದು ಭಾವಿಸಿ ದೌರ್ಜನ್ಯವೆಸಗುವ ಕೀಳು ಮನಸ್ಥಿತಿಯ ರಾಜಕೀಯ ವ್ಯಕ್ತಿಗಳ ತಾಳಕ್ಕೆ ಕುಣಿಯುವ ಅಧಿಕಾರಶಾಹಿಯ ದುರ್ವರ್ತನೆಗೆ ಹಿಡಿದ ಕನ್ನಡಿಯಾಗಿದೆ. ಇಂತಹ ಘಟನೆ ಈಗೀಗ ಹೆಚ್ಚಾಗಿ ಕಂಡು ಬರುತ್ತಿರುವುದು ತೀವ್ರ ವಿಷಾದನೀಯ ಎಂದರು.
ರೋಗ ಉಲ್ಬಣಕ್ಕೂ ಮುನ್ನ ವೈದ್ಯರ ಭೇಟಿ ಉತ್ತಮ
ಪ್ರತಿಯೊಬ್ಬರು ಕೂಡ ಇಂತಹ ರೋಗದ ಬಗ್ಗೆ ಸಾಕಷ್ಟು ಜಾಗರೂಕತೆ ವಹಿಸಬೇಕು ಮತ್ತು ತಪ್ಪದೇ ತಜ್ಞ ವೈದ್ಯರನ್ನ ಭೇಟಿ ಮಾಡಿ ಪರೀಕ್ಷೆ ನಡೆಸುವ ಮೂಲಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಅಲ್ಲದೇ ಇಂತಹ ರೋಗಗಳ ಬಗ್ಗೆ ಸಾರ್ವಜನಿಕರಿಗೆ ಸಾಕಷ್ಟು ಅರಿವು ಮೂಡಿಸಬೇಕು. ಡಾ. ಪಾಲಾಕ್ಷ ಅವರ ನೇತೃತ್ವದಲ್ಲಿ ಜಿಲ್ಲಾಧ್ಯಕ್ಷರೊಂದಿಗೆ ಒಂದು ಉತ್ತಮವಾದಂತಹ ಕಾರ್ಯಕ್ರಮವನ್ನು ಆಯೋಜನೆ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದರು.
ಭಾರತದ ಆಮದು ಪ್ರಮಾಣ ಅಧಿಕ
ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಆಯೋಜಿಸಿದ್ದ ಮೂರು ದಿನಗಳ ರೊಟೇಟಿಂಗ್ ಮೆಷಿನರಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೃಹತ್ ಕೈಗಾರಿಕಾ ಕ್ಷೇತ್ರದಲ್ಲಿ ಆಮದು ಪ್ರಮಾಣ ತಗ್ಗಿಸುವ ಉದ್ದೇಶದಿಂದ ಬೃಹತ್ ಕೈಗಾರಿಕೆಗಳ ಸಚಿವಾಲಯ ಸಾಕಷ್ಟು ಉಪಕ್ರಮಗಳನ್ನು ಕೈಗೆತ್ತಿಕೊಂಡಿದೆ. ತಂತ್ರಜ್ಞಾನ ಮತ್ತು ಮಾನವ ಸಂಪನ್ಮೂಲದ ಅಭಿವೃದ್ಧಿ ಸಾಧಿಸುವ ಉದ್ದೇಶದಿಂದ ಬೃಹತ್ ಕೈಗಾರಿಕೆಗಳ ಸಚಿವಾಲಯ ಸಮೃದ್ಧಿ ಯೋಜನೆ ಜಾರಿಗೆ ತಂದಿದ್ದು, ಅದರ ಅಡಿಯಲ್ಲಿ ಈ ತರಬೇತಿ ಕಾರ್ಯಾಗಾರವನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 443
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved