ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಹಿತ್ಯಕ್ಕೆ ಪರಿಪೂರ್ಣತೆ ನೀಡಿದವರು ಬೇಂದ್ರೆ: ವಿಕಲಚೇತನರ ಸಂಘದ ಅಧ್ಯಕ್ಷ
ನವೋದಯ ಕಾವ್ಯಕಾಲಘಟ್ಟದಲ್ಲಿ ಸಾಹಿತ್ಯಕ್ಕೆ ಪರಿಪೂರ್ಣತೆ ನೀಡಿದ ಹೆಗ್ಗಳಿಕೆ ದ.ರಾ. ಬೇಂದ್ರೆ ಅವರಿಗೆ ಸಲ್ಲುತ್ತದೆ ಎಂದು ಬೇಲೂರು ತಾಲೂಕು ವಿಕಲಚೇತನರ ಸಂಘದ ಅಧ್ಯಕ್ಷ ಪುರುಷೋತ್ತಮ್ ಹೇಳಿದರು. ಬೇಲೂರಲ್ಲಿ ‘ವರಕವಿ ದ.ರಾ.ಬೇಂದ್ರೆ ಒಂದು ನೆನಪು’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮಸ್ಯೆಗೆ ಪರಿಹಾರ ನೀಡದಿದ್ದರೆ ಉಪವಾಸ: ಹಾಸನದಲ್ಲಿ ಅತಿಥಿ ಶಿಕ್ಷಕರ ಆಗ್ರಹ
ಮಾ.೬ ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೇಡಿಕೆ ಈಡೇರುವವರೆಗೂ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಸ್. ನಾಗೇಶ್ ತಿಳಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ವೀರಶೈವ ಲಿಂಗಾಯತರ ರುದ್ರಭೂಮಿ ಅಭಿವೃದ್ಧಿ: ಶಾಸಕ ಕೆ.ಎಂ.ಶಿವಲಿಂಗೇಗೌಡ
ವೀರಶೈವ ಲಿಂಗಾಯತ ಸಮುದಾಯದ ರುದ್ರಭೂಮಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಅವರ ಬೇಡಿಕೆಗಳನ್ನು ಈಡೇರಿಸಲು ಬದ್ದನಾಗಿದ್ದೇನೆ ಎಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ. ಎಂ. ಶಿವಲಿಂಗೇಗೌಡ ಭರವಸೆ ನೀಡಿದರು. ಅರಸೀಕೆರೆಯಲ್ಲಿ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಲಸಿಕೆ ಹಾಕಿಸಿ ಪೋಲಿಯೋದಿಂದ ಮಕ್ಕಳನ್ನು ರಕ್ಷಿಸಿ: ತಹಸೀಲ್ದಾರ್ ಎಂ.ಜಿ.ಸಂತೋಷ್ ಕುಮಾರ್
ಅರಸೀಕೆರೆ ನಗರದ ಸರ್ಕಾರಿ ಸಾರ್ವಜನಿಕ ಜೆ.ಸಿ.ಆಸ್ಪತ್ರೆಯಲ್ಲಿ ಭಾನುವಾರ ಆಯೋಜಿಸಲಾಗಿದ್ದ ಪಲ್ಸ್ ಪೊಲಿಯೋ ಲಸಿಕೆ ಹಾಕುವ ಕಾಯಕ್ರಮಕ್ಕೆ ಜ್ಯೋತಿ ಬೆಳಗುವುದರ ಮೂಲಕ ತಹಸೀಲ್ದಾರ್ ಎಂ.ಜಿ ಸಂತೋಷ್ ಕುಮಾರ್ ಚಾಲನೆ ನೀಡಿದರು.
ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕ ಸ್ವರೂಪ್ ಚಾಲನೆ
ಹಾಸನದ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಬೋಧಕ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಪಲ್ಸ್ ಪೊಲಿಯೋ ಕಾರ್ಯಕ್ರಮವನ್ನು ಶಾಸಕ ಎಚ್.ಪಿ. ಸ್ವರೂಪ್ ಮಗುವಿಗೆ ಪೊಲಿಯೋ ಲಸಿಕೆ ಹಾಕುವುದರ ಮೂಲಕ ಚಾಲನೆ ನೀಡಿದರು.
ಮುಂದಿನ ಜನಾಂಗಕ್ಕೂ ಚೆಸ್ ಉಳಿಯಲಿ: ಪ್ರಾಂಶುಪಾಲ ಡಾ. ಎಲ್.ಪಿ. ರವಿಕುಮಾರ್
ನಗರದ ಚಿಕ್ಕಕೊಂಡಗುಳದ ಬಳಿ ವಿಶ್ವೇಶ್ವರಯ್ಯ ನಗರದಲ್ಲಿರುವ ರಾಯಲ್ ಅಪೋಲೋ ಅಂತಾರಾಷ್ಟ್ರೀಯ ಶಾಲೆ ಸಭಾಂಗಣದಲ್ಲಿ ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಅಂತರ್ ಶಾಲಾ ಜಿಲ್ಲಾ ಮಟ್ಟದ ಮುಕ್ತ ಚೆಸ್ ಪಂದ್ಯಾವಳಿಯನ್ನು ರಾಯಲ್ ಅಪೋಲೋ ಅಂತರ್ ರಾಷ್ಟ್ರೀಯ ಶಾಲೆ ಪ್ರಾಂಶುಪಾಲ ಡಾ. ಎಲ್.ಪಿ.ರವಿಕುಮಾರ್ ಉದ್ಘಾಟಿಸಿದರು.
ಹಾಸನದಲ್ಲಿ ಒಡೆಯರ್ ಸ್ಮಾರಕ, ಮ್ಯೂಸಿಯಂಗೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
ಹಾಸನದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸ್ಮಾರಕ, ವಸ್ತು ಸಂಗ್ರಹಾಲಯ ಮತ್ತು ಸಂಶೋಧನಾ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು.
ಶಿವರಾತ್ರಿ ಎಂದರೆ ಶಿವನ ವಿಶ್ರಾಂತಿಯ ಕಾಲ
ಶಿವನು ರಾತ್ರಿಯ ಒಂದು ಪ್ರಹರ ವಿಶ್ರಾಂತಿಯನ್ನು ಪಡೆಯುವಾಗ, ಅದು ಪೃಥ್ವಿಯ ಮೇಲೆ ವರ್ಷಕ್ಕೊಂದು ಸಲ ಮಹಾ ಶಿವರಾತ್ರಿ ಎಂದು ಆಚರಿಸಲಾಗುತ್ತದೆ ಎಂದು ಸನಾತನ ಸಂಸ್ಥೆ ತಿಳಿಸಿದೆ.
ಕ್ರೀಡೆಗಳಲ್ಲಿ ತೊಡಗುವುದರಿಂದ ಮನಶಾಂತಿ: ಡಾ.ಎಸಿಎಂ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ
ಹಾಸನದ ಮಹಾರಾಜ ಉದ್ಯಾನದಲ್ಲಿ ಡಾ.ಎ.ಸಿ.ಎಂ.ಮುನಿವೆಂಕಟೇಗೌಡ ಚಾರಿಟಬಲ್ ಟ್ರಸ್ಟ್ನಿಂದ ಭಾನುವಾರ ಬೆಳಿಗ್ಗೆ ಏರ್ಪಡಿಸಲಾಗಿದ್ದ ಡಾ ಎ.ಸಿ. ಮುನಿವೆಂಕಟೇಗೌಡರ ಸಂಸ್ಮರಣೆ ಅಂಗವಾಗಿ ೪ನೇ ಜಿಲ್ಲಾ ಮಟ್ಟದ ಶಾಲಾ ಕಾಲೇಜು ವಿದ್ಯಾರ್ಥಿಗಳ ಕರಾಟೆ ಪಂದ್ಯಾವಳಿ ನಡೆಯಿತು.
ದೇಶದ ಪ್ರತಿ ಮನೆಗೂ ನೀರು ನೀಡಲು ಜಲಜೀವನ್ ಯೋಜನೆ: ಸಂಸದ ಪ್ರಜ್ವಲ್ ರೇವಣ್ಣ
ದೇಶದ ಪ್ರತಿ ಮನೆಗೂ ನೀರು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಲ ಜೀವನ್ ಮಿಷನ್ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದರು. ಆಲೂರಲ್ಲಿ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿ ಪರಿಶೀಲನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು
< previous
1
...
488
489
490
491
492
493
494
495
496
...
550
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ