• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾ ಶಿವರಾತ್ರಿ ನಿಮಿತ್ತ ನುಗ್ಗೇಹಳ್ಳಿ ಪಂಚಲಿಂಗೇಶ್ವರ ಸಮಿತಿಯಿಂದ ಪಾದಯಾತ್ರೆ
ನುಗ್ಗೇಹಳ್ಳಿ ಹೋಬಳಿ ಕೇಂದ್ರದ ಶ್ರೀ ಪಂಚಲಿಂಗೇಶ್ವರ ಧರ್ಮಸ್ಥಳ ಪಾದಯಾತ್ರಿಗಳ ಸೇವಾ ಸಮಿತಿ ವತಿಯಿಂದ ಮಹಾಶಿವರಾತ್ರಿ ಅಂಗವಾಗಿ 12ನೇ ವರ್ಷದ ಪಾದಯಾತ್ರೆಯನ್ನು ಕೈಗೊಂಡಿದೆ.
ಪುಷ್ಪಗಿರಿ ಶ್ರೀಗಳ ಹೋರಾಟದಿಂದ ರಣಘಟ್ಟ ಕಾರ್ಯರೂಪ: ಸಂಸದ ಪ್ರಜ್ವಲ್ ರೇವಣ್ಣ
ಪುಷ್ಪಗಿರಿ ಶ್ರೀಗಳ ನೇತೃತ್ವದಲ್ಲಿ ವಿವಿಧ ಮಠಾಧೀಶರು,ರೈತ ಸಂಘ, ವಿವಿಧ ಕನ್ನಡ ಪರ ಸಂಘಟನೆಗಳು ಮತ್ತು ಪಕ್ಷಾತೀತವಾಗಿ ಮುಖಂಡರು ನಡೆಸಿದ ಹೋರಾಟ ಜಿಲ್ಲೆಯಲ್ಲಿ ಒಂದು ಮೈಲಿಗಲ್ಲು ಸೃಷ್ಟಿಸಿದೆ.
ಹೊಸ ವಿಷಯಗಳಿಗಾಗಿ ವಿಚಾರ ಮಂಥನ ಅಗತ್ಯ: ಕೃಷ್ಣಯ್ಯ
ಹೊಸ ಹೊಸ ವಿಷಯ ತಿಳಿಯಲು ಹಾಗೂ ಹೆಚ್ಚಿನ ಜ್ಞಾನ ಸಿಗಬೇಕಾದರೆ ವಿಚಾರ ಮಂಥನದಂತಹ ಕಾರ್ಯಕ್ರಮಗಳು ಉಪಯುಕ್ತವಾಗಿವೆ ಎಂದು ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ಡಾ. ಎ.ಜೆ. ಕೃಷ್ಣಯ್ಯ ಅಭಿಪ್ರಾಯಪಟ್ಟರು.
ಹಿರಾ ಪಬ್ಲಿಕ್ ಶಾಲೆಯಲ್ಲಿ ಆಹಾರಮೇಳ ಆಯೋಜನೆ
ವ್ಯಾವಹಾರಿಕ ಜ್ಞಾನವನ್ನು ವಿದ್ಯಾರ್ಥಿಗಳು ಈಗಿನಿಂದಲೇ ವೃದ್ಧಿಸಿಕೊಳ್ಳಬೇಕು. ಹಾಗಾಗಿ ನಮ್ಮ ಶಾಲಾ ಆವರಣದಲ್ಲಿ ಕ್ಯಾಂಟೀನ್ ಡೇ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದೆ ಎಂದು ಶಾಲಾ ಕಾರ್ಯದರ್ಶಿ ಮುಜೀಬುರ್ ರೆಹಮಾನ್ ಹೇಳಿದರು.
ಕಡುವಿನಹೊಸಳ್ಳಿಯಿಂದ ಕುಶಾಲನಗರಕ್ಕೆ ಬಸ್‌ ಆರಂಭ
ರಾಮನಾಥಪುರ ಹಾಗೂ ಕೊಡಗಿನ ಕುಶಾಲನಗರ ನಡುವೆ ನಿತ್ಯವೂ ಈ ಬಸ್ ಬೆಳಿಗ್ಗೆಯಿಂದ ಸಂಜೆಯವರೆಗೆ ನಿರಂತರ ಸಂಚರಿಸಲಿದೆ. ಇದಕ್ಕಾಗಿ ಸಾರಿಗೆ ಇಲಾಖೆಯ ಹಾಸನ ವಿಭಾಗದ ವಿಭಾಗೀಯ ನಿಯಂತ್ರಣ ಅಧಿಕಾರಿ ದೀಪಕ್ ಕುಮಾರ್ ಎಂ.ರವರು ಗ್ರಾಪಂ ಆಡಳಿತ ಮಂಡಳಿಯ ಮನವಿ ಮೇರೆಗೆ ಎರಡು ವಿಶೇಷ ಬಸ್ ಗಳನ್ನು ಮಂಜೂರು ಮಾಡಿದ್ದಾರೆ,
ಆರೋಗ್ಯ ವೃದ್ಧಿಗಾಗಿ ರಂಗನಾಥನಿಗೆ ಗೌಡರ ಪೂಜಾ ಕೈಂಕರ್ಯ
ನಾವು ದೇವರನ್ನು ನಂಬಿದ್ದೇವೆ. ನಮ್ಮ ತಂದೆ ಇಲ್ಲಿನ ಹಳೆಯ ದಾರಿಯಲ್ಲಿ ನನ್ನನ್ನು ಕರೆದುಕೊಂಡು ಬರುತ್ತಿದ್ದರು. ನನಗೆ ಎಂಟು ವರ್ಷವಿದ್ದಾಗ ಈ ಕಾರ್ಯಕ್ರಮ ನಡೆದಿತ್ತು. ನನ್ನ ಆರೋಗ್ಯ ಗುಣಮುಖವಾದರೆ ನಿನ್ನ ಸಮ್ಮುಖದಲ್ಲಿ ೧೦೦೧ ಕಳಸ ಪೂಜಾ ಕೈಂಕರ್ಯ ಮಾಡುತ್ತೇನೆ ಎಂದು ಹರಕೆ ಕಟ್ಟಿಕೊಂಡಿದ್ದೆ. ಇಂದು ಅದನ್ನು ತೀರಿಸಿದ್ದೇನೆ.
ಬಿಕಾಂ ಪದವೀಧರನ ಮಾದರಿ ಕೃಷಿ
ತಾಲೂಕಿನ ಅಂದಲೆ ಗ್ರಾಮ ಪಂಚಾಯಿತಿಯ ಹಿರುಗುಪ್ಪೆ ಗ್ರಾಮದ ಯುವ ರೈತ ಕಿರಣ್, ಬಿಕಾಂ ಪದವಿಯನ್ನು ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು ಯಾವುದೇ ಖಾಸಗಿ ಕಂಪನಿ ಅಥವಾ ಸರ್ಕಾರಿ ಕೆಲಸದಲ್ಲಿ ಇನ್ನೊಬ್ಬರ ಹಂಗಿನಲ್ಲಿ ಕೆಲಸ ಮಾಡಬೇಕು ಎಂಬ ಆಲೋಚನೆಯಿಂದ ಹೊರಬಂದು, ತಮಗೆ ಇದ್ದ ಭೂಮಿಯಲ್ಲಿ ಬೇಸಾಯಕ್ಕೆ ಮುಂದಾದವರು.
ಬೀದಿಬದಿ ವ್ಯಾಪಾರಿಗಳಿಂದ ಜೋಪಡಿಮಯವಾದ ಸಕಲೇಶಪುರ
೨೦೧೯ ರಲ್ಲಿ ರಾಜ್ಯ ಸಭೆಯಲ್ಲಿ ಬೀದಿಬದಿ ವ್ಯಾಪಾರಿಗಳ ಸಂರಕ್ಷಣೆ ಕಾನೂನು ಜಾರಿಗೊಂಡ ನಂತರ ಪಟ್ಟಣದಲ್ಲಿ ಬೀದಿಬದಿ ವ್ಯಾಪಾರ ನಡೆಸುವವರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಪಟ್ಟಣದ ಆಯಾಕಟ್ಟಿನ ಪ್ರದೇಶದಲ್ಲಿರುವ ಬೀದಿಬದಿಯ ವ್ಯಾಪಾರಸ್ಥರು ಅಂಗಡಿ, ಮುಂಗಟ್ಟಿನವರಗಿಂತ ಹೆಚ್ಚಿನ ವಹಿವಾಟು ನಡೆಸುತ್ತಿದ್ದಾರೆ. ಪರಿಣಾಮ ಬೀದಿಬದಿ ವ್ಯಾಪಾರಸ್ಥರ ಸ್ವೇಚಾಚಾರದಿಂದಾಗಿ ಎಲ್ಲೆಡೆ ಬೀದಿಬದಿ ಅಂಗಡಿಗಳು ತಲೆ ಎತ್ತುತ್ತಿವೆ.
ವಾಣಿಜ್ಯ ಬೆಳೆಗಳ ಬೆಲೆ ಕುಸಿತ: ಬೆಳೆಗಾರರು ಕಂಗಾಲು
ಸಕಲೇಶಪುರ ತಾಲೂಕಿನಲ್ಲಿ ಕಾಫಿ, ಮೆಣಸು ಹಾಗೂ ಏಲಕ್ಕಿ ದರ ಕುಸಿದಿರುವುದರಿಂದ ರೈತರಲ್ಲಿ ಆತಂಕ ಉಂಟಾಗಿರುವುದು. ಮತ್ತು ಬೆಳೆಗಾರರಿಗೆ ಲಕ್ಷಾಂತರ ರು. ನಷ್ಟವಾಗಿರುವುದು.
ದುದ್ದದಲ್ಲಿ ಮಕ್ಕಳ ಸಾಹಿತ್ಯ ಸಂಭ್ರಮ ಉದ್ಘಾಟನೆ
ಯುವ ಪೀಳಿಗೆ ಸಮಾಜದ ಅಭಿವೃದ್ಧಿಯ ಸೂಚ್ಯಂಕ. ಅದನ್ನು ಹುಲುಸಾಗಿ ಬೆಳೆಸಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಇಲಾಖೆ ವಿವಿಧ ಕಾರ್ಯಕ್ರಮಗಳ ಮೂಲಕ ಶ್ರಮಿಸುತ್ತಿದೆ ಎಂದು ತಾಪಂ ಸಹಾಯಕ ಕಾರ್ಯನಿರ್ವಹಣಾಧಿಕಾರಿ ದಿನೇಶ್‌ ತಿಳಿಸಿದರು.
  • < previous
  • 1
  • ...
  • 489
  • 490
  • 491
  • 492
  • 493
  • 494
  • 495
  • 496
  • 497
  • ...
  • 550
  • next >
Top Stories
ಕಂಡಲ್ಲಿ ಕಸ ಬಿಸಾಕುವವರ ವಿಡಿಯೋ ಪಾಲಿಕೆಗೆ ಕಳಿಸಿದವರಿಗೆ 250 ರು. ಬಹುಮಾನ
ಪೌರ ಕಾರ್ಮಿಕನಾಗಿ ಪೊರಕೆ ಹಿಡಿದು ರಸ್ತೆ ಗುಡಿಸಿದ ಅಮೆರಿಕ ಪ್ರಜೆ!
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved