• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಸನದಲ್ಲಿ 100 ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆಗೆ ನಿರ್ಧಾರ
೧೫೦ಕ್ಕೂ ಹೆಚ್ಚು ಅರ್ಚಕರು ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರ ಸಮ್ಮುಖದಲ್ಲಿ ಜಿಲ್ಲೆಯ ನೂರಕ್ಕೂ ಅಧಿಕ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಲು ನಿರ್ಧರಿಸಲಾಯಿತು.
ಭಾರತದ ಸಂವಿಧಾನ ವಿಶ್ವದಲ್ಲಿ ಶ್ರೇಷ್ಠವಾಗಿದೆ: ಸರ್ಕಾರಿ ಕಾಲೇಜಿನ ಪ್ರಾಂಶುಪಾಲ
ಡಾ ಬಿ.ಆರ್.ಅಂಬೇಡ್ಕರ್ ಭಾರತಕ್ಕೆ ನೀಡಿರುವ ಸಂವಿಧಾನ ವಿಶ್ವದ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದೆ ಎಂದು ಹಳ್ಳಿ ಮೈಸೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಭುಶಂಕರ್ ಎಚ್.ಎಸ್. ಅಭಿಪ್ರಾಯಪಟ್ಟರು. ಹೊಳೆನರಸೀಪುರದ ದೊಡ್ಡಕಾಡನೂರು ಗ್ರಾಮದ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸಂವಿಧಾನ ರಥವನ್ನು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ಮಕ್ಕಳ ಶಾರೀರಿಕ ಬೆಳವಣಿಗೆಗೆ ಪೋಷಕಾಂಶ ಅಗತ್ಯ: ಶಾಸಕ ಕೆ.ಎಂ.ಶಿವಲಿಂಗೇಗೌಡ
ವಿದ್ಯಾರ್ಥಿಗಳ ಶಾರೀರಿಕ ಬೆಳವಣಿಗೆಗೆ ಪೋಷಕಾಂಶ ಬಹಳ ಅಗತ್ಯ ಎಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು. ಅರಸೀಕೆರೆಯಲ್ಲಿ ಶಾಲಾ ಮಕ್ಕಳಿಗೆ ಸಾಯಿ ಅನ್ನಪೂರ್ಣ ಟ್ರಸ್ಟ್ ರಾಗಿಯಿಂದ ತಯಾರಿಸಿದ ಸಾಯಿ ಶೂರ್ ಪೋಷಕಾಂಶ ಭರಿತ ಹಾಲನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು.
ಅಡಿಬೈಲು ರಂಗನಾಥಸ್ವಾಮಿ ಜಾತ್ರೆ ಆರಂಭ
ಆಲುರು ತಾಲೂಕಿನ ಎರಡು ಹೋಬಳಿಗಳ ಧಾರ್ಮಿಕ ಸಂಬಂಧ ಬೆಸೆಯುವ ಅಡಿಬೈಲು ಗ್ರಾಮದ ರಂಗಸ್ವಾಮಿ ಬೆಟ್ಟದ ಐತಿಹಾಸಿಕ ಜಾತ್ರೆ ಶುಕ್ರವಾರದಿಂದ ಆರಂಭವಾಗಿದ್ದು, ಫೆ.೨೫ ರವರೆಗೆ ನಡೆಯಲಿದೆ.
28ರೊಳಗೆ ನಾಮಫಲಕದಲ್ಲಿ ಕನ್ನಡ ಇಲ್ಲದಿದ್ದರೆ ಹೋರಾಟ: ಕರವೇ ಚಂದ್ರಶೇಖರ್‌
ಇದೇ ೨೮ರ ನಂತರ ಸಂಬಂಧಪಟ್ಟ ಕಚೇರಿ ಮುಂಭಾಗದಲ್ಲಿ ಉಗ್ರ ಹೋರಾಟ ಮಾಡುವುದು ಶತಸಿದ್ಧ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಚಂದ್ರಶೇಖರ್ ಎಚ್ಚರಿಕೆ ನೀಡಿದರು. ಬೇಲೂರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕಾಡಾನೆ ಸಮಸ್ಯೆಗೆ ಜನಪ್ರತಿನಿಧಿಗಳ ವೈಫಲ್ಯ ಕಾರಣ: ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್ ಬೇಸರ
ಇದುವರೆಗೂ ಚುನಾಯಿತ ಪ್ರತಿನಿಧಿಗಳಿಂದ ಯಾವ ಸಮಸ್ಯೆಯೂ ಬಗೆಹರಿಸಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಇವರ ವೈಫಲ್ಯವೇ ಕಾರಣ ಎಂದು ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ಬೇಸರ ವ್ಯಕ್ತಪಡಿಸಿದರು. ಹಾಸನದಲ್ಲಿ ಅವರು ಮಾತನಾಡಿದರು.
ಹಾಸನದ ಮಾಸ್ಟರ್ ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಶವ ಪತ್ತೆ
ಹಾಸನದ ಪ್ರತಿಷ್ಠಿತ ಮಾಸ್ಟರ್ ಪಿಯು ಕಾಲೇಜಿನ ಹಾಸ್ಟೆಲ್ ಕೋಣೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಗುರುವಾರ ಪತ್ತೆಯಾಗಿದೆ. ಆತನನ್ನು ಹತ್ಯೆ ಮಾಡಿ ನೇಣು ಬಿಗಿದಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
ತಂತ್ರಜ್ಞಾನ, ನೀರಿನ ಬಳಕೆಯಿಂದ ಕೃಷಿಯಲ್ಲಿ ಲಾಭ: ಪ್ರಗತಿಪರ ಕೃಷಿಕ
ಆಧುನಿಕ ತಂತ್ರಜ್ಞಾನ ಅಳವಡಿಕೆ ಜತೆಗೆ ಮಳೆ ನೀರನ್ನು ಸಂರಕ್ಷಿಸಿ ಮಿತವಾಗಿ ಬಳಕೆ ಮಾಡಿ ಪರ್ಯಾಯ ಬೆಳೆಗಳನ್ನು ಬೆಳೆದರೆ ಕೃಷಿ ಕಾಯಕದಲ್ಲಿ ಲಾಭ ಹೊಂದಬಹುದು ಎಂದು ಪ್ರಗತಿಪರ ಕೃಷಿಕ ಎಂ.ಟಿ.ಕೃಷ್ಣೇಗೌಡ ಸಲಹೆ ನೀಡಿದರು. ಅರಕಲಗೂಡಲ್ಲಿ ಹಳ್ಳಿಧ್ವನಿ ಹಾಗೂ ರೇಡಿಯೋ ಕಿಸಾನ್ ದಿವಸ-24 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಾಹಿತಿ ಕವಿತಾಕೃಷ್ಣ ಅವರಿಗೆ ಚನ್ನರಾಯಪಟ್ಟಣದಲ್ಲಿ ನುಡಿನಮನ
ವಿಶ್ವ ಮಾತೃ ಭಾಷಾ ದಿನಾಚರಣೆ ಹಾಗೂ ಸಾಹಿತಿ ಕವಿತಾಕೃಷ್ಣ ಅವರ ನುಡಿನಮನ ಕಾರ್ಯಕ್ರಮವನ್ನು ಚನ್ನರಾಯಪಟ್ಟಣ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.
ಹನುಮಂತನ ನಿಷ್ಕಲ್ಮಶ ಭಕ್ತಿ, ಸಂಸ್ಕಾರ ಕಲಿಯಬೇಕು: ಶ್ರೀ ಆದಿಚುಂಚನಗಿರಿ ಸ್ವಾಮೀಜಿ
ಹನುಮಂತ ದೇವರ ನಿಷ್ಕಲ್ಮಶವಾದ ಭಕ್ತಿ, ಪ್ರೀತಿ ಹಾಗೂ ಗೌರವ ಇಂದು ಅಗತ್ಯವಾಗಿದೆ. ಈ ರೀತಿಯ ಸಂಸ್ಕಾರ ಹಾಗೂ ಸಂಸ್ಕೃತಿಯ ಪಾಲನೆ ಮಾಡಬೇಕಿದೆ ಎಂದು ಹಾಸನದ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಹೇಳಿದರು. ಹೊಳೆನರಸೀಪುರದ ಕಲ್ಲೇನಹಳ್ಳಿ ಗ್ರಾಮದಲ್ಲಿ ನೂತನ ವಿಗ್ರಹ ಪ್ರತಿಷ್ಠಾಪನೆ, ಕುಂಭಾಭಿಷೇಕ ಪೂಜಾ ಮಹೋತ್ಸವದಲ್ಲಿ ಮಾತನಾಡಿದರು.
  • < previous
  • 1
  • ...
  • 495
  • 496
  • 497
  • 498
  • 499
  • 500
  • 501
  • 502
  • 503
  • ...
  • 550
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved