• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಗುಲಗಳಿಂದ ಹಿಂದೂ ಸಂಸ್ಕೃತಿ ಉಳಿದಿದೆ: ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಚಂದ್ರ ಮೊಗವೀರ
ದೇವಸ್ಥಾನಗಳಿಂದಲೇ ಹಿಂದೂ ಧರ್ಮದ ಸಂಸ್ಕೃತಿಯು ಉಳಿದುಕೊಂಡಿದೆ ಎಂದು ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಚಂದ್ರ ಮೊಗವೀರ ಹೇಳಿದರು. ಹಾಸನದಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕುವೆಂಪು ಸಾಲುಗಳ ಯಥಾವತ್ತಾಗಿ ಉಳಿಸಲು ಎಬಿವಿಪಿ ಆಗ್ರಹ
ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ ಎನ್ನುವ ಕುವೆಂಪು ಅವರ ಅರ್ಥಪೂರ್ಣ ವಾಕ್ಯವನ್ನು ಬದಲಾಯಿಸಲು ಹೊರಟಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ವತಿಯಿಂದ ಮಂಗಳವಾರ ಪ್ರತಿಭಟಿಸಿ ಹಾಸನ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಕುರುಬ ಸಮಾಜಕ್ಕೆ ಶಿವಪ್ಪ ಕೊಡುಗೆ ಅಪಾರ: ಕುರುಬ ನೌಕರರ ಸಂಘದ ಗಿರಿ ಗೌಡ
ಜಿಲ್ಲೆಯಲ್ಲಿ ಕುರುಬ ಸಮಾಜದ ಸಂಘಟನೆಯ ಹಾಗೂ ಅಭಿವೃದ್ಧಿಗೆ ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯರು ಹಾಗೂ ಜಿಲ್ಲಾ ಕುರುಬ ಸಮಾಜದ ಅಧ್ಯಕ್ಷರಾಗಿರುವ ಗೊಲ್ಲರಹಳ್ಳಿ ಪಟೇಲ್ ಶಿವಣ್ಣ ಅವರ ಕೊಡುಗೆ ಅಪಾರವಾಗಿದೆ ಎಂದು ತಾಲೂಕು ಕುರುಬ ನೌಕರರ ಸಂಘದ ನಿಕಟ ಪೂರ್ವ ಅಧ್ಯಕ್ಷ ಗಿರಿ ಗೌಡ ಹೇಳಿದರು. ಹಾಸನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಶಶಿಚಂದ್ರಿಕಾರದ್ದು ಸತ್ವಯುತ ಸಾಹಿತ್ಯ ಕೃತಿ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಕೊಟ್ರೇಶ್
ಶಶಿಚಂದ್ರಿಕಾರವರ ‘ರಸೋ ವೈ ಸಃ’ ಕೃತಿ ಕನ್ನಡ ಸಾಹಿತ್ಯದ ವೈವಿಧ್ಯಮಯ ಸತ್ವಯುತ ಸಾಹಿತ್ಯ ಕೃತಿಯಾಗಿದೆ ಎಂದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್ ಅಭಿಪ್ರಾಯಪಟ್ಟರು. ಹಾಸನದಲ್ಲಿ ೩೦ನೇ ಸಾಹಿತ್ಯ ಪಯಣ ಹೆಜ್ಜೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಂವಿಧಾನ ಜನತೆಯ ಭದ್ರತೆಯ ಪ್ರತೀಕ: ಉಪನ್ಯಾಸಕ ಹರೀಶ್‌
ಬಸವಾಪಟ್ಟಣ ಗ್ರಾಮ ಪಂಚಾಯಿತಿಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ರಥವನ್ನು ಕೆ.ಪಿ.ಎಸ್ ಶಾಲೆಯ ಪಿಯು ವಿಭಾಗದ ರಾಜ್ಯಶಾಸ್ತ್ರ ಉಪನ್ಯಾಸಕ ಹರೀಶ್‌ ಸ್ವಾಗತಿಸಿದರು.
ಯುವಜನತೆ ಸಂಸ್ಕಾರ ಕಲಿಯಬೇಕು: ಶಾಸಕ ಬಾಲಕೃಷ್ಣ
ಮಾನವೀಯ ಮೌಲ್ಯಗಳನ್ನು ಉಳಿಸಿ ಬೆಳೆಸಲು ಯುವ ಜನಾಂಗ ಸಂಸ್ಕಾರವಂತರಾಗಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ನುಗ್ಗೇಹಳ್ಳಿ ಹೋಬಳಿಯ ಸೋಸಲಗೆರೆ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಕಾಲಭೈರವೇಶ್ವರ ಸ್ವಾಮಿ ನೂತನ ಸ್ಥಿರ ವಿಗ್ರಹ ಪ್ರತಿಷ್ಠಾಪನೆ ಮತ್ತು ಶ್ರೀ ಆಂಜನೇಯ ಸ್ವಾಮಿ ನೂತನ ದೇಗುಲ ಜೀರ್ಣೋದ್ಧಾರ ಪ್ರತಿಷ್ಠಾಪನೆ ಮಹೋತ್ಸವದಲ್ಲಿ ಮಾತನಾಡಿದರು.
ಮಹನೀಯರ ತತ್ವ ಪಾಲನೆಯಿಂದ ಜಯಂತಿ ಸಾರ್ಥಕ: ತಹಸೀಲ್ದಾರ್ ಮಮತ ಎಂ.
ಸಂತ ಸೇವಾಲಾಲ್‌ ಹಾಗೂ ಶಿವಾಜಿ ಮಹಾರಾಜರ ಆದರ್ಶ ಮತ್ತು ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರ ಜಯಂತಿಗೆ ನಿಜವಾದ ಅರ್ಥವನ್ನು ಕಲ್ಪಿಸಬೇಕಾಗಿದೆ ಎಂದು ತಹಸೀಲ್ದಾರ್ ಮಮತ ಎಂ. ಹೇಳಿದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೇಲೂರಲ್ಲಿ ಹಮ್ಮಿಕೊಂಡಿದ್ದ ಸಂತ ಸೇವಾಲಾಲ್ ಮತ್ತು ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಫೆಬ್ರವರಿ 27ಕ್ಕೆ ಬೆಂಗಳೂರಲ್ಲಿ ರಾಜ್ಯ ಸರ್ಕಾರಿ ನೌಕರರ ಸಮ್ಮೇಳನ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನವನ್ನು ಫೆಬ್ರವರಿ ೨೭ ರಂದು ಆಯೋಜಿಸಲಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಈ.ಕೃಷ್ಣೇಗೌಡ ತಿಳಿಸಿದರು. ಹಾಸನ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಅರಸೀಕೆರೆ ಬಸ್‌ ನಿಲ್ದಾಣಕ್ಕೆ ಮೂಲಭೂತ ಸೌಲಭ್ಯ ಇಲ್ಲ
ಒಂದು ವರ್ಷಕ್ಕೆ ಕನಿಷ್ಠ ೨೦ ಕೋಟಿ ರು. ವರಮಾನ ತಂದು ಕೊಡುವ ಪ್ರತಿಷ್ಠಿತ ಅರಸೀಕೆರೆ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರು ಮೂಲಭೂತ ಸೌಲಭ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿದ್ದಾರೆ.
ಕವಿತಾ ಸಾವು ಸಾಹಿತ್ಯ ಲೋಕಕ್ಕೆ ನಷ್ಟ: ಜಯಂತಿ ಚಂದ್ರಶೇಖರ್
ಡಾ.ಕವಿತಾ ಕೃಷ್ಣ ಸಾಹಿತ್ಯದ ಜ್ಞಾನ ಭಂಡಾರದಂತೆ. ಅವರ ಅಕಾಲಿಕ ಮರಣ ಸಾಹಿತ್ಯ ಲೋಕಕ್ಕೆ ತುಂಬಲಾಗದ ನಷ್ಟ ಉಂಟು ಮಾಡಿದೆ ಎಂದು ಸಾಹಿತ್ಯ ಶಾರದೆ ಜಯಂತಿ ಚಂದ್ರಶೇಖರ್ ತಿಳಿಸಿದರು. ಶ್ರವಣಬೆಳಗೊಳದ ಚಾವುಂಡರಾಯ ಉದ್ಯಾನದಲ್ಲಿ ಮಾಸಿಕ ನಮನ ಬಳಗದವರು ಆಯೋಜಿಸಿದ ಇತ್ತೀಚೆಗೆ ಅಗಲಿದ ಡಾ. ಕವಿತಾ ಕೃಷ್ಣ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 497
  • 498
  • 499
  • 500
  • 501
  • 502
  • 503
  • 504
  • 505
  • ...
  • 549
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved