ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಂಗರಹಳ್ಳಿ ರೈಲ್ವೆ ಮೇಲ್ಸೇತುವೆ ರಿಪೇರಿಗೆ ೧೦ ಕೋಟಿ ರು. ಮಂಜೂರು
ಹಂಗರಹಳ್ಳಿಯ ರೈಲ್ವೆ ಮೇಲ್ಸೆತುವೆ ದುರಸ್ತಿಗೆ ರೈಲ್ವೆ ಇಲಾಖೆ ೧೦ ಕೋಟಿ ರು. ಮಂಜೂರು ಮಾಡಲಾಗಿದೆ ಎಂದು ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ.
ಸಕಲೇಶಪುರದಲ್ಲಿ ವರ್ಷಧಾರೆ
ಸಕಲೇಶಪುರದಲ್ಲಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
2ನೇ ದಿನವು ಮುಂದುವರಿದ ಕರವೇ ಪ್ರತಿಭಟನೆ
ಹಾಸನ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಕರವೇ ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಮಂಗಳವಾರ ಸಹ ಮುಂದುವರಿದಿದೆ.
ರಾಷ್ಟ್ರೀಯ ವಾಲಿಬಾಲ್ ಕ್ರೀಡಾಕೂಟಕ್ಕೆ ಪ್ರಜ್ವಲ್ ಪರಮೇಶ್ ಆಯ್ಕೆ
ಭಾರತ ಮತ್ತು ನೇಪಾಳ ದೇಶಗಳ ನಡುವೆ ನಡೆಯಲಿರುವ ವಯೋಮಿತಿ ೧೯ ವರ್ಷದೊಳಗಿನವರ ವಾಲಿಬಾಲ್ ಕ್ರೀಡಾಕೂಟಕ್ಕೆ ಹಳೇಬೀಡಿನ ಪ್ರಜ್ವಲ್ ಪರಮೇಶ್ ಆಯ್ಕೆಯಾಗಿದ್ದಾರೆ.
ಡಿಕೆಶಿ ಮೇಲಿನ ಕುಮಾರಸ್ವಾಮಿ ಹೇಳಿಕೆಗೆ ಖಂಡನೆ
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಹಾರ್ ಜೈಲಿನ ಹೋಗುತ್ತಾರೆ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಹೇಳಿಕೆಯನ್ನು ಇದೆ ರೀತಿ ಮುಂದುವರಿಸಿದರೆ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ಎನ್.ಬಿ. ದಿನೇಶ್ ಎಚ್ಚರಿಸಿದ್ದಾರೆ.
ರೇವಣ್ಣ ಆಪ್ತನ ಹತ್ಯೆಗೆ ದುಷ್ಕರ್ಮಿಗಳ ಯತ್ನ
ಶಾಸಕ ಎಚ್ ಡಿ ರೇವಣ್ಣ ಆಪ್ತ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರ ಅಶ್ವಥ ನಾರಾಯಣ ಗೌಡ ಮೇಲೆ ಹೊಳೆನರಸೀಪುರದ ಸೂರನಹಳ್ಳಿ ಗ್ರಾಮದ ಬಳಿ ದಾಳಿ ನಡೆದಿದ್ದು, ಕೂದಲೆಳೆ ಅಂತರದಲ್ಲಿ ಅಶ್ವಥ ನಾರಾಯಣ ಪಾರಾಗಿದ್ದಾರೆ.
ಎಲ್ಲಾ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವಂತೆ ಪ್ರತಿಭಟನೆ
ಹಾಸನದ ಎಲ್ಲಾ ತಾಲೂಕುಗಳನ್ನು ಬರ ಪೀಡಿತ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಡೀಸಿ ಕಚೇರಿ ಮುಂದೆ ಕರವೇ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದೆ.
ಅಂಚೆ ಇಲಾಖೆಯಿಂದ ಆಧಾರ್ ಕಾರ್ಡ್ ತಿದ್ದುಪಡಿ ಇಂದು
ಅರಸೀಕೆರೆ ನಗರದ ವೀರಶೈವ ಕಲ್ಯಾಣ ಮಂದಿರದ ಪಕ್ಕದಲ್ಲಿರುವ ಅಂಚೆ ಇಲಾಖೆಯ ಪಿಎಸ್ಡಿ ಕಟ್ಟಡದಲ್ಲಿ ಅ 10 ರಂದು ಅಭಿಯಾನವನ್ನು ಹಮ್ಮಿಕೊಂಡಿದ್ದು ಅಗತ್ಯವಿದ್ದವರು ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ.
ಡಿಂಕದ ಕೃಷ್ಣಗೌಡ ಇಸ್ರೇಲ್ನಲ್ಲಿ ಸುರಕ್ಷಿತ
ಯುದ್ಧಪೀಡಿತ ಇಸ್ರೇಲ್ನಲ್ಲಿ ಶ್ರವಣಬೆಳಗೊಳ ಹೋಬಳಿಯ ಡಿಂಕ ಗ್ರಾಮದ ಕೃಷ್ಣ ಗೌಡ ಎಂಬುವವರು ಸಿಲುಕಿಕೊಂಡಿದ್ದು, ಅವರು, ಯುದ್ಧಪೀಡಿತ ನೆಲದಲ್ಲಿ ಸುರಕ್ಷಿತವಾಗಿದ್ದೇವೆ ಎಂಬ ಸಂದೇಶವನ್ನು ತಮ್ಮ ಕುಟುಂಬಸ್ಥರಿಗೆ ರವಾನಿಸಿದ್ದಾರೆ.
ಕೆಎಂಎಫ್ನಿಂದ ಮೆಕ್ಕೆಜೋಳ ಖರೀದಿಗೆ ಆಗ್ರಹಿಸಿ ಪ್ರತಿಭಟನೆ
ಕೆಎಂಎಫ್ ಸೂಕ್ತ ಬೆಂಬಲ ಬೆಲೆ ನೀಡಿ ರೈತರಿಂದ ನೇರವಾಗಿಯೇ ಮೆಕ್ಕೆಜೋಳ ಖರೀದಿಸಬೇಕೆಂದು ಒತ್ತಾಯಿಸಿ ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ನೇತೃತ್ವದಲ್ಲಿ ಸೋಮವಾರ ಡೀಸಿ ಕಚೇರಿ ಮುಂದೆ ಜೋಳ ಸುರಿದು ಪ್ರತಿಭಟನೆ ನಡೆಸಲಾಯಿತು.
< previous
1
...
496
497
498
499
500
501
502
503
504
next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್ ₹3500, ಗೋಲ್ಡ್ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್