• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫೆಬ್ರವರಿ ೧೧ಕ್ಕೆ ಶಾಸಕ ಶಿವಲಿಂಗೇಗೌಡರಿಗೆ ಅಭಿನಂದನಾ ಕಾರ್ಯಕ್ರಮ
ಅರಸೀಕೆರೆ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ರಾಜ್ಯ ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷರಾಗಿ ನೇಮಕವಾದ ಹಿನ್ನೆಲೆಯಲ್ಲಿ ಫೆಬ್ರವರಿ ೧೧ ರಂದು ನಗರದ ಬಿ.ಎಂ. ರಸ್ತೆ, ಜಿಲ್ಲಾಧಿಕಾರಿ ಕಚೇರಿ, ಮನೆ ಹಿಂಭಾಗದ ರಸ್ತೆಯಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಈ.ಎಚ್.ಲಕ್ಷ್ಮಣ್ ಹಾಸನದಲ್ಲಿ ತಿಳಿಸಿದರು.
ಸಮುದಾಯ ಭವನಗಳಿಂದ ಬಡವರಿಗೆ ಅನುಕೂಲ: ಪುರಸಭೆ ಅಧ್ಯಕ್ಷೆ ತೀರ್ಥ ಕುಮಾರಿ
ಬಡ ವರ್ಗದ ಜನರು ಸಣ್ಣ ಸಮುದಾಯ ಭವನಗಳಲ್ಲಿ ಕಾರ್ಯಗಳನ್ನು ಮಾಡಲು ಸಮುದಾಯ ಭವನ ಅನುಕೂಲವಾಗಿದೆ ಎಂದು ಪುರಸಭೆ ಅಧ್ಯಕ್ಷೆ ತೀರ್ಥಕುಮಾರಿ ಹೇಳಿದರು. ಪುರಸಭೆ ವತಿಯಿಂದ ಸುಮಾರು 25 ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಿರುವ ಅಂಬೇಡ್ಕರ್ ಸಮುದಾಯ ಭವನವನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಸರ್ಕಾರದ ಉಚಿತ ಗ್ಯಾರಂಟಿಗಳಿಂದ ಅನುದಾನ ಕಡಿತ: ಜೆಡಿಎಸ್‌ ನಾಯಕ ಎಚ್‌.ಡಿ.ರೇವಣ್ಣ ಆರೋಪ
ರಾಜ್ಯ ಸರ್ಕಾರವು ಬಿಟ್ಟಿ ಭಾಗ್ಯಗಳ ಯೋಜನೆ ಜಾರಿಗಾಗಿ ಅಗತ್ಯ ಸೌಲಭ್ಯಗಳಿಗೆ ನೀಡುತ್ತಿದ್ದ ಅನುದಾನವನ್ನು ಕಡಿತಗೊಳಿಸಿದ ಕಾರಣದಿಂದ ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ ಎಂದು ಶಾಸಕ ಎಚ್.ಡಿ.ರೇವಣ್ಣ ಆರೋಪಿಸಿದರು. ಹೊಳೆನರಸೀಪುರದಲ್ಲಿ ೨೦೨೪-೨೫ ನೇ ಸಾಲಿನ ಅಯವ್ಯಯ ಪಟ್ಟಿ ಸಿದ್ಧತೆಗಾಗಿ ಆಯೋಜನೆ ಮಾಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
೨೬೪ ಗ್ರಾಪಂಗಳಲ್ಲಿ ೧೪೩ರಲ್ಲಿ ಸಂವಿಧಾನ ಜಾಗೃತಿ: ಜಿಲ್ಲಾಧಿಕಾರಿ ಸಿ. ಸತ್ಯಭಾಮ
ಹಾಸನದಲ್ಲಿ ೨೬೪ ಗ್ರಾಮ ಪಂಚಾಯಿತಿಯಲ್ಲಿ ಇದುವರೆಗೂ ೧೪೩ ಕಡೆ ಕಾರ್ಯಕ್ರಮವನ್ನು ನಡೆಸಲಾಗಿದ್ದು, ಉಳಿದ ತಾಲೂಕುಗಳಿಗೂ ಫೆ.೨೩ರ ವರೆಗೂ ಸಂಚರಿಸಲಿದೆ ಎಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ತಿಳಿಸಿದರು. ಮಾಧ್ಯಮದೊಂದಿಗೆ ಮಾತನಾಡಿ ಮಾಹಿತಿ ನೀಡಿದರು.
ದುರಾಡಳಿತ: ಅರಸೀಕಟ್ಟೆ ದೇವಾಲಯ ಅಭಿವೃದ್ಧಿ ಸಮಿತಿಯಿಂದ ಪ್ರತಿಭಟನೆ
ಅರಕಲಗೂಡು ತಾಲೂಕಿನ ಅರಸೀಕಟ್ಟೆ ದೇವಾಲಯದ ಅಭಿವೃದ್ಧಿ ಆಗದಂತೆ ತಾಲೂಕು ಆಡಳಿತ ವಿರೋಧಿಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿ ದೇವಾಲಯ ಸಮಿತಿ ಸದಸ್ಯರು ಶುಕ್ರವಾರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಅರಣ್ಯಕ್ಕೆ ಬೆಂಕಿ ಹಚ್ಚಿದರೆ ಶಿಕ್ಷೆ: ವಲಯ ಅರಣ್ಯಾಧಿಕಾರಿ ಹೇಮಂತ್ ಎಚ್ಚರಿಕೆ
ಬೆಂಕಿ ಹಚ್ಚುವುದು ಕರ್ನಾಟಕ ಅರಣ್ಯ ಕಾಯ್ದೆ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದ್ದು ಅರಣ್ಯಕ್ಕೆ ಸಾರ್ವಜನಿಕರು ಬೆಂಕಿ ಹಚ್ಚಿದರೆ ಶಿಕ್ಷೆಗೆ ಒಳಗಾಗಲಿದ್ದಾರೆ ಎಂದು ವಲಯ ಅರಣ್ಯಾಧಿಕಾರಿ ಹೇಮಂತ್ ಅರಸೀಕೆರೆಯಲ್ಲಿ ಹೇಳಿದರು.
ಗಡುವಿನೊಳಗೆ ಎಚ್‌ಎಸ್‌ಆರ್‌ ಪ್ಲೇಟ್‌ ಅಳವಡಿಸಿಕೊಳ್ಳಿ: ಸಾರಿಗೆ ಅಧಿಕಾರಿ ಮಧುರ
ವಾಹನಗಳ ಮಾಲೀಕರು ಅಂತಿಮ ಗಡುವಿನೊಳಗೆ ತಮ್ಮ ವಾಹನಗಳಿಗೆ ಹೈ-ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್‌ಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಕಲೇಶಪುರ ಪ್ರಾದೇಶಿಕ ಸಹಾಯಕ ಸಾರಿಗೆ ಅಧಿಕಾರಿ ಮಧುರ ಹೇಳಿದರು. ಬೇಲೂರಿನ ಗುರುವಾರ ಸಕಲೇಶಪುರ ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಆಯೋಜಿಸಿದ್ದ ರಸ್ತೆ ಸುರಕ್ಷತಾ ಜಾಗೃತಿ ಸಾಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅರಸೀಕೆರೆ ಕ್ರೀಡಾಂಗಣದ ಗೋಳು, ಕೇಳುವವರಾರು?
ತಾಲೂಕಿನಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭೆ ತೋರಿರುವ ಕ್ರೀಡಾಪಟುಗಳು ಇದ್ದಾರೆ, ಉದಯೋನ್ಮುಖ ಕ್ರೀಡಾಪಟುಗಳು ಅಭ್ಯಾಸ ಮಾಡಲು ಸೂಕ್ತ ಸೌಲಭ್ಯವಿಲ್ಲದೆ ಕ್ರೀಡೆಗಳಿಂದ ಹೊರಗುಳಿಯುವಂತಾಗಿದೆ. ಕನಿಷ್ಠ ಶೌಚಾಲಯಕ್ಕೂ ಸಮಸ್ಯೆಯನ್ನು ಎದುರಿಸುವ ಪರಿಸ್ಥಿತಿ ಎದುರಾಗಿದೆ.
ಸಾರ್ವಜನಿಕರಿಗೆ ‘ಸಂವಿಧಾನ’ ಪ್ರತಿಜ್ಞೆ
ಸಂವಿಧಾನ ಜಾಗೃತಿ ಅಭಿಯಾನ ರಥವು ಗ್ರಾಪಂಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮದ ಪ್ರದೇಶದ್ವಾರದಿಂದ ವೇದಿಕೆ ಸ್ಥಳದವರೆಗೆ ಮೆರವಣಿಗೆ ಸಂಭ್ರಮದಿಂದ ನಡೆಯಿತು.
ಜೆಡಿಎಸ್ ಮಡಿಲಿಗೆ ಹಾಸನ ಲೋಕಸಭಾ ಟಿಕೆಟ್: ಶಾಸಕ ಸ್ವರೂಪ್
ಹಾಸನ ಜಿಲ್ಲೆಯಿಂದ ಮಾಜಿ ಪ್ರಧಾನಿ, ಹಾಲಿ ರಾಜ್ಯಸಭಾ ಸದಸ್ಯ ದೇವೇಗೌಡರು ಪ್ರತಿನಿಧಿಸಿ ರಾಜ್ಯ, ರಾಷ್ಟ್ರ ಮಾತ್ರವಲ್ಲ, ವಿಶ್ವದಲ್ಲೇ ಹೆಸರು ಮಾಡಿದ್ದಾರೆ. ಹಾಗಾಗಿ ಹಾಸನ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ನಮ್ಮ ಪಕ್ಷಕ್ಕೇ ಕೊಡುತ್ತಾರೆ
  • < previous
  • 1
  • ...
  • 504
  • 505
  • 506
  • 507
  • 508
  • 509
  • 510
  • 511
  • 512
  • ...
  • 548
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved