• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಪ್ರತಿಭೆ ಗುರುತಿಸಲು ಪೋಷಕರು ವಿಫಲ: ಸಬ್ ಇನ್‌ಸ್ಪೆಕ್ಟರ್ ಎನ್, ಜೆ ಲತಾ
ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದರಲ್ಲಿ ವಿಫಲವಾಗುತ್ತಿರುವುದು ಕಳವಳದ ಸಂಗತಿ ಎಂದು ನಗರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಎನ್, ಜೆ ಲತಾ ಹೇಳಿದರು. ಅರಸೀಕೆರೆ ಆದಿಚುಂಚನಗಿರಿ ಪ್ರಾಥಮಿಕ ಆಂಗ್ಲ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟದ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬ್ಲ್ಯಾಕ್‌ಮೇಲ್‌ ಸಂಸ್ಕೃತಿ ಮಹೇಶ್‌ರದ್ದೇ ವಿನಃ ಶಿವರಾಮರದಲ್ಲ: ಜಿ.ಎ.ಮಹೇಂದ್ರ
ಮಹೇಶ್ ಅವರದ್ದು ಬ್ಲ್ಯಾಕ್‌ಮೇಲ್ ಸಂಸ್ಕೃತಿಯೇ ಹೊರತು ಶಿವರಾಂ ಅವರದ್ದಲ್ಲ ಎಂದು ಹಾಸನ ಗ್ರಾಮಾಂತರ ಬ್ಲಾಕ್ ಮಾಜಿ ಅಧ್ಯಕ್ಷ ಬಸವರಾಜು ಹಾಗೂ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಜಿ.ಎ. ಮಹೇಂದ್ರ ಆರೋಪಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹಾಲಿನ ಸಬ್ಸಿಡಿ ಬಿಡುಗಡೆಗೆ ಆಗ್ರಹಿಸಿ ಹಾಸನದಲ್ಲಿ ಬಿಜೆಪಿ ಪ್ರತಿಭಟನೆ
ರೈತರಿಗೆ ನೀಡಬೇಕಾದ ಪ್ರತಿ ಲೀಟರ್‌ಗೆ 5 ರು. ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರವು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿ ಪಕ್ಷದಿಂದ ಮಂಗಳವಾರ ಪ್ರತಿಭಟನೆ ನಡೆಸಿ ಹಾಸನ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಕೊಬ್ಬರಿ ನೋಂದಣಿಗೆ ರೈತರ ನೂಕುನುಗ್ಗಲು ತಡೆಗೆ ಟೋಕನ್ ವ್ಯವಸ್ಥೆ: ಶಾಸಕ ಬಾಲಕೃಷ್ಣ
ಕೇಂದ್ರ ಸರ್ಕಾರ 62 ಸಾವಿರ ಮೆಟ್ರಿಕ್ ಟನ್ ಕೊಬ್ಬರಿ ಖರೀದಿಗೆ ಆದೇಶ ಮಾಡಿದ್ದು ಸುಮಾರು 45 ದಿನಗಳವರೆಗೆ ನೋಂದಣಿ ಕಾರ್ಯ ನಡೆಯಲಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ರೈತರಿಗೆ ಟೋಕನ್‌ ವಿತರಿಸಿ ಮಾತನಾಡಿದರು.
ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಹೊಳೆನರಸೀಪುರದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
ಹೊಳೆನರಸೀಪುರದಲ್ಲಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಅಂಗನವಾಡಿ ಯೋಜನೆಗೆ ಅನುದಾನ ಕಡಿತ ಹಾಗೂ ಗೌರವಧನ ಹೆಚ್ಚಿಸದ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿ ಡಾ. ಬಾಬು ಜಗಜೀವನರಾಮ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಮಾಜಿ ಸಚಿವ ಶಿವರಾಂ ಕ್ಷಮೆ ಕೋರಲು ಸಚಿವ ರಾಜಣ್ಣಗೆ ಮಲ್ಲಿಕಾರ್ಜನ್ ಒತ್ತಾಯ
ಮಾಜಿ ಸಚಿವ ಬಿ.ಶಿವರಾಂ ಅವರ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌. ರಾಜಣ್ಣ ಏಕ ವಚನದಲ್ಲಿ ಹೇಳಿಕೆ ನೀಡಿರುವುದು ಖಂಡನೀಯವಾಗಿದ್ದು ಶೀಘ್ರವೇ ಅವರು ಬಹಿರಂಗ ಕ್ಷಮೆಯಾಚಿಸಬೇಕು ಎಂದು ಬಿಕ್ಕೋಡು ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ್ ಬೇಲೂರು ಮಾಧ್ಯಮಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.
ಗೋಮಾಳ ಅತಿಕ್ರಮ: ನಾಗತವಳ್ಳಿ ಗ್ರಾಮಸ್ಥರ ವಿರೋಧ
ಹಾಸನದ ನಾಗತವಳ್ಳಿ ಗ್ರಾಮದ ಸರ್ವೆ ನಂಬರ್ 54 ರಲ್ಲಿನ 2 ಎಕರೆ ಗೋಮಾಳ ಜಾಗಕ್ಕೆ ಪುಷ್ಪಗಿರಿ ವೇರ್ ಹೌಸ್ ಮಾಲೀಕರು ಅಕ್ರಮ ಪ್ರವೇಶ ಮಾಡಿ ನಿವೇಶನ ಮಾಡಲು ಮುಂದಾಗಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಕಾಮಗಾರಿ ತಡೆದು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು.
ಹುಟ್ಟು ಕುರುಡನಾದ ವೃದ್ಧನಿಗೆ ಧರ್ಮಸ್ಥಳ ವಾತ್ಸಲ್ಯ ಯೋಜನೆಯಿಂದ ಮನೆ
ಬೇಲೂರು ತಾಲೂಕಿನ ಕಲ್ಲುಶೆಟ್ಟಿಹಳ್ಳಿ ಗ್ರಾಮದಲ್ಲಿ ಸೂರಿಲ್ಲದೆ ಅನಾಥರಾಗಿ ಜೀವನ ಸಾಗಿಸುತ್ತಿದ್ದ ಜನ್ಮತಃ ಕುರುಡರಾಗಿದ್ದ ಅಣ್ಣೇಗೌಡರಿಗೆ ಪುಟ್ಟದೊಂದು ಮನೆ ಕಟ್ಟಿಕೊಟ್ಟು ಅವರ ಜೀವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ವಾತ್ಸಲ್ಯ ಯೋಜನೆ ಬೆಳಕು ಮೂಡಿಸಿದೆ.
ಕಸಬಾ ಸೊಸೈಟಿ ವಿರುದ್ಧ ಷೇರುದಾರರ ಪ್ರತಿಭಟನೆ, ಅಕ್ರಮ ನಡೆದಿಲ್ಲ ಎಂದ ಆಡಳಿತ ಮಂಡಳಿ
ಸಕಲೇಶಪುರ ತಾಲೂಕಿನ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದಿರುವ ಅಕ್ರಮವನ್ನು ತನಿಖೆ ನಡೆಸಿ ಆಡಳಿತ ಮಂಡಳಿಯನ್ನು ವಜಾಗೊಳಿಬೇಕು ಎಂದು ಸಂಘದ ಕೆಲವು ಷೇರುದಾರರು ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರೆ, ಅದೇ ಸಮಯದಲ್ಲಿ ಸುದ್ದಿಗೋಷ್ಠಿ ನಡೆಸಿ ಸಂಘದಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಆಡಳಿತ ಮಂಡಳಿ ಸ್ವಷ್ಟನೆ ನೀಡಿದೆ.
ರೌಡಿಶೀಟರ್‌ಗೆ ನಿವೇಶನ: ಮಂಜೂರಿಗೆ ಪಿಎಸ್‌ಐ ಯತ್ನ ಆರೋಪ
ಬೇಲುರು ತಾಲೂಕಿನ ಬಿಕ್ಕೋಡು ಗ್ರಾಮದ ಸಮೀಪವಿರುವ ಎರಡು ಎಕರೆ ಸರ್ಕಾರಿ ಜಾಗವನ್ನು ರೌಡಿಶೀಟರ್ ಪಟ್ಟಿಯಲ್ಲಿರುವ ಚಂದ್ರೇಗೌಡ ಎಂಬುವರಿಗೆ ಮಾಡಿಸಿಕೊಡಲು ಬೇಲೂರು ಠಾಣೆ ಸಬ್‌ ಇನ್ಸ್‌ಪೆಕ್ಟರ್ ಜಯರಾಮ್ ಆಸಕ್ತಿ ವಹಿಸಿದ್ದು, ಫಾರಂ ೫೭ ರಲ್ಲಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಬಿಕ್ಕೋಡು ಗ್ರಾಮಸ್ಥರು ಆರೋಪಿಸಿದರು.
  • < previous
  • 1
  • ...
  • 506
  • 507
  • 508
  • 509
  • 510
  • 511
  • 512
  • 513
  • 514
  • ...
  • 548
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved