• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಷ ಕೊಡಿ, ಇಲ್ಲ ಮನೆ ಕಟ್ಟಲು ಅನುಮತಿ ಕೊಡಿ: ಕುಟುಂಬಸ್ಥರ ಅಳಲು
ಪಟ್ಟಣದ 11ನೇ ವಾರ್ಡಿನಲ್ಲಿ ವಾಸವಾಗಿರುವ ಭದ್ರೆಗೌಡ ಎಂಬುವರು ವಾಸಿಸುತ್ತಿದ್ದ ಮನೆಯು ಕಳೆದ ಮಳೆಗಾಲದಲ್ಲಿ ಬಿದ್ದುಹೋದ ಕಾರಣ, ಬೇರೆ ಮನೆಯನ್ನು ಅದೇ ಜಾಗದಲ್ಲಿ ಕಟ್ಟಲು ಅನುಮತಿಗಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರೂ ಸಂಬಂಧಪಟ್ಟ ಇಲಾಖೆ ಅನುಮತಿ ನೀಡುತ್ತಿಲ್ಲ .
ಮಕ್ಕಳ ರಕ್ಷಣೆಗಾಗಿ ಇರುವ ಕಾನೂನು ಬಗ್ಗೆ ಪೋಷಕರು ತಿಳಿದುಕೊಳ್ಳಿ: ನ್ಯಾಯಮೂರ್ತಿ ನಾಗೇಶ್‌
ಅರಕಲುಗೂಡಿನ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದಲ್ಲಿ ಪೋಕ್ಸೊ ಕಾಯ್ದೆ ಅರಿವು ಕಾರ್ಯಕ್ರಮ
ನಿರ್ವಹಣೆಯಿಲ್ಲದೆ ಅವನತಿಯತ್ತ ವೆಂಕಟೇಶ್ವರ ಕಲಾಭವನ
ನಿರ್ವಹಣೆಯಿಲ್ಲದೆ ಅವನತಿಯತ್ತ ಸಾಗುತ್ತಿರುವ ವೆಂಕಟೇಶ್ವರ ಕಲಾಭವನವನ್ನು ಸೂಕ್ತ ನಿರ್ವಹಣೆ ಮಾಡುವಂತೆ ಸಾರ್ವಜನಿಕರ ಒತ್ತಾಯ
ನಿವೃತ್ತರಾದ ಅಂಚೆಯಣ್ಣ ಧನಪಾಲ್‌ಗೆ ಬೀಳ್ಕೊಡುಗೆ
ಅಂಚೆ ಇಲಾಖೆ ಸೇವೆಯಿಂದ ನಿವೃತ್ತರಾದ ಅಂಚೆಯಣ್ಣ ಧನಪಾಲ್‌ಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ವಾಹನದಟ್ಟಣೆಗೆ ಅನುಗುಣವಾಗಿ ವಿಸ್ತರಣೆಯಾಗದ ರಸ್ತೆಗಳು
ಜನ ಹಾಗೂ ವಾಹನ ಸಂಚಾರದ ಬೆಳವಣಿಗೆಗೆ ಅನುಗುಣವಾಗಿ ನಗರದ ಕೆಲ ರಸ್ತೆಗಳು ವಿಸ್ತರಣೆ ಆಗದಿರುವುದು ಮತ್ತು ನಗರ ವ್ಯಾಪ್ತಿಯಲ್ಲಿ ವಾಹನಗಳ ಪಾರ್ಕಿಂಗ್‌ಗೆ ಸೂಕ್ತ ವ್ಯವಸ್ಥೆ ಇಲ್ಲದಿರುವುದು ಜನತೆಗೆ ಅಷ್ಟೇ ಅಲ್ಲ ವಾಹನ ಸವಾರರು ಸಹ ನಿತ್ಯ ಕಿರಿಕಿರಿ ಅನುಭವಿಸುವಂತಾಗಿದೆ.
ಮಕ್ಕಳಿಗೆ ಪಠ್ಯದ ಜತೆ ಸಂಸ್ಕಾರ ಮುಖ್ಯ: ಟೈಮ್ಸ್ ಕಾಲೇಜಿನ ಕಾರ್ಯದರ್ಶಿ ಗಂಗಾಧರ್
ಮಕ್ಕಳು ಪಠ್ಯದ ಜತೆ ಸಂಸ್ಕಾರ ಕಲಿಯುವುದು ಅತೀ ಮುಖ್ಯವಾಗಿದೆ ಏಕೆಂದರೆ ಭಾರತ ಸರ್ಕಾರ ನೀಡುವ ಉನ್ನತ ಪದಕಗಳು ಕೇವಲು ಹಣವಿದ್ದವರಿಗೆ ಅಲ್ಲ, ಸಮಾಜಕ್ಕೆ ಕೊಡುಗೆ ನೀಡಿದವರಿಗೆ ಮಾತ್ರ ಎಂದು ಟೈಮ್ಸ್ ಕಾಲೇಜಿನ ಕಾರ್ಯದರ್ಶಿ ಗಂಗಾಧರ್ ಹೇಳಿದರು. ಚನ್ನರಾಯಪಟ್ಟಣದ ಟೈಮ್ಸ್ ಕಾಲೇಜು ವತಿಯಿಂದ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.
ಬಂಟೇನಹಳ್ಳಿ ಗ್ರಾಮ ಪಂಚಾಯಿತಿಗೆ ಸಂವಿಧಾನ ಜಾಗೃತಿ ಜಾಥಾ ಆಗಮನ
ಬೇಲೂರು ಪಟ್ಟಣದ ಸಮೀಪ ಇರುವ ಬಂಟೇನಹಳ್ಳಿ ಗ್ರಾಮ ಪಂಚಾಯಿತಿಗೆ ಸಂವಿಧಾನ ಜಾಗೃತಿ ಜಾಥಾ ಆಗಮಿಸಿದ ಸಂದರ್ಭದಲ್ಲಿ ಪಂಚಾಯಿತಿ ಎಲ್ಲಾ ಜನಪ್ರತಿನಿಧಿಗಳು ಮತ್ತು ಮುಖಂಡರು, ಅಧಿಕಾರಿಗಳು, ಸಾರ್ವಜನಿಕರು ಸ್ವಾಗತ ಕೋರಿದರು.
ಫೆಬ್ರವರಿ 8 ರಂದು ಚನ್ನರಾಯಪಟ್ಟಣದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ
ಚನ್ನರಾಯಪಟ್ಟಣ ತಾಲೂಕಿನ ಕಸಬಾ ಹೋಬಳಿ ಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಫೆ.೮ ರಂದು ಕಲ್ಕೆರೆಯ ಪ್ರೌಢಶಾಲೆ ಆವರಣದಲ್ಲಿ ನಡೆಯಲಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಡೇನಹಳ್ಳಿ ಲೋಕೇಶ್ ತಿಳಿಸಿದರು.
ಭಾಗ್ಯಗಳ ಬದಲಿಗೆ ರೈತರಿಗೆ ನೆರವಾಗಿ: ರೈತ ಸಂಘದ ಚಂದ್ರಶೇಖರ್ ಬೋವಿ
ಸರ್ಕಾರ ಕೇವಲ ಬಿಟ್ಟಿ ಭಾಗ್ಯಗಳನ್ನು ಘೋಷಣೆ ಮಾಡಿದರೆ ಸಾಲದು ದೇಶದ ಬೆನ್ನಲುಬಾದ ರೈತನ ಸಂಕಷ್ಟಕ್ಕೆ ಸ್ಪಂದಿಸಿ ಬೆಳೆ ಪರಿಹಾರ, ಸಹಾಯ ಧನ, ಕೃಷಿ ಚಟುವಟಿಕೆಗಳಿಗೆ ನೀರಾವರಿ ಒದಗಿಸುವಲ್ಲಿ ಮುಂದಾಗಬೇಕು ಎಂದು ರೈತ ಸಂಘದ ರೈತ ಬಣ ಯುವ ಘಟಕ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬೋವಿ ಹೇಳಿದರು. ಅರಸೀಕೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹನುಮಂತ ದೇವರಿಗೆ ಶಕ್ತಿ ನೀಡಿದ ಜಾಂಬವಂತನಿಗೆ ದೇವಾಲಯವಿಲ್ಲ
ಜಾಂಬವಂತನು ಸಕಲಕಾಲಕ್ಕೂ ಪ್ರಸ್ತುತ ಆಗಬೇಕಿದೆ. ಭೂಮಿಯ ಮೇಲೆ ಕುರಿ, ಕೋಳಿ ಸೇರಿದಂತೆ ಪ್ರಾಣಿ ಬಲಿ ಪಡೆಯುವ ದೇವಾನು ದೇವತೆಗಳಿಗೆ ದೇವಸ್ಥಾನಗಳಿವೆ. ಆದರೆ ಆಂಜನೇಯ ಸ್ವಾಮಿ ದೇವರಿಗೆ ದೈವಶಕ್ತಿ ನೀಡಿದ ಜಾಂಬವಂತ ಸ್ವಾಮಿಗೆ ಇಲ್ಲಿಯವರೆಗೂ ಯಾವುದೇ ದೇವಾಲಯ ಇಲ್ಲದೇ ಇರುವುದು ದುರಂತ ಮತ್ತು ವಿಪರ್ಯಾಸವಾಗಿದೆ ಎಂದು ಕರ್ನಾಟಕ ರಾಜ್ಯ ಮಾದಿಗ ದಂಡೋರ ಸಮಿತಿಯ ರಾಜ್ಯಾಧ್ಯಕ್ಷ ಎಂ.ಶಂಕ್ರಪ್ಪ ಹೇಳಿದರು. ಅರಸೀಕೆರೆಯಲ್ಲಿ ಆದಿ ಜಾಂಬವ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 509
  • 510
  • 511
  • 512
  • 513
  • 514
  • 515
  • 516
  • 517
  • ...
  • 548
  • next >
Top Stories
ಎಐ ಸವಾಲುಗಳ ಯುಗಕ್ಕೆ ಕನ್ನಡ ಅಣಿಗೊಳಿಸಲು ನಾವು ಬದ್ಧ: ಸಿದ್ದರಾಮಯ್ಯ
ಬೆಳಗಾವಿ ಕನ್ನಡ ರಾಜ್ಯೋತ್ಸವದಲ್ಲಿ 5 ಮಂದಿಗೆ ಇರಿತ
ನವೆಂಬರ್‌ ಕ್ರಾಂತಿ ಬಗ್ಗೆ ನಾನು, ಸಿಎಂ ಹೇಳಿದರಷ್ಟೇ ಬೆಲೆ: ಡಿಕೆ
ಕಿರ್ಕ್‌ ಪತ್ನಿ ಜತೆ ವ್ಯಾನ್ಸ್‌ ಆಪ್ತತೆ : ಉಷಾ ಜತೆ ವಿಚ್ಛೇದನ ವದಂತಿ
ಕನ್ನಡ ಹೋರಾಟಗಾರರ ಕೇಸ್‌ಗಳು ವಾಪಸ್ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved