• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೋಗಿಪುರ ಡೈರಿ ಅಧ್ಯಕ್ಷರಾಗಿ ರಾಧಾ ಅವಿರೋಧ ಆಯ್ಕೆ
ಚನ್ನರಾಯಪಟ್ಟಣ ತಾಲೂಕಿನ ಜೊಗೀಪುರ ಹಾಲು ಉತ್ಪಾದಕರ ಮಹಿಳಾ ಸಂಘದ ನೂತನ ಅಧ್ಯಕ್ಷರಾಗಿ ರಾಧಾ ಶನಿವಾರ ಅವಿರೋಧವಾಗಿ ಆಯ್ಕೆಯಾದರು.
ಚುನಾವಣೆಯಲ್ಲಿ ಪ್ರತಿಯೊಬ್ಬರು ಮತ ಚಲಾಯಿಸಿ: ನ್ಯಾಯಾಧೀಶ ಟಿ.ಎನ್.ಇನವಳ್ಳಿ
ನಾಗರಿಕರು ಯಾವುದೇ ಆಸೆ, ಅಮಿಷಗಳಿಗೆ ಒಳಗಾಗದೆ ಚುನಾವಣಾ ಸಂದರ್ಭಗಳಲ್ಲಿ ಪ್ರತಿಯೊಬ್ಬರು ಮತ ಚಲಾಯಿಸಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಎನ್.ಇನವಳ್ಳಿ ತಿಳಿಸಿದ್ದಾರೆ. ಹಾಸನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಮಾತನಾಡಿದರು.
ಲೋಕಸಭೆ ಚುನಾವಣೆ ಚರ್ಚೆಗೆ ಶೀಘ್ರದಲ್ಲಿ ಕಾಂಗ್ರೆಸ್ ಸಮಾವೇಶ: ಪಕ್ಷದ ಮುಖಂಡ ವಿನಯ್‌ ಗಾಂಧಿ
ಲೋಕಸಭೆ ಚುನಾವಣೆ ಸಮೀಪದಲ್ಲಿದ್ದು, ಈಗಾಗಲೇ ಮುಖಂಡರ ಜತೆ ಚರ್ಚೆ ಮಾಡಲಾಗಿದೆ. ಕಾಂಗ್ರೆಸ್ ಸಂಘಟನೆಗಾಗಿ ಅತಿ ಶೀಘ್ರದಲ್ಲಿ ಪಕ್ಷದ ಮುಖಂಡರ ಸಮಾವೇಶವನ್ನು ಹಮ್ಮಿಕೊಳ್ಳುವುದಾಗಿ ಪಕ್ಷದ ಮುಖಂಡ ವಿನಯಗಾಂಧಿ ತಿಳಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಎಸ್ಆರ್‌ಎಸ್‌ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ
ಹಾಸನದ ಎಸ್‌ಆರ್‌ಎಸ್‌ ಪ್ರಜ್ಞಾ ವಿದ್ಯಾಶಾಲೆಯಲ್ಲಿ 75 ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ರಾಜಗೋಪಾಲ ಶೆಟ್ಟಿಯವರು ಧ್ವಜಾರೋಹಣ ನೆರವೇರಿಸಿದರು. ಪ್ರೌಢಶಾಲೆಯ ವಿದ್ಯಾರ್ಥಿಗಳು ಪಥಸಂಚಲನದ ಮೂಲಕ ಧ್ವಜವಂದನೆ ಸಲ್ಲಿಸಿದರು.
ಕಮಲದ ಬಗ್ಗೆ ಶಾಸಕ ಶಿವಲಿಂಗೇಗೌಡಗೆ ಅಜ್ಞಾನ, ತಾಲೂಕಿನ ಘನತೆಗೆ ಧಕ್ಕೆ: ಸಾಗರ ಶಿವರಾಜ್ ಕುಮಾರ್ ಟೀಕೆ
75ನೇ ವರ್ಷದ ಗಣರಾಜ್ಯೋತ್ಸವದಲ್ಲಿ ನಗರದ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದ ರಾಷ್ಟ್ರ ಲಾಂಛನ ಕಮಲದ ಹೂವು ಬಗ್ಗೆ ತಮ್ಮ ಅಜ್ಞಾನದಿಂದ ವರ್ತಿಸಿದ ಶಾಸಕರ ನಡೆ ತಾಲೂಕಿನ ಘನತೆಗೆ ಧಕ್ಕೆ ತಂದಿದೆ ಎಂದು ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ವಕೀಲ ಕೆಂಪು ಸಾಗರ ಶಿವರಾಜ್ ಕುಮಾರ್ ಹೇಳಿದರು. ಅರಸೀಕೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸಂವಿಧಾನ ಎಲ್ಲರಿಗೂ ಸಮಾನತೆ ನೀಡಿದೆ: ಚಿತ್ರ ಕಲಾವಿದ ಕೆ.ಟಿ.ಶಿವಪ್ರಸಾದ್
ಸಂವಿಧಾನ ನಮ್ಮ ಪ್ರಜಾಪ್ರಭುತ್ವ ರಾಷ್ಟ್ರದ ಆತ್ಮವಿದ್ದಂತೆ. ಈ ಸಂವಿಧಾನ ಎಲ್ಲರಿಗೂ ನ್ಯಾಯ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ನೀಡಿದೆ ಎಂದು ಖ್ಯಾತ ಅಂತಾರಾಷ್ಟ್ರೀಯ ಚಿತ್ರ ಕಲಾವಿದರಾದ ಕೆ.ಟಿ.ಶಿವಪ್ರಸಾದ್ ಹೇಳಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ವತಿಯಿಂದ ಏರ್ಪಡಿಸಿದ್ದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಮಾತನಾಡಿದರು.
ದೇಶ ಪ್ರೇಮಕ್ಕಿಂತ ಜಾತಿ ಪ್ರೇಮ ಹೆಚ್ಚಾಗಿದೆ: ಶಾಸಕ ಎ.ಮಂಜು
ದೇಶದಲ್ಲಿ ದೇಶಪ್ರೇಮಕ್ಕಿಂತ ಜಾತಿಪ್ರೇಮ ಹೆಚ್ಚಾಗಿದ್ದು, ಇದನ್ನು ಬಿಟ್ಟು ನಾವೆಲ್ಲರೂ ಭಾರತೀಯರು ಎಂಬುದನ್ನು ಮನಗಾಣಬೇಕು ಎಂದು ಶಾಸಕ ಎ.ಮಂಜು ತಿಳಿಸಿದರು. ಅರಕಲಗೂಡು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಾಗತಿಕವಾಗಿ ಭಾರತ ಪ್ರಬಲ ರಾಷ್ಟ್ರವಾಗುತ್ತಿದೆ: ಶಾಸಕ ಸಿಮೆಂಟ್ ಮಂಜು
ಭಾರತ ಜಾಗತಿಕ ಮಟ್ಟದಲ್ಲಿ ಪ್ರಬಲವಾಗಿ ಮುಂದುವರೆದ ರಾಷ್ಟ್ರವಾಗಿ ಹೊಮ್ಮುತ್ತಿದೆ ಎಂದು ಶಾಸಕ ಸಿಮೆಂಟ್ ಮಂಜು ಅಭಿಪ್ರಾಯ ವ್ಯಕ್ತಪಡಿಸಿದರು. ಆಲೂರು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಳೇ ವಿದ್ಯಾರ್ಥಿಗಳಿಂದ ಸರ್ಕಾರಿ ಶಾಲೆಗಳ ಉದ್ಧಾರ: ರಮೇಶ್
ಸರ್ಕಾರಿ ಶಾಲೆಗಳಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ಗ್ರಾಮದ ಮುಖಂಡರು ಹಾಗೂ ಆ ಶಾಲೆಯ ಹಳೆಯ ವಿದ್ಯಾರ್ಥಿಗಳು ಮಾಡಿದರೆ ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ದೊರೆತು, ಶಾಲೆಗಳು ಮುಚ್ಚುವುದನ್ನು ತಡೆಯಬಹುದು ಎಂದು ನಿವೃತ್ತ ಭೂ ಮಾಪನಾ ಸಹಾಯಕ ನಿರ್ದೇಶಕ ರಮೇಶ್ ಹೇಳಿದರು. ಚನ್ನರಾಯಪಟ್ಟಣದ ಕಬ್ಬಾಳು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪೀಠೋಪಕರಣ ಹಾಗೂ ಕ್ರೀಡಾ ಸಮವಸ್ತ್ರ ವಿತರಿಸಿ ಮಾತನಾಡಿದರು.
ನಗರಸಭೆ ಸಮಸ್ಯೆ ಶೀಘ್ರ ಪರಿಹರಿಸುತ್ತೇನೆ: ಸಚಿವ ರಹೀಂ ಖಾನ್
ನಗರಸಭೆಯಲ್ಲಿ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಆಯ್ಕೆ, ಪೌರಕಾರ್ಮಿಕರ ಸಮಸ್ಯೆ, ಅಭಿವೃದ್ಧಿ ಸೇರಿದಂತೆ ಅನೇಕ ಸಮಸ್ಯೆ ಇದ್ದು, ಎಲ್ಲವನ್ನು ಚರ್ಚಿಸಿ ಶೀಘ್ರ ಪರಿಹರಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಭರವಸೆ ನೀಡಿದರು. ಹಾಸನ ನಗರಸಭೆಯಲ್ಲಿ ಮಾತನಾಡಿದರು.
  • < previous
  • 1
  • ...
  • 513
  • 514
  • 515
  • 516
  • 517
  • 518
  • 519
  • 520
  • 521
  • ...
  • 547
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved