ಮುಂದಿನ ಪೀಳಿಗೆಗೆ ಪರಿಸರ ಉಳಿಸಲು ಜಾಗೃತಿ ಅಗತ್ಯ: ಬಿಇಒ ಬಿ.ಎಲ್. ರಾಜೇಗೌಡಭಾರತ ಜ್ಞಾನ ವಿಜ್ಞಾನ ಸಮಿತಿಯು ಜನರಲ್ಲಿ ವೈಜ್ಞಾನಿಕ ಅರಿವನ್ನು ಮೂಡಿಸಿ, ಶಿಕ್ಷಣ ಮತ್ತು ಸಬಲೀಕರಣದ ಮೂಲಕ ಸಾಮಾಜಿಕ ಬದಲಾವಣೆ ತರುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಮೂಢನಂಬಿಕೆಗಳನ್ನು ಹೋಗಲಾಡಿಸುವಂಥ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಅದರಲ್ಲೂ ಬಿಸಿ ಅಲೆ, ಅತಿ ಮಳೆ, ನೈರ್ಮಲ್ಯ ಮುಂತಾದ ವಿಷಯಗಳ ಬಗ್ಗೆ ಅರಿವು ಕಾರ್ಯಕ್ರಮ ಮಾಡುತ್ತಿದ್ದೇವೆ.