ಪಠ್ಯೇತರ ಚಟುವಟಿಕೆಗಳಿಂದ ಕಲಿಕೆಯಲ್ಲಿ ಆಸಕ್ತಿ ಹೆಚ್ಚಲಿದೆವಿದ್ಯೆ ಒಂದೇ ನಮ್ಮ ಬದುಕನ್ನು ಪರಿಪೂರ್ಣಗೊಳಿಸುವುದಿಲ್ಲ. ವಿದ್ಯೆ ಜೊತೆಗೆ ವಿನಯ, ಸೌಜನ್ಯ, ಮಾನವೀಯತೆಯ ಮೌಲ್ಯಗಳು, ವಿವಿಧ ಕಲೆಗಳ ಬಗ್ಗೆ ತಿಳಿದು ಕೊಂಡಿರಬೇಕು ಎಂದರು. ಸುಜಯ್ ಚಿತ್ರಕಲಾ ಅಕಾಡೆಮಿ ಆಯೋಜಿಸಿದ್ದ ತಾಲೂಕು ಮಟ್ಟದ ಸಬ್ ಜೂನಿಯರ್, ಜೂನಿಯರ್, ಸೀನಿಯರ್ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ವಿವಿಧ ಶಾಲೆಗಳ ೨೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.