• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಕೃಷ್ಣ ಭೈರೇಗೌಡ
ಹಾಸನ ನಗರದ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಕಂದಾಯ ಸಚಿವ ರು ಮಾತನಾಡುತ್ತಾ, ಸಣ್ಣಪುಟ್ಟ ವಿಷಯಗಳಿಗೆ ಜನರನ್ನು ಕಂದಾಯ ಇಲಾಖೆ ಗೋಳು ಹೊಯ್ದುಕೊಳ್ಳಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶ್ರೀಪ್ರಸನ್ನ ಗಣಪತಿ 82ನೇ ವರ್ಷದ ವಿಸರ್ಜನಾ ಮಹೋತ್ಸವ
ಅರಸೀಕೆರೆ ಶ್ರೀಪ್ರಸನ್ನ ಗಣಪತಿ ವಿಸರ್ಜನಾ ಮಹೋತ್ಸವಕ್ಕೆ ಶುಕ್ರವಾರ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರಿಂದ ವಿದ್ಯುಕ್ತ ಚಾಲನೆಯನ್ನು ನೀಡಿದರು. ಈ ಮೆರವಣಿಗೆಯಲ್ಲಿ ಕೀಲು ಕುದುರೆ ನರ್ತನ, ಡೊಳ್ಳು ಕುಣಿತ, ವೀರಭದ್ರ ದೇವರ ಕುಣಿತ, ಭದ್ರಕಾಳಿ ಕುಣಿತ, ರಾಣಿಬೆನ್ನೂರು ರೋಡ್ ಆರ್ಕೆಸ್ಟ್ರಾ ಸೇರಿದಂತೆ ಸುಮಾರು ೩೦ಕ್ಕೂ ಹೆಚ್ಚಿನ ಜಾನಪದ ಕಲಾ ತಂಡಗಳು ಅದ್ಧೂರಿ ಮೆರವಣಿಗೆಯಲ್ಲಿ ಪಾಲ್ಗೊಂಡು ನಾಗರಿಕರಿಗೆ ಮನರಂಜನೆ ನೀಡಿದವು.
ಹಾಸನಾಂಬ ದೇವಿ ದರ್ಶನಕ್ಕೆ ತೆರೆ
ಹಾಸನದ ಅಧಿದೇವತೆ ಶ್ರೀ ಹಾಸನಾಂಬ ದೇವಾಲಯದ ಬಾಗಿಲನ್ನು ಬುಧವಾರ ಮಧ್ಯಾಹ್ನ 12.23ಕ್ಕೆ ಶಾಸ್ತ್ರೋಕ್ತವಾಗಿ ಮುಚ್ಚಲಾಯಿತು. ಮುಂದಿನ ವರ್ಷ 24-10-2024 ರಿಂದ 3-11-2024ರವರೆಗೆ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ತೆರೆಯಲಿದೆ ಎಂದು ಮೂಲಗಳು ತಿಳಿಸಿವೆ.
82ನೇ ವರ್ಷದ ಶ್ರೀ ಪ್ರಸನ್ನ ಗಣಪತಿ ವಿಸರ್ಜನಾ ಮಹೋತ್ಸವ
ಅರಸೀಕೆರೆಯ 82ನೇ ವರ್ಷದ ಶ್ರೀ ಪ್ರಸನ್ನ ಗಣಪತಿ ವಿಸರ್ಜನಾ ಮಹೋತ್ಸವ ನ.17ರ ಶುಕ್ರವಾರ ಸಂಜೆ ೬ರಿಂದ ಶನಿವಾರ ರಾತ್ರಿಯವರೆಗೆ 2 ದಿನಗಳ ಕಾಲ ವಿಜೃಂಭಣೆಯಿಂದ ನೆರವೇರಲಿದೆ. ಉತ್ಸವ ಬರುವ ರಸ್ತೆಗಳು ವಿದ್ಯುತ್ ದೀಪಗಳಿಂದ ಅಲಂಕೃತಗೊಳ್ಳಲಿದ್ದು ಮೈಸೂರು ದಸರಾ ನೆನಪಿಗೆ ತರುವ ಸಂಭ್ರಮ ನಗರದಲ್ಲಿ ಕಾಣಲಿದೆ.
ಜೆಡಿಎಸ್ ಮಾಜಿ ಶಾಸಕರ ಕಾಂಗ್ರೆಸ್ ಸೇರ್ಪಡೆಗೆ ಸಚಿವ ರಾಜಣ್ಣ ಅಸಮಾಧಾನ
ಜೆಡಿಎಸ್‌ನ ಮಾಜಿ ಶಾಸಕರಾದ ಗೌರಿಶಂಕರ್ ಹಾಗೂ ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಬಹಿರಂಗವಾಗಿಯೇ ಸಚಿವ ರಾಜಣ್ಣ ಅಸಮಾಧಾನ, ವಿರೋಧ ವ್ಯಕ್ತಪಡಿಸಿದರು. ನಮ್ಮ ಜಿಲ್ಲೆಯಲ್ಲಿರುವ ಕಾಂಗ್ರೆಸ್‌ ಮುಖಂಡರನ್ನು ಸಂಪರ್ಕ ಮಾಡದೆ ಜೆಡಿಎಸ್‌ ಶಾಸಕರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡಿರುವುದಕ್ಕೆ ನಮ್ಮೆಲ್ಲರಿಗೂ ಅಸಮಾಧಾನ ಇದೆ ಎಂದರು.
ಸೇತುವೆ ನಿರ್ಮಿಸುವಂತೆ ಎತ್ತಿನಹೊಳೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ
ಬೇಲೂರು ತಾಲೂಕಿನ ಹಗರೆ ಸಮೀಪದ ಬೆಟ್ಟದಾಲೂರು ಗ್ರಾಮಕ್ಕೆ ಹೊಂದಿಕೊಂಡಂತಿರುವ ಸಂಗಯ್ಯನಕೊಪ್ಪಲು ಗ್ರಾಮದಿಂದ ಹೊಲಬಗೆರೆ ಬಸವಕಣಿವೆಗೆ ಸಾಗಲು ನಕಾಶೆಯಲ್ಲಿರುವ ರಸ್ತೆಯಂತೆ ರೈತರೆಲ್ಲಾ ಜಲ್ಲಿ ರಸ್ತೆಯನ್ನು ನಿರ್ಮಿಸಿಕೊಂಡಿದ್ದರು. ಆದರೆ ಕಳೆದ ಒಂದು ವರ್ಷದಿಂದ ಎತ್ತಿನಹೊಳೆ ಕಾಲುವೆಯಿಂದ ಕೆರೆಗೆ ನೀರು ಹರಿಸಲು ತೂಬು ಸಮೇತ ಉಪ ಕಾಲುವೆ ಮಾಡಲು ರಸ್ತೆಯನ್ನು ಅಗೆದು ಕಾಲುವೆಯನ್ನು ನಿರ್ಮಿಸಿದರು. ಆದರೆ ಕಾಲುವೆಯ ಮೇಲ್ಭಾಗ ಸೇತುವೆ ನಿರ್ಮಿಸಲು ಎರಡು ಬದಿಯಲ್ಲೂ ಸಹ ಕಬ್ಬಿಣದ ರಾಡುಗಳನ್ನು ಅಳವಡಿಸಿದ್ದೂ ಇಂದಿಗೂ ಸಹ ಸೇತುವೆ ಮಾಡಲು ಮುಂದಾಗಿಲ್ಲ.
ಬಿಜೆಪಿ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್‌ಗೆ ಅನುಕೂಲವೇ ಆಯ್ತು
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವೇ ಆಗಿದೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಹಾಸನದಲ್ಲಿ ತಿಳಿಸಿದ್ದಾರೆ.
ಎಲೆಚಾಗಹಳ್ಳಿಯಲ್ಲಿ ಸಮುದಾಯ ಆಧಾರಿತ ತಪಾಸಣಾ ಶಿಬಿರ
ಹೊಳೆನರಸೀಪುರ ತಾಲೂಕಿನ ಎಲೆಚಾಗಹಳ್ಳಿ ಗ್ರಾಮದಲ್ಲಿ ಹಳ್ಳಿಮೈಸೂರು ಸಮುದಾಯ ಆರೋಗ್ಯ ಕೇಂದ್ರದ ಐಸಿಟಿಸಿ ವಿಭಾಗದಿಂದ ಸಮುದಾಯ ಆಧಾರಿತ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ಹಾಸನಾಂಬೆ ದರ್ಶನ ಮಾಡಿದ ಅಬಕಾರಿ ಸಚಿವ ತಿಮ್ಲಾಪೂರ ಗೇಲಿ
ಅಬಕಾರಿ ಸಚಿವ ಆರ್.ಬಿ. ತಿಮ್ಲಾಪೂರ ಶನಿವಾರ ಕುಟುಂಬ ಸಮೇತರಾಗಿ ಬಂದು ಹಾಸನಾಂಬೆ ದೇವಿ ದರ್ಶನ ಪಡೆದರು.
ಮಲೆನಾಡಿನ ಬೆಳೆಗಳಿಗೆ ಚೈತನ್ಯ ತುಂಬಿದ ಹಿಂಗಾರು
ತಾಲೂಕಿನಾದ್ಯಂತ ಕಳೆದ ತಿಂಗಳ ಅಂತರದಲ್ಲಿ ಎರಡು ದಿನಗಳ ಕಾಲ ಸುರಿದ ಹಿಂಗಾರು ಮಳೆ ತಾಲೂಕಿನ ವಾಣಿಜ್ಯ ಬೆಳೆಗಳಿಗೆ ಹೊಸ ಚೈತನ್ಯ ನೀಡಿದೆ. ವಾಣಿಜ್ಯ ಬೆಳೆಗಳಾದ ಕಾಫಿ, ಏಲಕ್ಕಿ ಹಾಗೂ ಕಾಳು ಮೆಣಸು ಹಾಗೂ ಭತ್ತದ ಬೆಳೆಗಳಲ್ಲಿ ಅ.೩೦ ಹಾಗೂ ೩೧ ರಂದು ತಾಲೂಕಿನ ಹಲವೆಡೆ 1 ರಿಂದ 3 ಇಂಚುವರಗೆ ಉತ್ತಮ ಪ್ರಮಾಣದ ಹಿಂಗಾರು ಮಳೆ ಪರಿಣಾಮ ಹೊಸ ಚೇತನ ಉದ್ಭವಿಸಿದೆ
  • < previous
  • 1
  • ...
  • 533
  • 534
  • 535
  • 536
  • 537
  • 538
  • 539
  • 540
  • 541
  • ...
  • 544
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved