• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
20ಕ್ಕೂ ಹೆಚ್ಚು ಗಂಧದ ಮರ ಕಳ್ಳತನ
ಸಕಲೇಶಪುರ ತಾಲೂಕಿನ ಕೊಲ್ಲಹಳ್ಳಿಯ ಎಚ್.ಎಸ್ ಶಿವಾನಂದ್( ಗೌತಮ್ ) ಅವರಿಗೆ ಸೇರಿದ ಮಠಸಾಗರ ಗ್ರಾಮದ ಕಾಫಿ ತೋಟದಲ್ಲಿ ಬೆಳದಿದ್ದ ಇಪ್ಪತ್ತಕ್ಕೂ ಹೆಚ್ಚು ಹೆಚ್ಚು ಗಂಧದ ಮರಗಳನ್ನು ಕಳ್ಳರು ಬೇರು ಸಮೇತ ಕದ್ದೊಯ್ದಿದ್ದಾರೆ.
ರಸ್ತೆಗೆ ಹಾಲು ಚೆಲ್ಲಿ ಪ್ರತಿಭಟನೆ: ಆಕ್ರೋಶ
ಹಾಲು ಉತ್ಪಾದಕರು ಶನಿವಾರ ತಾಲೂಕು ಕಚೇರಿ ಎದುರು ಸಾವಿರಾರು ಲೀಟರ್ ಹಾಲು ಚೆಲ್ಲಿ ಪ್ರತಿಭಟನೆ ನಡೆಸಿದರು.
ಪತ್ರಕರ್ತ ಪ್ರಹ್ಲಾದ್‌ ರಾವ್ ಹೆಸರಲ್ಲಿ ದತ್ತಿನಿಧಿ ಸ್ಥಾಪನೆ
ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗೆ ಹಾಸನ ಅಮೋಘ ನ್ಯೂಸ್ ನ ಸಂಪಾದಕ ಕೆಪಿಎಸ್ ಪ್ರಮೋದ್ ಅವರು ತಮ್ಮ ತಂದೆಯ ಹೆಸರಿನಲ್ಲಿ ಒಂದು ಲಕ್ಷ ರು. ದೇಣಿಗೆ ಚೆಕ್ ಅನ್ನು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಹಸ್ತಾಂತರಿಸಿದರು.
ಹಾಸನಾಂಬ ಉತ್ಸವ: ಡಿಸಿ ನಡೆಗೆ ಶಾಸಕ ಸ್ವರೂಪ್ ಆಕ್ರೋಶ
ಹಾಸನಾಂಬ ಉತ್ಸವದಲ್ಲಿಕಳಸ ಪ್ರತಿಷ್ಠಾಪನೆ, ಹೋಮ, ಹೆಲಿಟೂರಿಸಂ, ಪ್ಯಾರಾಗ್ಲೈಡಿಂಗ್ ಸೇರಿದಂತೆ ಎಲ್ಲವನ್ನೂ ಜಿಲ್ಲಾಧಿಕಾರಿ ಅವರೇ ಏಕಪಕ್ಷೀಯವಾಗಿ ಚಾಲನೆ ನೀಡುತ್ತಿದ್ದಾರೆ. ನಾವೇನು ದನ ಕಾಯೋಕ್ಕೆ ಇದ್ದೀವಾ ಶಾಸಕ ಹೆಚ್.ಪಿ. ಸ್ವರೂಪ್ ಪ್ರಶ್ನಿಸಿದರು.
ಎಸಿ ಪೌರಕಾರ್ಮಿಕರಿಗೆ ಅಗೌರವ ತೋರಿದ್ದಾರೆ: ಆರೋಪ
ಹಾಸನ ಉಪ ವಿಭಾಗಾಧಿಕಾರಿ ಮಾರುತಿ ಅವರು ಹಾಸನಾಂಬೆ ದೇವಾಲಯದ ಸ್ವಚ್ಛತೆಗಾಗಿ ನಿಯೋಜಿಸಿರುವ ಪೌರಕಾರ್ಮಿಕರ ಕೊರಳಿನಲ್ಲಿದ್ದ ಐಡಿ ಕಾರ್ಡನ್ನು ಕಿತ್ತುಕೊಂಡು ಅಗೌರವ ಪ್ರದರ್ಶಿಸಿದ್ದಾರೆ ಎಂದು ನಗರಸಭೆ ಮುಂದೆ ಪೌರಕಾರ್ಮಿಕರು ಶನಿವಾರ ಕೆಲ ಸಮಯ ಪ್ರತಿಭಟನೆ ನಡೆಸಿದರು.
ಹಾಸನಾಂಬೆ ದೇವಾಲಯ ಸುತ್ತಲಿನ ನಿವಾಸಿಗಳ ಪರದಾಟ
ಹಾಸನಾಂಬೆ ದೇವಾಲಯದ ಸುತ್ತ ಬ್ಯಾರಿಕೇಡ್‌ ಹಾಕಿ ಯಾರು ಓಡಾಡದಂತೆ ಮಾಡಲಾಗಿದೆ. ಇದರಿಂದಾಗಿ ಇಲ್ಲಿನ ನಿವಾಸಿಗಳಿಗೆ ಮನೆಗೆ ಹೋಗಲಿಕ್ಕೂ ಕೂಡ ಪೊಲೀಸರು ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ಉತ್ಸವ ಮುಗಿಯುವವರೆಗೆ ಎಲ್ಲಾದರೂ ಹೋಗಿ ಎನ್ನುತ್ತಿದ್ದಾರೆ ಎಂದು ಅಲ್ಲಿನ ನಿವಾಸಿಗಳು ತಮ್ಮ ಅಳಲು ತೋಡಿಕೊಂಡರು
ದರ್ಶನ ಭಾಗ್ಯ ಕಲ್ಪಿಸಿದ ಹಾಸನಾಂಬೆ
ಜಿಲ್ಲೆಯ ಅಧಿದೇವತೆ ಶ್ರೀ ಹಾಸನಾಂಬ ದೇವಿಯ ದರ್ಶನ ಗುರುವಾರದಿಂದ ಆರಂಭವಾಗಿದ್ದು, ಆದಿಚುಂಚನಗಿರಿ ಶ್ರೀಗಳಾದ ನಿರ್ಮಲಾನಂದನಾಥ ಸ್ವಾಮೀಜಿಗಳ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಧಾರ್ಮಿಕ ವಿಧಿವಿಧಾನಗಳ‌‌ ಮೂಲಕ ಗುರುವಾರ ಸರಿಸುಮಾರು 12.25ಕ್ಕೆ ಬಾಗಿಲು ತೆರೆಯಲಾಯಿತು.
ರಮೇಶ್ ಜಾರಕಿಹೊಳಿ ಶಾಸ್ತ್ರ ಹೇಳೋ ವಿದ್ಯೆ ಕಲಿತಿದ್ದಾರೆ
ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಂತ್ರಿಯಾಗಿ ಇರಲಿದ್ದಾರೆ ಎನ್ನುವ ಮೂಲಕ ರಮೇಶ್‌ ಜಾರಕಿಹೊಳಿ ಹೇಳಿಕೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ತಿರುಗೇಟು ನೀಡಿದ್ದಾರೆ.
ಕರವೇಯಿಂದ ಅದ್ಧೂರಿ ಕನ್ನಡ ರಾಜ್ಯೋತ್ಸವ
ಕರವೇ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಬೇಲೂರು ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಹಾಸನಾಂಬೆ ದೇಗುಲ ಸಿದ್ಧತೆ ವೀಕ್ಷಣೆ ಮಾಡಿದ ಜಿಲ್ಲಾ ಮಂತ್ರಿ ಕೆ.ಎನ್. ರಾಜಣ್ಣ
ಹಾಸನಾಂಬೆ ದೇವಾಲಯದ ಬಾಗಿಲು ತೆಗೆದು ದೇವಿ ದರ್ಶನ ನೀಡುವ ಒಂದು ದಿನ ಮೊದಲು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್. ರಾಜಣ್ಣ ಅವರು ದೇಗಲಕ್ಕೆ ಭೇಟಿ ನೀಡಿ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದರು.
  • < previous
  • 1
  • ...
  • 534
  • 535
  • 536
  • 537
  • 538
  • 539
  • 540
  • 541
  • 542
  • 543
  • 544
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved