ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜೀವ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಉಡಾನ್-2023
"ಉಡಾನ್ ೨೦೨೩ "ರ ಶೀರ್ಷಿಕೆಯ ಅಡಿಯಲ್ಲಿ ರಾಜೀವ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶುಕ್ರವಾರ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ನಡೆಯಿತು.
ಹಾಸನಾಂಬ ಉತ್ಸವ: ಹೆಲಿಕಾಪ್ಟರ್ ಮೂಲಕ ನಗರ ಪ್ರದಕ್ಷಿಣೆ
ನವೆಂಬರ್ 2ರಿಂದ ಹಾಸನಾಂಬ ದೇಗುಲ ಬಾಗಿಲು ತೆರೆಯುವ ಹಿನ್ನೆಲೆಯಲ್ಲಿ ಜನರು ಹೆಲಿಕಾಪ್ಟರ್ ಮೂಲಕ ನಗರ ಪ್ರದಕ್ಷಿಣೆ ಹಾಕುವ ಸೌಲಭ್ಯ ಕಲ್ಪಿಸಲಾಗಿದೆ.
ಶಾಸಕ ಶಿವಲಿಂಗೇಗೌಡರಿಗೆ ಸಂಸದ ಪ್ರಜ್ವಲ್ ತಿರುಗೇಟು
ಫೋನ್ ಮಾಡಿದರೆ ರಿಸೀವ್ ಮಾಡಲ್ಲ, ಯಾವ ಸಭೆ ಮಾಡಿಲ್ಲ ಸೋಂಬೇರಿ ಸಂಸದ ಎಂದು ಮೂದಲಿಸಿದ್ದ ಅರಸೀಕೆರೆ ಶಾಸಕ ಶಿವಲಿಂಗೇಗೌಡರಿಗೆ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ತಿರುಗೇಟು ನೀಡಿದ್ದಾರೆ.
ಆಯುಷ್ಮಾನ್ ಭಾರತ್ ಯೋಜನೆಯ ಸದುಪಯೋಗಪಡಿಸಿಕೊಳ್ಳಿ
ಆಯುಷ್ಮಾನ್ ಭಾರತ್ ಯೋಜನೆಯಡಿ ಜರಗುವ ಆರೋಗ್ಯ ಮೇಳದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಶಿವಶಂಕರ್ ತಿಳಿಸಿದ್ದಾರೆ.
ನವೆಂಬರ್ 2ರಿಂದ 15ರವರೆಗೆ ಹಾಸನಾಂಬ ದರ್ಶನೋತ್ಸವ
ಈ ವರ್ಷ ಹಾಸನಾಂಬೆ ದೇವಿಯ ಗರ್ಭಗುಡಿಯ ಬಾಗಿಲು ನ.12ಕ್ಕೆ ತೆರೆಯಲಿದ್ದು ಭಕ್ತರಿಗೆ ದರ್ಶನದ ಅವಕಾಶ ಕಲ್ಪಿಸಿಕೊಡಲಾಗುವುದು.
ಕಾಡಾನೆ ಹಾವಳಿ ತಪ್ಪಿಸುವಂತೆ ಕಾಫಿ ಬೆಳೆಗಾರರ ಪ್ರತಿಭಟನೆ
ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿಯ ಸುತ್ತಮುತ್ತ 22ಕ್ಕೂ ಹೆಚ್ಚು ಕಾಡಾನೆಗಳು ಕಾಫಿ ತೋಟಗಳನ್ನು ಧ್ವಂಸ ಮಾಡುತ್ತಿರುವ ಹಿನ್ನೆಲೆಯಲ್ಲಿ ಬಂದಳ್ಳಿ ಗ್ರಾಮದಲ್ಲಿ ಕಾಫಿ ಬೆಳೆಗಾರರು ಪ್ರತಿಭಟನೆ ನಡೆಸಿದರು.
ತಾಲೂಕು ಆಸ್ಪತ್ರೆ ಮುಂದೆ ಏಕಾಂಗಿ ಹೋರಾಟ
ಮಲೆನಾಡು ಭಾಗಗಳಲ್ಲಿ ಇರುವ ಆರೋಗ್ಯ ಕೇಂದ್ರಗಳು ಅವ್ಯವಸ್ಥೆಯಿಂದ ಕೂಡಿದೆ ಎಂದು ಏಕಾಂಗಿ ಹೋರಾಟಗಾರ ತೀರ್ಥಪ್ಪ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ಏಕಾಂಗಿಯಾಗಿ ಹೋರಾಟ ಮಾಡಿದರು.
ಯಾತ್ರಿ ನಿವಾಸ ನವೀಕರಣಕ್ಕೆ ಮರು ಚಾಲನೆ
ಬೇಲೂರು ಚನ್ನಕೇಶವಸ್ವಾಮಿ ದೇಗುಲದ ಯಾತ್ರಿ ನಿವಾಸಕ್ಕೆ ಶಾಸಕ ಎಚ್.ಕೆ.ಸುರೇಶ್ ಮರು ಚಾಲನೆ ನೀಡಿದರು.
ಆಲೂರು ತಾಲೂಕಿನಾದ್ಯಂತ ವಿಜಯದಶಮಿ ಸಂಭ್ರಮ
ನವರಾತ್ರಿ ಉತ್ಸವದ ಪ್ರಯುಕ್ತ ಕಳೆದ 9 ದಿನಗಳಿಂದ ಆಲೂರು ತಾಲೂಕಿನ ವಿವಿಧ ದೇವಾಲಯಗಳಲ್ಲಿ ಪೂಜಾ ಕೈಂಕರ್ಯ ನಡೆದವು
ಮಲೆನಾಡಿಗರನ್ನು ಕಂಗೆಡಿಸಿದೆ ವರದಿಗಳ ಅನುಷ್ಠಾನ
ಪರಿಸರ ಸಂರಕ್ಷಣೆಗೆಗಾಗಿ ಸರ್ಕಾರ ತೆಗೆದುಕೊಳ್ಳುತ್ತಿರುವ ಹೆಜ್ಜೆ, ಕಾಡುಪ್ರಾಣಿಗಳ ಹಾವಳಿ ಹಾಗೂ ಸಾಂಪ್ರದಾಯಿಕ ಬೆಳೆಯ ನಾಶದಿಂದಾಗಿ ರೈತಾಪಿ ಜನರ ಬದುಕು ಬರಿದಾಗಿದೆ.
< previous
1
...
536
537
538
539
540
541
542
543
544
next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್ ಹೈಕಮಾಂಡ್ ಬಿಡಲ್ಲ : ಸತೀಶ್
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್ಗಳು
ಕಾಂಗ್ರೆಸಲ್ಲಿ ನವೆಂಬರ್ ಕ್ರಾಂತಿ ಖಚಿತ : ಅಶೋಕ್
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ