ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಲ್ಲಾ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವಂತೆ ಪ್ರತಿಭಟನೆ
ಹಾಸನದ ಎಲ್ಲಾ ತಾಲೂಕುಗಳನ್ನು ಬರ ಪೀಡಿತ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಡೀಸಿ ಕಚೇರಿ ಮುಂದೆ ಕರವೇ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದೆ.
ಅಂಚೆ ಇಲಾಖೆಯಿಂದ ಆಧಾರ್ ಕಾರ್ಡ್ ತಿದ್ದುಪಡಿ ಇಂದು
ಅರಸೀಕೆರೆ ನಗರದ ವೀರಶೈವ ಕಲ್ಯಾಣ ಮಂದಿರದ ಪಕ್ಕದಲ್ಲಿರುವ ಅಂಚೆ ಇಲಾಖೆಯ ಪಿಎಸ್ಡಿ ಕಟ್ಟಡದಲ್ಲಿ ಅ 10 ರಂದು ಅಭಿಯಾನವನ್ನು ಹಮ್ಮಿಕೊಂಡಿದ್ದು ಅಗತ್ಯವಿದ್ದವರು ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ.
ಡಿಂಕದ ಕೃಷ್ಣಗೌಡ ಇಸ್ರೇಲ್ನಲ್ಲಿ ಸುರಕ್ಷಿತ
ಯುದ್ಧಪೀಡಿತ ಇಸ್ರೇಲ್ನಲ್ಲಿ ಶ್ರವಣಬೆಳಗೊಳ ಹೋಬಳಿಯ ಡಿಂಕ ಗ್ರಾಮದ ಕೃಷ್ಣ ಗೌಡ ಎಂಬುವವರು ಸಿಲುಕಿಕೊಂಡಿದ್ದು, ಅವರು, ಯುದ್ಧಪೀಡಿತ ನೆಲದಲ್ಲಿ ಸುರಕ್ಷಿತವಾಗಿದ್ದೇವೆ ಎಂಬ ಸಂದೇಶವನ್ನು ತಮ್ಮ ಕುಟುಂಬಸ್ಥರಿಗೆ ರವಾನಿಸಿದ್ದಾರೆ.
ಕೆಎಂಎಫ್ನಿಂದ ಮೆಕ್ಕೆಜೋಳ ಖರೀದಿಗೆ ಆಗ್ರಹಿಸಿ ಪ್ರತಿಭಟನೆ
ಕೆಎಂಎಫ್ ಸೂಕ್ತ ಬೆಂಬಲ ಬೆಲೆ ನೀಡಿ ರೈತರಿಂದ ನೇರವಾಗಿಯೇ ಮೆಕ್ಕೆಜೋಳ ಖರೀದಿಸಬೇಕೆಂದು ಒತ್ತಾಯಿಸಿ ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ನೇತೃತ್ವದಲ್ಲಿ ಸೋಮವಾರ ಡೀಸಿ ಕಚೇರಿ ಮುಂದೆ ಜೋಳ ಸುರಿದು ಪ್ರತಿಭಟನೆ ನಡೆಸಲಾಯಿತು.
7 ತಾಲೂಕುಗಳನ್ನೂ ಬರಪೀಡಿತ ಘೋಷಣೆಗೆ ಆಗ್ರಹಿಸಿ ಧರಣಿ
ಹಾಸನ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಒತ್ತಾಯಿಸಿ ಅಕ್ಟೋಬರ್ ೯ರ ಸೋಮವಾರದಿಂದ ಡೀಸಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿಯನ್ನು ನಡೆಸಲು ಕರವೇ ನಿರ್ಧರಿಸಿದೆ.
ಅಂತಾರಾಷ್ಟ್ರೀಯ ಕ್ರೀಡೆಯಲ್ಲಿ ಚನ್ನರಾಯಪಟ್ಟಣ ವಿದ್ಯಾರ್ಥಿಗಳ ಸಾಧನೆ
ಭೂತಾನ್ನಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಕ್ರೀಡಾಕೂಟ ಇಂಡೋ-ಭೂತಾನ್ ಗೇಮ್ಸ್ನಲ್ಲಿ ಚನ್ನರಾಯಪಟ್ಟಣ ತಾಲೂಕಿನ ಮೂವರು ವಿದ್ಯಾರ್ಥಿಗಳು ಭಾಗವಹಿಸಿ ಚಿನ್ನದ ಪದಕ ಗೆದ್ದು ತಾಲೂಕಿಗೆ ಕೀರ್ತಿ ತಂದಿದ್ದಾರೆ.
ಲೋಡ್ ಶೆಡ್ಡಿಂಗ್ ನಿಲ್ಲದಿದ್ದಲ್ಲಿ ಹೋರಾಟ: ಶಾಸಕ ಬಾಲಕೃಷ್ಣ ಎಚ್ಚರಿಕೆ
ಚನ್ನರಾಯಪಟ್ಟಣ ತಾಲೂಕಿನ ಹಲವೆಡೆ ಅನಿಯಮಿತ ವಿದ್ಯುತ್ ಕಡಿತ ಉಂಟಾಗುತ್ತಿದ್ದು, ಲೋಡ್ ಶೆಡ್ಡಿಂಗ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ ಸಿ ಎನ್ ಬಾಲಕೃಷ್ಣ ಸಮರ್ಪಕ ವಿದ್ಯುತ್ ಪೂರೈಸದಿದ್ದರೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಅರಕಲಗೂಡು ಮೂಲದ ಯುವ ವಿಜ್ಞಾನಿಯ ಹೊಸ ಅವಿಷ್ಕಾರ
ಮನುಷ್ಯರಿಗೆ ಬರುವ ಜ್ವರದ ಕಾರಣವನ್ನು ನಿಖರವಾಗಿ ಪತ್ತೆ ಹಚ್ಚುವ ಸೆಲ್ ಫೇಸ್ (cell Face) ಎಂಬ ಆಧುನಿಕ ತಂತ್ರಜ್ಞಾನದ ಸಲಕರಣೆಯೊಂದನ್ನು ಅರಕಲಗೂಡು ಮೂಲದ ಯುವ ವಿಜ್ಞಾನಿ ಡಾ. ಕೋಮಲ್ ಕುಮಾರ್ ಸಂಶೋಧಿಸಿದ್ದಾರೆ.
ಎಂಪಿ ಚುನಾವಣೇಲಿ ಹಾಸನದಲ್ಲಿ ಜೆಡಿಎಸ್ ಬಿಜೆಪಿಯನ್ನು ಬೆಂಬಲಿಸಲಿದೆ: ಪ್ರೀತಂಗೌಡ
ಬಿಜೆಪಿ ಮೈತ್ರಿ ಮಾಡಿಕೊಂಡಿಲ್ಲ, ದಳದವರೇ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಮೈತ್ರಿ ಬಗ್ಗೆ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.
ಮುಸ್ಲಿಂ ಮಹಿಳೆಯರಿಂದ ಗಣಪತಿಗೆ ಪೂಜೆ ಆಯೋಜನೆ
ಕೋಮು ಗಲಭೆಗಳಂತಹ ಸುದ್ದಿಗಳು ಮನ ಕದಡುತ್ತಿರುವ ಸಮಯದಲ್ಲಿ ನುಗ್ಗೇಹಳ್ಳಿಯಲ್ಲಿ ಮುಸಲ್ಮಾನ್ ಮಹಿಳೆಯರು ಗಣೇಶನ ಪೂಜೆ ಆಯೋಜಿಸುವ ಮೂಲಕ ಕೋಮು ಸಾಮರಸ್ಯ ಮೆರೆದಿದ್ದಾರೆ.
< previous
1
...
555
556
557
558
559
560
561
562
563
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್ಗೆ 25 : ನಾಡಿದ್ದಿಂದ ರಜತ ಮಹೋತ್ಸವ