• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಕಲಗೂಡು ಯೋಜನಾ ಪ್ರಾಧಿಕಾರದ ಅಧ್ಯಕ್ಷರಿಂದ ಕಡೆಗಣನೆ
ಪಟ್ಟಣ ಪಂಚಾಯ್ತಿಯಿಂದ ತಾಲೂಕು ಯೋಜನಾ ಪ್ರಾಧಿಕಾರದ ಪ್ರತಿನಿಧಿಯಾಗಿ ಆಯ್ಕೆಗೊಂಡಿರುವ ತಮ್ಮನ್ನು ಪ್ರಾಧಿಕಾರದ ಅಧ್ಯಕ್ಷರು ನಿರ್ಲಕ್ಷಿಸುತ್ತಿದ್ದಾರೆ ಎಂದು ಪಟ್ಟಣ ಪಂಚಾಯತ್‌ ಸದಸ್ಯ ಅನಿಕೇತನ್ ಆರೋಪಿಸಿದರು.ಶಾಸಕ ಎ.ಮಂಜು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ ಪ್ರಾಧಿಕಾರದ ಕುರಿತು ಮಾಡಿದ್ದ ಆರೋಪಗಳಲ್ಲಿ ಹುರುಳಿರಬಹುದೆ ಎಂಬ ಅನುಮಾನ ಉಂಟಾಗುತ್ತಿದೆ. ಅಗತ್ಯ ಸೌಕರ್ಯಗಳನ್ನು ಕಲ್ಪಿಸದೆ ನಿರ್ಮಾಣ ಮಾಡಿರುವ ಬಡಾವಣೆಗಳ ನಿವೇಶನ ಮಾರಾಟಕ್ಕೆ ಅನುಮತಿ ನೀಡುತ್ತಿರುವ ಕಾರಣ ಮೂಲಭೂತ ಸೌಕರ್ಯ ಕಲ್ಪಿಸಲು ಪಪಂಗೆ ತಲೆನೋವಾಗಿ ಪರಿಣಮಿಸಿದೆ ಎಂದು ಆರೋಪಿಸಿದರು.
ನುಗ್ಗೇಹಳ್ಳಿ ನಾಡಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ
ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಉಪತಹಸೀಲ್ದಾರ್ ಪೂರ್ಣಿಮಾ, ವ್ಯಾಪಾರಕ್ಕೋಸ್ಕರ ಬಂದ ಬ್ರಿಟೀಷರು ನಮ್ಮ ದೇಶವನ್ನು ಆಳಿದರು. ಅವರಿಂದ ಸ್ವಾತಂತ್ರ್ಯ ಪಡೆಯಲು ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ಬಾಲಗಂಗಾಧರ್ ನಾಥ ತಿಲಕ್, ಸುಭಾಷ್ ಚಂದ್ರ ಬೋಸ್, ಕಿತ್ತೂರು ರಾಣಿ ಚೆನ್ನಮ್ಮ, ಒನಕೆ ಓಬವ್ವ, ಮುಂತಾದ ಹಲವಾರು ನಾಯಕರು ಹೋರಾಟ ನಡೆಸಿದರು. ಅವರನ್ನು ನೆನೆಯುವ ಮೂಲಕ ಗಣ್ಯರನ್ನು ಗೌರವಿಸಬೇಕು. ದೇಶದ ಶಾಂತಿ ನೆಮ್ಮದಿಗೋಸ್ಕರ ಎಲ್ಲಾ ಜನಾಂಗದವರಿಗೂ ಸಮಾನತೆಯ ನ್ಯಾಯ ಒದಗಿಸುವ ಮೂಲಕ ದೇಶದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದರು.
ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುವೆ
ಅರಕಲಗೂಡು ತಾಲೂಕಿನಲ್ಲಿ ಇದು 18ನೇ ಮಕ್ಕಳಮನೆಯಾಗಿದ್ದು, ಸುಮಾರು 450ಕ್ಕೂ ಹೆಚ್ಚು ಮಕ್ಕಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಗ್ರಾಮೀಣ ಭಾಗದ ರೈತರ ಮಕ್ಕಳನ್ನು ಖಾಸಗಿ ಶಾಲೆಗೆ ಕಳುಹಿಸಬೇಕಾದರೆ ರೈತರಿಗೆ ಸುಮಾರು 40,000ಕ್ಕೂ ಹೆಚ್ಚು ಹಣ ಖರ್ಚಾಗಲಿದ್ದು, ಈ ನಮ್ಮ ಮಕ್ಕಳ ಮನೆಯಿಂದ ಗ್ರಾಮೀಣ ಭಾಗದ ರೈತರಿಗೆ ಸುಮಾರು 1.5 ಕೋಟಿಗೂ ಹೆಚ್ಚು ಮೊತ್ತದ ಸಾಲದ ಹೊರೆಯನ್ನು ಕಡಿಮೆ ಮಾಡಿ ಸಂಘ ಸಂಸ್ಥೆಗಳಿಂದ ಸಾಲ ಪಡೆದು ಖಾಸಗಿ ಶಾಲೆಗೆ ಸೇರಿಸುವುದನ್ನು ತಪ್ಪಿಸಿ ಗ್ರಾಮೀಣ ಭಾಗದ ತಾಲೂಕಿನ ಜನತೆಗೆ ಶಾಸಕರ ಗ್ಯಾರಂಟಿ ಶಿಕ್ಷಣ ಮಕ್ಕಳ ಮನೆ ಕಾರ್ಯಕ್ರಮ ನೀಡುತ್ತಿರುವುದು ನನಗೆ ಅತ್ಯಂತ ಸಂತೋಷ ತಂದಿದೆ ಎಂದರು.
ಕೆ.ಎನ್‌. ರಾಜಣ್ಣ ಅವರನ್ನು ಸಂಪುಟಕ್ಕೆ ಮರುಸೇರ್ಪಡೆಗೆ ಆಗ್ರಹಿಸಿ ಪ್ರತಿಭಟನೆ
ಜಿಲ್ಲಾ ವಾಲ್ಮೀಕಿ ನಾಯಕ ಸಂಘ ಹಾಗೂ ದಲಿತ ಮತ್ತು ಜನಪರ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ತಮಟೆ ಬಾರಿಸುವ ಮೂಲಕ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಲತಾ ಕುಮಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಧರ್ಮಸ್ಥಳದ ಬಗ್ಗೆ ಅಪಪ್ರಚಾರ: ನುಗ್ಗೇಹಳ್ಳಿಯಲ್ಲಿ ಪ್ರತಿಭಟನೆ
ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ನಿರಂತರ ಷಡ್ಯಂತ್ರ್ಯ ಹಾಗೂ ಅಪಪ್ರಚಾರ ನಡಸುತ್ತಿರುವವರ ವಿರುದ್ಧ ಘೋಷಣೆ ಕೂಗುತ್ತಾ ಶ್ರೀ ಮಂಜುನಾಥ ಸ್ವಾಮಿ ಹಾಗೂ ವೀರೇಂದ್ರ ಹೆಗ್ಗಡೆಯವರ ಭಾವಚಿತ್ರವನ್ನು ಹಿಡಿದು ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಶಾಸಕ ಎ. ಮಂಜು ಕೀಳುಮಟ್ಟದ ರಾಜಕಾರಣಿ
ಅಭಿವೃದ್ಧಿ ಕುರಿತು ಪ್ರಶ್ನಿಸಿದರೆ ನನ್ನ ವೈಯುಕ್ತಿಕ ಬದುಕಿನ ಕುರಿತು ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಶಾಸಕ ಎ. ಮಂಜು ಕೀಳುಮಟ್ಟದ ರಾಜಕೀಯ ಮೆರೆದಿದ್ದಾರೆ.
ಯಮಸಂಧಿ ಡೇರಿಯಲ್ಲಿ ಹಾಲು ಕಳ್ಳತನ: ಗ್ರಾಮಸ್ಥರ ಆಕ್ರೋಶ
ಇತ್ತೀಚೆಗೆ ಕೆಲಸಕ್ಕೆ ಸೇರಿಸಲಾದ ಉಮಾ ಎಂಬ ಮಹಿಳೆ ತನ್ನ ಪಾತ್ರೆಗೆ ಹಾಲು ಸುರಿದುಕೊಳ್ಳುತ್ತಿರುವುದು ಸ್ಪಷ್ಟವಾಗಿ ಸಿಸಿಟಿವಿಯಲ್ಲಿ ಪತ್ತೆಯಾಗಿದೆ.
ತೆಂಗು ಉಳಿವಿಗಾಗಿ ರೈತರು ಎಚ್ಚರಿಕೆಯಿಂದಲೇ ಮುಂದಾಗಲಿ: ಕೆ.ಎಂ. ಶಿವಲಿಂಗೇಗೌಡ
ರೈತರೇ ಎಚ್ಚರದಿಂದಿರಿ, ರೋಗಬಾಧೆಯಿಂದ ತೆಂಗು ಮರಗಳು ಸಾವು ತಪ್ಪುತ್ತಿರುವ ಈ ಸಂದರ್ಭ, ನಾವು ಎಲ್ಲಾ ರೈತರು ಒಟ್ಟಾಗಿ ಧ್ವನಿ ಎತ್ತದೇ ಇದ್ದರೆ, ನಮ್ಮ ಪ್ರಮುಖ ವಾಣಿಜ್ಯ ಬೆಳೆ ಸಂಪೂರ್ಣ ನಾಶವಾಗುತ್ತದೆ.
ಗ್ಯಾರಂಟಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಿ
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಬಡ ಮತ್ತು ಮಧ್ಯಮವರ್ಗದವರ ಬದುಕನ್ನು ಸುಧಾರಿಸಲು ಮಹತ್ವಪೂರ್ಣವಾಗಿವೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ್‌ ತಿಳಿಸಿದರು. ಈ ಯೋಜನೆಗಳನ್ನು ಸಾರ್ವಜನಿಕರು, ವಿಶೇಷವಾಗಿ ಯುವಕರು ಹೆಚ್ಚು ಆಸಕ್ತಿಯಿಂದ ಬಳಸಿಕೊಳ್ಳಬೇಕು, ಯುವನಿಧಿ ಕುರಿತು ಯುವಕರು ಹೆಚ್ಚಿನ ಮಾಹಿತಿ ಪಡೆದು ತಕ್ಷಣವೇ ನೋಂದಾಯಿಸಿಕೊಳ್ಳಬೇಕು. ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮಾಹಿತಿ ಬ್ಯಾನರ್‌ಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನೊಳಂಬ ಲಿಂಗಾಯತ ಸಮಾಜದಿಂದ ಪ್ರತಿಭಾ ಪುರಸ್ಕಾರ
ನೊಳಂಬ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಎಸ್‌ಎಸ್‌ಎಲ್‌ಸಿ ಹಾಗೂ ಪಿ.ಯು.ಸಿ ಪರೀಕ್ಷೆಗಳಲ್ಲಿ ಶೇಕಡಾ 90 ಅಥವಾ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಈ ಕುರಿತು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಮಾಜದ ಮುಖಂಡ ಗಂಜಿಗೆರೆ ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀ ಯಳನೋಡು ಜಗದ್ಗುರು ಜ್ಞಾನ ಪ್ರಭು ಶ್ರೀ ಸಿದ್ದರಾಮ ದೇಶಿ ಕೇಂದ್ರ ಮಹಾ ಸ್ವಾಮೀಜಿಯವರು ವಹಿಸಲಿದ್ದು. ಹಾಸನ ಲೋಕಸಭಾ ಸದಸ್ಯರಾದ ಶ್ರೇಯಸ್ ಪಟೇಲ್, ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕರಾದ ಕೆ ಎಂ ಶಿವಲಿಂಗೇಗೌಡರು, ಶಾಸಕ ಹುಲ್ಲಳ್ಳಿ ಸುರೇಶ್‌ ವಹಿಸಲಿದ್ದಾರೆ.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 548
  • next >
Top Stories
ಎಐ ಸವಾಲುಗಳ ಯುಗಕ್ಕೆ ಕನ್ನಡ ಅಣಿಗೊಳಿಸಲು ನಾವು ಬದ್ಧ: ಸಿದ್ದರಾಮಯ್ಯ
ಬೆಳಗಾವಿ ಕನ್ನಡ ರಾಜ್ಯೋತ್ಸವದಲ್ಲಿ 5 ಮಂದಿಗೆ ಇರಿತ
ನವೆಂಬರ್‌ ಕ್ರಾಂತಿ ಬಗ್ಗೆ ನಾನು, ಸಿಎಂ ಹೇಳಿದರಷ್ಟೇ ಬೆಲೆ: ಡಿಕೆ
ಕಿರ್ಕ್‌ ಪತ್ನಿ ಜತೆ ವ್ಯಾನ್ಸ್‌ ಆಪ್ತತೆ : ಉಷಾ ಜತೆ ವಿಚ್ಛೇದನ ವದಂತಿ
ಕನ್ನಡ ಹೋರಾಟಗಾರರ ಕೇಸ್‌ಗಳು ವಾಪಸ್ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved