• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ್ಯಾಯಾಲಯಗಳು ನಗರದಿಂದ ಹೊರಗಿರುವುದು ಸೂಕ್ತವಲ್ಲ: ನ್ಯಾಯಮೂರ್ತಿ ನರೇಂದ್ರಪ್ರಸಾದ್‌
ನಮ್ಮ ವಕೀಲರ ಸಂಘ ತುಂಬಾ ಚಿಕ್ಕ ಕೊಠಡಿಯಲ್ಲಿ ಇರುವುದರಿಂದ ವಕೀಲರಿಗೆ ತುಂಬಾ ತೊಂದರೆಯಾಗುತ್ತಿದೆ, ಅಲ್ಲದೆ ನ್ಯಾಯಾಲಯ ಪಕ್ಕದಲ್ಲಿ ಸುಮಾರು ಎರಡು ಎಕರೆ ಜಮೀನಿದ್ದು ನಮಗೆ ಒಂದು ಸುಸಜ್ಜಿತ ವಕೀಲರ ಸಂಘ ಹಾಗೂ ಲೈಬ್ರರಿಗೆ ನಿರ್ಮಾಣವಾದರೆ ಅನುಕೂಲವಾಗುತ್ತದೆ.
ಮಳೆಯಿಂದಾಗಬಹುದಾದ ಅನಾಹುತ ತಡೆಗಟ್ಟಲು ಡೀಸಿ ಲತಾಕುಮಾರಿ ಸೂಚನೆ
ಮಳೆಗಾಲದಲ್ಲಿ ಹರಡಬಹುದಾದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚು ಗಮನಹರಿಸಿ ಜನರಲ್ಲಿ ಜಾಗೃತಿ ಮೂಡಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಮಾರ್ಗದರ್ಶನ ಮಾಡಿದರು.
ಪ್ರಿಯಾಂಕ್ ಖರ್ಗೆ ಅಮೆರಿಕಾ ಪ್ರವಾಸಕ್ಕೆ ನಿರಾಕರಣೆಗೆ ವಕೀಲ ರಾಜೇಶ್ ಖಂಡನೆ
ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಮೆರಿಕಾ ಪ್ರವಾಸ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರ ದಲಿತ ವಿರೋಧಿ ನೀತಿ ಅನುಸರಿಸಿದೆ.
ರಮೇಶ್ ಬಂಡಿಸಿದ್ದೇಗೌಡರ ಶಾಸಕತ್ವ ಅನರ್ಹಕ್ಕೆ ಆಗ್ರಹ
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡಲೇ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡರವರನ್ನು ಪಕ್ಷದಿಂದ ಉಚ್ಛಾಟಿಸಿ, ಶಾಸಕ ಸ್ಥಾನದಿಂದಲೂ ಅನರ್ಹಗೊಳಿಸಬೇಕೆಂದು ಮನವಿ ಮಾಡಿದರು.
ದೇಗುಲದ ಹುಂಡಿ ಒಡೆದು ಹಣ ದೋಚಿ ಕಳ್ಳರು ಪರಾರಿ
ದೂರವಾಣಿ ನಗರದಲ್ಲಿರುವ ಪಂಚಮುಖಿ ಗಣಪತಿ ದೇವಾಸ್ಥಾನದ ಬಾಗಿಲಿನ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು, ಗರ್ಭಗುಡಿಯೊಳಗಿದ್ದ ಹುಂಡಿಯಲ್ಲಿನ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಹಣ ದೋಚಿಕೊಂಡು ಹೋಗಿದ್ದಾರೆ.
ಕಂಬದ ನರಸಿಂಹ ಸ್ವಾಮಿ ದೇವಾಲಯಕ್ಕೆ ಭೂಮಿಪೂಜೆ
ಎಂ ಹೊನ್ನೇನಹಳ್ಳಿ ಗ್ರಾಮದಲ್ಲಿ ಶ್ರೀ ಕಂಬದ ನರಸಿಂಹ ಸ್ವಾಮಿ ನೂತನ ದೇವಾಲಯ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಗ್ರಾಮದ ಶ್ರೀ ಕಂಬದ ನರಸಿಂಹ ಸ್ವಾಮಿ ದೇವಾಲಯ ಹೆಚ್ಚು ಪ್ರಸಿದ್ಧಿ ಹೊಂದಿದ್ದು, ಹಳೆಯ ದೇವಾಲಯವಾಗಿರುವ ಕಾರಣ ಪುನರ್‌ ಪ್ರತಿಷ್ಠಾಪನೆಗಾಗಿ ಗ್ರಾಮಸ್ಥರು ನೂತನ ದೇವಾಲಯ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಸದ್ಯ ದೇವಾಲಯದ ಭೂಮಿಪೂಜೆ ದಿನದಂದು ಸುಮಾರು 1 ಲಕ್ಷ ರು. ಹಣವನ್ನು ವೈಯಕ್ತಿಕವಾಗಿ ನೀಡುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಅನುದಾನ ಕೊಡುವುದಾಗಿ ಭರವಸೆ ನೀಡಿದರು.
ನಾರಾಯಣ್‌ಗೆ ಪತಂಜಲಿ ಯೋಗ ಸಮಿತಿಯಿಂದ ಸನ್ಮಾನ
ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿ ಈಗ ಯೋಗದ ಸೇವೆಯಲ್ಲಿ ನಿರತರಾಗಿರುವ ಡಾ. ನಾರಾಯಣ್ ಅವರಿಗೆ ಶ್ರೀ ಉದ್ಬವ ಗಣಪತಿ ಯೋಗ ಕೇಂದ್ರದಲ್ಲಿ ಪತಂಜಲಿ ಯೋಗ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಪ್ರತಿದಿನದ ನಾವು ಯೋಗಾಭ್ಯಾಸ ಮಾಡುವುದರಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ಸದಾ ಆನಂದದಿಂದ ಇರುವ ಬಗ್ಗೆ ತಿಳಿಸಿದರು. ಕುವೆಂಪು ಯೋಗ ಕೇಂದ್ರದ ನಾಗರಾಜ್ ಯೋಗದಿಂದ ತಾವು ಪಡೆದಿರುವ ಸದುಪಯೋಗದ ಬಗ್ಗೆ ಸಲಹೆ ನೀಡಿದರು.
ಜಲಜೀವನ್‌ ಮಿಷನ್‌ಗೆ ಬಲಿಯಾದ ಬ್ಯಾರಡಹಳ್ಳಿ ಜಲ್ಲಿ ರಸ್ತೆ
ಕಳೆದ ಹಲವು ದಶಕಗಳಿಂದ ಈ ರಸ್ತೆಯನ್ನು ಡಾಂಬರೀಕರಣ ಮಾಡುವಂತೆ ಒತ್ತಾಯಿಸಿ ಬ್ಯಾಡ್ರಳ್ಳಿ ಹಾಗೂ ಹೊಸೂರು ಗ್ರಾಮಸ್ಥರು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗದ ಕಾರಣ ಬೇಸತ್ತ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಚುನಾವಣೆ ಬಹಿಷ್ಕರಿಸಲು ಮುಂದಾದರು. ಈ ಸಂದರ್ಭದಲ್ಲಿ ಈ ಹಿಂದೆ ಇದ್ದ ಶಾಸಕರು ಕೆಲವು ಮೀಟರುಗಳಷ್ಟು ಜಲ್ಲಿ ರಸ್ತೆ ಮಾಡಿಸಿ ಶೀಘ್ರ ಡಾಂಬರ್ ರಸ್ತೆ ಮಾಡಿಸಿಕೊಡುವ ಭರವಸೆ ನೀಡಿ ಗ್ರಾಮಸ್ಥರನ್ನು ಸಮಾಧಾನಗೊಳಿಸಿದ್ದರು. ಆದರೆ ಈಗ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆ ಸಂಪೂರ್ಣ ಹಾಳಾಗಿದ್ದು, ಈ ರಸ್ತೆಯಲ್ಲಿ ಸಂಚಾರ ಅಸಾಧ್ಯವಾಗಿದೆ.
ಅರಸೀಕೆರೆ ಪತ್ರಕರ್ತರ ಮೂವರು ಮಕ್ಕಳಿಗೆ ಸನ್ಮಾನ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಚಾಮರಾಜನಗರ ಜಿಲ್ಲಾ ಮತ್ತು ಹನೂರು ತಾಲೂಕು ಪತ್ರಕರ್ತರ ಸಂಘ ಸಂಯುಕ್ತ ಆಶ್ರಯದಲ್ಲಿ ಸಂಯುಕ್ತ ಕರ್ನಾಟಕ ಜಿಲ್ಲಾ ವರದಿಗಾರ ಜಿ.ಆರ್‌ ಅಶ್ವಿನಿ ಮುರುಂಡಿ ಪ್ರಸಾದ್ ದಂಪತಿ ಪುತ್ರ ಚಿ. ಸುಹಾಸ್ ಭಾರದ್ವಾಜ್, ಹಿರಿಯ ಪತ್ರಕರ್ತ ಕಣಕಟ್ಟೆ ಕುಮಾರ್ ಮತ್ತು ಉಮಾ ಕುಮಾರ್ ದಂಪತಿ ಪುತ್ರ ಕೆ.ಕೆ ಪವನ್ ಕುಮಾರ್ ಮತ್ತು ಮತ್ತೋರ್ವ ಪತ್ರಕರ್ತ ಎಸ್.ವಿ ನವೀನ್ ಕುಮಾರ್ ಮತ್ತು ಕಾವ್ಯ ದಂಪತಿ ಪುತ್ರ ಎಸ್.ಎನ್ ಲೋಚನ್ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದಿದ್ದು, ಇವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.
ಮಿಶ್ರ ಬೆಳೆಯೊಂದಿಗೆ ಕೃಷಿಯಲ್ಲಿ ಯಶಸ್ಸು ಕಂಡ ರೈತ
ಹಾರೋಹಳ್ಳಿ ಪಟೇಲ್‌ ನಂಜಪ್ಪ ಅವರ ಮೂವರು ಪುತ್ರರಲ್ಲಿ ಒಬ್ಬರಾಗಿರುವ ಮಧು, ಎಂಕಾಂ ಓದಿದ್ದಾರೆ. ಇವರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಕತ್ತಿಮಲ್ಲೇನಹಳ್ಳಿ ಗ್ರಾಪಂ ಕರವಸೂಲಿದಾರರಾಗಿ ಕೆಲಸ ಮಾಡುತ್ತಿರುವ ಇವರು ತಮ್ಮ ವೃತ್ತಿಯೊಂದಿಗೆ ಕೃಷಿಯನ್ನು ಕೈಬಿಟ್ಟಿಲ್ಲ. ವ್ಯವಸಾಯದ ಮೇಲೆ ಇಚ್ಛಾಶಕ್ತಿ ವಹಿಸಿ ಕುಟುಂಬದವರ ನೆರವಿನೊಂದಿಗೆ ವಿವಿಧ ಬೆಳೆಗಳನ್ನು ಬೆಳೆದು ಇತರರಿಗೆ ಮಾದರಿಯಾಗಿದ್ದಾರೆ. ಅಪಾರ ಆಸಕ್ತಿ ವಹಿಸಿ ಮಿಶ್ರ ಬೆಳೆಗಳನ್ನು ಬೆಳೆದು ಯಶಸ್ವಿ ಕೃಷಿಕನಾಗಿ ಹೊರಹೊಮ್ಮಿದ್ದಾರೆ.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 507
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved