• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರು ಕಾರ್ಮಿಕರ ತ್ಯಾಗ ಸ್ಮರಿಸಬೇಕಿದೆ
ರೈತ ಹಾಗೂ ಕೂಲಿ ಕಾರ್ಮಿಕರು ದೇಶದ ಬೆನ್ನೆಲುಬಾಗಿದ್ದು, ಅವರ ತ್ಯಾಗವನ್ನು ಗೌರವಿಸಬೇಕಿದೆ. ನಮ್ಮ ದೇಶದ ಸಂವಿಧಾನ ನೀಡಿದ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ನಿಭಾಯಿಸುತ್ತಾ, ಯುವ ಜನತೆಯೂ ದೇಶದ ಏಳಿಗೆಗೆ ಶ್ರಮಿಸುವ ಜತೆಗೆ ನೀರು, ಪರಿಸರ ಹಾಗೂ ಭೂಮಿಯ ಸಂರಕ್ಷಣೆಗೆ ಆದ್ಯತೆ ನೀಡಿ, ಉತ್ತಮವಾದ ನಡೆ ರೂಪಿಸಿಕೊಂಡು ದೇಶದ ಯುವ ನಾಯಕರಾಗಿ ಬೆಳೆಯುವಂತೆ ತಹಸೀಲ್ದಾರ್‌ ವೈ.ಎಂ.ರೇಣುಕುಮಾರ್ ಸಲಹೆ ನೀಡಿದರು. ಸ್ವಾತಂತ್ರ್ಯ ಪೂರ್ವದಲ್ಲಿ ಸಾವಿರಾರು ಜನರ ತ್ಯಾಗ ಹಾಗೂ ಬಲಿದಾನದಿಂದ ದೊರೆತ ಸ್ವಾತಂತ್ರ್ಯ ದಿನದಂದು ವೀರ ಯೋಧರು ಹಾಗೂ ಮಹನೀಯರ ಸೇವೆಯನ್ನು ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.
ಸಾಂಸಾರಿಕ ಕಲಹದಿಂದ ಬೇಸತ್ತು ಪತ್ನಿ ಹತ್ಯೆಗೈದ ಪತಿ
ಬುಧವಾರ ರಾತ್ರಿ ಕಲಹ ವಿಕೋಪಕ್ಕೆ ತಿರುಗಿದ್ದು, ರೊಚ್ಚಿಗೆದ್ದ ಪತಿ ಸಿದ್ದಯ್ಯ ಪತ್ನಿ ಶಿವಮ್ಮಳ ಮೇಲೆ ಮಚ್ಚಿನಿಂದ ಕತ್ತು ಹಾಗೂ ಹೊಟ್ಟೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಬಸವಣ್ಣನವರ ಆದರ್ಶ ಪ್ರತಿಯೊಬ್ಬರೂ ಅನುಸರಿಸಲಿ: ಸೋಮಶೇಖರ ಸ್ವಾಮೀಜಿ
ಇಂದಿನ ಸಮಾಜದಲ್ಲಿ ಪ್ರತಿಯೊಬ್ಬರೂ ವಚನಗಳ ಸಾರವನ್ನು ದೈನಂದಿನ ಬದುಕಿನಲ್ಲಿ ಅಳವಡಿಕೊಳ್ಳಬೇಕು .
ಪ್ರತಿ ಗ್ರಾಮದಲ್ಲೂ ಎಚ್ಐವಿ ಕುರಿತು ಜನರಿಗೆ ಅರಿವು: ಪರಶುರಾಮ ಶಿರೂರ್
People, village, awarem hiv, Parashuram Shiroor, ಜನರಿಗೆ ಅರಿವು,
ವಿಹಿಂಪ ಮುಖಂಡ ಶರಣ್ ಪಂಪ್‌ವೆಲ್ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ
ಸಕಲೇಶಪುರದಲ್ಲಿ ಹಿಂದೂ ಪರ ಸಂಘಟನೆಗಳು ಪ್ರಬಲವಾಗಿದ್ದು, ಹಲವಾರು ವರ್ಷಗಳಿಂದ ಅಖಂಡ ಭಾರತ ಕಾರ್ಯಕ್ರಮ ನಡೆದುಕೊಂಡು ಬರುತ್ತಿದೆ. ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಆದರೆ ವಿನಾಕಾರಣ ಕಾಂಗ್ರೆಸ್ ಸರ್ಕಾರ ಜಿಲ್ಲಾಡಳಿತಕ್ಕೆ ಒತ್ತಡ ಹೇರಿ ಹಿಂದೂ ಮುಖಂಡರ ಪ್ರವೇಶಕ್ಕೆ ನಿರ್ಬಂಧ ಹೇರಿರುವುದು ಖಂಡನೀಯ.
ಸಕಲೇಶಪುರ ತಾಲೂಕಿನಲ್ಲಿ ಹರ್‌ ಘರ್‌ ತಿರಂಗಾ ಅಭಿಯಾನ
ಪಕ್ಷದ ಸೂಚನೆಯಂತೆ ದೇಶಕ್ಕಾಗಿ ಹೋರಾಡಿ ವೀರ ಮರಣ ಹೊಂದಿದ ಯೋಧರ ಸ್ಮಾರಕಗಳ ಸ್ವಚ್ಛತಾ ಕಾರ್ಯ ನಡೆಸಲಾಗಿದೆ. ದೇಶ ಸೇವೆ ಮಾಡಿದ ಯೋಧರನ್ನು ನೆನಪು ಮಾಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ.
ಪೋಷಕರು ಮಕ್ಕಳಿಗೆ ದೇಶದ ನೈಜ ಇತಿಹಾಸ ತಿಳಿಸಲಿ: ರಘು ಸಕಲೇಶಪುರ
ಸಕಲೇಶಪುರದಲ್ಲಿ ಎಲ್ಲಾ ವರ್ಗದವರು ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಾರೆ. ಸಂಘಟನೆ ವತಿಯಿಂದ ಗೋಹತ್ಯೆ ತಡೆಗೆ, ಲವ್ ಜಿಹಾದ್ ಹಾಗೂ ಲ್ಯಾಂಡ್ ಜಿಹಾದ್ ತಡೆಗೆ ನಿರಂತರವಾಗಿ ಶ್ರಮಿಸಲಾಗುತ್ತಿದೆ.
ಧರ್ಮಸ್ಥಳ, ವೀರೇಂದ್ರ ಹೆಗ್ಗಡೆ ಮೇಲಿನ ಅವಹೇಳನಕ್ಕೆ ಚಾರುಶ್ರೀ ಖಂಡನೆ
ಇದು ಕೇವಲ ಹೆಗ್ಗಡೆಯವರ ಮೇಲೆ ಆಗುತ್ತಿರುವ ಅವಮಾನವಲ್ಲ, ನಮ್ಮ ಸಂಸ್ಕೃತಿ, ನಮ್ಮ ಧರ್ಮ, ನಮ್ಮ ಸೇವಾ ಪರಂಪರೆಯ ಮೇಲಿನ ಅವಮಾನವಾಗಿದೆ ಎಂದು ಎಲ್ಲಾ ಧರ್ಮಾಭಿಮಾನಿಗಳು ಅರಿಯಬೇಕಿದೆ ಎಂದು ಶ್ರೀಗಳು ಎಚ್ಚರಿಸಿದ್ದಾರೆ.
ಧಮಸ್ಥಳದ ಮೇಲೆ ಅಪಪ್ರಚಾರ ಖಂಡಿಸಿ ನಾಳೆ ಚನ್ನರಾಯಪಟ್ಟಣದಲ್ಲಿ ಪ್ರತಿಭಟನೆ
ಆಗಸ್ಟ್ ೧೬ರಂದು ಬೃಹತ್ ಸಂಖ್ಯೆಯಲ್ಲಿ ಧರ್ಮಸ್ಥಳ ಹಾಗೂ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ನಡೆಯುತ್ತಿರುವ ಪಿತೂರಿ ವಿರುದ್ಧ ಪ್ರತಿಭಟನೆ ಪಟ್ಟಣದ ೪೦ ಅಡಿ ಆಂಜನೇಯ ದೇವಾಲಯದ ಎದುರಿನಿಂದ ಆರಂಭವಾಗಲಿದೆ.
ನಿಮ್ಮ ಕನಸುಗಳು ಸಾಧನೆಯಾಗಿ ಬದಲಾಗಲಿ: ಚಿತ್ರನಟ ನಟ ಮನು ಯು.ಬಿ
ಅಂತಾರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 548
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved