• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಮಾಧ್ಯಮ ಅಕಾಡೆಮಿ, ರಾಜ್ಯಮಟ್ಟದ ಪ್ರಶಸ್ತಿ ಪಡೆದವರಿಗೆ ಸನ್ಮಾನ

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಶುಕ್ರವಾರದಂದು ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಡೆದ ಹಿರಿಯ ಪತ್ರಕರ್ತರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಸಿಎಂ ಚರ್ಚೆಗೆ ಆಹ್ವಾನಿಸದಿದ್ರೆ ಬೆಂಗಳೂರು ಚಲೋ : ಕರ್ನಾಟಕ ನಿವೃತ್ತ ನೌಕರರ ವೇದಿಕೆ ಕೇಂದ್ರ ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಗೋಪಾಲ್ ಎಚ್ಚರಿಕೆ

ಅಣ್ಣಾ ಹಜಾರೆ-ಸಂತೋಷ ಹೆಗಡೆ ಇವರುಗಳ ನೇತೃತ್ವದಲ್ಲಿ ಬೆಂಗಳೂರು ಚಲೋ ರಾಜ್ಯ ಮಟ್ಟದ ಬೃಹತ್ ಪ್ರತಿಭಟನಾ ಸಮಾವೇಶವನ್ನು ಅನಿರ್ದಿಷ್ಟ ಅವಧಿಗೆ ನಡೆಸುವುದಾಗಿ ಕರ್ನಾಟಕ ನಿವೃತ್ತ ನೌಕರರ ವೇದಿಕೆ ಕೇಂದ್ರ ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಗೋಪಾಲ್ ತಿಳಿಸಿದರು

ಕಣ್ಣಿನ ಆರೋಗ್ಯಕ್ಕೆ ಸಾಧ್ಯವಾದಷ್ಟು ಮನೆಯೂಟ ಸೇವಿಸಿ;ಡಾ. ರಾಕೇಶ್ ಸಲಹೆ
ಕಣ್ಣಿನ ಮತ್ತು ದೇಹದ ಉತ್ತಮ ಆರೋಗ್ಯಕ್ಕಾಗಿ ಸಾಧ್ಯವಾದಷ್ಟು ಮನೆಯಲ್ಲಿಯೇ ತಯಾರಿಸಿದ ಆಹಾರ ಸೇವನೆ ಮಾಡಬೇಕು. ಪ್ಯಾಕೇಜ್ ಫುಡ್‌ ಅನ್ನು ನಿಯಂತ್ರಿಸಿದರೇ ಉತ್ತಮ. ಈ ಪ್ರಕೃತಿಯಲ್ಲಿ ಸಿಗುವ ಉತ್ತಮ ಗಾಳಿ ಪಡೆಯಬೇಕು. ವಿಟಮಿನ್ ಆಹಾರ ಸೇವನೆ ಮಾಡುವುದಕ್ಕೆ ಪಾಮುಖ್ಯತೆ ಕೊಡಬೇಕು ಎಂದು ಕಣ್ಣಿನ ವೈದ್ಯ ಡಾ. ರಾಕೇಶ್ ಸಲಹೆ ನೀಡಿದರು.
ಬಿಸಿಯೂಟ ನೌಕರರ ವೇತನ ಹೆಚ್ಚಳಕ್ಕೆ ಒತ್ತಾಯ
ನಮ್ಮ ದೇಶದಲ್ಲಿ ಅಪೌಷ್ಟಿಕತೆ ವ್ಯಾಪಕವಾಗಿ ಹರಡಿದೆ. ಭಾರತದ ಅರ್ಧದಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಅಪೌಷ್ಟಿಕತೆಯು ಮಗುವನ್ನು ಸಂಪೂರ್ಣವಾಗಿ ಕ್ರಿಯಾತ್ಮಕ ವಯಸ್ಕನಾಗಿ ಅಭಿವೃದ್ಧಿಪಡಿಸುವುದನ್ನು ತಡೆಯುತ್ತದೆ ಮತ್ತು ಇದು ಶಿಕ್ಷಣದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಇದು ನಮ್ಮ ರಾಷ್ಟ್ರದ ಭವಿಷ್ಯದ ಮೇಲೆ ಪರಿಣಾಮ ಬೀರುವ ದೊಡ್ಡ ಸವಾಲಾಗಿದೆ. ಮಧ್ಯಾಹ್ನದ ಬಿಸಿಯೂಟ ಯೋಜನೆಯು ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ, ೨೦೧೩ರ ವ್ಯಾಪ್ತಿಗೆ ಒಳಪಡುತ್ತದೆ. ಇದು ವಿಶ್ವದಲ್ಲೇ ಅತಿ ದೊಡ್ಡ ಕಾರ್ಯಕ್ರಮವಾಗಿದ್ದು, ೧೧.೨೦ ಲಕ್ಷಕ್ಕೂ ಹೆಚ್ಚು ಶಾಲೆಗಳಲ್ಲಿ ೧೧.೮೦ ಕೋಟಿ ಮಕ್ಕಳಿಗೆ ಈ ಬಿಸಿಯೂಟ ಸೇವೆ ನೀಡಲಾಗುತ್ತಿದೆ ಎಂದರು.
ವಿಶೇಷ ಚೇತನ ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಬೇಕು: ಬಿಆರ್‌ಸಿ ಶಂಕರ್ ಸಲಹೆ
ದಿವ್ಯಾಂಗ ಚೇತನ ಮಕ್ಕಳಿಗೆ ಕ್ರೀಡೆ ಮತ್ತು ಅರಿವನ್ನು ಮೂಡಿಸಲು ಶಿಕ್ಷಣ ಇಲಾಖೆಯು ವಿವಿಧ ಚಟುವಟಿಕೆಗಳನ್ನು ಒಳಗೊಂಡ ಹೊರ ಸಂಚಾರ ಕಾರ್ಯಕ್ರಮ ರೂಪಿಸಿದೆ ಎಂದು ಕ್ಷೇತ್ರ ಸಮನ್ವಯ ಅಧಿಕಾರಿ ಬಿಆರ್‌ಸಿ ಶಂಕರ್ ಹೇಳಿದರು.
ಪರವಾನಗಿ ರಹಿತ ತಂಬಾಕು ಬೆಳೆಗಾರರ ಸಂಕಷ್ಟಕ್ಕೆ ಕೇಂದ್ರ ಸ್ಪಂದನೆ
ರಾಜ್ಯದ ಪರವಾನಿಗೆ ರಹಿತ ತಂಬಾಕು ಬೆಳಗಾರರ ತಂಬಾಕು ಬೆಳಗಾರರು ಬಹಳ ತೊಂದರೆಯಲ್ಲಿ ಇದ್ದು ತಂಬಾಕು ಬೆಳೆಗಾರರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ಹಾಗೂ ಕೇಂದ್ರದ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ತಕ್ಷಣವೇಸ್ಪಂದಿಸಿ ಪರವಾನಗಿ ರಹಿತ ತಂಬಾಕು ಮಾರಾಟಕ್ಕೆ ಅವಕಾಶ ನೀಡಿರುವುದಕ್ಕೆ ಶಾಸಕ ಎ. ಮಂಜು ಹರ್ಷ ವ್ಯಕ್ತಪಡಿಸಿದರು.
ಸಾಮಾಜಿಕ ನ್ಯಾಯಕ್ಕಾಗಿ ಎಲ್ಲರೂ ಹೋರಾಡಬೇಕಿದೆ
ಸಮಾಜದಲ್ಲಿ ಸಾಮಾಜಿಕ ಮೌಲ್ಯಗಳು ಕಡಿಮೆಯಾಗುತ್ತಿದ್ದು, ಭ್ರಷ್ಟಾಚಾರ, ಕೊಲೆ, ಸುಲಿಗೆ ಹಾಗೂ ಅತ್ಯಾಚಾರದಂತಹ ಅಪರಾಧಕ್ಕೆ ಕಾನೂನಿನಲ್ಲಿ ಶಿಕ್ಷೆ ಇದೆ. ಆದರೆ ನಮ್ಮಲಿನ ಸಾಮಾಜಿಕ ಮೌಲ್ಯಗಳು ಹಾಗೂ ಸಾಮಾಜಿಕ ಕಳಕಳಿ ಕಡಿಮೆಯಾಗಿದ್ದು, ಸಾಮಾಜಿಕ ನ್ಯಾಯಕ್ಕಾಗಿ ಎಲ್ಲರೂ ಹೋರಾಟ ಮಾಡುವ ನಿಟ್ಟಿನಲ್ಲಿ ಸಾಗಬೇಕಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ ಮಹಾಂತೇಶ್ ಮುನವಳ್ಳಿಮಠ್ ಕರೆಕೊಟ್ಟರು.
ಖಾತೆಗಳನ್ನು ಮಾಡಿಸಿಕೊಂಡು ಗಣಕೀಕರಣ ಮಾಡಿಕೊಳ್ಳಿ
ರಾಜ್ಯ ಸರ್ಕಾರದ ಬಹು ಆಕಾಂಕ್ಷಿ ಇ- ಖಾತಾ ಅಭಿಯಾನದಲ್ಲಿ ನಗರಸಭೆ ವ್ಯಾಪ್ತಿ ಸ್ವತ್ತುಗಳ ಮಾಲೀಕರು ಸೂಕ್ತ ದಾಖಲೆಗಳನ್ನು ಸಲ್ಲಿಸುವುದರ ಮೂಲಕ ಇ ಮತ್ತು ಬಿ ಸ್ವತ್ತು ಖಾತೆಗಳನ್ನು ಮಾಡಿಸಿಕೊಂಡು ಗಣಕೀಕರಣ ಮಾಡಿಕೊಳ್ಳಬೇಕೆಂದು ನಗರಸಭೆ ಅಧ್ಯಕ್ಷ ಎಂ.ಸಮೀವುಲ್ಲ ಕರೆ ನೀಡಿದರು. ಅರಸೀಕೆರೆ ನಗರಪ್ರದೇಶ ವ್ಯಾಪ್ತಿಯಲ್ಲಿ ನಗರಸಭೆ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿ ಅಭಿಯಾನದ ಬಗ್ಗೆ ಅರಿವು, ಜಾಗೃತಿಗಳೊಂದಿಗೆ ದಾಖಲೆಗಳನ್ನು ಪರಿಶೀಲಿಸಿ ಇ-ಸ್ವತ್ತು ನೋಂದಣಿಗೆ ಸಹಕರಿಸಲಿದ್ದಾರೆ ಎಂದು ತಿಳಿಸಿದರು.
ರೇಖಾಗುಪ್ತ ಆಯ್ಕೆ ಮಹಿಳಾ ಸಂಕುಲಕ್ಕೆ ಬಿಜೆಪಿ ಕೊಡುಗೆ
ನವದೆಹಲಿ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದ ಭಾರತೀಯ ಜನತಾ ಪಾರ್ಟಿಯ ಸಮರ್ಥ ನಾಯಕಿ ರೇಖಾ ಗುಪ್ತರನ್ನು ಮುಖ್ಯಮಂತ್ರಿಯಾಗಿ ಮಾಡಿರುವುದು ಮಹಿಳಾ ಸಂಕುಲಕ್ಕೆ ಬಿಜೆಪಿ ನೀಡಿದ ಅನನ್ಯ ಕೊಡುಗೆ ಆಗಿದೆ ಎಂದು ಹಿರಿಯ ವಕೀಲ ಹಾಗೂ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎನ್.ಡಿ.ಪ್ರಸಾದ್ ಹೇಳಿದ್ದಾರೆ. ಸಂಘಪರಿವಾರದ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿರ್ವಹಿಸಿದ ದಿಟ್ಟ ಮಹಿಳೆ ಎಂದೇ ಗುರುತಿಸಿಕೊಂಡಂತಹ ರೇಖಾಗುಪ್ತ ನಿಜವಾಗಲು ಅಭಿನಂದನಾರ್ಹರು ಎಂದವರು ತಿಳಿಸಿದರು.
ಶರಣರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಿ
12ನೇ ಶತಮಾನದಲ್ಲಿ ಸಾಮಾಜಿಕ ಮತ್ತು ಧಾರ್ಮಿಕ ಅಸಮಾನತೆಯನ್ನು ತೊಡೆದು ಹಾಕಲು ಶ್ರಮಿಸಿದ ಮಹಾನ್ ಕ್ರಾಂತಿಕಾರಿ ಜಗಜ್ಯೋತಿ ಬಸವಣ್ಣ ಹಾಗೂ ಮುಂತಾದ ಶರಣರ ತತ್ವ ಆದರ್ಶ ಗುಣಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಂಡು ನಡೆಯಬೇಕು ಎಂದು ಧಾರವಾಡ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಎ.ಪಿ. ಮನೋಜ್ ತಿಳಿಸಿದರು. ದಿ. ಗೌರಮ್ಮ ಪುಟ್ಟಸೋಮಪ್ಪ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಶಾಲಾ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 411
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved