• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಸನ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸುವಂತೆ ಪ್ರತಿಭಟನೆ
ಭಾರತೀಯ ಸಾರ್ವಜನಿಕ ಆರೋಗ್ಯ ಮಾನದಂಡಗಳಿಗೆ (ಐಪಿಎಚ್ಎಸ್) ಅನುಗುಣವಾಗಿ ಸೌಲಭ್ಯಗಳನ್ನು ನೀಡಿ ಉನ್ನತೀಕರಿಸಿ ಸಬಲೀಕರಿಸುವಂತೆ ಆಗ್ರಹಿಸಿ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದ ನೇತೃತ್ವದಲ್ಲಿ ಜನಾರೋಗ್ಯಕ್ಕಾಗಿ ಜನಾಂದೋಲನ ಆರಂಭಿಸಲಾಗಿದೆ.
ಕಾಡಾನೆಗಳ ಹಾವಳಿ: ಕಾಫಿ ತೋಟಕ್ಕೆ ಹಾನಿ
ಸೋಲಾರ್ ಬೇಲಿ ಬೇಧಿಸಿ ಒಳನುಗ್ಗಿರುವ 8 ಕಾಡಾನೆಗಳು ಮರಿ ಆನೆಗಳೊಂದಿಗೆ ಚಿನ್ನಾಟವಾಡಿದ ಪರಿಣಾಮ ಸುಮಾರು ಮೂನ್ನೂರಕ್ಕೂ ಅಧಿಕ ಕಾಫಿಗಿಡಗಳು ನಾಶವಾಗಿದ್ದರೆ, ನೂರಕ್ಕೂ ಅಧಿಕ ಸುಮಾರು 6 ವರ್ಷದ ಅಡಿಕೆ ಗಿಡಗಳು ನಾಶವಾಗಿವೆ.
ಪುಷ್ಪಗಿರಿಯಲ್ಲಿ 1 ಕೋಟಿ ಅನುದಾನದಲ್ಲಿ ಆಧುನಿಕ ಉದ್ಯಾನವನ
ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ತತ್ವದ ಅಡಿಯಲ್ಲಿ ಎಲ್ಲಾ ವರ್ಗದವರಿಗೂ ಸಮಾನತೆ ನೀಡುತ್ತಿರುವ ಏಕೈಕ ಧರ್ಮ ವೀರಶೈವ ಲಿಂಗಾಯತ ಧರ್ಮ.
ರಾಘವೇಂದ್ರ ಸ್ವಾಮಿಯವರ 354ನೇ ಆರಾಧನಾ ಮಹೋತ್ಸವ
ಆರಾಧನೆಯ ಅಂಗವಾಗಿ ಮುಂಜಾನೆ ವೇದಘೋಷ, ಭಜನೆ, ಆರತಿ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಕೆಲ ಮಠಾಧೀಶರು ವೀರಶೈವ ಲಿಂಗಾಯತರ ಒಗ್ಗಟ್ಟು ಒಡೆಯುತ್ತಿದ್ದಾರೆ
ಬಸವ ತತ್ವ ಬಸವ ಸಂಸ್ಕಾರ ಇಷ್ಟಲಿಂಗ ಪೂಜೆ ಎಲ್ಲವೂ ಕೂಡ ಬಸವ ತತ್ವದ ಅಡಿಯಲ್ಲೇ ಬರುತ್ತದೆ. ಇದನ್ನು ಪ್ರಚಾರ ಮಾಡುವುದು ಪ್ರತಿಯೊಬ್ಬರ ಹಕ್ಕಾಗಿದೆ.
ಕುರುಬ ಸಮಾಜದ ನಿಂದನೆ ಮಾಡಿದವರ ವಿರುದ್ಧ ದೂರು
ಕುರುಬ ಸಮುದಾಯದ ವಿರುದ್ಧ ಕೀಳುಮಟ್ಟದ ಭಾಷೆಯನ್ನು ಬಳಸಿ ಜಾತಿ ನಿಂದನೆ ಮಾಡಿರುವ ಇಬ್ಬರನ್ನು ಕೂಡಲೇ ಬಂಧಿಸುವಂತೆ ವಕೀಲರಾದ ಮಧುಸೂದನ್ ಹಾಗೂ ಕೆಡಿಪಿ ಸದಸ್ಯ ಮಹೇಶ್‌ ಕಬ್ಬಾಳು ಒತ್ತಾಯಿಸಿದ್ದಾರೆ. ನಿಂದಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದರಿಂದ ಸಿದ್ದರಾಮಯ್ಯನವರ ಅಭಿಮಾನಿಗಳಿಗೆ ಹಾಗೂ ಕುರುಬ ಸಮುದಾಯಕ್ಕೆ ಧಕ್ಕೆ ಉಂಟಾಗಿರುತ್ತದೆ. ಇಂತಹ ವಿಕೃತ ಮನಸ್ಸುಳ್ಳ ವ್ಯಕ್ತಿಗಳಿಂದ ಜಾತಿ ಜಾತಿಗಳ ನಡುವೆ ದ್ವೇಷವನ್ನುಂಟುಮಾಡಿ ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡಲು ಪ್ರಯತ್ನಿಸುತ್ತಿರುತ್ತಾರೆ. ಆದ್ದರಿಂದ ಈ ಇಬ್ಬರ ವಿರುದ್ಧ ಸೂಕ್ತ ರೀತಿಯ ಕಾನೂನು ಕ್ರಮ ಜರುಗಿಸಿ ಸಮಾಜದ ಸ್ವಾಸ್ಥ್ಯ ಕಾಪಾಡಬೇಕೆಂದು ತಿಳಿಸಿದರು.
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹಬ್ಬಿಸಿದರೆ ಶಿಸ್ತುಕ್ರಮ
ಸಾಮಾಜಿಕ ಜಾಲತಾಣಗಳಲ್ಲಿ ಕೋಮುಗಲಭೆಗೆ ಸಂಬಂಧಪಟ್ಟ ಸುಳ್ಳುಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಪಿಐ ರೇವಣ್ಣ ಎಚ್ಚರಿಕೆ ನೀಡಿದರು. ಮೆರವಣಿಗೆ ಸಂದರ್ಭದಲ್ಲಿ ಸಾರ್ವಜನಿಕರರಿಗೆ ತೊಂದರೆಯಾಗದಂತೆ ಸ್ವಯಂ ಸೇವಕರನ್ನು ನೇಮಿಸವೇಕು. ಗಣೇಶ ಪ್ರತಿಷ್ಠಾಪನೆ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಕಡ್ಡಾಯ ಅನುಮತಿ ಬೇಕು. ಮೆರವಣಿಗೆ ಸಂದರ್ಭದಲ್ಲಿ ಯಾವುದೇ ಅಹಿತಕತ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು. ಇದಕ್ಕೆ ನೇರವಾಗಿ ಆಯೋಜಕರನ್ನೆ ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಮಸೀದಿಗಳಲ್ಲಿ ಎಲ್ಲಾ ಯುವಕರಿಗೂ ಸೂಕ್ತ ಮಾಹಿತಿ ನೀಡುವ ಮೂಲಕ ಅತಿರೇಕದ ವರ್ತನೆಗೆ ಅವಕಾಶ ನೀಡುವುದಿಲ್ಲ ಅಂತಹ ವರ್ತನೆ ಕಂಡುಬಂದರೆ ಅವರ ವಿರುದ್ಧ ಪ್ರಕರಣ ದಾಖಲಿಸಿ ವಾಹನ ವಶಪಡಿಸಿಕೊಳ್ಳಲಾಗುವುದು ಎಂದರು.
ಎಟಿಎಂನಲ್ಲಿ ವೃದ್ಧೆಗೆ ಏಮಾರಿಸಿದ್ದವನ ಬಂಧನ
ಗೋಣಿಬೀಡು ಹೋಬಳಿಯ ಉದಸೆ ಗ್ರಾಮದ ಪವಿತ್ರ ಎಂಬುವವರು ತಮ್ಮ ಮೊಮ್ಮಗನೊಂದಿಗೆ ಸರ್ಕಾರಿ ಆಸ್ಪತ್ರೆಗೆ ಬಂದು ನಂತರ ಔಷಧಿಗಾಗಿ ಹತ್ತಿರದಲ್ಲಿದ್ದ ಎಸ್‌ಬಿಐ ಎಟಿಎಂನಲ್ಲಿ ಹಣ ಬಿಡಿಸಲು ಬಂದಿದ್ದರು. ಈ ಸಂದರ್ಭದಲ್ಲಿ ಎಟಿಎಂ ಹಣ ಬಾರದ ಹಿನ್ನಲೆ ಶಿರಾ ಗ್ರಾಮದ ಅರುಣ್ ಎನ್ನುವ ವ್ಯಕ್ತಿ ತನ್ನ ಕೈಚಳಕ ತೋರಿ ಹಣ ಬಿಡಿಸಿ ಕೊಳ್ಳುವ ನೆಪದಲ್ಲಿ ಎಟಿಎಂ ಕಾರ್ಡ್ ಬದಲಿಸಿ ಅವರ ಬಳಿ ಇದ್ದ ಎಟಿಎಂ ಬದಲಿಸಿ ಪಿನ್ ಕೋಡ್ ತಿಳಿದುಕೊಂಡಿದ್ದಾನೆ. ಹಾಸನದ ಕರ್ನಾಟಕದ ಬ್ಯಾಂಕ್ ಎಟಿಎಂನಲ್ಲಿ ಸುಮಾರು ೧೮ ಸಾವಿರ ರು. ಗಳನ್ನು ಬಿಡಿಸಿಕೊಂಡಿದ್ದಾನೆ. ನಂತರ ಪವಿತ್ರ ಮೊಬೈಲಿಗೆ ಹಣ ಡ್ರಾ ಆಗಿರುವ ಬಗ್ಗೆ ಮಾಹಿತಿ ಬಂದ ತಕ್ಷಣ ಪೊಲೀಸ್ ಇಲಾಖೆಗೆ ದೂರು ನೀಡಿದ್ದಾರೆ.
ಕಾರ್ಲೆ ಆಸ್ಪತ್ರೆಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಮತ್ತು ಸೀಮಂತ ಕಾರ್ಯಕ್ರಮ
ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ತಲೂಕಿನ ಕಾರ್ಲೆ ಪ್ರಥಮ ಕೇಂದ್ರ ನೇಸರ ಸಭಾಂಗಣದಲ್ಲಿ ರೋಟರಿ ಕ್ಲಬ್ ಹಾಸನ್ ಮಿಟ್ಟೋನ್ ಹಾಗೂ ಕಾರ್ಲೆ ಅಂಗನವಾಡಿ ಸರ್ಕಲ್ ಇವರ ವತಿಯಿಂದ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಡಾ. ತೇಜಸ್ವಿ ಆಡಳಿತ ವೈದ್ಯಾಧಿಕಾರಿ ಇವರು ಸ್ತನ್ಯಪಾನ ಸಪ್ತಾಹದ ಮಾಹಿತಿ ನೀಡಿ, ತಾಯಂದಿರಿಗೆ ಎದೆ ಹಾಲು ನೀಡುವ ಸಂದರ್ಭದಲ್ಲಿ ಕಂಡುಬರುವ ಸಾಮಾನ್ಯ ಪ್ರಶ್ನೆಗಳಿಗೆ ಉತ್ತರ, ಚಿಕ್ಕ ಮಕ್ಕಳ ಆರೈಕೆ, ಗರ್ಭಿಣಿಯರ ಆರೈಕೆ ಎದೆ ಹಾಲು ಮಹತ್ವ ಹಾಗೂ ತಾಯಂದಿರಿಗೆ ಆಗುವ ಪ್ರಯೋಜಗಳನ್ನು ತಿಳಿಸಿಕೊಟ್ಟರು.
ಹಿಂದೂ ಧರ್ಮದ ಮೇಲಿನ ಅಪಪ್ರಚಾರ ಬೇಸರ ತಂದಿದೆ
ನಮ್ಮ ಧರ್ಮ, ಸಂಸ್ಕೃತಿಯ ರಕ್ಷಣೆ ಮಾಡಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹಿಂದೂ ಧರ್ಮ ಹಾಗೂ ಧರ್ಮಕ್ಕೆ ಸಂಬಂಧಿಸಿದ ಪವಿತ್ರವಾದ ಸ್ಥಳಗಳು, ವ್ಯಕ್ತಿಗಳ ಮೇಲೆ ನಿರಂತರವಾಗಿ ಅಪಪ್ರಚಾರ ಮಾಡಲಾಗುತ್ತಿದೆ. ಅದರಲ್ಲೂ ಪವಿತ್ರವಾದ ಧರ್ಮಸ್ಥಳ ಕ್ಷೇತ್ರ ಹಾಗೂ ಅಲ್ಲಿನ ಧರ್ಮಾಧಿಕಾರಿಗಳ ಮೇಲೆ ಹೆಚ್ಚಿನ ಅಪಪ್ರಚಾರ ಮಾಡುತ್ತಿರುವುದು ಖಂಡನೀಯ, ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ನಾವೆಲ್ಲಾ ಒಗ್ಗೂಡಿ ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ ಮಾಡುವವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 549
  • next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved