• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಸರ ಉಳಿಸುವುದು ಎಲ್ಲರ ಕರ್ತವ್ಯ
ಜನಸಾಮಾನ್ಯರು ಓಡಾಡುವ ಸಂದರ್ಭದಲ್ಲಿ ಕಾಣಸಿಗುವ ಕಲ್ಮಶವನ್ನು ಸ್ವಚ್ಛಗೊಳಿಸುವ ಮನೋಭಾವ ಹೊಂದಬೇಕು. ಸರ್ಕಾರಿ ನೌಕರರು ಗಡಿಯಾರ ನೋಡಿ ಸಂಬಳಕ್ಕಾಗಿ ಸೇವೆ ಮಾಡುವುದು ಸಲ್ಲದು. ಎಂತಹ ಶ್ರೀಮಂತರ ಹಿನ್ನೆಲೆ ಪರಿಶೀಲಿಸಿದಾಗ ಅವರು ಕೃಷಿ ಕುಟುಂಬದವರೆ ಆಗಿರುತ್ತಾರೆ. ಇತ್ತೀಚೆಗೆ ಅಲ್ಪಕಾಲದ ಬೆಳೆ ಬೆಳೆದು ಹಣದ ಆಸೆಯಿಂದ ಕೃಷಿಗೆ ಅತಿಯಾದ ವಿಷ ಬೆರೆಸುತ್ತಿರುವುದರಿಂದ ಭೂಮಿ ಫಲವತ್ತತೆಯನ್ನು ನಾಶ ಮಾಡುತ್ತಿದ್ದೇವೆ ಎಂದು ಶಾಸಕ ಬಾಲಕೃಷ್ಣ ವಿಷಾದಿಸಿದರು.
ಫುಡ್ ಪಾರ್ಕ್ ಸ್ಥಾಪನೆಗೆ ಒಡಂಬಡಿಕೆ
ಹಾಸನಕ್ಕೆ ೭೨೦ ಕೋಟಿ ರುಪಾಯಿಗಳ ವೆಚ್ಚದ ಫುಡ್ ಪಾರ್ಕ್ ಸ್ಥಾಪನೆಗೆ ಒಡಂಬಡಿಕೆಯಾಗಿದ್ದು, ಇದಕ್ಕೆ ಅಗತ್ಯವಾದ ಸಾಲ ಸೌಲಭ್ಯದ ಅವಶ್ಯಕತೆ ಇದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್.ಕೆ.ಸಿ.ಸಿ.ಐ.) ರಾಜ್ಯಾಧ್ಯಕ್ಷ ಬಾಲಕೃಷ್ಣ ಮಾಹಿತಿ ನೀಡಿದರು. ಹೊಸ ತಲೆಮಾರಿನ ಉದ್ದಿಮೆಗಳು ಜಿಲ್ಲಾಮಟ್ಟದಲ್ಲಿ ಪ್ರಾರಂಭಿಸುವ ಸಲುವಾಗಿ ಕರ್ನಾಟಕ ರಾಜ್ಯ ಕೈಗಾರಿಕೋದ್ಯಮಿಗಳ ಸಂಘ ನಿರಂತರವಾಗಿ ಶ್ರಮಿಸುತ್ತಿದ್ದು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಜೊತೆಯಲ್ಲೂ ಈ ಬಗ್ಗೆ ಹಲವು ಸುತ್ತಿನ ಮಾತುಕಥೆಗಳು ನಡೆದಿದೆ ಎಂದು ಹೇಳಿದರು.
ಜಾತಿ ವಿಕೇಂದ್ರೀಕರಣದಿಂದ ಭವಿಷ್ಯದಲ್ಲಿ ಧರ್ಮಕ್ಕೆ ಆಪತ್ತು
ಜಾತಿ ವಿಕೇಂದ್ರಿಕರಣದಿಂದ ಧರ್ಮಕ್ಕೆ ಭವಿಷ್ಯದಲ್ಲಿ ಆಪತ್ತು ಉಂಟಾಗುವ ಹಿನ್ನೆಲೆಯಲ್ಲಿ ಸರ್ವರು ಧರ್ಮ ಜಾಗೃತಿಯನ್ನು ಹೊಂದಬೇಕಿದೆ ಎಂದು ರೇಣುಕಾ ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಮಲೆನಾಡು ಪ್ರದೇಶದಲ್ಲಿ ಕಳೆದ ಎರಡು ವರ್ಷದಿಂದ ನಿರಂತರ ಕಾಡಾನೆ ದಾಳಿಯಿಂದ ಇಲ್ಲಿನ ಕೃಷಿಕರು ತತ್ತರಿಸಿದ್ದಾರೆ. ನಾನು ಕೂಡ ವಿಧಾನಸಭೆಯಲ್ಲಿ ಹಾಗೂ ಸಂಬಂಧ ಪಟ್ಟ ಇಲಾಖೆ ತಿಳಿಸಿದ್ದು ಯಾವ ಪ್ರಯೋಜವಾಗುತ್ತಿಲ್ಲ, ಪೂಜ್ಯರ ಪರಮಾಶೀರ್ವಾದಿಂದ ಕಾಡಾನೆಯಿಂದ ಮುಕ್ತವಾಗಲಿ ಎಂದರು.
ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಉದ್ಘಾಟನೆ
ಮಹಿಳಾ ಸ್ವಸಹಾಯ ಸಂಘಗಳಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುತ್ತಿರುವುದರಿಂದ ತಾಲೂಕಿನಲ್ಲಿ ಮೈಕ್ರೋ ಫೈನಾನ್ಸ್ ಗಳಿಂದ ಹೆಚ್ಚಿನ ಸಾಲ ಪಡೆದಿಲ್ಲ. ಇದರಿಂದ ತಾಲೂಕಿನಲ್ಲಿ ಯಾವುದೇ ಕಿರುಕುಳ ಪ್ರಕರಣಗಳು ದಾಖಲಾಗಿಲ್ಲ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ತಾಲೂಕಿನ ರೈತರನ್ನು ಕಲ್ಪವೃಕ್ಷ ಕಾಮಧೇನು ಕೈ ಹಿಡಿದಿದ್ದು ಇದರಿಂದ ಆರ್ಥಿಕವಾಗಿ ರೈತರು ಸದೃಢರಾಗಿದ್ದಾರೆ. ಅತಿ ಹೆಚ್ಚು ಹಾಲು ಶೇಖರಣೆಯಲ್ಲಿ ಬೆಂಗಳೂರು ಹಾಲು ಒಕ್ಕೂಟ ಮೊದಲ ಸ್ಥಾನದಲ್ಲಿದ್ದರೆ, ಹಾಸನ ಹಾಲು ಒಕ್ಕೂಟ 2ನೇ ಸ್ಥಾನದಲ್ಲಿದೆ ಎಂದರು.
ಹಾಸನ ಜೆಡಿಎಸ್‌ ಭದ್ರಕೋಟೆ ಎಂಬುದನ್ನು ಸಾಬೀತು ಮಾಡ್ತೇವೆ
ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯ್ತಿ ಸೇರಿ ಯಾವುದೇ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನಾವು ಲಘುವಾಗಿ ಪರಿಗಣಿಸದೆ ಎಲ್ಲೆಡೆ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದರ ಜೊತೆಗೆ ಹಾಸನ ಜೆಡಿಎಸ್‌ನ ಭದ್ರಕೋಟೆ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡುತ್ತೇವೆ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದರು. ದೇವೇಗೌಡರು, ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಮೊದಲು ತಾಲೂಕುವಾರು ಸಮ್ಮೇಳನ ನಡೆಸಲು ರೂಪುರೇಷ ಸಿದ್ಧ ಮಾಡಿಕೊಳ್ಳಲಾಗುತ್ತಿದೆ. ಕಡೆಯಲ್ಲಿ ಜಿಲ್ಲಾ ಮಟ್ಟದಲ್ಲೂ ಬೃಹತ್ ಸಮ್ಮೇಳನ ನಡೆಸಲು ಚಿಂತನೆ ಮಾಡಲಾಗಿದೆ ಎಂದು ತಿಳಿಸಿದರು.
ಹಾಸ್ಟೆಲ್‌ ಅವ್ಯವಸ್ಥೆ ಬಗ್ಗೆ ಅಸಮಾಧಾನ
ವಿದ್ಯಾರ್ಥಿನಿಲಯದಲ್ಲಿ ವಾರ್ಡನ್‌ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿ ದೊರಕದಿರುವ ಬಗ್ಗೆ ತಹಸೀಲ್ದಾರ್‌ ಎಂ. ಮಮತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಹಸೀಲ್ದಾರ್‌ ಮಮತಾ ಅವರು ಭೇಟಿ ನೀಡಿದ ಸಂದರ್ಭದಲ್ಲಿ ವಿದ್ಯಾರ್ಥಿಗಳ ತಮ್ಮ ಅಳಲನ್ನು ತೋಡಿಕೊಂಡರು. ನಿಲಯ ಪಾಲಕರು ಇಲ್ಲಿಗೆ ಬಂದು ನಮ್ಮ ಸಮಸ್ಯೆಗಳನ್ನು ಕೇಳುವುದಿಲ್ಲ. ವಿದ್ಯಾರ್ಥಿಗಳ ಬೇಡಿಕೆಗೆ ಸರಿಯಾಗಿ ಸ್ಪಂದಿಸುವುದಿಲ್ಲ. ಬಯೋಮೆಟ್ರಿಕ್ ವ್ಯವಸ್ಥೆ ಕೆಟ್ಟು ಎರಡು ತಿಂಗಳಿಂದ ಹಾಜರಾತಿ ಹಾಕಿಲ್ಲ ಎಂದರು.
ವಿರೋಧ ಪಕ್ಷ ನಾಯಕ ಆರ್‌.ಅಶೋಕ್‌ಗೆ ವಜ್ರದ ಕಿರೀಟ ಹಾಕಬೇಕಿದೆ : ನಿರ್ಮಲಾನಂದನಾಥ ಶ್ರೀಗಳು
ಪಟ್ಟಣದ ಮಗ್ಗುಲಲ್ಲೇ ಹರಿಯುವ ಹೇಮಾವತಿ ನದಿಗೆ ಇತ್ತೀಚಿಗೆ ಗಂಗಾ ಆರತಿ ಪೂಜೆ ನೆರವೇರಿಸಲಾಯಿತು.
ಒಂಬತ್ತು ವಿವಿ ಮುಚ್ಚುವ ಸಚಿವ ಸಂಪುಟ ತೀರ್ಮಾನಕ್ಕೆ ವಿರೋಧ
ಆರ್ಥಿಕವಾಗಿ ದಿವಾಳಿಯಾಗಿರುವ ರಾಜ್ಯ ಸರ್ಕಾರ ೯ ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಸಚಿವ ಸಂಪುಟ ಮುಂದಾಗಿರುವ ನಡೆ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸೋಮವಾರ ಪ್ರತಿಭಟಿಸಿ ನಡೆಸಿದರು.
ನಾಲ್ಕನೇ ಸರ್ವಶಕ್ತ ಸೈನ್ಯ ಪಡೆ ಹೊಂದಿದೆ ಭಾರತ
ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರನ್ನು ಸ್ಮರಿಸುವ ಕರಾಳ ದಿನವನ್ನು ಆಚರಿಸುವುದು ಬಿಟ್ಟು ಪ್ರೇಮಿಗಳ ದಿನವನ್ನಾಗಿ ಸಂಭ್ರಮಾಚರಣೆ ಮಾಡುತ್ತಿರುವುದು ಈ ದೇಶದ ದುರಂತ ಎಂದು ದೇಶಭಕ್ತ ಬಳಗದ ಅಧ್ಯಕ್ಷ ಡಾ. ಸಂತೋಷ್ ಆಕ್ರೋಶ ವ್ಯಕ್ತಪಡಿಸಿದರು.
ಅವಾಂತರಗಳ ತಾಣವಾದ ಭೈರಾಪುರ ಟೋಲ್‌
ತಾಲೂಕಿನ ಬೈರಾಪುರ ಗ್ರಾಪಂ ವ್ಯಾಪ್ತಿಯ ಚೌಲ್ಗೆರೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಿರ್ಮಿಸಲಾದ ಟೋಲ್ ಪ್ಲಾಜಾದಲ್ಲಿ ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ಗುತ್ತಿಗೆ ಪಡೆದಿರುವವರ ನಿರ್ಲಕ್ಷ್ಯ ಮನೋಭಾವದಿಂದಾಗಿ ಸರಣಿ ಅಪಘಾತ ಸಂಭವಿಸಿದ್ದು ಇದರಿಂದಾಗಿ ಏಳುಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿದ್ದು ಹಲವರಿಗೆ ಗಾಯಗಳಾಗಿವೆ.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 411
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved