• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಧನೆ ಜತೆಗೆ ಹಿರಿಯರನ್ನು ಗೌರವಿಸುವುದು ನಮ್ಮ ಕರ್ತವ್ಯ
ಗ್ರಾಮೀಣ ಪ್ರದೇಶದ ಕುಗ್ರಾಮದಲ್ಲಿ ಮಾರ್ಗದರ್ಶಕರಾಗಿ, ಸಲಹೆ ನೀಡುತ್ತಾ ಜತೆಗೆ ಎಚ್ಚರಿಕೆಯ ನುಡಿಗಳನ್ನಾಡುವ ಹಿರಿಯರು ಅಮೂಲ್ಯವಾದ ರತ್ನವಿದ್ದಂತೆ ಎಂದು ಚೇತನ್ ಜಿ.ಸಿ. ಅಭಿಪ್ರಾಯಪಟ್ಟರು. ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಗ್ರಿ, ಮಾಸ್ಟರ್ ಡಿಗ್ರಿ, ಎಂಬಿಬಿಎಸ್, ಎಂಜಿನಿಯರಿಂಗ್ ವಿದ್ಯಾರ್ಥಿಗಳು, ಐವರು ಹಿರಿಯ ಮಹಿಳೆಯರು, ಉತ್ತಮ ರೈತರಾದ ಜಯಣ್ಣ ಹಾಗೂ ಪರಮೇಶ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು ಮತ್ತು ಒಂದರಿಂದ ಐದನೇ ತರಗತಿ ವ್ಯಾಸಂಗ ಮಾಡುತ್ತಿರುವ ೨೨ ವಿದ್ಯಾರ್ಥಿಗಳು ಹಾಗೂ ಅಂಗನವಾಡಿ ಪುಟ್ಟ ಮಕ್ಕಳಿಗೆ ಬ್ಯಾಗ್ ಹಾಗೂ ಕಲಿಕಾ ಸಾಮಗ್ರಿ ನೀಡಿ ಉತ್ತೇಜಿಸಲಾಯಿತು. ಜತೆಗೆ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ, ವಿಜೇತರಿಗೆ ಬಹುಮಾನ ನೀಡಲಾಯಿತು.
ವಿದ್ಯಾಸೌಧ ಶಾಲೆಗೆ ಬಾಂಬ್‌ ಬೆದರಿಕೆ
ಹಾಸನ ನಗರದ ಸುತ್ತಮುತ್ತ ಮೂರು ಕಡೆ ಇರುವ ವಿದ್ಯಾಸೌಧ ಶಿಕ್ಷಣ ಸಂಸ್ಥೆಗಳಿಗೆ ಬಾಂಬ್ ಇಟ್ಟಿರುವುದಾಗಿ ಭಾನುವಾರ ರಾತ್ರಿ ಇ-ಮೇಲ್ ಮೂಲಕ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಸೋಮವಾರದಂದು ಪಾಠ ಕೇಳುತ್ತಿದ್ದ ಮಕ್ಕಳನ್ನು ಪೋಷಕರು ದಿಢೀರನೇ ವಾಪಸ್ ಮನೆಗೆ ಕರೆದುಕೊಂಡು ಹೋದ ಪ್ರಸಂಗ ನಡೆದಿದೆ. ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳು ತಡರಾತ್ರಿಯೇ ಶಾಲಾ ಕಟ್ಟಡಗಳಿಗೆ ಆಗಮಿಸಿ ಪೂರ್ಣ ಪರಿಶೀಲಿಸಿದರು. ಮೂರು ಕಡೆಯೂ ತೆರಳಿ ಪರಿಶೀಲಿಸಿದರೂ ಕೂಡ ಬಾಂಬ್ ಇರುವ ಬಗ್ಗೆ ಯಾವ ವಸ್ತುಗಳು ಪತ್ತೆ ಆಗಲಿಲ್ಲ.
ಸರ್ಕಾರಿ ಜಾಗ ಒತ್ತುವರಿ ತೆರವಾಗದಿದ್ರೆ ಸಾಮೂಹಿಕ ಆತ್ಮಹತ್ಯೆ
ಸಕಲೇಶಪುರ ತಾಲೂಕು ಕಸಬಾ ವ್ಯಾಪ್ತಿಯ ರಸ್ತೆ ಅಗಲೀಕರಣಕ್ಕೆ ಬೇಕಾಗುವ ಸರ್ಕಾರಿ ಜಾಗವನ್ನು ಕಬಳಿಸುತ್ತಿರುವವರ ವಿರುದ್ಧ ಕಸಬಾ ವ್ಯಾಪ್ತಿಯ ಇನ್ಸ್‌ಪೆಕ್ಟರ್‌, ರೆವಿನ್ಯೂ ಮತ್ತು ಸಕಲೇಶಪುರ ಉಪವಿಭಾಗಾಧಿಕಾರಿಗಳು ಕ್ರಮ ತೆಗೆದುಕೊಳ್ಳಲು ವಿಳಂಬವಾದರೆ ನೊಂದ ರೈತರು ಮತ್ತು ಸಾರ್ವಜನಿಕರು ನಿಮ್ಮ ಕಚೇರಿಯ ಮುಂದೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರಾಜ್ಯ ರೈತ ಸಂಘದಿಂದ ಸೋಮವಾರ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು. ಸಾರ್ವಜನಿಕರು ನಿಮ್ಮ ಕಚೇರಿಯ ಮುಂದೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಈ ಮೂಲಕ ರೈತರ ತೀರ್ಮಾನವಾಗಿರುತ್ತದೆ. ಮುಂದಿನ ಪರಿಣಾಮಗಳಿಗೆ ಸರ್ಕಾರವೇ ನೇರ ಹೊಣೆಯಾಗಲಿದೆ ಎಂದು ಎಚ್ಚರಿಸಿ ಮನವಿ ಮಾಡಿದರು.
ನಿಸ್ವಾರ್ಥ ಗೆಳೆಯರ ಬಳಗದಿಂದ ಚನ್ನಕೇಶವ ದೇಗುಲಕ್ಕೆ ತರಕಾರಿ ವಿತರಣೆ
ನಮ್ಮ ನಿಸ್ವಾರ್ಥ ಬಳಗದ ತಂಡದಿಂದ ಪ್ರತಿ ತಿಂಗಳೂ ಸಮಾಜಸೇವೆ ಮಾಡುವ ಮೂಲಕ ಅದರಲ್ಲೂ ದೇವಸ್ಥಾನಗಳ ಸ್ವಚ್ಛತಾ ಕಾರ್ಯ, ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ, ದಾಸೋಹ ವ್ಯವಸ್ಥೆ, ನಿರ್ಗತಿಕರಿಗೆ ಕೈಲಾದ ಸೇವೆ ಮಾಡುತ್ತಾ ಬಂದಿದ್ದೇವೆ.
ಖಂಡ್ರೆಗೆ ನೈತಿಕತೆಯಿದ್ದರೆ ಸಿಎಂ, ಡಿಸಿಎಂಗೆ ರಾಜೀನಾಮೆ ಕೊಡಲು ಹೇಳಲಿ: ಅಶ್ವತ್ಥ್ ನಾರಾಯಣ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಹೊಣೆ ಹೊತ್ತು ಸಿಎಂ, ಡಿಸಿಎಂ ಅವರಿಗೆ ರಾಜೀನಾಮೆ ನೀಡುವಂತೆ ಹೇಳುವ ನೈತಿಕತೆ ನಿಮಗಿದೆಯೇ ಎಂದು ಅಶ್ವತ್ಥ್ ನಾರಾಯಣ್‌ ಸವಾಲು ಹಾಕಿದರು.

ಎಸ್‌ಆರ್‌ಎಸ್‌ ಪ್ರಜ್ಞಾ ಶಾಲೆಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ
ಅಕ್ಷರಾಭ್ಯಾಸ ಮಾಡಿಸುವುದರೊಂದಿಗೆ ಮಗುವು ಸರಸ್ವತಿಯ ಅನುಗ್ರಹಕ್ಕೆ ಪಾತ್ರವಾಗಿ ಶೈಕ್ಷಣಿಕ ಪ್ರಗತಿ ಹೊಂದಲು ಪೂರಕವಾಗುತ್ತದೆ. ಪೋಷಕರು ಮಕ್ಕಳನ್ನು ಎಳೆಯ ವಯಸ್ಸಿನಿಂದಲೇ ಸೂಕ್ಷ್ಮವಾಗಿ ಗಮನಿಸುತ್ತಾ ಸನ್ಮಾರ್ಗದ ಕಡೆಗೆ ನಡೆಸುತ್ತಾ ಮೌಲ್ಯಾಧಾರಿತ ಶಿಕ್ಷಣವನ್ನು ಕೊಟ್ಟು ಪೋಷಿಸಬೇಕು.
ಒಕ್ಕಲಿಗ ಯುವ ಬ್ರಿಗೇಡ್‌ ಸೇವೆ ಸಮಾಜಕ್ಕೆ ಮಾದರಿ: ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ
ಅನ್ನ, ಅಕ್ಷರ ಮತ್ತು ಉದ್ಯೋಗ ಅವಕಾಶ ಕಲ್ಪಿಸುವ ಸಂಕಲ್ಪದೊಂದಿಗೆ ಒಕ್ಕಲಿಗ ಯುವ ಬ್ರಿಗೇಡ್ ಮಾಡುತ್ತಿರುವ ಸೇವೆ ಸಮಾಜಕ್ಕೆ ಮಾದರಿ ಯಾಗಿದೆ .
ಬೇಲೂರಲ್ಲಿ ನಕಲಿ ಪತ್ರಕರ್ತರ ವಿರುದ್ಧ ದಲಿತ ಸಂಘಟನೆಗಳ ದೂರು
ದೂರವಾಣಿ ಸಂಪರ್ಕದಲ್ಲಿ ಗೊತ್ತಿಲ್ಲದಂತೆ ರೆಕಾರ್ಡ್ ಮಾಡಬಾರದೆಂಬ ನಿಯಮವಿದ್ದರೂ ಕದ್ದು ಮುಚ್ಚಿ ಮೊಬೈಲ್ ಗಳಿಂದ ರೆಕಾರ್ಡ್ ಮಾಡುತ್ತಿದ್ದಾರೆ. ಕೂಡಲೇ ಇಂತವರನ್ನು ಬಂಧಿಸುವ ಮೂಲಕ ಪೊಲೀಸ್ ಇಲಾಖೆ ನ್ಯಾಯ ಕೊಡಬೇಕೆಂದು ಕೇಳಿಕೊಂಡಿದ್ದಾರೆ.
ಕಾರ್ಮಿಕರ ನಿರ್ಲಕ್ಷ್ಯದಿಂದ ಕಾಫಿ ಬೆಳೆಯೇ ನಾಶ
ಔಷಧಿ ಸಿಂಪಡಣೆಗೆ ಮುಂದಾಗಿದ್ದ ಕಾರ್ಮಿಕರು ಔಷಧಿಯೊಂದಿಗೆ ಗಮ್ ಮಿಶ್ರಣ ಮಾಡುವ ಬದಲಾಗಿ ಗೋದಾಮಿನಲ್ಲಿದ್ದ ರೌಂಡ್ ಆಫ್ ಕಳೆನಾಶಕ ಮಿಶ್ರಣ ಮಾಡಿ ಸಿಂಪಡಿಸಿದ್ದಾರೆ.
ವಿದ್ಯುತ್‌ ತಂತಿ ತುಳಿದು ಮರಿಯೊಂದಿಗೆ ಹೆಣ್ಣಾನೆ ಸಾವು
ಇಷ್ಟೆಲ್ಲಾ ಸಮಸ್ಯೆಗೆ ಕಾಡಿನ ಸ್ವರೂಪದಲ್ಲಿ ಆಗಿರುವ ಬದಲಾವಣೆಯೂ ಕಾರಣ. ಅಂದರೆ ಈ ಬದಲಾವಣೆಗೆ ಮಾನವನಲ್ಲದೆ ಮತ್ತ್ಯಾರು ಕಾರಣ ಅಲ್ಲವೇ ಅಲ್ಲ. ಮಾನವ ತನ್ನ ದುರಾಸೆಗಾಗಿ ಆನೆಗಳ ಆವಾಸಸ್ಥಾನವಾದ ಕಾಡನ್ನು ತನಗೆ ಬೇಕಾದಂತೆಲ್ಲಾ ದುರ್ಬಳಕೆ ಮಾಡುತ್ತಿರುವುದೇ ಇದಕ್ಕೆ ಕಾರಣ. ಇದರ ಪರಿಣಾಮವಾಗಿ ಕಾಡಿನೊಳಗೆ ಆನೆಗಳಿಗೆ ಬೇಕಾದ ಆಹಾರ ಸಿಗದಂತಾಗಿದೆ.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 507
  • next >
Top Stories
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved