• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೂರ್ಯನಿಗೆ ಕೃತಜ್ಞತೆ ಸಲ್ಲಿಸುವ ದಿನವೇ ರಥಸಪ್ತಮಿ: ಹರೀಶ್
ಸೂರ್ಯನಿಗೆ ಶಕ್ತಿ ಸಂಚಯನವಾಗುವ ದಿನವೇ ರಥಸಪ್ತಮಿ. ಸೂರ್ಯ ತನ್ನ ಪಥ ಹಾಗೂ ರಥ ಬದಲಿಸುವ ದಿನ. ಎಲ್ಲಾ ರೀತಿಯ ಯೋಗ ಪದ್ಧತಿಗಳಲ್ಲಿಯೂ ಸೂರ್ಯ ನಮಸ್ಕಾರಕ್ಕೆ ಮಹತ್ವದ ಸ್ಥಾನವಿದೆ. ಪುರಾಣಗಳಲ್ಲಿ ರಥಸಪ್ತಮಿಯನ್ನು ಸೂರ್ಯನ ಹುಟ್ಟಿದ ದಿನವೆಂದು ಹೇಳಲಾಗಿದೆ.
ರೆಡ್ ಕ್ರಾಸ್ ಸಂಸ್ಥೆಯಿಂದ ಆರೋಗ್ಯ ಉಚಿತ ತಪಾಸಣೆ, ಬೃಹತ್ ರಕ್ತದಾನ ಶಿಬಿರ
ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ನಿರ್ದೇಶಕ ಎಚ್. ಡಿ. ಕುಮಾರ್ ಸಾರ್ವಜನಿಕರಿಗೆ ಸಂಸ್ಥೆಯ ಹಾಗೂ ಸಂಸ್ಥೆ ಮಾಡುತ್ತಿರುವ ಉನ್ನತ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಫೆ.8ರಂದು ಪತ್ರಕರ್ತರ ಸಂಘದಿಂದ ಮೆಗಾ ಆರೋಗ್ಯ ಮೇಳ
ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆ, ಬೆಂಗಳೂರಿನ ಕಿಮ್ಸ್, ನಿಮ್ಹಾನ್ಸ್, ಕಿದ್ವಾಯಿ, ಮಂಗಳೂರಿನ ಎನಪೋಯ ಹಾಗೂ ಹಾಸನದ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಂಘಗಳ ಸಹಕಾರ ದೊರೆಯಲಿದೆ.
ಸವಿತಾ ಮಹರ್ಷಿ ಕೇಶ ಶೃಂಗಾರ ಜೊತೆ ಲಲಿತ ಕಲೆ, ಸಾಹಿತ್ಯದಲ್ಲೂ ಪ್ರಸಿದ್ಧರು: ಷಣ್ಮುಗಂ ಅಭಿಪ್ರಾಯ
ಸವಿತಾ ಮಹರ್ಷಿ ಸಮಾಜದ ಜನರು ಇಲ್ಲದೆ ಹೋಗಿದ್ದರೆ ನಾವು ಕಾಡು ಮನುಷ್ಯರಂತೆ ಇರುತ್ತಿದ್ದೆವು, ಪುರುಷರು, ಮಹಿಳೆಯರು, ಸಿನಿಮಾದಲ್ಲಿ ನಟಿಸುವ ನಟ- ನಟಿಯರು, ಪೊಲೀಸರು, ಯೋಧರು ಒಟ್ಟಾರೆಯಾಗಿ ಎಲ್ಲಾ ಮನುಷ್ಯರು ರೂಪವಂತರಾಗಿರಲು ಕಾರಣೀಕರ್ತರು ಸವಿತಾ ಸಮಾಜದವರು.
ಸವಿತಾ ಸಮಾಜದ ಏಳ್ಗೆಗೆ ಮುಖಂಡರು ಶ್ರಮಿಸಲಿ: ಎಂ. ಸಮೀವುಲ್ಲಾ ಸಲಹೆ
ಈ ಸಮಾಜಕ್ಕೆ ನಗರಸಭೆಯ ವತಿಯಿಂದ ದೇವಸ್ಥಾನದ ಸುತ್ತ ಕಾಂಪೌಂಡ್, ಶೌಚಾಲಯವನ್ನು ಕಟ್ಟಿಸಿಕೊಟ್ಟಿದ್ದು, ಮುಂದಿನ ೨ ತಿಂಗಳ ಒಳಗೆ ಅಡುಗೆ ಮನೆ ಸೇರಿ ರಸ್ತೆಯ ಸೌಲಭ್ಯವನ್ನು ಕಲ್ಪಿಸಲಾಗುವುದು.
ಜಲ್ಲಿ ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿ: ಚಾಲಕ ಸ್ಥಳದಲ್ಲೇ ಸಾವು
ಕ್ರಷರ್ ಮಾಲೀಕರು ಸಮರ್ಪಕ ರಸ್ತೆ ವ್ಯವಸ್ಥಿತವಾಗಿ ನಿರ್ಮಿಸದ ಕಾರಣ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿಕ್ಷಣ ಕ್ಷೇತ್ರಕ್ಕೆ ಭಾರತೀಯ ಸಂಸ್ಕೃತಿ ಕೊಡುಗೆ ಅಪಾರ: ಸಾಹಿತಿ ಯತೀಶ್ವರ್
ಮಕ್ಕಳಿಗೆ ಶಿಕ್ಷಣದ ಜೊತೆಗೆ ಕಲೆ, ಸಾಹಿತ್ಯ, ಸಂಸ್ಕೃತಿ, ಕ್ರೀಡೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಮೂಲಕ ಅವರಲ್ಲಿ ಸ್ಪರ್ಧಾ ಮನೋಭಾವನೆ ಬೆಳೆಯಲಿದೆ, ಈ ಬಗ್ಗೆ ಪೋಷಕರು ಹೆಚ್ಚು ಗಮನ ಹರಿಸಬೇಕು, ಮೊಬೈಲ್ ಹೆಚ್ಚು ಬಳಕೆಯಿಂದ ಮಕ್ಕಳ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ, ಪೋಷಕರು ಈ ಬಗ್ಗೆ ಎಚ್ಚರ ವಹಿಸುವುದು ಸೂಕ್ತ ಎಂದು ಸಲಹೆ ನೀಡಿದರು.
ಸೂರ್ಯ ನಮಸ್ಕಾರದಿಂದ ದೇಹದ ಸರ್ವಾಂಗದಲ್ಲಿಯೂ ಲವಲವಿಕೆ: ಯೋಗಗುರು ಗಣೇಶ್
ಪೌರಾಣಿಕ ನಂಬಿಕೆಗಳ ಪ್ರಕಾರ, ಈ ದಿನ ಭಗವಾನ್ ಸೂರ್ಯದೇವನ ಜನ್ಮದಿನವೆಂದು ಹಾಗೂ ಸೂರ್ಯನು ತನ್ನ ದೈವಿಕ ಬೆಳಕಿನಿಂದ ಇಡೀ ವಿಶ್ವವನ್ನು ಬೆಳಗಿಸುತ್ತಾರೆ ಎಂಬ ನಂಬಿಕೆ ಇದೆ.
ಲಕ್ಷಾಂತರ ಮೌಲ್ಯದ ಕಾಫಿ ಕಳವು: ಪೊಲೀಸ್‌ ಠಾಣೆಯ ಮೆಟ್ಟಿಲೇರಿದ ಕಾಫಿ ಬೆಳೆಗಾರರು
ನಮ್ಮ ಅರೇಹಳ್ಳಿ ವ್ಯಾಪ್ತಿಯ ಕೆಲವೆಡೆ ತಮ್ಮ ಮನೆಯ ಮುಂಭಾಗ ಒಣಗಿಸಲು ರಾಶಿ ಹಾಕಿರುವಂತಹ ಕಾಫಿ ಕಳ್ಳತನವಾಗಿದ್ದು, ಕದೀಮರು ಕದಿಯುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಈ ಬಗ್ಗೆ ಸೂಕ್ತ ರೀತಿಯಲ್ಲಿ ಪರಿಶೀಲಿಸಿ ಕಳೆದು ಹೋಗಿರುವ ಕಾಫಿಯನ್ನು ರೈತರಿಗೆ ಹಿಂತಿರುಗಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು ಬೆಳೆಗಾರರಿಗೆ ನ್ಯಾಯ ಒದಗಿಸಬೇಕು .
7ರಿಂದ ಆಳ್ವಾಸ್ ನುಡಿಸಿರಿ ರಸದೌತಣ, ಸಕಲೇಶಪುರದಲ್ಲಿ ವಾರಪೂರ್ತಿ ಧಾರ್ಮಿಕ, ಸಾಂಸ್ಕೃತಿಕ ವೈಭವ
ವಿರಾಸತ್ ಕಾರ್ಯಕ್ರಮದ ಯಶಸ್ಸಿಗಾಗಿ ಈಗಾಗಲೇ ತಾತ್ಕಾಲಿಕವಾಗಿ ಸ್ಥಾಪಿಸಲಾಗಿರುವ ಸಂಸ್ಥೆ ವತಿಯಿಂದ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ, ರೋಟರಿ ಸಂಸ್ಥೆ ಸಹ ಹೇಮಾವತಿ ಪ್ರತಿಮೆ ಅನಾವರಣಕ್ಕಾಗಿ ಬಾಕಿ ಉಳಿದಿರುವ ಕೆಲಸಗಳಿಗೆ ವೇಗ ನೀಡಿದೆ. ತಾಲೂಕು ಒಕ್ಕಲಿಗರ ಸಂಘದ ಪದಾಧಿಕಾರಿಗಳು ಸಹ ಈ ಎಲ್ಲ ಕಾರ್ಯಕ್ರಮದ ಯಶಸ್ಸಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 412
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved