ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿಗಳು ಸಂಸ್ಕಾರಯುತ ಶಿಕ್ಷಣ ಅಳವಡಿಸಿಕೊಳ್ಳಿ: ಎಂ.ಎಂ. ಸುರೇಶ್ ಕಿವಿಮಾತು
ದೇವರು ಕಣ್ಣಿಗೆ ಕಾಣದಿದ್ದರೂ ತಂದೆ- ತಾಯಿ, ಗುರು, ಹಿರಿಯರಲ್ಲಿ ದೇವರನ್ನು ಕಾಣುವ ಹಾಗೂ ಪೂಜಿಸುವ ಸಂಸ್ಕೃತಿ ನಮ್ಮದಾಗಿದೆ.
ಪ್ರತಿಭಾ ಪುರಸ್ಕಾರಗಳಿಂದ ವಿದ್ಯಾರ್ಥಿಗಳ ಹೊಣೆ ಹೆಚ್ಚಲಿದೆ: ಬಿಇಒ ಸೋಮಲಿಂಗೇಗೌಡ ಸಲಹೆ
ಡಾ. ಗಗನ್ ಹಾಗೂ ನಾಟಕಕಾರ ಗಂಗಾಚರಣ್ ಜನಪದ ಗೀತೆಗಳನ್ನು ಹಾಡಿದರು. ವೈಷ್ಣವಿ ಪ್ರಾರ್ಥಿಸಿದರು, ಮಹಮದ್ ಖಾಲಿದ್ ಸ್ವಾಗತಿಸಿದರು, ಕೃಷ್ಣಮೂರ್ತಿ ನಿರೂಪಿಸಿದರು.
ಯೋಗದಿಂದ ನೂರರಷ್ಟು ಮಾನಸಿಕ ನೆಮ್ಮದಿ ಸಾಧ್ಯ: ಹರಿಹರಪುರ ಶ್ರೀಧರ್ ಅಭಿಪ್ರಾಯ
ಈ ಶಿಬಿರದಲ್ಲಿ ರಾಷ್ಟ್ರದ, ಸಮಾಜದ ಹಾಗೂ ನಮ್ಮ ಸಂಸ್ಕೃತಿ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಈ ಶಿಬಿರಕ್ಕೆ ರಾಜ್ಯಾದ್ಯಂತ ಸೀನಿಯರ್ ಯೋಗ ಶಿಕ್ಷಕರು ಬಂದು ತಮ್ಮ ವಿಚಾರ ಮಂಡಿಸಲಿದ್ದಾರೆ.
ಬೇಲೂರಿನ ಅಭಿವೃದ್ಧಿಗೆ ಅನುದಾನ ನೀಡಲು ಬದ್ಧ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಶಾಸಕರು ಹಾಗೂ ಸಾರ್ವಜನಿಕರ ಅಭಿಪ್ರಾಯದಂತೆ ಬಸ್ ನಿಲ್ದಾಣಕ್ಕೆ ನಮ್ಮ ಲೋಕೋಪಯೋಗಿ ಇಲಾಖೆಗೆ ಸೇರಿದ ಜಾಗವನ್ನು ನೀಡಲು ಕಾನೂನಿನಲ್ಲಿ ಅವಕಾಶ ಇದ್ದರೆ ಅದನ್ನು ಗಮನಿಸಿ ನಮ್ಮ ಅಧಿಕಾರಿಗಳ ಜೊತೆ ಚರ್ಚಿಸಿ, ಜಾಗ ಸಹ ನೀಡಲು ಬದ್ಧರಾಗಿದ್ದೇವೆ ಎಂದು ಹೇಳಿದರು.
ಗ್ಯಾರಂಟಿ ಸಭೆಗೆ ಗೈರಾಗುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ: ಗ್ಯಾರಂಟಿ ಅಧ್ಯಕ್ಷ ಧರ್ಮಶೇಖರ್ ಎಚ್ಚರಿಕೆ
ಕಾಟಾಚಾರಕ್ಕೆಂಬಂತೆ ಇತರೆ ಸಿಬ್ಬಂದಿಯನ್ನು ಕಳುಹಿಸಿ ಕೈ ತೊಳೆದುಕೊಳ್ಳುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂದು ಧರ್ಮಶೇಖರ್ ಪ್ರಶ್ನಿಸಿದರು.ಎಂ.ಶಿವರ ಗ್ರಾಮಕ್ಕೆ ಒದಗಿಸಲಾಗಿದ್ದ ಬಸ್ ಸಂಚಾರ ಸೇವೆಯನ್ನು ರದ್ದುಗೊಳಿಸಲಾಗಿದೆ.
ಬಸ್ ನಿಲ್ದಾಣದ ಶೌಚಾಲಯಕ್ಕೆ ಸಾರ್ವಜನಿಕರಿಂದಲೇ ಬೀಗ: ಕೆಎಸ್ಆರ್ ಟಿಸಿ ಮೇಲ್ವಿಚಾರಕ ಮೇಲೆ ಆಕ್ರೋಶ
ಬಸ್ ನಿಲ್ದಾಣದಿಂದ ಹೊರಬರುವ ಪ್ರಯಾಣಿಕರು ನರಕ ಯಾತನೆ ಅನುಭವಿಸುತ್ತಿದ್ದಾರೆ. ಇದರ ಬಗ್ಗೆ ಕೆಎಸ್ಆರ್ಟಿಸಿ ಅಧಿಕಾರಿಗಳಿಗೆ ಎಷ್ಟು ಮನವಿ ಮಾಡಿದ್ದರೂ ಇದರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಆಕ್ರೋಶಗೊಂಡ ಸಾರ್ವಜನಿಕರು ಹಾಗೂ ಆಟೋ ಚಾಲಕರು ನಿಲ್ದಾಣದ ಮೇಲ್ವಿಚಾರಕರನ್ನು ಕರೆದು ಶೌಚಾಲಯಕ್ಕೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.
ರಾಡ್ ನಿಂದ ಹೊಡೆದು ಗುತ್ತಿಗೆದಾರನ ಬರ್ಬರ ಕೊಲೆ
ಗುತ್ತಿಗೆದಾರನ ಮೈಮೇಲಿದ್ದ ಒಂದು ಚಿನ್ನದ ಸರ ಹಾಗೂ ಕೈಬೆರಳಲ್ಲಿದ್ದ ಉಂಗುರಗಳು ಬರದಿದ್ದರಿಂದ ಬೆರಳನ್ನೇ ತುಂಡರಿಸಿ ಬೆರಳು ಸಮೇತ ಚಿನ್ನದ ಉಂಗುರ ಆಭರಣ ದೋಚಿಕೊಂಡು ಪರಾರಿಯಾಗಿದ್ದರು.
ಮಕ್ಕಳಿಗೆ ಬಾಲ್ಯದಲ್ಲಿ ಶಿಕ್ಷಣ ಜೊತೆಗೆ ಸಂಸ್ಕಾರವನ್ನೂ ಕಲಿಸಿ: ಶಂಭುನಾಥ ಶ್ರೀ ಮನವಿ
ಸಮಾರಂಭಕ್ಕೆ ಮುನ್ನ ಆದಿಲಕ್ಷ್ಮೀ ಅಮ್ಮನವರ ಉತ್ಸವ ಮೂರ್ತಿಗೆ ವಿಶೇಷ ಪೂಜೆಯನ್ನು ಸ್ವಾಮೀಜಿ ನಡೆಸಿಕೊಟ್ಟರು. ಮಹಾ ಮಂಗಳಾರತಿ ಬಳಿಕ ಭಕ್ತಾದಿಗಳಿಗೆ ತೀರ್ಥ ಪ್ರಸಾದ ನೀಡಲಾಯಿತು.
ನಿವೃತ್ತಿ ನಂತರವೂ ಲಕ್ಷ್ಮೀಕಾಂತ್ ಸೇವೆ ಬಳಸಿಕೊಳ್ಳಲಾಗುವುದು: ಮೇಯರ್ ಎಂ. ಚಂದ್ರೇಗೌಡ
ಕಳೆದ ೩೩ ವರ್ಷಗಳಿಂದಲೂ ಈಜು ಕೊಳದಲ್ಲಿ ತರಬೇತುದಾರನಾಗಿ ಕೆಲಸ ನಿರ್ವಹಿಸಿಕೊಂಡು ಹೋಗುತ್ತಿದ್ದೇನೆ. ನಮ್ಮ ಅವಧಿಯಲ್ಲಿ ಅನೇಕರು ಈಜು ಕಲಿತಿದ್ದಾರೆ. ಅನೇಕರು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಂಡಿದ್ದಾರೆ. ಎಲ್ಲರಿಗೂ ಒಳ್ಳೆಯದಾಗಲಿ.
ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ: ಶಾಸಕ ಸ್ವರೂಪ್ ಪ್ರಕಾಶ್ ಮನವಿ
ಪ್ರಾಥಮಿಕ ಹಂತದಿಂದಲೇ ಮಕ್ಕಳು ಕಲಿಕೆಗೆ ಹೆಚ್ಚಿನ ಆಸಕ್ತಿ ವಹಿಸಬೇಕು. ತಮ್ಮ ಶೈಕ್ಷಣಿಕ ಉಜ್ವಲ ಭವಿಷ್ಯಕ್ಕೆ ಹೊಸ ಹೊಸ ಕನಸುಗಳನ್ನು ಕಾಣುವುದರ ಮೂಲಕ ಸಾಕಾರಗೊಳಿಸಿಕೊಳ್ಳುವಂತೆ ತಿಳಿಸಿದರು.
< previous
1
...
73
74
75
76
77
78
79
80
81
...
507
next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ