• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲ್ಲಿಪಟ್ಟಣ ರೈತ ಸಂಪರ್ಕ ಕೇಂದ್ರದಲ್ಲಿ ಕಳ್ಳತನ
ತಾಲೂಕಿನ ಮಲ್ಲಿಪಟ್ಟಣ ರೈತ ಸಂಪರ್ಕ ಕೇಂದ್ರದ ಕೊಠಡಿ ಕಿಟಕಿ ರಾಡ್ ಮುರಿದು 2 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಕೃಷಿ ಪರಿಕರಗಳನ್ನು ಕಳ್ಳರು ಕದ್ದೊಯ್ದಿರುವ ಘಟನೆ ಮಂಗಳವಾರ ನಡೆದಿದೆ. ರೈತರಿಗೆ ವಿತರಿಸಬೇಕಾಗಿರುವ ಬಿತ್ತನೆ ಬೀಜಗಳಾದ ಭತ್ತ, ಮುಸುಕಿನ ಜೋಳ, ದ್ವಿದಳ ಧಾನ್ಯ, ಹಾರೆ, ಗುದ್ದಲಿ ಹಾಗೂ ಇತರೆ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳ್ಳರು ಕಳವು ಮಾಡಿಲ್ಲ ಆದರೆ ಅವುಗಳ ಮೇಲೆ ಔಷಧಗಳನ್ನು ಎರಚಿ ಹಾನಿಗೊಳಿಸಿದ್ದಾರೆ. ಪೊಲೀಸರಿಗೆ ದೂರು ನೀಡಿದ ಮೇರೆಗೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ರಾಷ್ಟ್ರೋತ್ಥಾನ ಶಾಲೆಯಲ್ಲಿ ವಿದ್ಯಾರಂಭ ಸಂಭ್ರಮ
ಕೃಷ್ಣನಗರದಲ್ಲಿರುವ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನೂತನ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸ ಮತ್ತು ವಿದ್ಯಾರಂಭ ಕಾರ್ಯಕ್ರಮವು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಡಾ. ನಿರ್ಮಲಾನಂದ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಅರ್ಥಪೂರ್ಣವಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಪೂರ್ವ ಪ್ರಾಥಮಿಕ ಶಾಲೆಗೆ ಸೇರ್ಪಡೆಗೊಂಡ ಹೊಸ ವಿದ್ಯಾರ್ಥಿಗಳು ತಮ್ಮ ಶಾಲಾ ಜೀವನದ ಮಹತ್ವದ ಹೆಜ್ಜೆಯನ್ನು ಇರಿಸಿದರು.
ನೂತನ ಆಟೋ ನಿಲ್ದಾಣಕ್ಕೆ ಶಾಸಕ ಸ್ವರೂಪ್ ಚಾಲನೆ
ಆಟೋ ಚಾಲಕರ ಕಳೆದ ಹಲವು ದಿನಗಳ ಬೇಡಿಕೆಯಾಗಿದ್ದ ಆಟೋ ನಿಲ್ದಾಣ ಸ್ಥಾಪನೆಯಾಗಿ ಇಂದು ಉದ್ಘಾಟನೆ ಮಾಡಲಾಗಿದೆ. ಲಕ್ಷಾಂತರ ರುಪಾಯಿ ಬಂಡವಾಳ ಹಾಕಿ ಆಟೋ ಖರೀದಿಸಿ ತಮ್ಮ ಬದುಕು ಕಟ್ಟಿಕೊಂಡಿರುವ ಆಟೋ ಚಾಲಕರು ಬಿಸಿಲು ಹಾಗೂ ಮಳೆಯಿಂದ ತಮ್ಮ ಆಟೋಗಳನ್ನು ರಕ್ಷಿಸುವುದು ಸವಾಲಾಗಿದೆ. ಆದುದರಿಂದ ಶಾಸಕರ ಅನುದಾನದಲ್ಲಿ ಸಣ್ಣ ಸಹಾಯಾಸ್ತ ಚಾಚಲಾಗಿದೆ ಎಂದು ಶಾಸಕ ಸ್ವರೂಪ್‌ ತಿಳಿಸಿದರು.
ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಚಾಲನೆ
ಗ್ರಾಮದ ಪಂಚಾಯ್ತಿ ವ್ಯಾಪ್ತಿಯ ಕಾನನ ಕೊಪ್ಪಲು ಗ್ರಾಮದಲ್ಲಿ ಅಂಗನವಾಡಿಗೆ ನೂತನ ಕಟ್ಟಡದ ಅವಶ್ಯಕತೆ ಇತ್ತು. ಈ ನಿಟ್ಟಿನಲ್ಲಿ ಕಾನನ ಕೊಪ್ಪಲು ಗ್ರಾಮದ ಹಣದ ಟಿಎಸ್‌ಪಿ ಮತ್ತು ಎಸ್‌ಸಿಪಿ ಅಡಿಯಲ್ಲಿ ೨೦ ಲಕ್ಷ ರು. ಗಳ ಅಂದಾಜು ವೆಚ್ಚದಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಶಿಶು ಮಹಿಳಾ ಮಕ್ಕಳ ಕಲ್ಯಾಣ ತಾಲೂಕು ಯೋಜನಾಧಿಕಾರಿ ವೆಂಕಟೆಶ್ ಮಂಗಳವಾರ ಕಾನನ ಕೊಪ್ಪಲು ಗ್ರಾಮದಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲು ಉದ್ದೇಶಿರುವ ಸ್ಥಳಕ್ಕೆ ಭೇಟಿ ನೀಡಿ ಜಾಗವನ್ನು ಜೆಸಿಬಿ ಮೂಲಕ ಸಮತಟ್ಟ ಕಾರ್ಯವನ್ನು ಖುದ್ದು ವೀಕ್ಷಣೆ ಮಾಡಿದರು.
ವ್ಯಸನ ಮುಕ್ತ ಬದುಕಿನಿಂದ ನೆಮ್ಮದಿ ಸಾಧ್ಯ
ತಂಬಾಕು ಹಾಗೂ ಇತರೆ ಮಾದಕ ವಸ್ತುಗಳು ಆರೋಗ್ಯಕ್ಕೆ ಮಾರಕವಾದವು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಸತೀಶ್ ತಿಳಿಸಿದರು. ಹಲವರು ಅತಿಯಾದ ಮೊಬೈಲ್ ಬಳಕೆ, ಪಾನ್ ಬೀಡಾಗಳು, ನಶೆ ಬರಿಸುವ ಮಾದಕ ವಸ್ತುಗಳನ್ನು ಬಳಸುತ್ತಿದ್ದು, ಅದರ ಚಟಕ್ಕೆ ಬಿದ್ದಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಶೆ ಭರಿಸುವ ವಸ್ತುಗಳು ಬಹಳ ಸುಲಭವಾಗಿ ಮಾರುಕಟ್ಟೆಯಲ್ಲಿ ಸಿಗುತ್ತಿರುವುದು ಆತಂಕದ ವಿಚಾರವಾಗಿದೆ ಎಂದರು.
ಚಿಪ್ಪಿನಕಟ್ಟೆಯಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟಿಸಿದ ಶಾಸಕ
ಚಿಪ್ಪಿನಕಟ್ಟೆ ಹಾಗೂ ಟಿಪ್ಪು ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರ ಮಕ್ಕಳು ಇದ್ದು ಅವರಿಗೂ ಶಾಲಾ ಪೂರ್ವ ಶಿಕ್ಷಣ ಒಳ್ಳೆಯ ರೀತಿಯಲ್ಲಿ ಸಿಗಬೇಕು ಎಂಬುದು ನಮ್ಮ ಆಶಯ. ಹಾಗಾಗಿ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಿ ಮಕ್ಕಳ ವಿದ್ಯಾಭ್ಯಾಸಕ್ಕೆ ಬಿಟ್ಟುಕೊಡಲಾಗಿದೆ. ತಮ್ಮ ಮನೆ ಎಂಬಂತೆ ಭಾವಿಸಿ ಕಟ್ಟಡ ಹಾಗೂ ಸೌಲಭ್ಯಗಳನ್ನು ಕಾಪಾಡಿಕೊಂಡು ಹೋಗಬೇಕು ಎಂದು ಕರೆ ನೀಡಿದರು. ನಗರಸಭೆ ಅಧ್ಯಕ್ಷ ಎಂ. ಚಂದ್ರೇಗೌಡ ಮಾತನಾಡಿ, ಮನುಷ್ಯನಿಗೆ ಪ್ರಮುಖವಾಗಿ ಅಗತ್ಯವಿರುವ ಶಿಕ್ಷಣಕ್ಕೆ ಪೂರಕ ವಾತಾವರಣ ನಿರ್ಮಿಸಲು ಸ್ಥಳೀಯ ಶಾಸಕರು ಮುಂದಾಗಿದ್ದು, ಒಳ್ಳೆಯ ಕಟ್ಟಡ ನಿರ್ಮಿಸಿ ಮಕ್ಕಳಿಗೆ ಕೊಡುಗೆಯಾಗಿ ನೀಡಿರುವುದು ಶ್ಲಾಘನೀಯ ಎಂದರು.
ಕನ್ನಡ ನೆಲದಲ್ಲಿ ಕಮಲ್ ಹಾಸನ್ ಸಿನಿಮಾ ಬಿಡುಗಡೆ ಬೇಡ
ಕನ್ನಡದ ಬಗ್ಗೆ ತಮಿಳು ಚಿತ್ರರಂಗದ ಖ್ಯಾತ ನಟ ಕಮಲ್ ಹಾಸನ್ ನೀಡಿದ ಹೇಳಿಕೆ ಕನ್ನಡಿಗರಿಗೆ ನೋವುಂಟು ಮಾಡಿದ್ದು, ಕಮಲ್ ಹಾಸನ್‌ ನಟಿಸಿದ ಚಿತ್ರವನ್ನು ಕನ್ನಡದ ನೆಲದಲ್ಲಿ ಬಿಡುಗಡೆ ಮಾಡಬಾರದು. ಒಂದು ವೇಳೆ ಚಿತ್ರಮಂದಿರದ ಮಾಲೀಕರು ಬಿಡುಗಡೆಗೊಳಿಸಿದರೆ ಅಂತಹ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಘಟಕದ ಅಧ್ಯಕ್ಷ ಚಂದ್ರಶೇಖರ್ ಆಕ್ರೋಶ ವ್ಯಕ್ತಪಡಿಸಿದರು.
ಪರಿಸರ ದಿನ ಆಚರಣೆಯಂದು ಎಚ್ಚೆತ್ತುಕೊಳ್ಳಬೇಕಿದೆ
ಪ್ರತೀ ವರ್ಷವೂ ಜೂನ್ ೫ರಂದು ವಿಶ್ವ ಪರಿಸರ ದಿನ ಕೇವಲ ಆಚರಣೆಗೆ ಸೀಮಿತವಾಗಿದೆ. ಅರಿವಿನ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದ್ದರೂ ಪ್ರಕೃತಿಯ ಮೇಲೆ ನಿರಂತರವಾಗಿ ನಡೆಯುತ್ತಿರುವ ದಬ್ಬಾಳಿಯಿಂದ ಮುಂದಿನ ದಿನಗಳಲ್ಲಿ ಉಸಿರಾಡುವ ಗಾಳಿಗೂ ಹಣ ಕೊಡಬೇಕಾದ ಪರಿಸ್ಥಿತಿ ನಿರ್ಮಾಣ ಉಂಟಾಗುವ ಮುನ್ನ ಪ್ರತಿಯೊಬ್ಬರೂ ಜಾಗೃತರಾಗಲೇಬೇಕಿದೆ. ನಮ್ಮ ದೈನಂದಿನ ಜೀವನದಲ್ಲಿ ಕೆಲವೊಂದು ಕ್ರಮಗಳನ್ನು ಅನುಸರಿಸಿದರೆ ಅದೇ ಪರಿಸರ ಉಳಿವಿಗೆ ಸಹಾಯಕವಾಗುತ್ತದೆ.
ಅಕ್ರಮ ಕಲ್ಲು ಗಣಿಗಾರಿಕೆಗೆ ಅವಕಾಶ ನೀಡದಿರಿ: ಬಸವರಾಜು ಆಗ್ರಹ
ರವಿಕುಮಾರ, ಬಿನ್ ಲೇಟ್ ಅಣ್ಣೆಗೌಡರಿಗೆ ಕಲ್ಲುಗಣಿಗಾರಿಕೆಗೆ ಅನುಮತಿ ನೀಡಬಾರದು. ಒಂದು ವೇಳೆ ಹೊಳೆನರಸೀಪುರ ತಹಸೀಲ್ದಾರ್ ರವರು ಪಟ್ಟಭದ್ರ ಹಿತಾಸಕ್ತಿಗಳ ಒತ್ತಡಕ್ಕೆ ಮಣಿದು ಪ್ರಸ್ತಾಪಿತ ಉದ್ದೇಶಕ್ಕೆ ಮೇಲ್ಕಂಡ ಜಮೀನನ್ನು ಮಂಜೂರು ಮಾಡಿದ್ದಲ್ಲಿ ಸ್ಥಳೀಯರು, ರೈತರು ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ .
ಕೈಗೆಟಕುವಂತಿವೆ ವಿದ್ಯುತ್‌ ತಂತಿಗಳು: ಅನಾಹುತವಾಗುವ ಮುಂಚೆ ಎಚ್ಚೆತ್ತುಕೊಳ್ಳಬೇಕಿದೆ ಚೆಸ್ಕಾಂ
ಗೃಹೋಪಯೋಗಿ ವಸ್ತುವನ್ನು ಮೇಲೆ ಎತ್ತಿಕೊಂಡು ಹೋಗುವಾಗ ವಿದ್ಯುತ್ ತಗುಲುವ ಸಾಧ್ಯತೆಗಳಿವೆ. ಆದ್ದರಿಂದ ಸ್ಥಳೀಯರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 440
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved