• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಳಿ ಕಟ್ಟುವ ವೇಳೆ ಮದುವೆ ಒಲ್ಲೆ ಎಂದ ಹುಡುಗಿ
ಬೂವನಹಳ್ಳಿ ಗ್ರಾಮದ ಪಲ್ಲವಿ ಮತ್ತು ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆಯ ಸರ್ಕಾರಿ ಶಾಲಾ ಶಿಕ್ಷಕ ಜಿ. ವೇಣುಗೋಪಾಲ್ ಮದುವೆ ನಿಗದಿಯಾಗಿತ್ತು. ಮುಹೂರ್ತದ ವೇಳೆಯಲ್ಲಿ ಪಲ್ಲವಿಗೆ ಬಂದ ಒಂದು ಕರೆ ಬಂದ ನಂತರ ಮನಸ್ಸು ಬದಲಾವಣೆಯಾಗಿ ತಾಳಿ ಕಟ್ಟುವ ಸಮಯದಲ್ಲಿ ವಧು ಪಲ್ಲವಿ ನಾನು ಬೇರೊಬ್ಬ ಹುಡುಗನನ್ನು ಪ್ರೀತಿಸುತ್ತಿದ್ದು, ಈ ಮದುವೆ ಬೇಡ ಎಂದು ಹಠ ಹಿಡಿದಿದ್ದು, ಈ ವೇಳೆ ಮದುವೆ ಗಂಡು ವೇಣುಗೋಪಾಲ್ ಕೊನೆಯ ಕ್ಷಣದವರೆಗೂ ಆಕೆಗೆ ಮನವರಿಕೆ ಮಾಡಿ ನನಗೆ ಬಲವಂತದ ಮದುವೆ ಬೇಡ ಒಪ್ಪಿದರೇ ತಾಳಿ ಕಟ್ಟುತ್ತೇನೆ ಎಂದು ಮನವಿ ಮಾಡಿದರೂ ವಧು ಒಪ್ಪದ ಕಾರಣ ಮದುವೆಯನ್ನು ನಿಲ್ಲಿಸಲಾಯಿತು.
ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಕುರುಬರ ಸಂಘ ಮತ್ತು ತಾ. ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಹಾಲುಮತ ಮಹಾಸಭಾ ಇವರ ಸಂಯುಕ್ತ ಆಶ್ರಯದಲ್ಲಿ ೨೦೨೪ - ೨೦೨೫ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ ೮೦ % ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಹಾಗೂ ನವೋದಯ ಪ್ರವೇಶ ಪರೀಕ್ಷೆ ೨೦೨೫ನೇ ಸಾಲಿನಲ್ಲಿ ಉತ್ತೀರ್ಣರಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ೨೦೨೪ನೇ ಸಾಲಿನಲ್ಲಿ ಐಟಿಐ ಪ್ರವೇಶ ಪರೀಕ್ಷೆ ಬರೆದು ಪ್ರವೇಶ ಪರೀಕ್ಷೆ ಪಡೆದ, ತಾ. ಕುರುಬ ಸಮುದಾಯದ ಮಕ್ಕಳಿಗೆ ಜೂನ್ ೧೫ನೇ ಭಾನುವಾರ ಕನಕ ಭವನದಲ್ಲಿ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪೌರಾಣಿಕ ನಾಟಕ ಪ್ರದರ್ಶಿಸಲು ಮಕ್ಕಳಿಗೆ ಆಡಿಷನ್
ಮಕ್ಕಳಿಂದಲೇ ಕುರುಕ್ಷೇತ್ರ ಪೌರಣಿಕ ನಾಟಕ ಪ್ರದರ್ಶಿಸಲು ಆಸಕ್ತಿ ಇರುವ ಮಕ್ಕಳನ್ನು ಆಯ್ಕೆ ಮಾಡಿಕೊಳ್ಳಲು ಆಡಿಷನ್ ನಡೆಸಲು ಮುಂದಾಗಿದ್ದು, ಜೂನ್ ೧೫ರಂದು ಚನ್ನರಾಯಪಟ್ಟಣದಲ್ಲಿರುವ ಮಹಾಭುಜ ಮಾರುತಿ ಇಂಡಿಯನ್ ಸೇವಾ ಟ್ರಸ್ಟ್ ಇಲ್ಲಿ ನಡೆಸಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷ ರಾಜೇಶ್ ಹಾಗೂ ಗೌರವಾಧ್ಯಕ್ಷ ಜಿ.ಎಸ್. ರಾಜಕುಮಾರ್ ತಿಳಿಸಿದರು. ಕುರುಕ್ಷೇತ್ರ ಪೌರಣಿಕ ನಾಟಕವನ್ನು ಅಭಿನಯಿಸುವ ಇಂಗಿತದೊಂದಿಗೆ, ನಾಟಕದಲ್ಲಿ ಆಸಕ್ತಿ ಇರುವ ಮಕ್ಕಳನ್ನು ಆಯ್ಕೆ ಮಾಡಿಕೊಳ್ಳುವ ಸಲುವಾಗಿ ಆಡಿಷನ್ ನಡೆಸಲು ಮುಂದಾಗಿದ್ದೇವೆ ಎಂದರು.
ಸಂವಿಧಾನದ ಬಲದಿಂದಲೆ ದೇಶದ ಪ್ರಜಾಪ್ರಭುತ್ವ ಬಲಿಷ್ಟ
ಡಾ. ಬಿ.ಆರ್. ಅಂಬೇಡ್ಕರ್ ದೇಶಕ್ಕೆ ಕೊಡುಗೆಯಾಗಿ ನೀಡಿದ ಸಂವಿಧಾನದಿಂದ ವಿಶ್ವದಲ್ಲಿಯೇ ಭಾರತ ಮಾದರಿ ಪ್ರಜಾಸತ್ತಾತ್ಮಕ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.
ಪರವಾನಗಿ ಪಡೆಯದೆ ಕ್ಲಿನಿಕ್ ನಡೆಸುವವರನ್ನು ಪತ್ತೆ ಹಚ್ಚಿ
ಆಯುರ್ವೇದ ಕ್ಲಿನಿಕ್ ಗೆ ನೋಂದಣಿ ಪಡೆದು ಅಲೋಪತಿ ಚಿಕಿತ್ಸೆ ನೀಡುತ್ತಿರುವುದು ಕಂಡುಬರುತ್ತಿದೆ. ಇಂತಹ ವೈದ್ಯರುಗಳ ಬಗ್ಗೆ ಗಮನಹರಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅಧಿಕಾರಿಗಳಿಗೆ ಸೂಚಿಸಿದರು.
ಓಟಿಎಸ್ ಮೂಲಕ ಸಾಲ ಮರುಪಾವತಿಗೆ ಅವಕಾಶ ನೀಡಿ
ಕಾವೇರಿ ಗ್ರಾಮೀಣ ಬ್ಯಾಂಕಿನಲ್ಲಿ ಸಾಲವನ್ನು ಪಡೆದ ಶಾಂತೇಗೌಡರು ಮೃತರಾಗಿದ್ದು, ನಂತರ ಅವರ ಮಗ ಜಿ.ಎಸ್. ಶಿವಕುಮಾರ್‌ಗೆ ಓಟಿ.ಎಸ್. ಮುಖಾಂತರ ಮರುಪಾವತಿ ಮಾಡಲು ಅವಕಾಶ ಮಾಡಿಕೊಟ್ಟು ಹಾಗೂ ಜಮೀನನ್ನು ಹರಾಜು ಹಾಕದೆ ಬಗೆಹರಿಸಿಕೊಡುವಂತೆ ಆಗ್ರಹಿಸಿ ನಗರದ ಕೆ.ಆರ್. ಪುರಂನಲ್ಲಿರುವ ಕಾವೇರಿ ಗ್ರಾಮೀಣ ಬ್ಯಾಂಕ್ ಮುಂದೆ ರೈತರು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.
ರುದ್ರಪಟ್ಟಣದಲ್ಲಿ ಸಂಗೀತೋತ್ಸವ ಅದ್ಧೂರಿ
ಸಂಗೀತ ಗ್ರಾಮ ರುದ್ರಪಟ್ಟಣದಲ್ಲಿ 2ನೇ ದಿನದ ಗಾಯನವನ್ನು ವಿದ್ವಾನ್ ಎಂ. ಎಸ್. ದೀಪಕ್ ಅವರು ತಮ್ಮ ಗುರುಗಳಾದ ವಿದ್ವಾನ್ ಆರ್. ಕೆ. ಪದ್ಮನಾಭ ಅವರ ರಚನೆಯಾದ ಬೃಂದಾವನ ಸಾರಂಗ ರಾಗದ ವರ್ಣದಿಂದ ಕಚೇರಿ ಪ್ರಾರಂಭಿಸಿ ಮುಂದೆ ಮೈಸೂರು ವಾಸುದೇವಾಚಾರ್ಯರ ಗಂಭೀರನಾಟ ರಾಗದ ಗಿರಿಜಾ ರಮಣ ಕೃತಿಯನ್ನು ಮನೋಲ್ಲಾಸಭರಿತವಾದ ಕಲ್ಪನಾ ಸ್ವರಗಳ ಗುಚ್ಚಗಳಿಂದ ಅಲಂಕರಿಸಿ ಪ್ರಸ್ತುತಪಡಿಸಿದರು.
ಬಿಕಾಂ ಪರೀಕ್ಷೆ ಬರೆದ ಮುದುಮಗಳು
ಹಸಮಣೆ ಏರಿ ತಾಳಿ ಕಟ್ಟಿಸಿಕೊಳ್ಳುವ ಶಾಸ್ತ್ರ ಮುಗಿದ ಕೆಲವೇ ಕ್ಷಣಗಳಲ್ಲಿ ವಧು ಪರೀಕ್ಷಾ ಕೇಂದ್ರಕ್ಕೆ ಅವಸರದಲ್ಲಿ ಬಂದು ಅಂತಿಮ ವರ್ಷದ ಬಿಕಾಂ ಪರೀಕ್ಷೆಯನ್ನು ಬರೆದ ಅಪರೂಪದ ಸಂಗತಿ ನಗರದಲ್ಲಿ ನಡೆದಿದೆ.
ವಿದ್ಯಾನಗರದಲ್ಲಿ ಸ್ವಚ್ಚತಾ ಅಭಿಯಾನ
ವಿದ್ಯಾನಗರ ಬಡಾವಣೆ ಕುವೆಂಪು ಯುವಕರ ಸಂಘದ ವತಿಯಿಂದ ಬಡಾವಣೆಯ ಪ್ರಮುಖ ರಸ್ತೆಗಳನ್ನು ಸ್ವಚ್ಛಗೊಳಿಸಿ ಸ್ವಚ್ಚತಾ ಅಭಿಯಾನ ನೆಡೆಸಲಾಯಿತು.
ವಿದ್ಯಾರ್ಥಿಗಳು ಕಲಿಕಾ ಸಂದರ್ಭದಲ್ಲಿ ಆಕರ್ಷಣೆಗೆ ಒಳಗಾಗಬೇಡಿ
ವಿದ್ಯಾರ್ಥಿಗಳು ಕಲಿಕಾ ಸಂದರ್ಭದಲ್ಲಿ ಆಕರ್ಷಣೆಗೆ ಒಳಗಾಗಿ ದುಡುಕಿ ತೆಗೆದುಕೊಳ್ಳುವ ನಿರ್ಧಾರಗಳು ಬದುಕಿನ ಮೇಲೆ ಕೆಟ್ಟ ಪರಿಣಾಮಗಳನ್ನು ಬೀರುತ್ತವೆ ಎಂದು ಹಾಸನದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಜಿ ಕವಿತಾ. ಹೇಳಿದರು. ಕಾಲೇಜು ಸಾಮಾಜಿಕ ಜಾಲತಾಣಗಳ ಸದ್ಬಳಕೆ ಮತ್ತು ಪರಿಶ್ರಮದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ವಿಜಯಲಕ್ಷ್ಮಿ ದೇಶಮಾನ ಅವರಂತಹ ಸಾಧಕರನ್ನು ಪ್ರೇರಣೆಯಾಗಿಸಿಕೊಂಡಾಗ ಸಮಸ್ಯೆಗಳನ್ನು ಮೆಟ್ಟಿನಿಂತು ಗುರಿ ಮುಟ್ಟಲು ಸಾಧ್ಯ. ಸಹಪಠ್ಯ ಚಟುವಟಿಕೆಗಳು ಸರ್ವಾಂಗೀಣ ಪ್ರಗತಿಗೆ ಪೂರಕ ಎಂದು ಅಭಿಪ್ರಾಯಪಟ್ಟರು.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 508
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved