• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಕಲೇಶಪುರದಲ್ಲಿ ಮಳೆಯಲ್ಲಿ ಸೋರುವ ಪಾರಂಪರಿಕ ಎಸಿ ನಿವಾಸ
ಪಾರಂಪರಿಕ ಕಟ್ಟಡಗಳ ಪಟ್ಟಿಗೆ ಸೇರಿರುವ ಸಕಲೇಶಪುರ ಉಪವಿಭಾಗಾಧಿಕಾರಿ ನಿವಾಸ ದುಸ್ಥಿತಿಗೀಡಾಗಿದ್ದು ಉನ್ನತ ಅಧಿಕಾರಿಯೆ ಜೀವಭಯದಲ್ಲಿ ದಿನ ಕಳೆಯುವಂತಾಗಿದೆ.
ಸಮಾಜದ ಡೊಂಕುಗಳ ತಿದ್ದಿದ ಹಡಪದ ಅಪ್ಪಣ್ಣ: ರಮೇಶ್‌
ಸಮಾಜದಲ್ಲಿದ್ದ ಮೌಢ್ಯ, ತೊಡಕುಗಳನ್ನು ತೊಡೆದು ಹಾಕಲು ೧೨ನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿ ಹೋರಾಟ ಮಾಡುವುದರ ಜತೆಗೆ ವಚನಗಳನ್ನು ರಚಿಸಿದ ಹಡಪದ ಅಪ್ಪಣ್ಣನವರ ಹಾದಿಯಲ್ಲಿ ನಾವೆಲ್ಲರೂ ಸಾಗಿ ಕೆಲಸಗಳನ್ನು ನಿರ್ವಹಿಸೋಣ ಎಂದು ಜಿಲ್ಲಾಧಿಕಾರಿಗಳ ಕಚೇರಿಯ ತಹಸೀಲ್ದಾರ್‌ ಎಲ್.ಎಸ್.ರಮೇಶ್ ತಿಳಿಸಿದರು.
ಬೇಲೂರಿನಲ್ಲಿ ವೈದ್ಯಾಧಿಕಾರಿ ವರ್ಗ: ಪರಿಶೀಲನೆಗೆ ಮನವಿ
ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆ ಸಾಮಾನ್ಯ ವಿಷಯವೇ ಸರಿ, ಆದರೆ ಕೆಲವೊಮ್ಮೆ ಕೆಲವು ಅಧಿಕಾರಿಗಳ ಕರ್ತವ್ಯದಲ್ಲಿನ ಪ್ರಾಮಾಣಿಕತೆ, ಶ್ರದ್ಧೆ ಹಾಗೂ ಕಾರ್ಯವೈಖರಿಯನ್ನು ಗಮನಿಸಿ ಅಂಥವರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸಿ ವರ್ಗಾವಣೆಯಲ್ಲಿ ಸಡಿಲಿಕೆ ನೀಡಬಾರದೇಕೆಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆ ಸಾಮಾನ್ಯ ವಿಷಯವೇ ಸರಿ, ಆದರೆ ಕೆಲವೊಮ್ಮೆ ಕೆಲವು ಅಧಿಕಾರಿಗಳ ಕರ್ತವ್ಯದಲ್ಲಿನ ಪ್ರಾಮಾಣಿಕತೆ, ಶ್ರದ್ಧೆ ಹಾಗೂ ಕಾರ್ಯವೈಖರಿಯನ್ನು ಗಮನಿಸಿ ಅಂಥವರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸಿ ವರ್ಗಾವಣೆಯಲ್ಲಿ ಸಡಿಲಿಕೆ ನೀಡಬಾರದೇಕೆ
ಹಾಸನದಲ್ಲಿ ನರೇಗಾ ಸಿಬ್ಬಂದಿಗೆ 6 ತಿಂಗಳಿಂದ ವೇತನವಿಲ್ಲ
ರಾಜ್ಯಾದ್ಯಂತ ನರೇಗಾ ಯೋಜನೆಯಡಿ ಹೊರಸಂಪನ್ಮೂಲದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಕಳೆದ 6 ತಿಂಗಳುಗಳಿಂದ ವೇತನ ಪಾವತಿಯಾಗಿಲ್ಲ. ಕೂಡಲೇ ನೌಕರರ ಬಾಕಿ ವೇತನವನ್ನು ಪಾವತಿ ಮಾಡಲು ಅಗತ್ಯ ಕ್ರಮ ವಹಿಸುವಂತೆ ಆಗ್ರಹಿಸಿ ಜಿಲ್ಲಾ ಪಂಚಾಯಿತಿ ಮುಂದೆ ರಾಜ್ಯ ಮಹಾತ್ಮ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತತಿಭಟನೆ ನಡೆಸಿ ಜಿಪಂ ಉಪ ಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಿದರು.
ಹಾಸನದಲ್ಲಿ ದಶಕದಿಂದ ಮುಚ್ಚಿದ್ದ ಸರ್ಕಾರಿ ಶಾಲೆಗೆ ಮರುಜೀವ
ನೂರು ವರ್ಷಗಳ ಇತಿಹಾಸವಿರುವ ರಾಚೇನಹಳ್ಳಿ ಸರ್ಕಾರಿ ಶಾಲೆಯು ಕಳೆದ 13 ವರ್ಷಗಳ ಹಿಂದೆ ವಿವಿಧ ಕಾರಣಗಳಿಗೆ ಮುಚ್ಚಿ ಹೋಗಿತ್ತು. ಈಗ ಊರಿನ ಜನರೆಲ್ಲರೂ ಸೇರಿ ಮತ್ತೆ ಮರುಜೀವ ನೀಡಿ ಅದೇ ಶಾಲೆಗೆ ಮಕ್ಕಳನ್ನು ಸೇರಿಸಿ ಹಸಿರು ತೋರಣ ಕಟ್ಟಿ ಹಬ್ಬದ ರೀತಿ ಶಾಲೆಗೆ ಚಾಲನೆ ನೀಡಿದ್ದಾರೆ.
ಅರಸೀಕೆರೆಯಲ್ಲಿ ಜೂನ್‌, ಜುಲೈನಲ್ಲಿ ಮಳೆ ಕೊರತೆ: ಸಂಕಷ್ಟದಲ್ಲಿ ರೈತರು
ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆ ನಿಂತರೆ ಸಾಕು ಎಂದು ದೇವರಿಗೆ ಮೊರೆ ಇಡುತ್ತಿದ್ದರೆ ತಾಲೂಕಿನಲ್ಲಿ ಜೂನ್ ಹಾಗೂ ಜುಲೈ ತಿಂಗಳಲ್ಲಿ ಮಳೆ ಬಾರದೆ ಸಾಲ ಮಾಡಿದ ಬೀಜ ಗೊಬ್ಬರದಿಂದ ಬಿತ್ತನೆ ಮಾಡಿದ್ದ ರೈತರು ಈಗ ಬೆಳೆ ಕಳೆದುಕೊಳ್ಳುವ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.
ಕೃಷಿ ಅಧಿಕಾರಿಗಳಿಗೆ ನಕಲಿ ಪತ್ರಕರ್ತರ ಕಿರುಕುಳ
ಕೆಲವರು ತಾವು ಪತ್ರಕರ್ತರು ಎಂದು ಹೆಸರೇಳಿಕೊಂಡು ನಿಷ್ಠಾವಂತ ಅಧಿಕಾರಿಗಳ ತೇಜೋವಧೆಗೆ ಮುಂದಾಗುತ್ತಿದ್ದು ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರೈತ ಸಂಘ ಹಾಗೂ ಸಾರ್ವಜನಿಕರು ಆಗ್ರಹಿದರು. ತಾಲೂಕು ಕಚೇರಿ ಮುಂಭಾಗದಲ್ಲಿ ರೈತ ಸಂಘ ಪ್ರತಿಭಟನೆ ಸಮಯದ ಕೃಷಿ ಇಲಾಖೆ ವಿರುದ್ಧ ಸುಳ್ಳು ಆರೋಪಗಳೊಂದಿಗೆ ಕೃಷಿ ತಾಂತ್ರಿಕಾಧಿಕಾರಿ ಕಾವ್ಯಶ್ರೀ ಇವರ ಮೇಲೆ ಆರೋಪ ಮಾಡಿ ಕರಪತ್ರ ಮುದ್ರಿಸಿ ಹಂಚಲು ಯತ್ನಿಸಿದ ಕೃಷ್ಣಮೂರ್ತಿ ಹಾಗೂ ರತನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಹಾಗೂ ರೈತ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಅವರಿಗೆ ಮನವಿ ಮಾಡಿದರು.
ಬೇಲೂರನ್ನು ತಾಲೂಕನ್ನು ರಾಜ್ಯಕ್ಕೆ ಮಾದರಿಯಾಗಿಸಿ
ಪೌತಿ ಖಾತೆ ಆಂದೋಲನ ಕಾರ್ಯಕ್ರಮವನ್ನು ಮೊಬೈಲ್ ಫೋನ್ ಆ್ಯಪ್ ಮತ್ತು ಲ್ಯಾಪ್‌ಟಾಪ್ ಆಫ್ ಮೂಲಕ ಇ ಪೌತಿ ಖಾತೆ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಉದ್ಘಾಟಿಸಿ ಮಾತನಾಡಿ, ತಾಲೂಕಿನ ಅಧಿಕಾರಿಗಳು ಇನ್ನಷ್ಟು ಕಾರ್ಯಪ್ರವೃತ್ತರಾಗಬೇಕು. ನಾಲ್ಕೈದು ತಲೆಮಾರುಗಳಿಂದ ಖಾತೆಗಳಾಗದೆ ಬಾಕಿ ಉಳಿದಿರುವ ಜಮೀನಿನ ಖಾತೆಗಳನ್ನು ಸಂಬಂಧಪಟ್ಟ ವಾರಸುದಾರರ ಅಥವಾ ಕುಟುಂಬದ ಸದಸ್ಯರ ಹೆಸರಿಗೆ ಪೌತಿ ಖಾತೆ ಆಂದೋಲನದ ಮುಖೇನ ಬದಲಾವಣೆಯನ್ನು ಅತ್ಯಂತ ತ್ವರಿತವಾಗಿ ಪೂರ್ಣಗೊಳಿಸಿ ನಮ್ಮ ತಾಲೂಕನ್ನು ಈ ಆಂದೋಲನದ ಮುಖೇನ ರಾಜ್ಯಕ್ಕೆ ಮಾದರಿಯಾಗಲು ನಿಮ್ಮೆಲ್ಲರ ಸಹಕಾರ ಅತ್ಯಗತ್ಯ ಎಂದು ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಂತೇನಹಳ್ಳಿ ಶನಿಮಹಾತ್ಮ ದೇವಸ್ಥಾನದಲ್ಲಿ ವಿಶೇಷ ಯಜ್ಞ
ಮನುಕುಲದ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಹಾಗೂ ಲೋಕ ಕಲ್ಯಾಣಾರ್ಥವಾಗಿ ಶ್ರೀ ಕ್ಷೇತ್ರ ಕಂತೇನಹಳ್ಳಿ ಶನಿಮಹಾತ್ಮ ದೇವಸ್ಥಾನದ ಸನ್ನಿಧಿಯಲ್ಲಿ ಕೋಟಿ ದತ್ತ ಜಪ ಯಜ್ಞ ಫಲ ಸಮರ್ಪಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯದ ಪ್ರಧಾನ ಅರ್ಚಕರೂ ಆದ ಮುರುಳಿ ಮಂದಾರ್ತಿ ತಿಳಿಸಿದರು. ಮೂರು ದಿನಗಳ ಕಾಲ ನಡೆಯುವ ಈ ಒಂದು ಧಾರ್ಮಿಕ ಸಮಾರಂಭವು, ಪ್ರತಿದಿನ ವಿಶೇಷ ಪೂಜೆಗಳಿಂದ, ಜಪ-ತಪ ಹಾಗೂ ಯಜ್ಞ ಯಾಗಾದಿಗಳಿಂದ ನೆರವೇರಲಿದ್ದು, ಭಕ್ತ ಮಹಾಶಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ದತ್ತಾತ್ರೇಯ ಸ್ವಾಮಿ ಹಾಗೂ ಕ್ಷೇತ್ರಪಾಲಕ ಶನೇಶ್ವರ ಸ್ವಾಮಿ ಅವರ ಕೃಪೆಗೆ ಪಾತ್ರರಾಗುವಂತೆ ಮನವಿ ಮಾಡಿದರು.
ಕಾಡುಗಳ ನಾಶದಿಂದಲೇ ಪ್ರಕೃತಿ ವಿಕೋಪ
ಮಾನವನ ದುರಾಸೆಯಿಂದ ಅರಣ್ಯ ಕ್ಷೀಣಿಸುತ್ತಿದೆ. ಕಾಡುಗಳ ನಾಶದಿಂದಲೇ ಭೂಕಂಪ, ಸುನಾಮಿ, ವೈರಸ್ ಮಹಾಮಾರಿಗಳಂತಹ ವಿಕೋಪಗಳಾಗುತ್ತಿರುವುದು ಎಂದು ಭೈರಾಪುರ ಎಸ್. ವಿ. ಪಬ್ಲಿಕ್ ಶಾಲೆಯ ಕಾರ್ಯದರ್ಶಿ ಬಿ.ಜಿ. ಗಿರೀಶ್ ಅಭಿಪ್ರಾಯಪಟ್ಟರು. ಈ ಹಸಿರನ್ನು ವೃದ್ಧಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಅರಣ್ಯೀಕರಣದ ಬಗ್ಗೆ ಗಮನಹರಿಸಬೇಕಿದೆ. ಮನೆಗೊಂದು ಮರ ಊರಿಗೊಂದು ವನದಂತೆ ಪ್ರತಿ ಪ್ರಜೆಯೂ ಹಸಿರನ್ನು ಉಳಿಸಿ, ಪೋಷಿಸುವ ನಿಟ್ಟಿನಲ್ಲಿ ಮಹತ್ವ ನೀಡಬೇಕಿದೆ ಎಂದರು.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 550
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved