• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡುಗಳ ನಾಶದಿಂದಲೇ ಪ್ರಕೃತಿ ವಿಕೋಪ
ಮಾನವನ ದುರಾಸೆಯಿಂದ ಅರಣ್ಯ ಕ್ಷೀಣಿಸುತ್ತಿದೆ. ಕಾಡುಗಳ ನಾಶದಿಂದಲೇ ಭೂಕಂಪ, ಸುನಾಮಿ, ವೈರಸ್ ಮಹಾಮಾರಿಗಳಂತಹ ವಿಕೋಪಗಳಾಗುತ್ತಿರುವುದು ಎಂದು ಭೈರಾಪುರ ಎಸ್. ವಿ. ಪಬ್ಲಿಕ್ ಶಾಲೆಯ ಕಾರ್ಯದರ್ಶಿ ಬಿ.ಜಿ. ಗಿರೀಶ್ ಅಭಿಪ್ರಾಯಪಟ್ಟರು. ಈ ಹಸಿರನ್ನು ವೃದ್ಧಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಅರಣ್ಯೀಕರಣದ ಬಗ್ಗೆ ಗಮನಹರಿಸಬೇಕಿದೆ. ಮನೆಗೊಂದು ಮರ ಊರಿಗೊಂದು ವನದಂತೆ ಪ್ರತಿ ಪ್ರಜೆಯೂ ಹಸಿರನ್ನು ಉಳಿಸಿ, ಪೋಷಿಸುವ ನಿಟ್ಟಿನಲ್ಲಿ ಮಹತ್ವ ನೀಡಬೇಕಿದೆ ಎಂದರು.
ಶ್ರವಣಬೆಳಗೊಳ ಮಠದ ಕಲಾಕೃತಿಗಳ ಬಣ್ಣ ರಕ್ಷಣೆಗೆ ಸರ್ಕಾರ ಸಿದ್ಧ
ಚಾತುರ್ಮಾಸ ಕಾರ್ಯಕ್ರಮ ಇಂದಿನಿಂದ ಪ್ರಾರಂಭವಾಗುತ್ತದೆ. ಈ ಪವಿತ್ರ ದಿನ ಇಲ್ಲಿಗೆ ಬರಬೇಕು. ಪೂಜ್ಯರ ವಿಗ್ರಹ ದರ್ಶನ ಮಾಡಲು ಬಂದಿದ್ದೆ. ಈ ಐತಿಹಾಸಿಕ ಮಠದಲ್ಲಿ ಅದ್ಭುತವಾದ ಕಲೆ‌ ನೋಡಲು ಸಾಧ್ಯವಾಗುತ್ತದೆ. ಒಂದು ಸಾವಿರ ವರ್ಷಗಳ ಹಿಂದೆ ಕಲಾಕೃತಿಗಳು, ಕಲೆ ಈ ಮಠದಲ್ಲಿವೆ ಎಂದು ಎಂದು ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಖಾತೆ ಸಚಿವ ಎಚ್.ಕೆ.ಪಾಟೀಲ್ ಹೇಳಿದರು. ಸ್ವಾಮೀಜಿಯವರು ಅವುಗಳನ್ನು ರಕ್ಷಣೆ ಮಾಡಲು ರಾಜ್ಯ ಸರ್ಕಾರಕ್ಕೆ ಕೊಟ್ಟರೆ ಅವನ್ನ ಪ್ರೊಟೆಕ್ಟೆಡ್ ಪೈಂಟ್ಸ್ ಅಂತ ಮಾಡಲು ನಾವು ಪ್ರಯತ್ನ ಮಾಡುತ್ತೇವೆ ಇಲ್ಲವಾದರೆ ಅವನ್ನು ಪ್ರೊಟೆಕ್ಟ್ ಹೇಗೆ ಮಾಡಬಹುದು ಎಂದು ಯೋಜನೆ ಮಾಡಿ, ಆ ಯೋಜನೆ ಅನುಷ್ಠಾನ ಮಾಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಖಾತೆ ಸಚಿವ ಎಚ್.ಕೆ.ಪಾಟೀಲ್ ಹೇಳಿದರು.
ದುಶ್ಚಟದಿಂದ ದೂರವಿದ್ದು ಯಶಸ್ಸಿನ ಮೆಟ್ಟಿಲೇರಿ
ಬಿಜಿಎಸ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಗಳು, ವಿದ್ಯಾರ್ಥಿ ಜೀವನ ಬದುಕಿನ ಮಹತ್ವದ ಘಟ್ಟವಾಗಿದ್ದು ಜವಾಬ್ದಾರಿಯಿಂದ ಹೆಜ್ಜೆ ಇರಿಸಬೇಕು. ವಿವೇಕವಿಲ್ಲದೆ ಸಹವಾಸ ದೋಷ ಬೆಳೆಸಿಕೊಂಡು ದುಶ್ಚಟ ದುರಾಭ್ಯಾಸ ಮಾದಕ ವ್ಯಸನಗಳಿಗೆ ಬಲಿಯಾದರೆ ಸಮಾಜ ದಾರಿ ತಪ್ಪಲಿದೆ. ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ. ಒಳ್ಳೆಯ ಆಹಾರ ಗಾಳಿ ಬೆಳಕು ಮುಖ್ಯ. ಮನಸ್ಸು ಹರಿಬಿಟ್ಟು ಅನ್ಯ ಮಾರ್ಗ ಹಿಡಿಯದೆ ಧನಾತ್ಮಕ ಚಿಂತನೆ ಇಟ್ಟುಕೊಂಡು ಪರಿಶ್ರಮ ವಹಿಸಿ ಕಲಿತು ಬದುಕು ಸಾರ್ಥಕ ಪಡಿಸಿಕೊಂಡು ಪಾಲಕರ ಕನಸು ನನಸಾಗಿಸಬೇಕು ಎಂದರು.
ನಾಯಿ ಕಚ್ಚಿದರೂ ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಔಷಧಿ ಇಲ್ಲ
ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಿದೆ, ನಾಯಿ ಕಡಿತಕ್ಕೆ ಆಸ್ಪತ್ರೆಯಲ್ಲಿ ಸರಿಯಾದ ಔಷಧ ಇಲ್ಲ. ಮೆಕ್ಕೆ ಜೋಳಕ್ಕೆ ಬಿಳಿಸುಳಿ ರೋಗದಿಂದ ರೈತರು ನಷ್ಟಕ್ಕೀಡಾಗಿದ್ದಾರೆ ಎನ್ನುವುದು ಸೇರಿದಂತೆ ಪ್ರಮುಖ ವಿಚಾರಗಳ ಕುರಿತು ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಅವರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿ ಕ್ರಮಕ್ಕೆ ಸೂಚನೆ ನೀಡಿದರು. ಹಾಸನ ನಗರದಲ್ಲಿ ನಾಯಿ ಕಡಿತ ಪ್ರಕರಣ ಹೆಚ್ಚಾಗಿದ್ದು, ನಾಯಿ ಕಡಿತಕ್ಕೆ ವ್ಯಾಕ್ಸಿನ್ ಕೂಡ ಸರಕಾರದಿಂದ ಸರಬರಾಜು ಆಗುತ್ತಿಲ್ಲ. ಶಾಸಕರು ಸದನದಲ್ಲಿ ಗಮನ ಸೆಳೆಯಬೇಕಾಗಿದೆ. ವಾಕ್ ಮಾಡುವವರ ಮೇಲೂ ಬೀದಿ ನಾಯಿಗಳು ದಾಳಿ ಮಾಡುತ್ತಿರುವುದು ಕಂಡುಬಂದಿದೆ ಎಂದು ತಿಳಿಸಿದರು.
ಪ್ರತಿಭಟನಾಕಾರರ ಮನವೊಲಿಸಿದ ಕೃಷಿ ಅಧಿಕಾರಿಗಳು
ಕಳಪೆ ಬಿತ್ತನೆ ಬೀಜ ಹಾಗೂ ಮೆಕ್ಕೆಜೋಳಕ್ಕೆ ಬಿಳಿಸುಳಿರೋಗ ಬಂದಿರುವ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರ ನೀಡುವಂತೆ ತಾಲೂಕು ಕಚೇರಿ ಮಂಭಾಗ ಕಳೆದ 3 ದಿನಗಳಿಂದ ಅನಿರ್ದಿಷ್ಟಾವಧಿ ಕಾಲ ರೈತ ಸಂಘದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಅಹೋರಾತ್ರಿ ನಡೆಸುತ್ತಿದ್ದ ಪ್ರತಿಭಟನೆ ನಿಲ್ಲಿಸುವಂತೆ ಅಧಿಕಾರಿಗಳು ಮನವೊಲಿಸಿದರೂ ಬಗ್ಗದ ಹಿನ್ನೆಲೆಯಲ್ಲಿ ಸರ್ಕಾರದ ಕೃಷಿ ಪ್ರಧಾನ ಕಾರ್ಯದರ್ಶಿ ದೂರವಾಣಿ ಮೂಲಕ ರೈತ ಸಂಘದ ಪಧಾದಿಕಾರಿಗಳೊಂದಿಗೆ ಮಾತನಾಡಿ, ಪ್ರತಿಭಟನೆ ಕೈಬಿಡಿಸುವಲ್ಲಿ ಮನವೊಲಿಸುವಲ್ಲಿ ಯಶಸ್ವಿಯಾದರು.
ಭಾರಿ ಮಳೆ, ಬಿರುಗಾಳಿಗೆ ಉದುರುತ್ತಿದೆ ಕಾಫಿ
ಸಕಲೇಶಪುರ: ತಾಲೂಕಾದ್ಯಂತ ಆಷಾಢದ ಬಿರುಗಾಳಿ ಮಳೆಗೆ ಸಿಲುಕಿ ವಾಣಿಜ್ಯ ಬೆಳೆ ಕಾಫಿ ದರ ಸೇರಲಾರಂಭಿಸಿದೆ.
ಇವುಗಳ ಸೇವನೆ ಹೆಚ್ಚಿದರೂ ಹೃದಯಾಘಾತವಾಗುತ್ತೆ

 ಜಿಲ್ಲೆಯಲ್ಲಿ ಸರಣಿ ಸಾವಿಗೆ ಮಾಂಸಾಹಾರದ ಅತಿಯಾದ ಸೇವನೆ, ಬೀಗರೂಟಗಳಲ್ಲಿ ಅತಿಯಾದ ರೆಡ್‌ ಮೀಟ್(ಕುರಿ, ಆಡು, ಹಂದಿ ಮಾಂಸ) ಸೇವನೆ ಕಾರಣ ಎನ್ನುವ ಮಾತು ಕೇಳಿ ಬರುತ್ತಿದೆ. ಜೀವನಶೈಲಿ ಬದಲಾಗಬೇಕು.

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ
ಬೇಲೂರು: ಚಲಿಸುತ್ತಿದ್ದ ಕಾರಿನ ಮೇಲೆ ಸಿಲ್ವರ್‌ ಮರ ಬಿದ್ದ ಪರಿಣಾಮ ಕಾರು ಜಖಂಗೊಂಡಿದ್ದು, ಚಾಲಕ ಸೇರಿದಂತೆ ಇತರ ಮೂವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ತಾಲೂಕಿನ ಅರೇಹಳ್ಳಿ- ಡೋಲನಮನೆ ರಸ್ತೆಯ ಚೆಕ್‌ ಡ್ಯಾಂ ಬಳಿ ನಡೆದಿದೆ.
ಸಂಜೀವಿನ ಸಹಕಾರ ಬ್ಯಾಂಕ್‌ ನಿರ್ದೇಶಕರ ಅನರ್ಹಕ್ಕೆ ತಡೆ
ಹಾಸನ: ನಗರದ ಸಂಜೀವಿನಿ ಸೌಹಾರ್ದ ಸಹಕಾರಿ ಬ್ಯಾಂಕಿನ 6 ನಿರ್ದೇಶಕರನ್ನು ದುರುದ್ದೇಶದಿಂದ ಅನರ್ಹಗೊಳಿಸಿದ್ದ ಆದೇಶಕ್ಕೆ ಬೆಂಗಳೂರಿನ ಸಹಕಾರ ಸಂಘಗಳ ನಿಬಂಧಕರ ನ್ಯಾಯಾಲಯವು ತಡೆ ನೀಡಿದೆ ಎಂದು ಬ್ಯಾಂಕ್ ಅಧ್ಯಕ್ಷ ಪರಮೇಶ್ ತಿಳಿಸಿದರು.
ಬದುಕಲ್ಲಿ ಶ್ರದ್ಧೆ, ಶಿಸ್ತು ಮೈಗೂಡಿಸಿಕೊಳ್ಳಿ: ಶ್ರೀ
ಹಾಸನ: ಶಿಕ್ಷಣ ಭವಿಷ್ಯವನ್ನು ರೂಪಿಸುವ ಅಡಿಗಲ್ಲು. ಇದರಿಂದ ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಸಾಧ್ಯ. ಹಾಗೆಯೇ ಉತ್ತಮ ಸಾಧನೆಗಳನ್ನು ಮಾಡಲು ಶಿಕ್ಷಣ ಸಹಕಾರಿ ಎಂದು ಹಾಸನ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡಶ್ರೀ ಬಾ. ನಂ. ಲೋಕೇಶ್‌ ನುಡಿದರು.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 550
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved