• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ರಾಹ್ಮಣರು ಕನಿಷ್ಠ ಮೂರು ಮಕ್ಕಳನ್ನು ಹೆರಿ
ಹಾಸನ: 1975ರ ಕುಟುಂಬ ಯೋಜನೆ ಕಾಯಿದೆಯನ್ನು ಬ್ರಾಹ್ಮಣರು ಕಟ್ಟುನಿಟ್ಟಾಗಿ ಪಾಲಿಸಿದ್ದರಿಂದಲೇ ಸಮುದಾಯದ ಸಂಖ್ಯೆ ಕಡಿಮೆಯಾಗಿದೆ. ಹಾಗಾಗಿ ಸಮುದಾಯದ ಸಂತತಿಯನ್ನು ಹೆಚ್ಚಿಸಲು ಪ್ರತಿಯೊಂದು ಬ್ರಾಹ್ಮಣ ಕುಟುಂಬವೂ ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್‌ ಕರೆ ನೀಡಿದ್ದಾರೆ.
ಕಳಪೆ ಬಿತ್ತನೆ ಬೀಜ: ಕೃಷಿ ಇಲಾಖೆ ವಿರುದ್ಧ ಬೇಲೂರಿನಲ್ಲಿ ಪ್ರತಿಭಟನೆ
ಬೇಲೂರು: ಔಷಧಿ ಅಂಗಡಿಗಳೊಂದಿಗೆ ಕೃಷಿ ಇಲಾಖೆ ಶಾಮೀಲಾಗಿ ರೈತರಿಗೆ ಕಳಪೆ ಬೀಜ ವಿತರಿಸುತ್ತಿದ್ದಾರೆ ಎಂದು ತಾಲೂಕು ಕಚೇರಿ ಮುಂಭಾಗ ಧರಣಿ ನಡೆಸಿ ಸರ್ಕಾರದ ವಿರುದ್ಧ ರೈತ ಸಂಘದವರು ಆಕ್ರೋಶ ವ್ಯಕ್ತಪಡಿಸಿದರು.
ಪರಿಸರ ಇದ್ದರೆ ಮಾನವ ಬದುಕು: ವಸಂತಕುಮಾರಿ
ಅರಸೀಕೆರೆ: ಮಾನವನ ಬದುಕು ಮತ್ತು ಜೀವಕ್ಕೆ ಉತ್ತಮ ಪರಿಸರ ನಿರ್ವಹಣೆಯಿಂದ ಮಾತ್ರ ಸಾಧ್ಯ ಎಂದು ಹಬ್ಬನಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಸಂತ ಕುಮಾರಿ ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳ ಊರಿಗೇ ತೆರಳಿ ಪ್ರತಿಭಾ ಪುರಸ್ಕಾರ
ಬಸವಾಪಟ್ಟಣ: ಅರಕಲಗೂಡು ತಾಲೂಕಿನ ಉಪ್ಪಾರ ಸಮಾಜದ ಗೀರಿಶ್ ಅವರ ಮಾರ್ಗದರ್ಶನದಂತೆ ಅರಕಲಗೂಡು ತಾಲೂಕು ಕಾಳೇನಹಳ್ಳಿ ಗ್ರಾಮದ ಸೂರ್ಯ ಅವರ ನೇತೃತ್ವದಲ್ಲಿ ಅರಕಲಗೂಡು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಇರುವ ಉಪ್ಪಾರ ಸಮಾಜದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ೨೦೨೪-೨೫ನೇ ಸಾಲಿನಲ್ಲಿ ಶೇ. ೮೦ಕ್ಕಿಂತ ಅಧಿಕ ಅಂಕಗಳನ್ನು ಪಡೆದ ಪ್ರತಿಭಾವಂತ ಉಪ್ಪಾರ ಸಮಾಜದ ತಾಲೂಕಿನ ಸುಮಾರು ೫೫ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳ ಗ್ರಾಮಕ್ಕೇ ತೆರಳಿ ಆಯಾ ಮುಖಂಡರ ಸಮ್ಮುಖದಲ್ಲಿ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು.
ಜಾತಿ, ಆದಾಯ ಪ್ರಮಾಣಪತ್ರ ನಿರಾಕರಣೆ: ಹಾಸನ ಡಿಸಿಗೆ ದಂಡ
ಬೆಂಗಳೂರು: ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಆಯ್ಕೆಯಾದ ಮಹಿಳಾ ಅಭ್ಯರ್ಥಿಗೆ ಗಂಡನ ಆದಾಯ ಪ್ರಮಾಣ ಪರಿಗಣಿಸಿ ಜಾತಿ, ಆದಾಯ ಮತ್ತು ಸಿಂಧುತ್ವ ಪ್ರಮಾಣ ಪತ್ರ ನೀಡಲು ನಿರಾಕರಿಸಿದ ಪ್ರಕರಣ ಸಂಬಂಧ ಹಾಸನ ಜಿಲ್ಲಾ ಜಾತಿ ಮತ್ತು ಆದಾಯ ಪರಿಶೀಲನಾ ಸಮಿತಿ ಅಧ್ಯಕ್ಷ (ಜಿಲ್ಲಾಧಿಕಾರಿ) ಮತ್ತು ಸದಸ್ಯರಿಗೆ ಎರಡು ಲಕ್ಷ ರು. ದಂಡ ವಿಧಿಸಿ ಹೈಕೋರ್ಟ್‌ ಮಹತ್ವದ ಆದೇಶ ಪ್ರಕಟಿಸಿದೆ.
ಹದಗೆಟ್ಟ ರಸ್ತೆಯಲ್ಲಿ ಬಾಳೆಗಿಡ ನೆಟ್ಟು ಕರವೇ ಪ್ರತಿಭಟನೆ
ಈ ರಸ್ತೆ ಗುಂಡಿ ಬಿದ್ದು ಸುಮಾರು ವರ್ಷಗಳು ಕಳೆದಿವೆ, ತಾತ್ಕಾಲಿಕವಾಗಿ ತೇಪೆ ಹಾಕಿ ಮುಚ್ಚುವ ಕೆಲಸ ಮಾಡುತ್ತಾರೆ ಹೊರತು, ಶಾಶ್ವತ ಪರಿಹಾರ ಇಲ್ಲಿವರೆಗೂ ಮಾಡಿಲ್ಲ. ಈ ಜಾಗದಲ್ಲಿ ಸಾಕಷ್ಟು ಅಪಘಾತಗಳು ನಡೆದಿದ್ದು, ಗಂಭೀರ ಪರಿಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ್ದಾರೆ. ಇಲ್ಲಿಯ ಶಾಸಕರು ತಾಲೂಕು ಪೂರ್ಣ ಅಭಿವೃದ್ಧಿ ಆಗಿದೆ ಎಂದು ನೆಪ ಹೇಳುತ್ತಾರೆ ಹೊರತು, ಯಾವುದೇ ರೀತಿಯ ಕೆಲಸ- ಕಾರ್ಯಗಳಾಗಿಲ್ಲ.
ಬೇಲೂರು ಡಿಪೋ ವ್ಯವಸ್ಥಾಪಕಿ ಕಿರುಕುಳ: ವಿಷ ಕುಡಿದ ಚಾಲಕ
ತಮಗೆ ಇಷ್ಟ ಬಂದ ರೂಟ್ ಗೆ ಕಳಿಸಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು. ಇದರಿಂದಾಗಿ ನಮ್ಮ ಜೊತೆಗಾರ ವಿಷ ಕುಡಿಯುವ ಪರಿಸ್ಥಿತಿ ಬಂದಿದ್ದು ಕೂಡಲೆ ಶಹಜೀಯಾ ಭಾನು ಅವರನ್ನು ಇಲ್ಲಿಂದ ಬೇರೆಡೆಗೆ ಸ್ಥಳಾಂತರಿಸುವರೆಗೂ ನಾವು ಕೆಲಸ ಮಾಡುವುದಿಲ್ಲ ಎಂದು ಚಾಲಕರು ಪಟ್ಟು ಹಿಡಿದರು.
ಸ್ವಾಸ್ಥ್ಯ ಮನಸ್ಸಿನಿಂದ ಮಾತ್ರ ಸದೃಢ ಮನುಷ್ಯನಾಗಲು ಸಾಧ್ಯ: ಚೆಸ್ಕಾಂ ಇಂಜಿನಿಯರ್ ಸುಬ್ರಹ್ಮಣ್ಯ ಕರೆ
ನಿಮಗೆ ಭಗವಂತ ಎಲ್ಲ ಸೌಲಭ್ಯಗಳನ್ನು ಕೊಟ್ಟಿದ್ದಾನೆ, ಅವುಗಳನ್ನು ಸದುಪಯೋಗ ಪಡಿಸಿಕೊಂಡು ನಿಮ್ಮ ಭವಿಷ್ಯವನ್ನು ಸುಂದರವಾಗಿ ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ಕೊಟ್ಟರು.
ಸಾವಿರಾರು ಭಕ್ತರ ಸಮ್ಮುಖದಲ್ಲಿ ಲಕ್ಷ್ಮೀ ವೆಂಕಟರಮಣಸ್ವಾಮಿ ಮಹಾರಥೋತ್ಸವ ಸಂಪನ್ನ
ಅಲಂಕಾರ ಪ್ರಿಯನಾದ ವೆಂಕಟರಮಣ ಸ್ವಾಮಿಯು ತನ್ನ ಪತ್ನಿಯರಾದ ಶ್ರೀದೇವಿ- ಭೂದೇವಿ ಸಮೇತ ವಿವಿಧ ಚಿನ್ನಾಭರಣಗಳ ಅಲಂಕಾರದೊಂದಿಗೆ ಭಕ್ತರಿಗೆ ದರ್ಶನ ಕರುಣಿಸಿದ.
ಭೂಮಾಪಕರ ಮುಷ್ಕರಕ್ಕೆ ರೈತ ಸಂಘದ ಬೆಂಬಲ
ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ ಸೇವೆ ಕಾಯಂಗೊಳಿಸುವಂತೆ ಸರ್ಕಾರಿ ಭೂ ಮಾಪಕರ ಕಚೇರಿ ಆವರಣದಲ್ಲಿ ಕಳೆದ ಒಂದು ವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದರೂ ಸರ್ಕಾರ ಕಣ್ಮುಚ್ಚಿ ಕುಳಿತಿದೆ.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 550
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved