• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣ ವ್ಯವಸ್ಥೆಯಲ್ಲಿ ಅಡುಗೆ ಸಿಬ್ಬಂದಿಯ ಪಾತ್ರ ಮಹತ್ವದ್ದು: ಶಾಸಕ ಎ.ಮಂಜು ಶ್ಲಾಘನೆ
ಆಹಾರ ಸುರಕ್ಷತೆ ಮತ್ತು ಸಂರಕ್ಷಣೆ ಕುರಿತು ತಾಲೂಕು ಆಹಾರ ಅಧಿಕಾರಿ ಶಿವಕುಮಾರ್ , ವೈಯಕ್ತಿಕ ಸ್ವಚ್ಛತೆ, ಮಕ್ಕಳು ಮತ್ತು ಅಡುಗೆ ಸಿಬ್ಬಂದಿಯ ಆರೋಗ್ಯ ನಿರ್ವಹಣೆ ಕುರಿತು ಆರೋಗ್ಯ ಇಲಾಖೆಯ ಮಹದೇವರಾವ್, ಆಹಾರ ತಯಾರಿಕೆ ವೇಳೆ ಅಗ್ನಿ ಅವಘಡಗಳು ಸಂಭವಿಸಿದಂತೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅಗ್ನಿಶಾಮಕ ಠಾಣೆ ಅಧಿಕಾರಿ ಶ್ರೀನಿವಾಸ್ ಮಾಹಿತಿ ನೀಡಿದರು.
ವೈಜ್ಞಾನಿಕ ಚಿಂತನೆಗಳಿಗೆ ಸಾಕ್ಷರತೆ ಬಹುಮುಖ್ಯ: ಅಹಮದ್ ಹಗರೆ
ಸಂವಿಧಾನ ಓದು, ರಾಮನ್- ನೆಹರು ಸಪ್ತಾಹದಂತಹ ಕಾರ್ಯಕ್ರಮಗಳು ನಮ್ಮಲ್ಲಿ ನೂರಾರು ಗೊಂದಲ ನಿವಾರಣೆ ಮಾಡಿ ವೈಜ್ಞಾನಿಕ ಚಿಂತನೆ ಗೆ ಸುಲಭ ದಾರಿ ಹಾಕಿಕೊಟ್ಟಿವೆ. ವಿದ್ಯಾರ್ಥಿಗಳ ನಡುವೆ ಇದನ್ನು ಶಿಸ್ತುಬದ್ಧವಾಗಿ ಸಂವಾದಿಸಲು ಸೂಕ್ತ ಕ್ರಿಯಾಯೋಜನೆ ರೂಪಿಸಲಾಗುವುದು.
ಬ್ಯಾಂಕುಗಳು ಅಗತ್ಯ ಮುಂಜಾಗ್ರತೆ ವಹಿಸಿ: ಸಿಪಿಐ ವಸಂತ್
ಮಂಗಳೂರಿನ ಉಳ್ಳಾಲದಲ್ಲಿ ಮುಸುಕುದಾರಿ ವೇಷದಲ್ಲಿ ಬಂದು ಕಳ್ಳರು ಬ್ಯಾಂಕ್‌ನಲ್ಲಿ ನಗದು ದೋಚಿ ದರೋಡೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲ ಬ್ಯಾಂಕ್‌ಗಳಲ್ಲಿ ಸಿಸಿಟಿವಿ ಕಡ್ಡಾಯವಾಗಿ ಅಳವಡಿಸಬೇಕು.
ವಿದ್ಯಾರ್ಥಿಗಳಲ್ಲಿ ಚುಟುಕು ಸಾಹಿತ್ಯದ ಆಸಕ್ತಿ ಮೂಡಿಸುವ ಪ್ರಯತ್ನ: ಪ್ರೇಮಾ ಮಂಜುನಾಥ್
ವಿದ್ಯಾರ್ಥಿಗಳು ಚುಟುಕು ಸಾಹಿತ್ಯದ ಬಗ್ಗೆ ಆಸಕ್ತಿ ಹೊಂದಿದ್ದರೆ ನುರಿತ ಚುಟುಕು ಸಾಹಿತಿಗಳಿಂದ ತರಬೇತಿ ಕೊಡಿಸುತ್ತೇವೆ .
ಆನ್‌ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆಗೆ ಶರಣು
ಈ ಡೆತ್ ನೋಟ್ ನಲ್ಲಿ ಅವರ ತಾಯಿಗೆ ಕ್ಷಮೆ ಕೇಳಿ, ರಮ್ಮಿ ಆನ್‌ಲೈನ್ ಗೇಮ್ ಬ್ಯಾನ್ ಮಾಡಬೇಕು, ಯಾರೂ ಆನ್ ಲೈನ್ ಗೇಮ್ ಆಡಬೇಡಿ ಎಂದು ಮನವಿ ಮಾಡಿದ್ದು, ಬೇಲೂರು ಶಾಸಕ ಹುಲ್ಲಳ್ಳಿ ಸುರೇಶ್ ನನ್ನ ಅಂತಿಮ ದರ್ಶನಕ್ಕೆ ಬರಬೇಕು ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅರೇಹಳ್ಳಿ ಬಳಿ ಮತ್ತೆ ಕಳಚಿದ ಸಾರಿಗೆ ಬಸ್‌ ಚಕ್ರ: ಅದೃಷ್ಟವಶಾತ್ ಪ್ರಯಾಣಿಕರು ಪಾರು
ಬಸ್ ನಲ್ಲಿ ಸುಮಾರು 40 ಜನ ಪ್ರಯಾಣಿಕರಿದ್ದು ಚಾಲಕನ ಸಮಯಪ್ರಜ್ಞೆಯಿಂದ ಹೆಚ್ಚಿನ ಅಪಾಯ ತಪ್ಪಿದೆ. ಪ್ರಯಾಣಿಕರನ್ನು ಬೇರೆ ವಾಹನದಲ್ಲಿ ತೆರಳಲು ಅವಕಾಶ ಕಲ್ಪಿಸಲಾಯಿತು.
28ರಂದು ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ: ಟಿ.ಆರ್. ವಿಜಯಕುಮಾರ್
ಉಳಿದಂತೆ ಎಂಟು ತಾಲೂಕಿನಲ್ಲಿಯೂ ಸಹ ಪೌರ ಕಾರ್ಮಿಕ ಸಮುದಾಯದವರು ಇರುತ್ತಾರೆ. ಇವರೆಲ್ಲರೂ ಮಾದಿಗ ಸಮುದಾಯಕ್ಕೆ ಸೇರಿದ ಉಪಜಾತಿಗಳಿಗೆ ಸಂಬಂಧಿಸಿದವರಾಗಿರುತ್ತಾರೆ. ಆದ್ದರಿಂದ ಮುಖ್ಯಮಂತ್ರಿಗಳು ಈ ಗೊಂದಲಗಳನ್ನು ಬಗೆಹರಿಸಿ ಈ ಸಮುದಾಯಗಳು ಸಮಾನ ಹಂಚಿಕೆಯ ಪಾಲನ್ನು ಪಡೆಯಲು ಮತ್ತೊಂದು ಗಣತಿ ಅನಿವಾರ್ಯವಾಗಿದೆ.
ಕ್ರೀಡಾ ಚಟುವಟಿಕೆಯಿಂದ ಉತ್ತಮ ಆರೋಗ್ಯ ಪ್ರಾಪ್ತಿ: ಸಲೀಂ ಬೇಗ್
ಎಲ್ಲಾ ಶಾಲೆಗಳಲ್ಲೂ ಕ್ರೀಡೆ ಮತ್ತು ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಿ ಮಕ್ಕಳಲ್ಲಿ ಅಡಗಿರುವ ಸೂಕ್ತ ಪ್ರತಿಭೆಯನ್ನು ಗುರುತಿಸುವುದು ನಮ್ಮ ಶಿಕ್ಷಣ ಇಲಾಖೆಯ ಆದ್ಯ ಕರ್ತವ್ಯವಾಗಿದೆ. ಕಳೆದ ತಿಂಗಳು ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯನ್ನು ಎಲೈಟ್ ಶಾಲೆಯಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು ಎಂದು ನೆನಪಿಸಿಕೊಂಡರು.
ನೊಂದವರ ಪರ ಧ್ವನಿಯಾಗಿದ್ದ ಬಾಲಗಂಗಾಧರನಾಥರು: ಶಾಸಕ ಎಚ್.ಪಿ. ಸ್ವರೂಪ್
ಶಾಸಕ ಎಚ್.ಪಿ. ಸ್ವರೂಪ್ ಅವರ ಕುಟುಂಬದವರು ಪ್ರತಿವರ್ಷವೂ ಅನ್ನಸಂತರ್ಪಣೆಯನ್ನು ಮುಂದುವರಿಸಿಕೊಂಡು ಬರುತ್ತಿದ್ದಾರೆ. ಬಡವರು ಯಾರಿದ್ದಾರೋ ಅಂತಹವರ ಮಕ್ಕಳಿಗೆ ವಿದ್ಯೆ ನೀಡಿ ಬದುಕುವ ದಾರಿ ಮಾಡಿಕೊಟ್ಟಿರುವವರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರು, ನಾನೂ ಕೂಡ ಮಠದ ವಿದ್ಯಾರ್ಥಿಯಾಗಿದ್ದೇನೆ.
ಕಸಬಾ ಕೃಷಿ ಸೊಸೈಟಿ ಅಧ್ಯಕ್ಷರಾಗಿ ಜಿ.ಕೆ.ಮಧು ಅವಿರೋಧ ಆಯ್ಕೆ
ನೂತನ ಅಧ್ಯಕ್ಷ ಜಿ.ಕೆ.ಮಧು ಮಾತನಾಡಿ, ಕಸಬಾ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಕ್ಕೆ ಹಿಂದೆ ಅಧ್ಯಕ್ಷರಾಗಿದ್ದವರೆಲ್ಲ ಸಂಘವನ್ನು ಅಭಿವೃದ್ಧಿಯತ್ತ ಮುನ್ನಡೆಸಿದ್ದಾರೆ. ಅವರೆಲ್ಲರ ಮಾರ್ಗದರ್ಶನ, ಸಲಹೆಯನ್ನು ಪಡೆದು ಸಂಘವನ್ನು ನಡೆಸಿಕೊಂಡು ಹೋಗುವುದರ ಜೊತೆಗೆ ನಮ್ಮ ನಾಯಕರಾದ ತಾಲೂಕಿನ ನೀರಾವರಿ ಹರಿಕಾರ, ಭಗೀರಥ ಬಾಲಕೃಷ್ಣರವರಿಂದ ಹೆಚ್ಚಿನ ಅನುದಾನ ತಂದು ರೈತರಿಗೆ ಮತ್ತಷ್ಟು ಸಾಲ ನೀಡುವ ಮೂಲಕ ಅವರ ಆರ್ಥಿಕತೆಯನ್ನು ಬಲಗೊಳಿಸಲಾಗುವುದು ಎಂದರು.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 413
  • next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved