• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆಗೆ ನೀರು ತುಂಬಿಸುವ ₹5 ಕೋಟಿ ಯೋಜನೆಗೆ ಪ್ರಸ್ತಾವನೆ: ಶಾಸಕ ಎ.ಮಂಜು
ಕಣಿಯಾರು ಏತ ನೀರಾವರಿ ಯೋಜನೆ ನನ್ನ ಕನಸಾಗಿತ್ತು. ಆದರೆ ಮಲ್ಲಿಪಟ್ಟಣ ಏತನೀರಾವರಿ ಯೋಜನೆಯಿಂದ ಈ ಭಾಗದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇರುವುದರಿಂದ ಆ ಕನಸು ನನಸಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇನ್ಮುಂದೆ ವಾರದಲ್ಲಿ ಎರಡು ದಿನ ಸಾರ್ವಜನಿಕರ ಸಮಸ್ಯೆ ಆಲಿಸುವೆ: ಲಲಿತ್ ರಾಘವ್ ಭರವಸೆ
ಬೆಂಗಳೂರಿನಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದ್ದ ಕಾರಣ ತಾಲೂಕಿನ ಜನತೆಗೆ ಸಮಯ ನೀಡಲು ಸಾಧ್ಯವಾಗುತ್ತಿರಲಿಲ್ಲ, ಈಗ ಪಕ್ಷ ಸದೃಢವಾಗಿದ್ದು, ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಕಟ್ಟಲು ಮುಂದಾಗಿದ್ದೇವೆ.
ರೈತರಿಗೆ ಪರಿಹಾರ ನೀಡದೇ ಕಾಂಪೌಂಡ್ ನಿರ್ಮಾಣಕ್ಕೆ ಯತ್ನ:ಕೆರಳಿದ ರೈತರಿಂದ ಅಧಿಕಾರಿಗಳಿಗೆ ತರಾಟೆ
ಕಾಮಗಾರಿ ಆರಂಭಿಸುವ ಮೊದಲೇ 100ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ಕೆಐಎಡಿಬಿ ಅಧಿಕಾರಿಗಳು ಕರೆಸಿಕೊಂಡಿದ್ದರು. ರೈತರು ವಿಮಾನ ನಿಲ್ದಾಣ ಕಾಮಗಾರಿಯ ಸದುದ್ದೇಶಕ್ಕಾಗಿ ಜಾಗ ನೀಡಿದ್ದೇವೆ. ನಮಗೂ ವಿಮಾನ ನಿಲ್ದಾಣ ಕಾಮಗಾರಿ ಬೇಗ ಪೂರ್ಣಗೊಳ್ಳಬೇಕೆಂಬ ಆಶಯ ಇದೆ, ಆದರೆ ಪೊಲೀಸರನ್ನು ಮುಂದಿಟ್ಟುಕೊಂಡು ರೈತರಿಗೆ ಪರಿಹಾರ ನೀಡದೇ ಬೆದರಿಸುವ ತಂತ್ರ ಅನುಸರಿಸಲಾಗುತ್ತಿದೆ. ಇದು ರೈತ ಸಮೂಹದ ಮೇಲೆ ಸರ್ಕಾರಗಳು, ನಮ್ಮ ಜನಪ್ರತಿನಿಧಿಗಳು ಇಟ್ಟಿರುವ ಗೌರವಕ್ಕೆ ಹಿಡಿದ ಕೈ ಗನ್ನಡಿ ಎಂದು ರೈತರು ಆಕ್ರೋಶ ಹೊರ ಹಾಕಿದರು.
ನೂತನ ಶಿಥಿಲೀಕರಣ ಘಟಕಕ್ಕೆ ಶಾಸಕ ಸ್ವರೂಪ್ ಭೂಮಿ ಪೂಜೆ
ಗುಣಮಟ್ಟ ಕಾಯ್ದುಕೊಂಡು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕು. ಈ ಶಿಥಿಲೀಕರಣ ಗೃಹ ನಿರ್ಮಾಣದಿಂದ ಶೀಘ್ರವಾಗಿ ರೈತರು ಬೆಳೆದ ಆಲೂಗೆಡ್ಡೆ ಮತ್ತು ತರಕಾರಿಗಳನ್ನು ಶೇಖರಿಸಿಡಲು ಅನುಕೂಲವಾಗಲಿದೆ.
ಮಕ್ಕಳನ್ನು ಮೊಬೈಲ್ ನಿಂದ ದೂರವಿಡುವಂತೆ ಶಾಸಕ ಸ್ವರೂಪ್ ಸಲಹೆ
ಕ್ರೀಡಾ ಮನೋಭಾವನೆ ಎಂಬುದು ಚಿಕ್ಕ ವಯಸ್ಸಿನಿಂದಲೇ ಬಂದರೆ ಒಳ್ಳೆಯದು. ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಬಹುದು. ಪ್ರತಿ ಮಕ್ಕಳನ್ನೂ ಕ್ರೀಡೆಯತ್ತ ಕರೆದುಕೊಂಡು ಹೋದರೆ ಶಿಕ್ಷಣಕ್ಕೂ ಸಹಕಾರಿ ಆಗಲಿದೆ .
ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಹತ್ಯೆಗೈದ ಹಂತಕಿ
ಈ ವೇಳೆ ಏಕಾಏಕಿ ದಾಳಿ ನಡೆಸಿದ ಅರುಣ್ ಮತ್ತು ಸಂಗಡಿಗರು ಲೋಕೇಶನ ಕಣ್ಣಿಗೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಸಾಯುವವರೆಗೂ ಮನಬಂದಂತೆ ಕೊಚ್ಚಿ, ಪರಾರಿಯಾಗಿದ್ದಾರೆ.
ತಂಬಾಕು ಮಾರುತ್ತಿರುವ ನಂದಿನ ಬೂತ್‌ ಪರವಾನಗಿ ರದ್ದು ಮಾಡಿ
ನಂದಿನಿ ಹಾಲು ಮಾರಾಟದ ಬೂತ್‌ಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಅಂತಹ ಬೂತ್‌ಗಳ ಪರವಾನಗಿ ರದ್ದು ಪಡಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜೆಜೆಎಂ ಟ್ಯಾಂಕ್ ಕಾಮಗಾರಿ ಕಳಪೆ: ಗ್ರಾಮಸ್ಥರ ಪ್ರತಿಭಟನೆ
ಶುದ್ಧ ಕುಡಿಯುವ ನೀರು ನೀಡುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಯೋಜನೆಯಡಿ ನಿರ್ಮಿಸಿದ ನೀರಿನ ಟ್ಯಾಂಕ್‌ ಕಾಮಗಾರಿ ಕಳಪೆಯಾಗಿದ್ದು ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟಿಸಿದರು.
ಆಶ್ರಯ ಸಮಿತಿ ಸದಸ್ಯರಿಂದ ಜನರ ದಿಕ್ಕು ತಪ್ಪಿಸೋ ತಂತ್ರ
ನಿವೇಶನ ಹಂಚಿಕೆ ವಿಚಾರದಲ್ಲಿ ಅಶ್ರಯ ಸಮಿತಿ ಸದಸ್ಯರು ಸಾರ್ವಜನಿಕರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪುರಸಭೆ ಅಧ್ಯಕ್ಷ ಎ, ಅರ್, ಅಶೋಕ್ ಕಿಡಿಕಾರಿದರು.
ಪ್ರತಿಯೊಬ್ಬರೂ ಸಿರಿಧಾನ್ಯ ಬಳಸಲು ಮುಂದಾಗಿ
ಎಲ್ಲರೂ ಸಿರಿಧಾನ್ಯಗಳನ್ನು ಹೆಚ್ಚು ಬಳಸಬೇಕೆಂದು ಶಾಸಕ ಸ್ವರೂಪ್ ಪ್ರಕಾಶ್ ಸಲಹೆ ನಿಡಿದರು.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 413
  • next >
Top Stories
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved