• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೋಟರಿ ಸಂಸ್ಥೆಯಿಂದ ಕಸದ ಡಬ್ಬಿ ವಿತರಣೆ
ಚಿಕ್ಕಮಗಳೂರು ಹಾಗೂ ಬೇಲೂರಿಗೆ ಆಗಮಿಸುವ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಜಲಾಶಯಕ್ಕೆ ತೆರಳಿದಾಗ ಹೊರಗಡೆಯಿಂದ ತಂದ ತಿಂಡಿ- ತಿನಿಸುಗಳ ಕವರ್, ನೀರಿನ ಬಾಟಲ್ ಗಳನ್ನು ಎಲ್ಲೆಂದರಲ್ಲಿ ಬಿಸಾಕುತ್ತಿದ್ದರು. ಇದರಿಂದ ತುಂಬಾ ತೊಂದರೆ ಉಂಟಾಗುತ್ತಿತ್ತು . ಈಗ ನೀಡಿರುವ ಪ್ಲಾಸ್ಟಿಕ್ ಸಂಗ್ರಹಣ ಡಬ್ಬ ಉಪಯೋಗಕ್ಕೆ ಬರುತ್ತದೆ. ರೋಟರಿ ಸಂಸ್ಥೆ ಅನೇಕ ಸೇವಾ ಕಾರ್ಯಕ್ರಮಗಳಲ್ಲಿ ಯಶಸ್ಸು ಸಾಧಿಸಿ ಮುನ್ನಡೆಯುತ್ತಿದೆ.
ಭಕ್ತರಿಂದ ಡಾ. ಮಹೇಶ್ವರ ಶಿವಾಚಾರ್ಯ ಸ್ವಾಮಿಜಿ ಅವರ 51ನೇ ಜನ್ಮದಿನದ ವರ್ಧತಿ ಆಚರಣೆ
ಭಕ್ತರೆಲ್ಲರೂ ಒಗ್ಗೂಡಿ ತಮ್ಮ 51ನೇ ಜನ್ಮದಿನದ ವರ್ಧಂತಿ ಕಾರ್ಯಕ್ರಮ ಆಯೋಜಿಸಿದ್ದಾರೆ, ಮಠದ ನಿರ್ಮಾಣಕ್ಕೂ ಅನೇಕರು ಕೈಜೋಡಿಸುವ ಭರವಸೆ ನೀಡಿದ್ದಾರೆ, ಮುಂಬರುವ ದಿನಗಳಲ್ಲಿ ಎಲ್ಲರ ಸಹಕಾರದಿಂದ ಶ್ರೀಮಠವನ್ನು ಅಭಿವೃದ್ಧಿಪಡಿಸುವುದಾಗಿ ತಿಳಿಸಿದರು.
ಮುಂದಿನ ಪೀಳಿಗೆಗೆ ಪರಿಸರ ಉಳಿಸಲು ಜಾಗೃತಿ ಅಗತ್ಯ: ಬಿಇಒ ಬಿ.ಎಲ್. ರಾಜೇಗೌಡ
ಭಾರತ ಜ್ಞಾನ ವಿಜ್ಞಾನ ಸಮಿತಿಯು ಜನರಲ್ಲಿ ವೈಜ್ಞಾನಿಕ ಅರಿವನ್ನು ಮೂಡಿಸಿ, ಶಿಕ್ಷಣ ಮತ್ತು ಸಬಲೀಕರಣದ ಮೂಲಕ ಸಾಮಾಜಿಕ ಬದಲಾವಣೆ ತರುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಮೂಢನಂಬಿಕೆಗಳನ್ನು ಹೋಗಲಾಡಿಸುವಂಥ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಅದರಲ್ಲೂ ಬಿಸಿ ಅಲೆ, ಅತಿ ಮಳೆ, ನೈರ್ಮಲ್ಯ ಮುಂತಾದ ವಿಷಯಗಳ ಬಗ್ಗೆ ಅರಿವು ಕಾರ್ಯಕ್ರಮ ಮಾಡುತ್ತಿದ್ದೇವೆ.
ಪ್ರಧಾನಿಗಳು ಬಾನು ಮುಸ್ತಾಕ್ ರನ್ನು ಅಭಿನಂದಿಸದಿರುವುದು ಖಂಡನೀಯ: ವಿಜಯಕುಮಾರ್
ಜುಲೈ ೧೨ರಂದು ಪಟ್ಟಣದ ಸಾರ್ವಜನಿಕ ಸಮುದಾಯ ಭವನದಲ್ಲಿ ಶಿವಮೊಗ್ಗದ ನೀನಾಸಂ ಕಲಾವಿದರಿಂದ ಹಾರ್ಟ್ ಲ್ಯಾಂಪ್ ನಾಟಕವನ್ನು ಅಭಿನಯಿಸಲಾಗುವುದು ಮತ್ತು ನಾಗರಿಕ ಬಂಧುಗಳು ಈ ನಾಟಕವನ್ನು ವೀಕ್ಷಿಸುವಂತೆ ಕರೆ ನೀಡಿದರು.
ಹೇಮಾವತಿ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ಅರೆಯಲು ಚಾಲನೆ
ನಿಗದಿತ ಅವಧಿಯೊಳಗೆ ಕಬ್ಬು ಕಟಾವು ಮಾಡಲು ಸಹಾಯವಾಗುವಂತೆ ನೆರೆ ಜಿಲ್ಲೆ ಹಾಗೂ ರಾಜ್ಯದ ಕಟಾವು ಗುಂಪುಗಳ ಆಳುಗಳಿಗೆ ೩.೩೦ ಕೋಟಿ ರು. ಹಣವನ್ನು ಮುಂಗಡವಾಗಿ ನೀಡಲಾಗಿದೆ.
ಸಂತೆ ಶಿವರ ಏತ ನೀರಾವರಿ ಯೋಜನೆಗೆ ಸಾಹಿತಿ ಭೈರಪ್ಪ ಹೆಸರು: ಶಾಸಕ ಬಾಲಕೃಷ್ಣ
ಎಸ್. ಎಲ್. ಬೈರಪ್ಪನವರ ಪರಿಶ್ರಮದಿಂದ ಸಂತೆ ಶಿವರ ಅಗ್ರಹಾರ ಬೆಳಗುಲಿ ಹಾಗೂ ದುಗ್ಗೇನಹಳ್ಳಿ, ಯಾಚನಘಟ್ಟ ಗ್ರಾಮಗಳ ಕೆರೆಗಳು ಈ ಯೋಜನೆಯಿಂದ ತುಂಬುವುದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗುತ್ತದೆ.
ಒಪಿಎಸ್ ಜಾರಿಗೊಳಿಸಲು ಶ್ರಮಿಸುವುದು ನನ್ನ ಗುರಿ: ರಾಜ್ಯಾಧ್ಯಕ್ಷ ಷಡಕ್ಷರಿ
ಕಾರ್ಯಕ್ರಮದಲ್ಲಿ ೨೫೦ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ, ಕ್ರೀಡಾಪಟುಗಳಿಗೆ ಸನ್ಮಾನ ಮಾಡಲಾಯಿತು.
ಸರ್ಕಾರಿ ಶಾಲೆ ಉಳಿಸಲು ಹಳೆಯ ವಿದ್ಯಾರ್ಥಿಗಳಿಂದ ಸಾಧ್ಯ: ಬಿಇಒ ರಾಜೇಗೌಡ
ಈ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿ ಒಳ್ಳೆಯ ಸ್ಥಾನದಲ್ಲಿ ಇದ್ದಾರೆ. ಅಂತಹ ಹಳೆಯ ವಿದ್ಯಾರ್ಥಿಗಳಾದ ಕೇಶವ್‌ ಮೂರ್ತಿ, ಪುನೀತ್, ಮಧು, ದೇವರಾಜು, ಪರಮೇಶ್ ಇವರು ಶಾಲೆಯ ಬಗ್ಗೆ ಅಭಿಮಾನದಿಂದ ಸ್ಮಾರ್ಟ್ ಟಿವಿಯನ್ನು ನೀಡಿ ಮಕ್ಕಳಿಗೆ ಅದರ ಬಗ್ಗೆ ಮಾಹಿತಿ ನೀಡಿದ್ದಾರೆ.
ಬಳ್ಳಾರಿ ಸಾಹಿತ್ಯ ಸಮ್ಮೇಳನಕ್ಕೆ ಬಾನು ಮುಸ್ತಾಕ್ ಅಧ್ಯಕ್ಷೆ..?

ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರ ಹೆಸರನ್ನು ಘೋಷಿಸುವ ಸಾಧ್ಯತೆಯಿದೆ. '

ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತಿಬ್ಬರು ಯುವಕರು ಬಲಿ ! ಕಳೆದೊಂದು ತಿಂಗಳಲ್ಲಿ 18 ಜನ ನಿಧನ

ಜಿಲ್ಲೆಯಲ್ಲಿ ಹೃದಯಾಘಾತದಿಂದ ಉಂಟಾಗುತ್ತಿರುವ ಸಾವಿನ ಸರಣಿ ಮುಂದುವರಿದಿದ್ದು, ಶನಿವಾರ ಒಂದೇ ದಿನ ಮತ್ತಿಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 550
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved